ತೋಟಕ್ಕೆ ಮಣ್ಣು ಹಾಕಲು ಸಿದ್ದತೆ

ತೋಟಕ್ಕೆ ಮಣ್ಣು ಹಾಕುವುದರಿಂದ ಪ್ರಯೋಜನಗಳು

ಹೆಚ್ಚಿನವರು ತೋಟಕ್ಕೆ ಬಹಳ ಖರ್ಚು ಮಾಡಿ ಹೊರಗಡೆಯಿಂದ ಮಣ್ಣು  ತರಿಸಿ ಹಾಕುತ್ತಾರೆ.  ಹೊಸ ಮಣ್ಣು ಫಲವತ್ತಾಗಿದ್ದು, ಹೊಲದ ಸ್ಥಿತಿ ಸರಿಯಾಗಿದ್ದರೆ ಇದು ಬಹಳ ಒಳ್ಳೆಯದು. ಅಂಟು , ಜಿಗುಟು ಮಣ್ಣು ದಪ್ಪಕ್ಕೆ ಹಾಸಿದರೆ   ಬೇರಿಗೆ ಉಸಿರು ಕಟ್ಟಿದಂತಾಗಬಹುದು. ಬಹಳಷ್ಟು ಕಡೆ ಮಳೆಗಾಲದ ಮಳೆ ಹನಿಗಳ ಹೊಡೆತಕ್ಕೆ ಮಣ್ಣು ಸವಕಳಿಯಾಗಿ ಫಲವತ್ತತೆ ಕಡಿಮೆಯಾಗುತ್ತದೆ. ತೋಟದಲ್ಲಿ ಕಲ್ಲುಗಳೇ ಹೆಚ್ಚು ಇರುತ್ತವೆ. ಅದಕ್ಕಾಗಿ ಹೊಸ ಮಣ್ಣು ಹಾಕಿ ಅದನ್ನು ಮತ್ತೆ ಪುನಃಶ್ಚೇತನ ಮಾಡುವುದು  ಬಹಳ ಹಿಂದಿನಿಂದಲೂ ನಡೆದು ಬಂದ ಪದ್ದತಿ. ಇದರಲ್ಲಿ…

Read more

1 ಕಿಲೋ ಪೇಪರ್ ಸಿದ್ಧವಾಗಲು ಬೇಕು- 1000 ಲೀ. ನೀರು.

ನದಿ, ಕೊಳವೆ  ಬಾವಿ, ಅಣೆಕಟ್ಟು  ಮುಂತಾದ ನೀರಿನ ಮೂಲಗಳಿಂದ ಅತ್ಯಧಿಕ ಪ್ರಮಾಣ ಉಪಯೋಗವಾಗುವುದು ಉದ್ದಿಮೆಗಳಿಗೆ.ಒಂದು ನೀರಾವರಿ ಯೋಜನೆ ಊರಿಗೆ ಮಂಜೂರಾಗುತ್ತದೆ ಎಂದರೆ ಅದರ ಹಿಂದೆ  ಯಾವುದೋ ಒಂದು ಉದ್ದಿಮೆಗೆ ನೀರು ಸರಬರಾಜು ಅಗಲಿದೆ ಎಂದರ್ಥ. ಒಂದೊಂದು ಉದ್ದಿಮೆಗಳು ಕೃಷಿಕರು ಬಳಕೆ ಮಾಡುವ ನೀರಿನ ಹತ್ತು ಪಟ್ಟು  ಹೆಚ್ಚು ನೀರನ್ನು ಬಳಸುತ್ತವೆ.. ಕೈಗಾರಿಕೆಗಳಲ್ಲಿ  ಬಳಕೆಯಾಗಿ  ಹೊರ ಹಾಕುವ ನೀರು ಕಲುಷಿತ ನೀರಾಗಿರುತ್ತದೆ. ರೈತ ಬಳಕೆ ಮಾಡಿದ ನೀರು ಮರಳಿ ಭೂಮಿಗೆ ಮರಳಿ ಸೇರಲ್ಪಡುವ ಶುದ್ಧ ನೀರೇ ಆಗಿರುತ್ತದೆ. ರೈತ…

Read more
ಬೆದರು ಬೊಂಬೆಯ ಮೂಲಕ ಬೆಳೆ ರಕ್ಷಣೆ

ಬೆದರು ಬೊಂಬೆ – ದೃಷ್ಟಿ ಬೊಂಬೆಗಳಿಂದ ಕೃಷಿಗೆ ಲಾಭ ಏನು?

