ಖರ್ಚು ಇಲ್ಲದ ಕೀಟ ನಿಯಂತ್ರಣ ಮತ್ತು ಅಧಿಕ ಫಲ.

ಇದು ಪ್ರಾಕೃತಿಕ ಕೃಷಿ ಪದ್ದತಿ. ಪ್ರಕೃತಿಯ ನಡೆಗೆ ಸರಿಯಾಗಿ ನಮ್ಮ ಹೆಜ್ಜೆ. ಇದಕ್ಕೆ ಖರ್ಚು ಇಲ್ಲ. ನಿಮ್ಮ ಆರೋಗ್ಯಕ್ಕೂ ಇದು ಒಳ್ಳೆಯದು. ಬೆಳೆಗಳು ಇದಕ್ಕೆ ತ್ವರಿತವಾಗಿ ಸ್ಪಂದಿಸಿ ನಿಮಗೆ ಅಧಿಕ ಇಳುವರಿಯ ಮೂಲಕ ಪ್ರತಿಫಲ ಕೊಡುತ್ತವೆ. ತೀರ್ಥಹಳ್ಳಿಯ ಶ್ರೀ. ಪುರುಷೋತ್ತಮರಾಯರು ಎಲ್ಲಾ ಕಡೆ ಹೇಳುತ್ತಿದ್ದ ಮಾತು ಇದು, “ನೀವು ನಿಮ್ಮ ಹೊಲದ ಮೂಲೆ ಮೂಲೆಗೂ ಹೋಗಿದ್ದೀರಾ?, ಮರಗಳ ಬಳಿ ಹೋಗಿ ಮಾತನಾಡಿದ್ದೀರಾ” ಇದನ್ನು ಕೇಳಿ ಜನ ನಗೆಯಾಡಿದ್ದೂ ಇರಬಹುದು. ಆದರೆ ಈ ವಿಚಾರ ತಿಳಿಯದೆ ಆಡಿದ ಮಾತು…

Read more

ಸೂಕ್ಷ್ಮ ನೀರಾವರಿಯ ಹೃದಯ – ಫಿಲ್ಟರ್ ಗಳು.

ಫಿಲ್ಟರ್ ಎಂದರೆ ಯಾವ ನೀರಿನಲ್ಲಿ  ಯಾವ ರೀತಿಯ ಕಶ್ಮಲ ಇದೆ ಎಂಬುದನ್ನು  ಗಮನಿಸಿ ಅದನ್ನು ಸಮರ್ಪಕವಾಗಿ ಸೋಸಿ ಕೊಡುವ  ವ್ಯವಸ್ಥೆ.  ಬರಿ ಕಣ್ಣಿನಲ್ಲಿ ನೀರನ್ನು ಕಾಣುವಾಗ ಬಹಳ ಸ್ವಚ್ಚವಾಗಿ ಕಂಡರೂ ಅದರಲ್ಲಿ ಏನಾದರೂ ಕಶ್ಮಲ ಇದ್ದೇ ಇರುತ್ತದೆ. ಅದನ್ನು ಸೋಸದೇ ಹನಿ ನೀರಾವರಿಯ ಮೂಲಕ ಹರಿಸಿದರೆ  ವ್ಯವಸ್ಥೆ  ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಬೇರೆ ಬೇರೆ ಕಶ್ಮಲಗಳನ್ನು ನೀರಿನಿಂದ ಪ್ರತ್ಯೇಕಿಸಿ ಸೋಸಿ ಕೊಡುವ ಬೇರೆ ಸೋಸು ವ್ಯವಸ್ಥೆಗಳು ಇವು. ಮೆಷ್  ಫಿಲ್ಟರ್: (ಸ್ಕ್ರೀನ್ ) ಇದು 80-100-120 ಮೈಕ್ರಾನ್…

