ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ

ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ.

ಅಡಿಕೆ ಮಾರುಕಟ್ಟೆಯಲ್ಲಿ ಭಾರೀ ತಲ್ಲಣಿಕೆ ಉಂಟಾಗಿದ್ದು, ವ್ಯಾಪಾರಿಗಳಿಗೇ ಅಂಜಿಕೆ ಹುಟ್ಟಿದೆ. ಎಲ್ಲಾ ಅಡಿಕೆ ವರ್ತಕರಿಗೂ ಮುಂದೇನಾಗುವುದೋ ಎಂಬ ಚಿಂತೆ ಉಂಟಾಗಿದೆ. ಇರುವ ದಾಸ್ತಾನನ್ನು ಹೇಗಾದರೂ ವಿಲೇವಾರಿ ಮಾಡುವ ಚಿಂತೆಯಲ್ಲಿದ್ದಾರೆ. ಖರೀದಿದಾರರು ಭಾರೀ ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಧಾರಣೆ ಕುಸಿತವೂ ಆಗಬಹುದು. ಹೀಗೆಯೇ ಮುಂದುವರಿಯಲೂ ಬಹುದು.   ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಚೋಲ್ ಅಡಿಕೆ ಬೇಡ ಎಂಬ ಸ್ಥಿತಿ ಉಂಟಾಗಿ ಅಘೋಷಿತ ದರ ಕುಸಿತ ಉಂಟಾಗಿದೆ. ಖರೀದಿದಾರರಲ್ಲಿ ಭಾರೀ ಪ್ರಮಾಣದ ಸ್ಟಾಕು ಇದೆ ಎಂಬ ವರ್ತಮಾನ ಇದೆ….

Read more
ಕೊಕ್ಕೋ ಕೋಡು

ಕೊಕ್ಕೋ ಬೆಳೆದರೆ ಹಸುರು ಸೊಪ್ಪಿಗೆ ಬರವಿಲ್ಲ.

ಇತ್ತೀಚಿನ ದಿನಗಳಲ್ಲಿ ನಮಗೆ ಹಿಂದಿನಂತೆ ತೋಟಕ್ಕೆ ಹಸಿ ಸೊಪ್ಪು ಸದೆ ಹಾಕಲು ಸಂಪನ್ಮೂಲಗಳಿಲ್ಲ. ಕಾಡು ಇಲ್ಲ. ತರುವ ಮಜೂರಿಯೂ ಅಧಿಕ. ಕೊಕ್ಕೋ ಬೆಳೆ ತೋಟದಲ್ಲಿದ್ದರೆ ವರ್ಷಕ್ಕೆ ಸಾಕಷ್ಟು ಹಸುರು ಸೊಪ್ಪು ದೊರೆಯುತ್ತದೆ. ಈ ಸೊಪ್ಪಿನಲ್ಲಿ ಪೋಷಕಾಂಶಗಳು ಹೆಚ್ಚು ಇರುತ್ತವೆ.  ರಾಸಾಯನಿಕ ಮೂಲದ ಸೂಕ್ಷ್ಮ ಪೋಷಕ, ಸುಣ್ಣ, ಮೆಗ್ನೀಶಿಯಂ ಬಳಸುವ ಖರ್ಚನ್ನು ಇದು ಉಳಿಸುತ್ತದೆ. ಹಸಿ ಸೊಪ್ಪು ಮಣ್ಣಿನ ಸೂಕ್ಷ್ಮಾಣು ಜೀವಿಗಳಿಗೆ ಒಳ್ಳೆಯ ಆಹಾರ. ಅಡಿಕೆ ಮರಗಳ ಮಧ್ಯಂತರದಲ್ಲಿ ಕೊಕ್ಕೋ ಬೆಳೆದಾಗ  ಕೊಕ್ಕೋ ಸಸ್ಯವು ತನ್ನ ಪಾಲಿನ ಪೋಷಕಾಂಶವನ್ನು …

