ಮಡಹಾಗಲ ಕಾಯಿ ತುಂಬಿದ ಬುಟ್ಟಿ.

ಹೆಚ್ಚಿನ ಬೆಲೆಯಿರುವ ಸುಲಭವಾಗಿ ಬೆಳೆಯುವ ತರಕಾರಿ.

ಮಡಹಾಗಲ ಎಂಬುದು ನಮ್ಮ ಪಶ್ಚಿಮ ಘಟ್ಟದ ಕಾಡುಗಳಲ್ಲಿ ಮತ್ತು ಈಶಾನ್ಯ ರಾಜ್ಯಗಳಲ್ಲಿ  ಹಾಗೆಯೇ ಅಂಡಮಾನ್ ನಿಕೋಬಾರ್ ಮುಂತಾದ ಕಡೆ ಇದು ವೈವಿಧ್ಯಮಯ ತಳಿಗಳಾಗಿ ಬೆಳೆಯಲ್ಪಡುತ್ತವೆ. ಪ್ರಾದೇಶಿಕವಾಗಿ ಇದರಲ್ಲಿ ತಳಿಗಳು ಭಿನ್ನವಾಗಿದ್ದು, ಈಶಾನ್ಯ ರಾಜ್ಯಗಳಾದ ಅಸ್ಸಾಂ , ತ್ರಿಪುರಾ, ಒಡಿಸ್ಸಾ, ಪಶ್ಚಿಮ ಬಂಗಾಳ ಮುಂತಾದ  ಕಡೆ ಇದರ ವಾಣಿಜ್ಯ ಬೇಸಾಯ ನಡೆಯುತ್ತದೆ. ಇಲ್ಲಿ ಸ್ವಲ್ಪ ದೊಡ್ದ ಗಾತ್ರದ ಅಧಿಕ ಇಳುವರಿಯ ತಳಿಗಳೂ ಇವೆ. ಕಾಡುಹೀರೆ, ಅಥವಾ ಅಥವಾ ಕಾಡು ಹಾಗಲ ಎಂದು ಸ್ಥಳೀಯ ಜನ ಕರೆಯುವ ಇದರ ಹೆಸರು…

Read more
Organic University

ಕರ್ನಾಟಕದಲ್ಲಿ ಸಾವಯವ ಕೃಷಿಗಾಗಿ ವಿಶ್ವ ವಿಧ್ಯಾನಿಲಯ!

ಮಾನ್ಯ ಕೃಷಿ ಮಂತ್ರಿಗಳು ಸಾವಯವ ಕೃಷಿ ಸಂಶೋಧನೆಗಾಗಿ ಒಂದು ವಿಶ್ವ ವಿಧ್ಯಾನಿಲಯವನ್ನು ಸ್ಥಾಪಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಸುಮಾರು 10 ವರ್ಷಕ್ಕೆ ಹಿಂದೆ ನಮ್ಮ ರಾಜ್ಯದಲ್ಲಿ ಎರಡು ಕೃಷಿ ವಿಶ್ವ ವಿಧ್ಯಾನಿಲಯಗಳಿದ್ದವು. ಮತ್ತೊಂದು ಕೃಷಿ ವಿಶ್ವ ವಿಧ್ಯಾನಿಲಯ ಸೇರ್ಪಡೆಯಾಯಿತು. ತೋಟಗಾರಿಕಾ ವಿಶ್ವ ವಿಧ್ಯಾನಿಲಯವಾಯಿತು. ಪಶು ಸಂಗೋಪನಾ ವಿಶ್ವ ವಿಧ್ಯಾನಿಲಯ, ತೋಟಗಾರಿಕೆ ಮತ್ತು  ಕೃಷಿ ಜಂಟಿ ವಿಶ್ವ ವಿಧ್ಯಾನಿಲಯಗಳಾಯಿತು. ಇನ್ನು  ಉಳಿದದ್ದು ಸಾವಯವ ಕೃಷಿ ಒಂದೇ ಏನೋ ಎಂಬುದು ಮಾನ್ಯ ಕೃಷಿ ಸಚಿವರ ಇಂಗಿತದಲ್ಲಿ ಕಾಣುತ್ತದೆ. ಹಾಲೀ ಇರುವ…

Read more

ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .

ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ  ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ  ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…

Read more
ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ...

ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ…

ಆಟಿ ಅಥವಾ ಆಷಾಡ ಮಾಸದ ಅಮವಾಸ್ಯೆಯಂದು ಬೆಳ್ಳಂಬೆಳಗ್ಗೆ  ಪಾಲೆ/ ಮದ್ದಾಲೆ ಮರದ ಚೆಕ್ಕೆಯನ್ನು ತೆಗೆದು ಅದರ  ರಸವನ್ನು ಸೇವಿಸುವ ಅನಾದಿ ಕಾಲದ ಕ್ರಮದ ಕುರಿತಾಗಿ,  ಯಾಕೆ ಏನು ಎಂಬ ಕುತೂಹಲ  ಇದ್ದವರಿಗೆ ಸಮಯೋಚಿತವಾಗಿ  ವೈಜ್ಞಾನಿಕ ಅಂಶಗಳ ಅನಾವರಣ ಇಲ್ಲಿದೆ. ಓದಿಕೊಂಡು ಭಕ್ತಿ ಭಾವದಿಂದ ಇದನ್ನು ಮಾಡಿ.  ಪಾಲೆ ಕೆತ್ತೆ ರಸ ಸೇವನೆಗೆ ಜಾತಿ ಧರ್ಮದ ಯಾವ ಅಬ್ಯಂತರವೂ ಇಲ್ಲ. ಇದು ಮಾನವನ ಆರೋಗ್ಯ ದೃಷ್ಟಿಯಿಂದ ಹಿರಿಯರು ಮಾಡಿಕೊಂಡು ಬಂದ ಕ್ರಮ.  ಬಹುಶಃ ನಮ್ಮ ಹಿರಿಯರು ವೈಜ್ಞಾನಿಕ ಶಿಕ್ಷಣ…

Read more
Good yield of arecanut

ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ.

ಬಹಳ ಜನ ಅಡಿಕೆ ಬೆಳೆಯಲ್ಲಿ ಭವಿಷ್ಯ ಕಾಣುವವರಿದ್ದಾರೆ. ಅಧಿಕ ಇಳುವರಿ ಬೇಕು, ಯಾವ ಗೊಬ್ಬರ ಕೊಡಬೇಕು ಎಂಬ ಮಾಹಿತಿಗೆ ಕಾಯುತ್ತಿದ್ದಾರೆ. ಇಂಥ ಮಾಹಿತಿ ಇಲ್ಲಿದೆ. ಒಂದು ಅಡಿಕೆ ಮರದ  ಗರಿಷ್ಟ ಉತ್ಪಾದಕತೆ  ಸುಮಾರು  ಮೂರು ಗೊನೆ. ಒಂದು ಗೊನೆಯಲ್ಲಿ ಸರಾಸರಿ 1 ಕಿಲೋ ಅಡಿಕೆ. ನಾಲ್ಕು  ಕಿಲೋ ಅಡಿಕೆ ಬರುವುದು ಅಪರೂಪ. ಸುಮಾರು 2 -3 ಕಿಲೋ ಅಡಿಕೆ ಉತ್ಪಾದನೆ ಪಡೆಯಲು  ವ್ಯವಸ್ಥಿತವಾದ  ಬೇಸಾಯ ಕ್ರಮ ಮತ್ತು ಪೋಷಕಾಂಶ ನಿರ್ವಹಣೆ ಅಗತ್ಯ. ಯಾವ ನಿರ್ವಹಣೆ: ಅಡಿಕೆ ಮರಗಳ…

Read more
ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ

ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.

ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ  ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ  ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು  ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…

Read more
ಶುಂಠಿ ಕೊಳೆ ರೋಗಕ್ಕೆ ಪರಿಹಾರ

ಶುಂಠಿ ಕೊಳೆ ರೋಗಕ್ಕೆ ಒಂದೇ ಪರಿಹಾರ.