Read more

ದಾಳಿಂಬೆ-ಗುಣಮಟ್ಟದ ಹಣ್ಣು ಪಡೆಯುವ ವಿಧಾನ

ದಾಳಿಂಬೆ  ಬೆಳೆಯಲ್ಲಿ ಹೆಚ್ಚಾಗಿ ಕಂಡುಬರುವ ಸಮಸ್ಯೆ ಕಾಯಿ ಒಡೆಯುವಿಕೆ ಮತ್ತು ಕಾಯಿಯ ನೋಟ ಕೆಡುವಿಕೆ. ಬೆಳೆದು ಇನ್ನೇನು ಕಠಾವಿಗೆ ಸಿದ್ದವಾಗುವ ಸಮಯದಲ್ಲಿ ನೋಟವನ್ನು ಕೆಡಿಸುವ  ಕಾಯಿ ಒಡಕ, ಮತ್ತು ಸನ್ ಬರ್ನ್ ಸಮಸ್ಯೆ ಕಂಡು ಬರುತ್ತದೆ. ಇದರಿಂದ ಅರ್ಧಕ್ಕೂ  ಹೆಚ್ಚು ಕಾಯಿ ಉಪಯೋಗಕ್ಕಿಲ್ಲದೆ ನಷ್ಟವಾಗುತ್ತದೆ. ಈ ತೊಂದರೆ  ಮತ್ತು ರೋಗ ,ಕೀಟ ಸಮಸ್ಯೆಗಳಿಂದ ಪಾರಾದರೆ ಇದು ಲಾಭದ ಉತ್ತಮ ಬೆಳೆ.   ಯಾಕೆ ಆಗುತ್ತದೆ? ದಾಳಿಂಬೆಯ ಕಾಯಿಗೆ ಯಾವ ರೋಗಾಣು – ಕೀಟಾಣು ಬಾಧೆ ಇಲ್ಲದಿದ್ದರೂ ಇದು…

Read more
ಬೋರ್ ವೆಲ್ ನೀರಿನಲ್ಲಿರುವ ಕಶ್ಮಲಗಳು

ಬೋರ್ ವೆಲ್ ನೀರಿನಲ್ಲಿರುವ ಕಶ್ಮಲಗಳ ನಿವಾರಣೆ

ಹನಿ ನೀರಾವರಿ ಎಂದರೆ ನಾವು ಬಳಸುವ ನೀರಿನ ಮೂಲದಲ್ಲಿ  ಯಾವ ಕಶ್ಮಲ  ಇದೆ ಎಂದು ಕೂಲಂಕುಶವಾಗಿ ಗಮನಿಸಿ , ಅದನ್ನು ಸೋಸಲು  ಮತ್ತು ಸ್ವಚ್ಚಮಾಡಲು ಬೇಕಾದ ವ್ಯವಸ್ಥೆ ಮಾಡಿಕೊಂಡರೆ ಹನಿ ನೀರಾವರಿ 100% ಯಶಸ್ವಿ. ಹೆಚ್ಚಿನವರು ಕಡಿಮೆ ಖರ್ಚಿನಲ್ಲಿ ವ್ಯವಸ್ಥೆಗಳನ್ನು  ಮಾಡಿಕೊಳ್ಳುವ ಉದ್ದೇಶದಿಂದ ಅಗತ್ಯವಾದ ಸೋಸು ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವುದಿಲ್ಲ. ಅದರ ಫಲವಾಗಿ ಸೂಕ್ಷ್ಮ ನೀರಾವರಿ ವ್ಯವಸ್ಥೆ  ಕೆಡುತ್ತದೆ. ಯಾವ ನೀರಿನ ಮೂಲ: ನಾವು ನೀರಾವರಿಗಾಗಿ ಬಳಕೆ ಮಾಡುವ ನೀರಿನ ಮೂಲಗಳೆಂದರೆ ಬಾವಿ- ಕೆರೆ ನೀರು, ಕೊಳವೆ ಬಾವಿ…

Read more

ಇದೇ ಫೆಬ್ರವರಿ 5-6-7-8 ನೆನಪಿರಲಿ.