ವಿಜ್ಜಾನ ಕೆಲವೊಂದು ಆಚರಣೆಗಳಿಗೆ ಬೆಲೆ ಕೊಡುವುದಿಲ್ಲ. ವೈದ್ಯಕೀಯದಲ್ಲಿ ಅಗೋಚರ ಶಕ್ತಿಗೆ ಬೆಲೆ ಇಲ್ಲ. ಆದರೆ, ಶಸ್ತ್ರ  ಚಿಕಿತ್ಸೆ ಮಾಡುವ ವೈದ್ಯರು ಕೊನೆಗೆ ಎಲ್ಲಾ ಭಾರವನ್ನೂ ದೇವರ ಮೇಲೆಯೇ  ಹಾಕಿಕೊಳ್ಳಿ ಎಂದು ನಮ್ಮನ್ನು ಸಂತೈಸುತ್ತಾರೆ. ಹೀಗಿರುವಾಗ  ನಂಬುವಂತದ್ದಲ್ಲ ಎಂದು ಯವುದನ್ನೂ ಬದಿಗಿಡುವಂತಿಲ್ಲ.  ಫಲ ಕೊಡಲಿ, ಕೊಡದಿರಲಿ  ನಂಬಿಕೆ ಇಟ್ಟರೆ ನಷ್ಟ ಏನೂ ಇಲ್ಲ. ಸಾಂಪ್ರದಾಯಿಕ ಬೆಳೆ ರಕ್ಷಣೆ: ರೈತರು ತಾವು ಬೆಳೆಯುವ ಬೆಳೆಯನ್ನು ರಕ್ಷಿಸಿಕೊಳ್ಳಲು ಕೆಲವು ಸಾಂಪ್ರದಾಯಿಕ ವಿಧಾನಗಳನ್ನು ಬಹಳ  ಹಿಂದಿನಿಂದಲೂ  ಅನುಸರಿಸುತ್ತಾ ಬಂದಿದ್ದಾರೆ. ಇದನ್ನು ಜನಪದ  ಆಚರಣೆ ಎಂದು…

Read more

ಕೊಕ್ಕೋ ಗಿಡ – ಪ್ರೂನಿಂಗ್ ಮಾಡುವ ವಿಧಾನ.

ಕೊಕ್ಕೋ ಸಸ್ಯ ಬೆಳೆಯಲು ಬಿಟ್ಟರೆ ಮರವೇ ಆಗಬಹುದು. ಹಾಗೆಂದು ಯಾವ ಬೆಳೆಗೂ ತೊಂದರೆ ಇಲ್ಲವಾದರೆ  ಅದನ್ನು ಅದರಷ್ಟಕ್ಕೇ ಬೆಳೆಯಲು ಬಿಡಿ. ಇಳುವರಿ ಹೆಚ್ಚುತ್ತದೆ. ಮಿಶ್ರ ಬೆಳೆಯಾಗಿ ಅಡಿಕೆ ತೋಟದಲ್ಲಿ ಬೆಳೆಸುವಾಗ ನಿಮ್ಮ ಒಡಾಟಕ್ಕೆ,ನೀರಾವರಿ, ಕೊಯಿಲು ಮತ್ತು ಇನ್ನಿತರ ಅನುಕೂಲಕ್ಕೆ ಸಮರ್ಪಕವಾಗಿ ಪ್ರೂನಿಂಗ್ ಮಾಡಬೇಕು. ಕೊಕ್ಕೋ ಬೆಳೆ ಕರಾವಳಿ, ಮಲೆನಾಡು, ಅರೆ ಮಲೆನಾಡು, ಹಾಗೆಯೇ  ಅಡಿಕೆ ತೆಂಗು ಬೆಳೆಯುವ ಬಯಲು ನಾಡಿಗೂ ಇದು  ಉತ್ತಮ ಅದಾಯದ  ಬೆಳೆ. ಕೊಕ್ಕೋವನ್ನು  ಅಡಿಕೆ, ತೆಂಗಿನ ತೋಟದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯಬಹುದು. ಕೊಕ್ಕೋ…

Read more

ನಮ್ಮ ಕೃಷಿ ವ್ಯವಸ್ಥೆಯಲ್ಲಿ ಮಹಾನ್ ಸಂಚಲನ ಇದರಿಂದ ಮಾತ್ರ ಸಾಧ್ಯ.