ಶುಂಠಿಯ ಗಿಡ ಹಳದಿಯಾಗಿ ಕೊಳೆಯುವ Rhizome rot / Soft rot ರೋಗಕ್ಕೆ Pythium aphanidermatum ಶಿಲೀಂದ್ರ,  ಕಾರಣ. ಶುಂಠಿ ಬೆಳೆಯಲ್ಲಿ ಇದರಿಂದಾಗಿ 80-90 % ತನಕ ಬೆಳೆ ನಷ್ಟವಾಗುತ್ತದೆ.  ಇದನ್ನು ಬೇರೆ ಬೇರೆ ವಿಧಾನದಲ್ಲಿ ಟ್ರಯಲ್ ಎಂಡ್ ಎರರ್ ಮಾದರಿಯಲ್ಲಿ ನಿಯಂತ್ರಿಸುವ ಪ್ರಯತ್ನ ಮಾಡಿ ಸಮಾಧಾನ ಮಾಡಿಕೊಳ್ಳುತ್ತಾರೆ. ಇದು ಬಂದ ನಂತರ ನಿಯಂತ್ರಣ ಅಷ್ಟಕ್ಕಷ್ಟೇ. ಮೊದಲೇ ನಿಯಂತ್ರಣ ಮಾಡಿದರೆ ಪರಿಣಾಮಕಾರಿ. ಶುಂಠಿ ರೋಗ ಹೇಗೆ ಬರುತ್ತದೆ:   ಬಿತ್ತನೆ ಗಡ್ಡೆಗಳ ಮೂಲಕ ಈ ರೋಗಕಾರಕ ಶಿಲೀಂದ್ರದ ಪ್ರವೇಶವಾಗುತ್ತದೆ. ಗಡ್ಡೆಗಳಲ್ಲಿ…

Read more
Earthworms how do they increase soil fertility

Earthworms- how do they increase soil fertility?

Earthworms help nature in her overall soil-building and plant growth process through particle breakdown. It may occur in the E worm gizzard which uses ingested mineral particles in small pieces. This grinding process, coupled with the weak acids and enzymes in the gizzards probably the small grinding stones down into even smaller pieces. Now E…

Read more

ಕಾಫೀ ತೋಟಗಳಿಗೆ ಹೂ ಮಳೆ ನೀರಾವರಿ.

ಹೂ ಮಳೆ ಎಂದರೆ ಕಾಫೀ ಹೂ ಮೊಗ್ಗು ಬರುವ ಸಮಯದಲ್ಲಿ ಅಗತ್ಯವಾಗಿ ಬರಲೇ ಬೇಕಾಗುವ ಮಳೆ ಬಾರದಿದ್ದ ಪಕ್ಷದಲ್ಲಿ  ತುಂತುರು ನಿರಾವರಿ ರೂಪದಲ್ಲಿ ಸಸ್ಯಗಳ ಮೇಲ್ಪಾಗಕ್ಕೆ  ಮಳೆಯೋಪಾದಿಯಲ್ಲೇ ನೀರ ಸಿಂಚನ ಮಾಡುವುದಕ್ಕೆ  ಹೂ ಮಳೆ  ಎನ್ನುತ್ತಾರೆ.. ಸಾಮಾನ್ಯವಾಗಿ ರೋಬಸ್ಟಾ ತಳಿಯ ಹೂ ಮೊಗ್ಗು ಅರಳುವ ಸಮಯದಲ್ಲಿ ಮಳೆ ಬಂದು ಕೃಪೆ ತೋರುತ್ತದೆ. ಕೆಲವೊಮ್ಮೆ  ಅದು ಕೈ ಕೊಡುತ್ತದೆ. ಆ ಸಮಯದಲ್ಲಿ ವಿಸ್ತಾರವಾದ ಬರೇ ಕಾಫೀ ಗಿಡಗಳು ಮಾತ್ರವಲ್ಲದೆ ಮರಮಟ್ಟುಗಳೂ  ಸದಸ್ಯರಾಗಿರುವ  ಕಾಫೀ ತೋಟಕ್ಕೆ ಕೃತಕ ಮಳೆಯನ್ನು ಸೃಷ್ಟಿಸಲು…

Read more
error: Content is protected !!