ಕರಂಡೆ ಕಾಯಿ

ಆರೋಗ್ಯಕರ ಉಪ್ಪಿನಕಾಯಿಗೆ -ಕರಂಡೆ

ಹಿಂದೆ ಬೇಕಾಬಿಟ್ಟಿಯಾಗಿ ಸಿಗುತ್ತಿದ್ದ ಕರಂಡೆ ಕಾಯಿ/ ಹಣ್ಣುಗ ಳು ಈಗ  ಮಾಯವಾಗಿವೆ. ಹಿಂದೆ  ಕರಂಡೆ ಬೇಕಿದ್ದರೆ  ಒಂದು ತಾಸು ಗುಡ್ಡಕ್ಕೆ  ಹೋದರೆ ಅಲ್ಲಿ  ಬೇಕಾದರೂ ಕರಂಡೆ ಕಾಯಿ ತರುತ್ತಿದ್ದರು. ಈಗ ಹಳ್ಳಿಯ ಜನ ಪೇಟೆಗೆ ಕರಂಡೆ ಕಾಯಿ ತರಲು ಹೋಗುವಂತಾಗಿದೆ. ಈಗ ಯಾವ ಗುಡ್ದದಲ್ಲೂ ಕರಂಡೆ ಗಿಡಗಳೇ ಕಾಣಿಸುತ್ತಿಲ್ಲ. ಕರಂಡೆಯ ಉಪ್ಪಿನಕಾಯಿ ಧೀರ್ಘ ಬಾಳ್ವಿಕೆ ಬರುವಂತದ್ದು. ಕರಂಡೆ ಹಿನ್ನೆಲೆ: ಕರಂಡೆ (Karronda) ಸಸ್ಯ ಗುಡ್ಡದಲ್ಲಿ ನೀರಿಲ್ಲದೆ ಬೆಳೆಯುವ ಪೊದೆ. ಇದು ಬಹುವಾರ್ಷಿಕ ಸಸ್ಯವಾಗಿದ್ದು, ಕುರುಚಲು ಗಿಡಗಳು ಬೆಳೆಯುವ ಗುಡ್ದದಲ್ಲಿ ಮುಳ್ಳಿನ…

Read more
ಸಗಣಿ ಮಾರುವುದು ಅಶುಭ

ಸಗಣಿ ಮಾರುವ ಕನಸು ಬೇಡ- ಇದು ಅಶುಭ.

ರಾಜಸ್ಥಾನದ ಜೈಪುರ ದಿಂದ ಅರಬ್ ರಾಷ್ಟ್ರಕ್ಕೆ (ಕುವೆಟ್) ಸಗಣಿ ರಪ್ತು ಆದದ್ದನ್ನು ನಾವು ಹಾಡಿ ಹೊಗಳುತ್ತೇವೆ.ನಮ್ಮ ದನಗಳ ಸಗಣಿಗೆ ಇಷ್ಟು ಮಹತ್ವ ಇದೆ ಎಂದು ಬೀಗುತ್ತೇವೆ. ಕೆಲವರು ಸಗಣಿ ಮಾರಾಟದ ಕನಸಿನಲ್ಲೂ ಇರಬಹುದು. ಸಗಣಿ ಮಾರಾಟ ಮಾಡುವುದಿದ್ದರೆ ಅದಕ್ಕೆ ಅರಬ್ ರಾಷ್ಟ್ರಗಳೇ ಆಗಬೇಕಾಗಿಲ್ಲ. ಭಾರತದ ಒಳಗೆಯೂ  ಸಾಕಷ್ಟು ಬೇಡಿಕೆ ಇದೆ. ಬೆಲೆಯೂ ಇದೆ.  ಕೃಷಿ ಪ್ರಧಾನವಾದ ನಮ್ಮ ದೇಶಕ್ಕೆ ಕೃಷಿಯ ಅವಿಭಾಜ್ಯ ಅಂಗವಾದ ಸಗಣಿಯನ್ನು ಬೇರೆಯವರಿಗೆ ಮಾರಾಟ ಮಾಡುವುದು ಒಳ್ಳೆಯದಲ್ಲ. ಕೃಷಿ ಮಾಡುವ ಭೂಮಿಯನ್ನು ಹೇಗೆ ಮಾರಾಟ…

Read more

ಈ ಸಸ್ಯಗಳಲ್ಲಿ ವಿಶೇಷ ಗುಣಗಳು ಇವೆ.