ದೇಶ ಸುತ್ತಿದರೆ ಕೋಶ ಓದಿದ ಫಲವಂತೆ. ಅದೇ ರೀತಿಯಲ್ಲಿ ರೈತರಿಗೆ  ಜ್ಞಾನ ಎಲ್ಲಿ ಸಿಗುತ್ತದೆಯೋ ಅಲ್ಲಿಗೆ ಭೇಟಿ ಕೊಟ್ಟರೆ ಅದು ಅವರ ವೃತ್ತಿಗೆ ತೊಡಗಿಸಿದ ಬಂಡವಾಳ.  ನಿಮ್ಮ ಜ್ಞಾನ ಬಂಡವಾಳವನ್ನು ಹೆಚ್ಚಿಸಬೇಕೆಂಬ ಹಂಬಲ ಇದ್ದಲ್ಲಿ ಇದೇ ತಿಂಗಳ 5 -6-7 ಮತ್ತು 8 ರಂದು  ಹೇಸರಘಟ್ಟಕ್ಕೆ ಭೇಟಿ ಕೊಡಿ. ಸಂಸ್ಥೆಯ ನಿರ್ಧೇಶಕರಾದ ಡಾ| ಎಂ ಆರ್ ದಿನೇಶ್ ರವರು  ನಿಮ್ಮನ್ನು ಆಮಂತ್ರಿಸುತ್ತಾರೆ.     Click here to watch video of IIHR    …

Read more

ಅಂತರ್ಜಲ ಮಟ್ಟ ಏರಿಸಲು ಕಷ್ಟ ಇಲ್ಲ.

ಎಲ್ಲೆಡೆ ಆಂತರ್ಜಲ ಮಟ್ಟ ಕುಸಿದಿದೆ, ನಾಳೆಯ ನೀರಿಗಾಗಿ ಇಂದು ಚಿಂತನೆ ನಡೆಯುತ್ತಿದೆ.ನೀರಿನ ತೃಷೆ ತಣಿಸಲು ಆಂತರ್ಜಲ ಬಳಕೆ ಪ್ರಾರಂಭ ಆದ ನಂತರ ಅಂತರ್ಜಲ ಮಟ್ಟ ಕುಸಿಯಲಾರಂಭಿಸಿತು. ಜನ ಮಳೆ ಕಡಿಮೆಯಾಗಿದೆ, ಹವಾಮಾನ ವೈಪರೀತ್ಯ ಎಂದೆಲ್ಲಾ ಹೇಳುತ್ತಾ ಜಲ ಜಾಗೃತಿ ಮೂಡಿಸುತ್ತಿದ್ದಾರೆ. ವಾಸ್ತವಾಗಿ ಅಂತರ್ಜಲ ಮಟ್ಟ ಕುಸಿತಕ್ಕೆ ಕಾರಣ ಹಲವು ಇದೆ. ಇದರಲ್ಲಿ ಅತಿಯಾದ ನೀರಿನ ಬಳಕೆ ಒಂದು. ಅಂತರ್ಜಲ ಕೆಳಗಿಳಿಯಲು ಕಾರಣ: ಸರಳವಾಗಿ ಹೇಳಬೇಕೆಂದರೆ ಲೆಕ್ಕಕ್ಕಿಂತ ಮಿತಿ ಮೀರಿ ನೀರಿನ ಬಳಕೆ ಆದುದೇ ಅಂತರ್ಜಲ ಕುಸಿತಕ್ಕೆ ಕಾರಣ….

Read more

ಬೇಸಿಗೆ ಕಾಲದಲ್ಲಿ ನೀರೊತ್ತಾಯ ತಡೆಯಲು ಹೀಗೆ ಮಾಡಿಕೊಳ್ಳಿ.