Read more
ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಹೆಚ್ಚಿನವರು ಇದನ್ನು ಕಳೆ  ಎಂದು ದೂಷಿಸುತ್ತಾರೆ. ಪ್ರಕೃತಿ ತನ್ನ ಉಳಿವಿಗಾಗಿ ಕೆಲವು ಜೀವ ಸಂಕುಲಗಳನ್ನು ಸೃಷ್ಟಿಸುತ್ತಲೇ ಇರುತ್ತದೆ. ಅಂಥಹ ಒಂದು ಕೊಡುಗೆಯೇ ಈ ಸಸ್ಯ. ಒಂದು ವೇಳೆ ಈ ಬಳ್ಳಿ ಅಥವಾ ಗಿಡ ಬಾರದೆ  ಇರುತ್ತಿದ್ದರೆ ಇಂದು ಏನಾಗುತ್ತಿತ್ತು? ಇದರಿಂದ ಪ್ರಯೋಜನ ಪಡೆದುಕೊಳ್ಳುವುದಾದರೆ ಎಷ್ಟೆಲ್ಲಾ ಇದೆ ಎಂಬುದರ ಕುರಿತಾಗಿ ಸ್ವಲ್ಪ ವಿವರಗಳು ಇಲ್ಲಿದೆ. ಹಳದಿ ಸೇವಂತಿಗೆ ಬಳ್ಳಿ ಇದು ಇಲ್ಲದ ಜಾಗವೇ ಇಲ್ಲ. ಹೇಗೆ  ಬಂತು ಎಲ್ಲಿಂದ ಬಂತು ಎಂಬುದರ ಹುಡುಕಾಟ ಇನ್ನು ಆಗಬೇಕು. ಆದರೆ  ಇದು…

Read more

ಅನನಾಸು ಬೆಳೆಗಾರರ ಪಾಲಿಗೆ ಇದು ಕರಾಳ ವರ್ಷ.

ಅನನಾಸು ಬೆಳೆಗಾರರು ಬೆಳೆ ಬೆಳೆಸಿ ಈ ತನಕ  ಮಾಡಿದ ಸಂಪಾದನೆಯನ್ನೆಲ್ಲಾ ಈ ವರ್ಷ ಕಳೆದುಕೊಳ್ಳುವಂತಾಗಿದೆ. ಸಾಲಗಳು ಮೈಮೇಲೆ ಬಂದಿದೆ. ಕೃಷಿ ಉತ್ಪನ್ನದ ಮಾರುಕಟ್ಟೆ ಎಂಬುದು ಬಹಳ ಜಠಿಲ ಸಂಗತಿ. ಸಣ್ಣ ಪುಟ್ಟ ಘಟನೆಗಳೂ, ವದಂತಿಗಳೂ ರೈತರ ಬದುಕಿನಲ್ಲಿ ಆಟ ಆಡುತ್ತವೆ. ಈ ವರ್ಷ ಬಹುತೇಕ ಕೃಷಿಕರ ಬದುಕಿನಲ್ಲಿ  ಕೊರೋನಾ ಸಂಕ್ರಾಮಿಕ ರೋಗ ಆಟ ಆಡಿದೆ. ಈ ರೈತರು ಇನ್ನು ಚೇತರಿಸಿಕೊಳ್ಳಲು ಬಹಳ ಸಮಯ ಬೇಕಾಗುವ ಸಾಧ್ಯತೆ ಇದೆ. ಸಂಪೂರ್ಣ ನಷ್ಟ: ಕರಾವಳಿಯ ಜಿಲ್ಲೆಗಳಲ್ಲಿ ಸುಮಾರು 2000 ಎಕ್ರೆಗೂ…

Read more
ಕರಿಮೆಣಸು ಹೀಗೆ ಬೆಳೆಸಬಹುದು

ಬುಷ್ ಪೆಪ್ಪರ್- ಕೊಯಿಲು ಬೆಳೆಸುವುದು ಹೇಗೆ- ಅನುಕೂಲ ಏನು?

ತೋಟದಲ್ಲಿ ಮರಕ್ಕೆ ಅಥವಾ ಯಾವುದಾದರು ಅಧಾರಕ್ಕೆ  ಹಬ್ಬಿಸಿ ಬೆಳೆಸಿದ ಕರಿಮೆಣಸನ್ನು  ಬೆಳೆಸುವುದು ನಮಗೆಲ್ಲಾ ಗೊತ್ತಿರುವ ಬೆಳೆ ಕ್ರಮ. ಇದನ್ನು ಮರಕ್ಕೆ ಹಬ್ಬಿಸು  ಬೆಳೆಸುವುದಲ್ಲದೆ ನೆಲದಲ್ಲಿಯೆ ಬೆಳೆಸಿ ಮೆಣಸು ಪಡೆಯಬಹುದು. ಈ ರೀತಿ ಮೆಣಸು ಬೆಳೆಸುವುದಕ್ಕೆ ಬುಷ್ ಪೆಪ್ಪರ್ ,ಪೊದೆಮೆಣಸು (bush pepper) ಎನ್ನುತ್ತಾರೆ. ಇದನ್ನು ಕೊಯ್ಯುವುದು ಸುಲಭ. ವರ್ಷದಲ್ಲಿ ಎರಡು ಮೂರು ಬಾರಿ ಇಳುವರಿಯು ಕೊಡುತ್ತದೆ. ಕೆಲವು ಇತಿಮಿತಿಗಳಲ್ಲಿ  ಇದನ್ನು ಬೆಳೆಸಬಹುದು. ಅಸಾಂಪ್ರದಾಯಿಕ ಪ್ರದೇಶಗಲ್ಲಿ ತಾಜಾ ಮೆಣಸು ಬಯಸುವವರಿಗೆ ಇದು ಉತ್ತಮ.  ಕಾಳು ಮೆಣಸು ಬೆಳೆಸಬೇಕೆಂಬ  ಆಸಕ್ತಿ…