ಕಳೆ ಸಸ್ಯಗಳೆಂದು ನಾವು ನಿರ್ಲಕ್ಷ್ಯ ಮಾಡುವ ಕೆಲವು ಸಸ್ಯಗಳು ಮಣ್ಣೀನ ಫಲವತ್ತತೆ  ಹೆಚ್ಚಿಸಲು ಸಹಕಾರಿ. ಅವುಗಳಲ್ಲಿ ಒಂದು ಕ್ರೊಟಲೇರಿಯಾ ಜಾತಿಯ ಸಸ್ಯ. ಸಸ್ಯಗಳು ಮತ್ತು ಮಣ್ಣು:  ಅಲ್ಪಾವಧಿಯ ಸಸ್ಯಗಳಾದ ಇವುಗಳನ್ನು ಹೊಲದಲ್ಲಿ ಬೆಳೆಯುವುದರಿಂದ ಮಣ್ಣಿನ ಭೌತಿಕ ಮತ್ತು ಜೈವಿಕ ರಚನೆ ಅಭಿವೃದ್ದಿಯಾಗುತ್ತದೆ. ಇಂತವುಗಳು  ನಮ್ಮ ಸುತ್ತಮುತ್ತ ಹಲವಾರು ಇವೆ. ಯಾವುದು ದ್ವಿದಳ ಕಾಳುಗಳನ್ನು ಕೊಡುವ ಸಸ್ಯಗಳಿವೆಯೋ ಅವೆಲ್ಲಾ ಪೋಷಕಾಂಶ ಕೊಡುವ ಸಸ್ಯಗಳು.  ಮಣ್ಣು  ಈ ತನಕ ಜೀವಂತವಾಗಿ ಉಳಿದುಕೊಂಡು ಬಂದುದು ಅದರಲ್ಲಿ ಆಶ್ರಯಿಸಿರುವ ಸೂಕ್ಷ್ಮ ಜೀವಿಗಳು, ಸಸ್ಯಗಳು…

Read more
ಸಂಪಿಗೆ ಹಣ್ಣು

ಸಂಪಿಗೆ ಹಣ್ಣು – ತಾತ್ಸಾರ ಬೇಡ ಇದು ಹೃದಯ ರಕ್ಷಕ

ಮಕ್ಕಳಾಟಿಕೆಯಲ್ಲಿ ಕಾಡು ಗುಡ್ಡಗಳಲ್ಲಿ ಹಿರಿಯರ ಜೊತೆಗೆ ಸುತ್ತಾಡಿ ತಿನ್ನುತ್ತಿದ್ದ  ಹಣ್ಣು  ಹಂಪಲುಗಳು ಎಷ್ಟೊಂದು ರುಚಿ. ಆ ಭಾಗ್ಯ ಹೊಸ ತಲೆಮಾರಿಗೆ ಇಲ್ಲ. ಮನೆ , ಪೇಟೆ, ಮಾಲುಗಳನ್ನು ಬಿಟ್ಟರೆ ಮತ್ತೇನೂ ಅರಿಯದ ಮುಗ್ಧ ಮಕ್ಕಳು ಮಕ್ಕಳಾಟಿಕೆಯೆ ಯಾವ  ಸುಖವನ್ನೂ ಅನುಭವಿಸಿಲ್ಲ. ಈ ಚಟುವಟಿಕೆ ಅವರ ಆರೋಗ್ಯವನ್ನೂ ಉಳಿಸಿಲ್ಲ. ಮಕ್ಕಳ  ಪ್ರೀತಿಯ  ಹಣ್ಣುಗಳು: ನಾವು ಮಕ್ಕಳಾಟಿಕೆಯಲ್ಲಿ  ಮಾಡಿದ ಕಾರುಬಾರುಗಳು ಅಷ್ಟಿಷ್ಟಲ್ಲ. ಶಾಲೆಗೆ ಹೋದರೂ ನಮಗೆ ಚಿಂತೆ ಬೇರೊಂದರ ಮೇಲೆ. ಶಾಲೆ ಹೋಗುವಾಗಲೂ , ಶಾಲೆ ಬಿಟ್ಟು ಬರುವಾಗಲೂ, ದಾರಿ…

