ಫ್ಯುರಡಾನ್ ಹರಳು

ಫ್ಯುರಡಾನ್- ಫೋರೇಟ್ ಇದು ಅಪಾಯಕಾರೀ ಕೀಟನಾಶಕ.

ಹೆಚ್ಚಿನ ರೈತರು ನೆಲದ ಹುಳಕ್ಕೆ ಪ್ಯುರಡಾನ್ – ಫೋರೇಟ್  ಬಳಸುತ್ತಾರೆ . ಇದು ಪ್ರಭಲ ಕೀಟನಾಶಕ. ಅಗತ್ಯ ಇದ್ದರೆ ಮಾತ್ರ ಬಳಸಿದರೆ ಕ್ಷೇಮ. ಮಣ್ಣು ಸಂಬಂಧಿತ ಕೆಲವು ಜಂತು ಹುಳು ಹಾಗೂ ದುಂಬಿಗಳ ನಾಶಕ್ಕೆ ಫ್ಯುರಡಾನ್. ಫೋರೇಟ್ ಎಂಬ ಎರಡು  ಬಗೆಯ ಕೀಟನಾಶಕಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇವು ಮರಳಿನ (ರೆಸಿನ್) ಮೇಲೆ ಕೀಟನಾಶಕವನ್ನು ಲೇಪನಮಾಡಿ ತಯಾರಿಸುತ್ತಾರೆ. ಫ್ಯುರಡಾನ್ ನಲ್ಲಿ ವಾಸನೆ ಇಲ್ಲ ಫೋರೇಟ್ ನಲ್ಲಿ  ವಾಸನೆ ಇದೆ. ಫ್ಯುರಡಾನ್ ನಲ್ಲಿ ಕಾರ್ಬೋಸಲ್ಫಾನ್ ಎಂಬ ಅಂಶ 3% (G…

Read more
ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ನೆಲಕ್ಕೆ ಸಗಣಿ ಸಾರಿಸಲು ಸ್ವಲ್ಪ ಸಗಣಿ ಕೊಡಿ ಎಂದು ಹಸು ಸಾಕದವರು ಸಾಕುವವರಲ್ಲಿ ಯಾವಾಗಲೂ ಕೇಳುತ್ತಾ ಇರುತ್ತಾರೆ. ಅವರಿಗೆ ನಿರ್ಧಾಕ್ಷಿಣ್ಯವಾಗಿ ಹೀಗೆ ಹೇಳಿ. ಒಂದು ಬುಟ್ಟಿ ಸಗಣಿ ಬೇಕಾದರೆ ರೂ. 500 ಆಗುತ್ತದೆ ಎಂದು. ಯಾಕೆ ಇಷ್ಟು ಬೆಲೆ ಎಂದು ಕೇಳಿಯೇ ಕೇಳುತ್ತಾರೆ.ಆಗ ಈ ರೀತಿ ಅದರ ಉತ್ಪಾದನಾ ವೆಚ್ಚವನ್ನು ವಿವರಿಸಿ. ಸಗಣಿಯ ಉತ್ಪಾದನಾ ವೆಚ್ಚ ರೂ.1000 ಕ್ಕಿಂತಲೂ ಹೆಚ್ಚು ಇರುವಾಗ ಅದನ್ನು ಕಡಿಮೆ ಬೆಲೆಗೇ ಕೊಡಲಾಗುತ್ತದೆ.  ಹಸು ತಿಂದ ಮೇವು ಅದು ಹಸಿ ಹುಲ್ಲು ಇರಲಿ,…

Read more
ಸಕ್ಕರೆ ಹೆಚ್ಚಾಗಿದೆ- ರೈತರು ಕಬ್ಬು ಬೆಳೆಯಬೇಡಿ

ಸಕ್ಕರೆ ಉತ್ಪಾದನೆ ಹೆಚ್ಚಿದೆ- ರೈತರು ಕಬ್ಬು ಬೆಳೆಯಬೇಡಿ. ಸರಕಾರದ ಹೇಳಿಕೆ.

ದೇಶದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ. ಹಾಗಾಗಿ ಕಬ್ಬು ಬೆಳೆಯುವ ರೈತರು ಇನ್ನು ಬೆಳೆಯಬೇಡಿ. ಬೆಳೆ ಪರಿವರ್ತನೆ ಮಾಡಿ, ಇಂಧನ ಮತ್ತು ಶಕ್ತಿ ಉತ್ಪಾದನೆ ಕಡೆಗೆ ಗಮನಹರಿಸಬೇಕು ಎಂಬುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಮಂತ್ರಿಗಳಾದ ನಿಥಿನ್ ಗಡ್ಕರಿಯವರ ಮಾತು.  ಭಾರತ ದೇಶದಲ್ಲಿ ಕಬ್ಬು ಬೆಳೆ ಹೆಚ್ಚಾಗುತ್ತಿದ್ದು, ಎಲ್ಲರೂ ಸಕ್ಕರೆ ಕಾರ್ಖಾನೆಗೆ ಕಬ್ಬು ಹಾಕುತ್ತಾರೆ. ಉತ್ಪಾದಿಸಿದ ಸಕ್ಕರೆ ಮಿಗತೆಯಾಗಿ ಕಾರ್ಖಾನೆಗಳು ನಷ್ಟಕ್ಕೊಳಗಾಗುತ್ತಿವೆಯಂತೆ. ನಮ್ಮ ದೇಶದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಈಗ ಸಕ್ಕರೆ ಉತ್ಪಾದನೆಗಾಗಿ ಕೆಲಸ ಮಾಡುತ್ತಿಲ್ಲ. ಬದಲಿಗೆ…

Read more
ಕೇರಳದವರ ಶುಂಠಿ ನಾಟಿ ವಿಧಾನ

ಕೇರಳದವರ ಶುಂಠಿ ನಾಟಿ ವಿಧಾನ.

ಕೇರಳದವರು ಶುಂಠಿ ಬೇಸಾಯದಲ್ಲಿ ಲಾಭ ಮಾಡಿಕೊಳ್ಳುತ್ತಾರೆ ನಮಗೆ ಯಾಕೆ ಆಗುವುದಿಲ್ಲ. ಇಲ್ಲಿದೆ ಕೇರಳದವರು ನಾಟಿ ಮಾಡುವ ಕ್ರಮ. ಈಗಾಗಲೇ ಶುಂಠಿ ಬೆಳೆಯಲಾಗುವ ಪ್ರದೇಶಗಳಲ್ಲಿ  ನಾಟಿ ಕೆಲಸ ಪ್ರಾರಂಭವಾಗಿದೆ. ಬೇಗ ನಾಟಿ ಮಾಡಿದರೆ  ಎರಡು – ಮೂರು ತಿಂಗಳು ಸ್ವಲ್ಪ ನೀರಾವರಿ, ನಂತರ ಮಳೆಗಾಲ ಹೀಗೆ ಗಡ್ಡೆ ಬೆಳವಣಿಗೆ  ಉತ್ತಮವಾಗಿ ಲಭವಾಗುತ್ತದೆ ಎನ್ನುತ್ತಾರೆ ಶಿಕಾರೀ ಪುರದ ಶುಂಠಿ ಬೆಳೆಗಾರ ಸಾಜೂ ಜೋಸ್. ಕುಂಭ ಮಾಸ ಪ್ರಾರಂಭವಾಗುವಾಗ ಗಡ್ಡೆ ಗೆಣಸು ನಾಟಿ ನಾಟಿ ಮಾಡುವುದು ಸಾಂಪ್ರದಾಯಿಕವಾದ ಸೂಕ್ತ ಕಾಲ. ಕೇರಳದವರು ಯಾವ…

Read more
ಅಡಿಕೆ ತೋಟದಲ್ಲಿ ಬಸಿಗಾಲುವೆ ಈ ರೀತಿ ಇರಬೇಕು

ಅಡಿಕೆ ಮರಗಳು ಆರೋಗ್ಯವಾಗಿರಬೇಕಾದರೆ ಬಸಿಗಾಲುವೆ ಅಗತ್ಯ.