ತಜ್ಞರು ಕ್ಷೇತ್ರ  ಜ್ಞಾನ ಇಲ್ಲದೆ ಏನೋನೋ ಸುಧಾರಣೆಗಳನ್ನು ಸರಕಾರಕ್ಕೆ ಶಿಫಾರಸು ಮಾಡುತ್ತಾರೆ. ಇದು ಕೃಷಿಕರ ಬದುಕನ್ನು ಉತ್ತಮಪಡಿವುದು ಅಷ್ಟಕ್ಕಷ್ಟೇ. ನಿಜವಾಗಿ ಮೂಲಭೂತ ಅಗತ್ಯ ಬೇರೆಯೇ ಇದೆ. ಭಾರತ ದೇಶದ ರೈತ ತನ್ನ ಜೀವಮಾನದಲ್ಲಿ  ನೆಮ್ಮದಿಯ ಜೀವನವನ್ನು ಕಳೆಯುವುದು ಬರೇ ಮಕ್ಕಳಾಟಿಕೆಯ ವಯಸ್ಸಿನಲ್ಲಿ ಮಾತ್ರ. ಜವಾಬ್ಧಾರಿ ಬಂದ ನಂತರ ತನ್ನ ಕೊನೇ ಉಸಿರಿನ ತನಕವೂ ರೈತ ನೆಮ್ಮದಿಯ ಜೀವನ ನಡೆಸಲಾರ. ಒಂದಿಲ್ಲೊಂದು ತಲೆಬಿಸಿಯಲ್ಲೇ (Tension)ಅವನು ಅಲ್ಪಾಯುಷಿಯಾಗಿ ಅಂತ್ಯವನ್ನು ಕಾಣುತ್ತಾನೆ. ವ್ಯಕ್ತಿಯೊಬ್ಬನಿಗೆ ಬದುಕುವ ಹಕ್ಕು ಇರುವಾಗ ನೆಮ್ಮದಿಯ ಬದುಕಿಗೆ ಬೇಕಾಗುವ…

Read more
ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ನೆಲಕ್ಕೆ ಸಗಣಿ ಸಾರಿಸಲು ಸ್ವಲ್ಪ ಸಗಣಿ ಕೊಡಿ ಎಂದು ಹಸು ಸಾಕದವರು ಸಾಕುವವರಲ್ಲಿ ಯಾವಾಗಲೂ ಕೇಳುತ್ತಾ ಇರುತ್ತಾರೆ. ಅವರಿಗೆ ನಿರ್ಧಾಕ್ಷಿಣ್ಯವಾಗಿ ಹೀಗೆ ಹೇಳಿ. ಒಂದು ಬುಟ್ಟಿ ಸಗಣಿ ಬೇಕಾದರೆ ರೂ. 500 ಆಗುತ್ತದೆ ಎಂದು. ಯಾಕೆ ಇಷ್ಟು ಬೆಲೆ ಎಂದು ಕೇಳಿಯೇ ಕೇಳುತ್ತಾರೆ.ಆಗ ಈ ರೀತಿ ಅದರ ಉತ್ಪಾದನಾ ವೆಚ್ಚವನ್ನು ವಿವರಿಸಿ. ಸಗಣಿಯ ಉತ್ಪಾದನಾ ವೆಚ್ಚ ರೂ.1000 ಕ್ಕಿಂತಲೂ ಹೆಚ್ಚು ಇರುವಾಗ ಅದನ್ನು ಕಡಿಮೆ ಬೆಲೆಗೇ ಕೊಡಲಾಗುತ್ತದೆ.  ಹಸು ತಿಂದ ಮೇವು ಅದು ಹಸಿ ಹುಲ್ಲು ಇರಲಿ,…

Read more
ತೋಟಕ್ಕೆ ಮಣ್ಣು – Fresh soil

ತೋಟಕ್ಕೆ ಹೇಗೆ ಮಣ್ಣು ಹಾಕಬೇಕು- ಯಾವ ಮಣ್ಣು ಸೂಕ್ತ ?

ಅಡಿಕೆ ತೋಟಕ್ಕೆ ಮಣ್ಣು ಹಾಕುವುದು ನಾವೆಲ್ಲಾ ಮಾಡುವ ಒಂದು ಪ್ರಮುಖ ಬೇಸಾಯ ಕ್ರಮ. ಮಣ್ಣು ಹಾಕುವ ಪದ್ದತಿ ಒಳ್ಳೆಯದು. ಅದರೆ ಹಾಕುವಾಗ ಹೇಗೆ ಹಾಕಬೇಕು, ಎಂತಹ ಮಣ್ಣು ಹಾಕಬೇಕು, ಎಷ್ಟು ಪ್ರಮಾಣದಲ್ಲಿ ಹಾಕಬೇಕು ಎಂಬುದು ಪ್ರಾಮುಖ್ಯ ಸಂಗತಿ. ತೀರಾ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಹಾಕಬಾರದು. ಫಲವತ್ತಾಗಿರದ ಮಣ್ಣು ಬೇಡ. ಸಾವಯವ ವಸ್ತುಗಳು ಸೇರಿ ಬಣ್ಣ ಬದಲಾದ ಮಣ್ಣನ್ನು ಹಾಕಿದರೆ ಅದರ ಪ್ರಯೋಜನ ಹೆಚ್ಚು. ತೋಟ- ಹೊಲಕ್ಕೆ ಹೊಸ ಮಣ್ಣು ಹಾಕುವ ಉದ್ದೇಶ ಮಣ್ಣು ಹೆಚ್ಚು ಸಡಿಲವಾಗಿ ಮೇಲು…

Read more
ದಾಳಿಂಭೆ ಪ್ಯಾಕಿಂಗ್

ಹಣ್ಣು ಹಂಪಲುಗಳನ್ನು ಹೀಗೆ ಪ್ಯಾಕಿಂಗ್ ಮಾಡಿ – ಹಾಳಾಗದು.