Read more
ಅಡಿಕೆ ಮಾರುಕಟ್ಟೆ ಅಂಗಳ

ಅಡಿಕೆ ಧಾರಣೆ ಸ್ಥಿರ. ಬೆಳೆಗಾರರಿಗೆ ನೆಮ್ಮದಿ- ಸೋಮವಾರ ದಿನಾಂಕ 27-12-2021.

2021 ನೇ ಇಸವಿಯಲ್ಲಿ ಅಡಿಕೆ ಧಾರಣೆ ಬೆಳೆಗಾರರಿಗೆ ಹೊಸ ಉತ್ಸಾಹವನ್ನು ಕೊಟ್ಟಿದೆ. ಸಾಕಷ್ಟು ಹೊಸ ತೋಟಗಳು ತಲೆ ಎತ್ತಿವೆ. ಬಹಳಷ್ಟು ಬೆಳೆಗಾರರು ಬೀಜಕ್ಕಾಗಿಯೇ ಅಡಿಕೆ ಮಾರಾಟ ಮಾಡಿ ಲಾಭಮಾಡಿಕೊಂಡಿದ್ದಾರೆ.  ಅಡಿಕೆ ಧಾರಣೆಯೂ ಉತ್ತಮವಾಗಿತ್ತು. ಬೀಜದ ಅಡಿಕೆಗೂ 7-8 10 ರೂ ತನಕ ಇತ್ತು. ಒಟ್ಟಿನಲ್ಲಿ ಅಡಿಕೆ ಬೆಳೆಗಾರರು ತೃಪ್ತಿಯ ಧಾರಣೆಯನ್ನು ಕಂಡು ವರ್ಷ ಇದು  ಎಂದರೆ ತಪ್ಪಾಗಲಾರದು. ಹೊಸ ವರ್ಷ 2022 ಸಹ ಅಡಿಕೆ ಬೆಳೆಗಾರರಿಗೆ ನೆಮ್ಮದಿಯ ವರ್ಷವಾಗೇ ಇರಲಿದೆ. ಯಾಕೋ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ…

Read more
rose apple red

ತಿನ್ನಲು ಸಿಗದ ಈ ಹಣ್ಣುಗಳು- ಏನು ಪರಿಹಾರ?

ಒಂದು ವರ್ಷ  ಈ ಹಣ್ಣುಗಳು ತಿನ್ನಲು ಸಿಕ್ಕರೆ ಮತ್ತೆ ಇಲ್ಲವೇ ಇಲ್ಲ. ರಾಶಿ ರಾಶಿ ಹಣ್ಣುಗಳಾಗುತ್ತವೆ. ಆದರೆ ಎಲ್ಲವೂ ಬುಡದಲ್ಲಿ ಬಿದ್ದು, ಹಾಳೇ ಆಗುವುದು. ಇದು ನಮ್ಮ ಬಹುತೇಕ ರೈತರಲ್ಲಿ ಇರುವ ರೋಸ್ ಆಪಲ್ ಹಾಗೂ ವುಡ್ ಆಪಲ್ ಎಂಬ ಬಹು ಬಗೆಯ ಬೇಸಿಗೆ ಹಣ್ಣುಹಂಪಲುಗಳ  ಗತಿ. ಇದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ವಿಧಾನ ಇಲ್ಲಿದೆ. ಇದು ಹಣ್ಣು ನೊಣದಿಂದ ಆಗುವ ತೊಂದರೆ , ಇದನ್ನು ಪ್ರಾರಂಭಿಕ ಹಂತದಲ್ಲಿ ಬಾರದಂತೆ ಮಾಡಿದರೆ ಸ್ವಲ್ಪ ಮಟ್ಟಿಗೆಯಾದರೂ ಉತ್ತಮ ಹಣ್ಣನ್ನು ಉಳಿಸಬಹುದು….