ಬಸಿಗಾಲುವೆ  ಇಲ್ಲದ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ಮಣ್ಣಿನಲ್ಲಿ ನೀರು ಇರಲಿ. ಆದರೆ ಆದು ಗಿಡಗಳ ನಿಂತು ಹಳಸಲು ಆಗಬಾರದು. ಅದನ್ನು ತಡೆಯಲು ಬಸಿಗಾಲುವೆಯೇ ಪರಿಹಾರ. ಬಸಿಗಾಲುವೆ ಮಾಡದ ತೋಟ ಅದು ತೋಟವೇ ಅಲ್ಲ. ನೀರು ಬಸಿಯುವುದಕ್ಕೆ ಮಾತ್ರವಲ್ಲದೆ ಬೇರುಗಳ ಶ್ವಾಸೋಚ್ವಾಸಕ್ಕೂ ಬಸಿ ಗಾಲುವೆ ಬೇಕು. ನಿಮ್ಮ ತೋಟದಲ್ಲಿ ಅಡಿಕೆ ಮರಗಳು ಎಷ್ಟು ಪೋಷಕಾಂಶ ಕೊಟ್ಟರೂ ಸ್ಪಂದಿಸದೇ ವರ್ಷದಿಂದ ವರ್ಷ ಇಳುವರಿ ಕಡಿಮೆಯಾಗುವುದು ಉಂಟೇ? ಸಸಿ/ ಮರಗಳ ಶಿರ ಭಾಗ ಸಪುರವಾಗುತ್ತಾ ಬರುತ್ತದೆಯೇ? ಗಿಡ…

Read more
Weed Removal After Monsoon: Key to Soil Recharging and Flowering in Horticultural Crops

Weed Removal After Monsoon: Key to Soil Recharging and Flowering in Horticultural Crops

In coastal and hilly (Malenadu) regions, monsoon rainfall continues for five to six months every year. During this long wet period, the soil remains waterlogged and airless. Under such conditions, the soil becomes acidic, and its natural balance is disturbed. Beneficial microbes that support root growth and nutrient availability become inactive, while harmful microbes multiply….

Read more
ಕೊಡಬೇಕಾದ ಪೋಷಕಾಂಶಗಳನ್ನು ಪೂರೈಸಿದಾಗ ಇಂಥಃ ಇಳುವರಿ ಸಾಧ್ಯ.

ಅಕ್ಟೋಬರ್ ತಿಂಗಳಲ್ಲಿ ಅಡಿಕೆ ,ತೆಂಗು ಬೆಳೆಗೆ ಕೊಡಬೇಕಾದ ಪೋಷಕಾಂಶಗಳು.

ತೋಟಗಾರಿಕಾ ಬೆಳೆಗಳಾದ ಅಡಿಕೆ, ತೆಂಗು ಬೆಳೆಗಳಿಗೆ ಕನಿಷ್ಟ ವರ್ಷದಲ್ಲಿ 3-4  ಕಂತುಗಳಲ್ಲಿ ಗೊಬ್ಬರಗಳನ್ನು ಕೊಡಬೇಕು. ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಜೂನ್, ಅಕ್ಟೋಬರ್, ಜನವರಿ ಮತ್ತು ಎಪ್ರೀಲ್ ನಲ್ಲಿ ಪೋಷಕಾಂಶಗಳನ್ನು ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ ಶಿಫಾರಿತ ಪ್ರಮಾಣವಾದ 100:40:120  ಅನ್ನು ಸರಿಯಾಗಿ…

Read more
ಎಲೆ ಚುಕ್ಕೆ ಪೀಡಿತ ಅಡಿಕೆ ಮರ

ಎಲೆ ಚುಕ್ಕೆ ರೋಗ-ಅಡಿಕೆ ಬೆಳೆಗಾರರ ಪಾಲಿಗೆ ಯಾವತ್ತೂ ಭಯ.

ಎಲೆ ಚುಕ್ಕೆ ರೋಗ ಎಂಬ ಅಡಿಕೆ ತೆಂಗು ಬೆಳೆಯ ಪ್ರಾಮುಖ್ಯ ರೋಗ ಈಗ ಎಲ್ಲಾ ಪ್ರದೇಶಗಳಲ್ಲಿ  ವ್ಯಾಪಿಸಲಾರಂಭಿದೆ. ಕೆಲವರು ಗುರುತಿಸಿರಬಹುದು. ಇನ್ನು ಕೆಲವರು ಗುರುತಿಸದೆಯೂ ಇರಬಹುದು. ಆದರೆ 90% ಕ್ಕೂ ಹೆಚ್ಚಿನ ಅಡಿಕೆ ತೋಟಗಳಲ್ಲಿ ಎಲೆ ಚುಕ್ಕಿ ರೋಗ ಇದೆ ಎಂದರೆ ಅಚ್ಚರಿಯಾಗಬಹುದು.  ಈಗ ಇದು ಚುಕ್ಕೆಯಾಗಿ ಕಂಡರೂ ಇದು ಮುಂದೆ ದೊಡ್ಡದಾದರೂ ಅಚ್ಚರಿ ಇಲ್ಲ.ಕ್ರಮೇಣ ಅಡಿಕೆ ಬೆಳೆಗಾರರ ಬದುಕಿನ ಮೇಲೆಯೇ ಇದು ಸವಾರಿ ಮಾಡಿದರೂ ಅಚ್ಚರಿ ಇಲ್ಲ.  ಬಹಳಷ್ಟು ಜನ ಅಡಿಕೆ ಬೆಳೆಗಾರರು ಶಿವಮೊಗ್ಗ ಜಿಲ್ಲೆಯಲ್ಲಿ…