ಪಪ್ಪಾಯಿಯ ಬಲಿತ ಕಾಯಿಯನ್ನು ಕೊಯ್ದು ಕಾಗದ ಸುತ್ತಿ ಪ್ಯಾಕಿಂಗ್ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಮಾವನ್ನು  ಭತ್ತದ ಹುಲ್ಲಿನಲ್ಲಿ ಪ್ಯಾಕಿಂಗ್ ಮಾಡುತ್ತಾರೆ. ಕಾರಣ ಹಣ್ಣು ಹಂಪಲುಗಳು ಹಣ್ಣಾಗುವ ಸಮಯದಲ್ಲಿ ಏಕ ರೀತಿಯ ತಾಪಮಾನ ಇರಬೇಕು. ಅದು ತಂಪೂ ಆಗಬಾರದು. ಬಿಸಿಯೂ ಆಗಬಾರದು. ಹಣ್ಣು ಆಗುವ ತನಕ ಇದನ್ನು ಕಾಯ್ದುಕೊಂಡರೆ  ಹಾಳಾಗದೇ ಹಣ್ಣಾಗುತ್ತದೆ. ಹಣ್ಣು ಹಂಪಲುಗಳಿಗೆ ಒಂದು  ಸಣ್ಣ ನೊಣ ( ಕಣ್ಣಿನ ಸುತ್ತ ಹಾರುವಂತದ್ದು) ಕುಳಿತರೆ ಸಾಕು ಅದು ಬೇಗ ಹಾಳಾಗುತ್ತದೆ. ಅದನ್ನು ತಡೆಯಲು ಈ ರಕ್ಸಣೆ ಅಗತ್ಯ. …

Read more
ಡ್ರಿಪ್ ಇರಿಗೇಶನ್ ಅಳವಡಿಸಿದ ಅಡಿಕೆ ತೋಟ

ಡ್ರಿಪ್ ಇರಿಗೇಶನ್ ವ್ಯವಸ್ಥೆಯಲ್ಲಿ ಬ್ಲಾಕ್ ಆಗದಂತೆ ಮಾಡುವ ಸರಳ ವಿಧಾನ

ಬಹಳ ಜನ ರೈತರು ಡ್ರಿಪ್ ಮಾಡಿದರೆ ಅದು ಬ್ಲಾಕ್ ಆಗುತ್ತದೆ, ನೀರು ಸರಿಯಾಗಿ ಹೋಗದೆ ಸಮಸ್ಯೆಯಾಗುತ್ತದೆ ಎನ್ನುತ್ತಾರೆ. ಬ್ಲಾಕ್ ಆಗುವುದಕ್ಕೆ ಕಾರಣವನ್ನು ಗುರುತಿಸಿ ಅದಕ್ಕೆ ಬೇಕಾಗುವ ಸರಳ ಪರಿಹಾರಗಳನ್ನು ಮಾಡಿದರೆ  ಅದು ಸಮಸ್ಯೆಯೇ ಆಗದು. ಡ್ರಿಪ್ ಇರಿಗೇಶನ್ ವ್ಯವಸ್ಥೆಯಲ್ಲಿ ಕಣ್ಣಿಗೆ ಕಾಣದ ಕೆಲವು ಲವಣಗಳು ಸ್ವಲ್ಪ ಸ್ವಲ್ಪವೇ ಆಂಟಿಕೊಂಡು ನೀರು ಹರಿಯುವ  ದ್ವಾರವನ್ನು ಮುಚ್ಚುತ್ತದೆ. ಇದು ಹೆಚ್ಚಿನವರು ಅನುಭವಿಸುವ ಸಮಸ್ಯೆ. ಈ ಲವಣಗಳನ್ನು ಕಾಲ ಕಾಲಕ್ಕೆ ಅನುಗುಣವಾಗಿ ಸ್ವಚ್ಚತೆ ಮಾಡುತ್ತಿದ್ದರೆ ಆ ಸಮಸ್ಯೆಯಿಂದ ಪಾರಾಗಬಹುದು. ಮಳೆಗಾಲದಲ್ಲಿ ಯಾರೂ…

Read more
error: Content is protected !!