Read more
ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ- ಬೇಡಿಕೆಯ ಹಣ್ಣು

ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ-ಬೇಡಿಕೆಯ ಹಣ್ಣು- ನಾವೆಲ್ಲಾ ಬೆಳೆಯಬಹುದು

ಮ್ಯಾಂಗೋಸ್ಟಿನ್ ಹಣ್ಣಿಗೆ ಇರುವ ಬೇಡಿಕೆಯನ್ನು ಗಮನಿಸಿ ಕೆಲವರು ದೊಡ್ಡ ಪ್ರಮಾಣದಲ್ಲಿ ಇದನ್ನು ಬೆಳೆಯಲು ಪ್ರಾರಂಭಿಸಿದ್ದಾರೆ. ಇದು ಹೊಸ ಹಣ್ಣು ಅಲ್ಲ. ಬಹಳ ಹಿಂದಿನಿಂದಲೂ ಇತ್ತು. ಈ ಹಣ್ಣಿಗೆ ಕಿಲೋ ರೂ.200 ಕ್ಕಿಂತ ಮೇಲೆ ಇರುತ್ತದೆ. ವಿದೇಶದಿಂದ : Moluccas Island, ಇಂಡೀನೇಶಿಯಾದಿಂದ ಕೇರಳದವರೊಬ್ಬರು ಉನ್ನತ ವ್ಯಾಸಂಗಕ್ಕೆ ಹೋಗಿದ್ದಾಗ ಬೀಜ ತಂದು ಬೆಳೆಸಿದ ತರುವಾಯ (90 ವರ್ಷಕ್ಕೆ ಹಿಂದೆ) ಇಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ ಇದಕ್ಕೆ ಬೇಡಿಕೆ ಮತ್ತು ಬೆಲೆ ಹೆಚ್ಚಾದ ಕಾರಣ ಕೇರಳದಲ್ಲಿ ಇದನ್ನು ಬೆಳೆಸುವವರ ಸಂಖ್ಯೆ ಹೆಚ್ಚಾಗುತ್ತಿದೆ….

Read more

ಅಂಜೂರ – ಒಣ ಭೂಮಿಗೆ ಲಾಭದ ಹಣ್ಣಿನ ಬೆಳೆ.

ಅಂಜೂರದ ಹಣ್ಣು ತಿಂದವನೇ ಬಲ್ಲ ಅದರ ರುಚಿ. ಬಹುಶಃ ಇದು ಸಕ್ಕರೆಗಿಂತಲೂ ಸಿಹಿಯಾದ ಹಣ್ಣು. ಸ್ವಲ್ಪ ತಿಂದರೂ ಸಾಕು ಎನ್ನಿಸುತ್ತದೆ. ಇದೊಂದು ತಾಜಾ ಮತ್ತು ಒಣಗಿಸಿ ಸಂಸ್ಕರಣೆಗೆ  ಸೂಕ್ತವಾದ ಹಣ್ಣು. ಬಹಳಷ್ಟು ಹಣ್ಣುಗಳಲ್ಲಿ ಹುಳಿ ಅಂಶ ( ಆಮ್ಲತೆ ಇದ್ದರೆ, ಇದರಲ್ಲಿ ಅದು ಇಲ್ಲವೇ ಇಲ್ಲ. ಪೌಷ್ಟಿಕಾಂಶ ಭರಿತ ಕೆಲವೇ ಕೆಲವು  ಹಣ್ಣುಗಳಲ್ಲಿ ಇದು ಇದು ಒಂದು. ಕರ್ನಾಟಕದ ಮೈಸೂರಿನ ಶ್ರೀರಂಗಪಟ್ಟಣದ   ಗಂಜಾಮ್ ಎಂಬ ಊರಿನ ಅಂಜೂರದ  ಹಣ್ಣು ಇತಿಹಾಸ  ಪ್ರಸಿದ್ದಿ. ಈಗ ಈ ಪ್ರದೇಶವಲ್ಲದೆ ಹೊಸ…

Read more
ಸ್ಪ್ರೆಡ್ಡರ್ ಅಥವಾ ಅಂಟು ಇಲ್ಲದೆ ಸಿಂಪಡಿಸಿದ ದ್ರಾವಣ

ಬೋರ್ಡೋ ಸಿಂಪಡಿಸುವಾಗ ಸ್ಪ್ರೆಡ್ಡರ್ ಬಳಕೆ ಬೇಕೇ, ಬೇಡವೇ?