Read more

ಕಲ್ಪರಸ – ನೀವು ಇನ್ನೂ ಕುಡಿದಿಲ್ಲವೇ – ಇಲ್ಲಿಗೆ ಹೋಗಿ.

ತೆಂಗಿನ ಮರದ ಹೂ ಗೊಂಚಲಿನಲ್ಲಿ ಒಂದು ರಸ (SAP) ಇದೆ. ಈ ರಸದಿಂದಲೇ, ಎಳನೀರು, ತೆಂಗಿನ ಕಾಯಿ ಆಗುತ್ತದೆ.  ಎಳನೀರು, ಕಾಯಿ ಆಗುವುದಕ್ಕೂ ಮುನ್ನ ನಾವು  ಇದನ್ನು ಸವಿಯಬಹುದು. ಅದೂ ಪರಿಶುದ್ಧವಾಗಿ. ಅದುವೇ ಕಲ್ಪರಸ.. ನಮ್ಮ ಪೂರ್ವಜರ ಕಾಲದಿಂದಲೂ ತೆಂಗಿನ ಮರ, ತಾಳೆ ಮರ, ಈಚಲು ಮರದ ಹೂ ಗೊಂಚಲಿನ ಅಮೃತ ಸಮಾನವಾದ ರಸದ ಮಹತ್ವವನ್ನು  ತಿಳಿಯಲಾಗಿತ್ತು. ಆದನ್ನು ತೆಗೆಯುವ ಕ್ರಮ ಮತ್ತು ದಾಸ್ತಾನು  ವಿಧಾನಗಳಿಂದ ಅದು ಕಲ್ಪರಸವಾಗದೆ  ಅಮಲು ಬರಿಸುವ ಸೇಂದಿ ಎಂಬ ಹೆಸರನ್ನು ಪಡೆದಿತ್ತು….

Read more
ವಿಯೆಟ್ನಾಂ ಸೂಪರ್ ಅರ್ಲಿ ತಳಿಯ ಕಾಯಿ ಹಲಸು ಮತ್ತು ಹಣ್ಣು

1 ವರ್ಷಕ್ಕೆ ಕಾಯಿ ಬಿಡುವ ವಿಶೇಷ ಹಲಸು ಇದು!

ಹಲಸಿನಲ್ಲಿ 1 ವರ್ಷಕ್ಕೆ ಕಾಯಿ ಬರುತ್ತದೆ ಎಂದರೆ ಯಾರಾದರೂ ನಂಬುವುದುಂಟೇ? ಬಹುಷಃ ಹಳೆ ತಲೆಗಳು ಇದನ್ನು ನಂಬಲಿಕ್ಕಿಲ್ಲ. ಈಗ ಹಲಸಿನಲ್ಲಿ ಕಸಿ ಮಾಡಿದ ಸಸಿಗಳನ್ನು ಉತ್ಪಾದಿಸುವ ಕಾರಣದಿಂದ ಸಾಂಪ್ರದಾಯಿಕವಾಗಿ ನಾವು 7-8 ವರ್ಷ ಕಾದು ಇಳುವರಿ ಪಡೆಯುವಂತಹ ಪ್ರಮೇಯ ಇಲ್ಲ. ನೆಟ್ಟು ಗಿಡದ ಬೆಳೆವಣಿಗೆ ಹೊಂದಿ 3-4 ವರ್ಷಕ್ಕೆ ಫಲ ಕೊಡಲು ಪ್ರಾರಂಭವಾಗುತ್ತದೆ. ಆದರೆ ಇದೊಂದು ತಳಿ ಮಾತ್ರ ಕಸಿ ಗಿಡ ನೆಟ್ಟು 1 ವರ್ಷಕ್ಕೆ ಕಾಯಿ ಬಿಡುತ್ತದೆ. ವಿಯೆಟ್ನಾಂ ಸೂಪರ್ ಅರ್ಲಿ (Vietnam super early)…

Read more
error: Content is protected !!