ಬೇಸಿಗೆಯಲ್ಲಿ ಕೃಷಿಕರಿಗೆ ಹೊಲಕ್ಕೆ ನೀರುಣಿಸುವುದೇ ಕೆಲಸ. ಇಂದು ನೀರುಣಿಸಿದರೆ ನಾಳೆ ನೋಡುವಾಗ ಒಣಗಿರುತ್ತದೆ. ಅಷ್ಟೂ ನೀರನ್ನೂ ಬೆಳೆ ಸಸ್ಯಗಳು ಹೀರಿಕೊಳ್ಳುವುದಲ್ಲ. ಅದರಲ್ಲಿ ಮುಕ್ಕಾಲು ಪಾಲು ಆವಿಯಾಗಿ ವ್ಯಯವಾದರೆ ಕಾಲು ಪಾಲು ಮಾತ್ರ ಸಸ್ಯ ಬಳಕೆ ಮಾಡಿಕೊಳ್ಳುತ್ತದೆ. ಆವೀಕರಣ ತಡೆದರೆ ನೀರು ತುಂಬಾ ಕಡಿಮೆ ಸಾಕು. ಬೇಸಿಗೆ ಕಾಲ ಎಂದರೆ ಸೂರ್ಯನ ಪ್ರಖರ ಬಿಸಿಲಿಗೆ ಏನಿದ್ದರೂ ಒಣಗಿ ಹೋಗುವ ಕಾಲ. ಈ ಸಮಯದಲ್ಲಿ ಸಿಮೆಂಟ್ ನೆಲಕ್ಕೆ  1 ಲೀ. ನೀರು ಚೆಲ್ಲಿದರೆ ಅದು ಆವಿಯಾಗಲು ಆಗಲು  1 ಗಂಟೆ…

Read more

ಅಡಿಕೆ ಮರದಲ್ಲಿ ನಳ್ಳಿಗಳು ಯಾಕೆ ಉದುರುತ್ತವೆ?

ಅಡಿಕೆ ಮರದ ಹೂ ಗೊಂಚಲಿನಲ್ಲಿ  ಇರುವ ಎಲ್ಲಾ ಮಿಡಿಗಳೂ  ಕಾಯಿ ಕಚ್ಚಿಕೊಳ್ಳುವುದಿಲ್ಲ. ಸ್ವಲ್ಪ ಉದುರುತ್ತವೆ. ಹೆಚ್ಚಿನವು ಉಳಿಯುತ್ತದೆ. ಎಲ್ಲವೂ ಉದುರಿದರೆ , ಲೆಕ್ಕಕ್ಕಿಂತ ಹೆಚ್ಚು ಉದುರಿದರೆ   ಆಗ ತಲೆ ಬಿಸಿ ಮಾಡುವ ಬದಲಿಗೆ ಕೆಲವು ನಿರ್ವಹಣೆ ಮಾಡಿ ಉಳಿಸುವ ಪ್ರಯತ್ನ ಮಾಡಬೇಕು. ಅಡಿಕೆ ಮರದ ಹೂ ಗೊಂಚಲಿನಲ್ಲಿ ಅಕ್ಕಿಯ ತರಹ ಇರುವಂತದ್ದು, ಗಂಡು ಹೂವು. ಕಡಲೆ ಗಾತ್ರದ ತರಹ ಇರುವಂತದ್ದು ಹೆಣ್ಣು ಹೂವು. ಹೂ ಗೊಂಚಲು ಅರಳಿದ ತಕ್ಷಣದಿಂದಲೇ ಗಂಡು ಹೂವು ಅರಳಲಾರಂಭಿಸುತ್ತದೆ.  ಅದು ಸುಮಾರು 24…

Read more
ಜೀವಾಮೃತ ಮಿಶ್ರಣ

ಜೀವಾಮೃತಕ್ಕೆ ಜೀವ ಕೊಡುವ ವಿಧಾನ.