ಬೋರ್ಡೋ ದ್ರಾವಣ ಸಿಂಪಡಿಸುವಾಗ ಹಿಂದೆ ರಾಳ ಎಂಬ ವಸ್ತುವನ್ನು ಬಳಕೆ ಮಾಡುತ್ತಿದ್ದರು. ಅದು ಒಂದು ಮರದ ಮೇಣವಾಗಿತ್ತು. ಈಗ ಅದರ ಬದಲಿಗೆ ಆಧುನಿಕ ಹೆಸರಿನ ಉತ್ಪನ್ನಗಳು ಬಂದಿವೆ. ಬಟ್ಟೆಯೊಂದನ್ನು ನೀರಿನಲ್ಲಿ ಹಾಕಿ. ಆಗ ಅದರ ಎಲ್ಲಾ ಭಾಗಗಳೂ ಏಕ ಪ್ರಕಾರ ಒದ್ದೆಯಾಗುವುದಿಲ್ಲ. ಅದನ್ನು ಸಾಬೂನಿನ ದ್ರಾವಣದಲ್ಲಿ ಹಾಕಿ, ಎಲ್ಲಾ ಭಾಗಗಳೂ ಒದ್ದೆಯಾಗುತ್ತದೆ. ಇದಕ್ಕೆ ಕಾರಣ ಸಾಬೂನಿನಲ್ಲಿರುವ ಪ್ರಸರಕ ಗುಣ.   ಈ ತತ್ವದ ಮೇಲೆ ಕೃಷಿಯಲ್ಲಿ ಸ್ಪ್ರೆಡ್ಡರುಗಳ ಬಳಕೆ ಅಗತ್ಯವಾಯಿತು. ಸ್ಪ್ರೆಡ್ಡರ್ ಬಳಸಿದಾಗ ನೀವು ಸಿಂಪಡಿಸಿದ ದ್ರಾವಣ…

Read more
ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?

ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?   

ಭತ್ತದ ಬೆಳೆಯಲ್ಲಿ ಗರಿಯ ತುದಿಯ ಪತ್ರಹರಿತ್ತನ್ನು ತಿಂದು ಪೈರನ್ನೇ ಹಾಳುಗೆಡಹುವ ಒಂದು ಹುಳ ಇದೆ. ಅದನ್ನು ಭತ್ತದ ಗರಿ ತಿನ್ನುವ ಕೀಟ Paddy Leaf folder, leaf roller Cnaphalocrocis medinalis / marasmia patnalis ಎನ್ನುತ್ತಾರೆ. ಇದು ಎಳೆಯ ಸಸಿ ಹಂತದಿಂದ ಪೈರು ತೆನೆ ಕೂಡುವ ತನಕವೂ ಹಾನಿ ಮಾಡುತ್ತಿರುತ್ತದೆ. ಇದರಿಂದ ಬೆಳೆಯಲ್ಲಿ ಬಹಳಷ್ಟು  ಹಾನಿ ಉಂಟಾಗುತ್ತದೆ. ಕೆಲವೊಮ್ಮೆ ಭತ್ತದ ಹೊಲದಲ್ಲಿ ಪೈರೇ ಇಲ್ಲದ ಸ್ಥಿತಿ ಉಂಟಾಗುವುದೂ ಇದೆ. ಇಲ್ಲಿ ಒಂದು ಗದ್ದೆಯನ್ನು ಗಮನಿಸಿ. ಇದರಲ್ಲಿ…

Read more
error: Content is protected !!