ಜೀವಾಮೃತ, ಅಮೃತ ಪಾನಿ, ಅಲ್ಲದೆ ಯಾವುದೇ ಸೂಕ್ಷ್ಮಾಣು ಜೀವಿ ಮಿಶ್ರಣಗಳನ್ನು  ತಯಾರಿಸುವ ಸಮಯದಲ್ಲಿ ಬ್ಯಾರಲ್ ಗೆ ಹಾಕಿ ಕಲಕಬೇಕು ಎನ್ನುತ್ತಾರೆ. ಕಲಕುವುದರಿಂದ ಅದರಲ್ಲಿ ಜೀವಾಣುಗಳು ಹೆಚ್ಚಾಗುತ್ತದೆ. ಅವುಗಳಿಗೆ ಜೀವ ಬರುತ್ತದೆ.  ಸೂಕ್ಷ್ಮಾಣು ಜೀವಿಗಳು ಈ ಕ್ರಿಯೆಯಲ್ಲಿ  ಹೆಚ್ಚಿನ ಪ್ರಮಾಣದಲ್ಲಿ ಬೆಳವಣಿಗೆಯಾಗಿ ಸಂಖ್ಯಾಭಿವೃದ್ದಿಯಾಗುತ್ತವೆ. ಇದು ಮತ್ತೆ ಯಾಕೂ ಆಲ್ಲ. ನಾವು ಬಳಕೆ ಮಾಡುವ ಕಚ್ಚಾ ವಸ್ತುಗಳಲ್ಲಿ ಸೂಕ್ಷ್ಮಾಣು ಜೀವಿಗಳು ಇರುತ್ತವೆ. ಈ ಸೂಕ್ಷ್ಮಾಣು ಜೀವಿಗಳು  ಕನಿಷ್ಟ ಪ್ರಮಾಣದಲ್ಲಿದ್ದರೆ ಅದಕ್ಕೆ ಆಹಾರ ಕೊಟ್ಟು ಅದನ್ನು ಕೆವು ದಿನಗಳ ತನಕ  ಪೋಷಣೆ ಮಾಡಿ…

Read more
Dry leaf waste mulching

ದರಗು ಹಾಸಿದರೆ ನೀರು ಕಡಿಮೆ ಸಾಕು. ಮಣ್ಣು ಫಲವತ್ತಾಗುತ್ತದೆ.

ಚಳಿಗಾಲ ಬಂದಿದೆ. ಎಲ್ಲಾ ಮರಮಟ್ಟುಗಳೂ ತಮ್ಮ ಎಲೆಗಳನ್ನು ಉದುರಿಸಿವೆ. ನೆಲದಲ್ಲಿ ಬಿದ್ದಿರುವ ಈ ದರಗನ್ನು ಯಾವುದೇ  ಕಾಣಕ್ಕೆ  ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ನಷ್ಟವಾಗಲು ಬಿಡಬೇಡಿ.ಹೊಲಕ್ಕೆ ಹಾಕಿ. ಮುಂದಿನ ವರ್ಷವೇ ಗಮನಾರ್ಹ ಬದಲಾವಣೆ ಗಮನಿಸಿ. ಫಲವತ್ತತೆ ನವೀಕರಣ:     ಜಪಾನ್ ದೇಶದ ಸಹಜ ಕೃಷಿಯ ಜನಕ ಎಂದೇ ಹೆಸರುವಾಸಿಯಾದ, ಫುಕುಫೋಕಾರವರು ತಾವು ಬೆಳೆಸಿ ಅಲ್ಲಿಂದ ತನಗೆ ಬೇಕಾದ ಫಸಲನ್ನು ಮಾತ್ರ ತೆಗೆದುಕೊಂಡು ಉಳಿದುದನ್ನು  ಅಲ್ಲೇ ಬಿಡುತ್ತಿದ್ದರಂತೆ. ಇದರಿಂದ ಕೃಷಿ ಮಾಡಿದ ಹೊಲದ ಫಲವತ್ತತೆ ವರ್ಷದಿಂದ ವರ್ಷ ಉತ್ತಮವಾಗುತ್ತಾ…

Read more
error: Content is protected !!