Read more

ಮಳೆಗಾಲದ ನಂತರ ಕಳೆ ತೆಗೆಯಿರಿ – ಮಣ್ಣಿನ ರೀಚಾರ್ಜ್ ಮಾಡಿ.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ವರ್ಷಕ್ಕೆ 5 ರಿಂದ 6 ತಿಂಗಳು ಮಳೆಗಾಲ. ಈ ದೀರ್ಘ ಮಳೆಯ ಸಮಯದಲ್ಲಿ ಮಣ್ಣು ನೀರಿನಿಂದ ತುಂಬಿ, ಗಾಳಿಯಿಲ್ಲದ ಸ್ಥಿತಿಯಲ್ಲಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಣ್ಣು ಅಮ್ಲೀಯವಾಗುತ್ತದೆ ಮತ್ತು ಅದರ ಸ್ವಾಭಾವಿಕ ಸಮತೋಲನ ಕಳೆದುಕೊಳ್ಳುತ್ತದೆ. ಬೇರು ಬೆಳವಣಿಗೆಗೆ ಹಾಗೂ ಪೋಷಕಾಂಶ ಲಭ್ಯತೆಗೆ ಸಹಾಯ ಮಾಡುವ ಉತ್ತಮ ಜೀವಾಣುಗಳು ನಿಷ್ಕ್ರಿಯವಾಗುತ್ತವೆ, ಆದರೆ ಹಾನಿಕಾರಕ ಜೀವಾಣುಗಳು ಹೆಚ್ಚಾಗುತ್ತವೆ. ಇದರ ಪರಿಣಾಮವಾಗಿ ರೋಗಗಳು ಹೆಚ್ಚಾಗಿ ಮಣ್ಣಿನ ಸ್ವಾಭಾವಿಕ ಫಲವತ್ತತೆ ಕುಂಠಿತಗೊಳ್ಳುತ್ತದೆ. ಮಳೆಯು ತಗ್ಗಿ ಚಳಿಗಾಲ ಆರಂಭವಾದಾಗ ತೋಟಗಳಲ್ಲಿ…

Read more
ಶ್ರೀಗಂಧದ ಸಸಿಗಳು

ಶ್ರೀಗಂಧ ಬೆಳೆಯಿಂದ ಕೋಟಿ ಗಳಿಕೆ ಸಾಧ್ಯವೇ?

ಶ್ರೀಗಂದ ಬೆಳೆದರೆ ರೈತರು ಕೋಟಿಯಲ್ಲಿ ಮಾತಾಡಬಹುದಂತೆ. ರೈತರೇ ಕೋಟಿಯ ಆಶೆಗಾಗಿ ಗಂಧ ಬೆಳೆಸಬೇಡಿ. ಆದರೆ ಹೋದರೆ ಬಂದರೆ ಕೊಟಿ ಅಷ್ಟೇ.    ಶ್ರೀಗಂಧದ ಬೆಳೆ ಎಲ್ಲದಕ್ಕಿಂತ ಸುಲಭ,ನಿರ್ವಹಣೆ ಇಲ್ಲ, ಬಂಡವಾಳದ ಅವಶ್ಯಕತೆ ಇಲ್ಲ, ಕಡಿಮೆ ಪರಿಶ್ರಮದಲ್ಲಿ ಕೋಟಿ ಲೆಕ್ಕದ ಆದಾಯ ಎಂದೆಲ್ಲಾ ಸಲಹೆ ಕೊಡುವವರು ಸಾಕಷ್ಟು ಜನ ಇದ್ದಾರೆ. ಮಾಡುವುದು ಯಾರೋ, ಬಂಡವಾಳ ಯಾರದ್ದೋ , ಹೇಳುವವರಿಗೆ ಪರೋಕ್ಷವಾಗಿ ತಕ್ಷಣದ ಲಾಭ ಇರುತ್ತದೆ. ಹಿತ್ತಾಳೆಯನ್ನು ಅಪ್ಪಟ ಚಿನ್ನವೆಂದೇ ವಾದ ಮಾಡುವವರಿರುತ್ತಾರೆ. ರೈತರೇ ಕೋಟಿ ಮಾಡಲಾಗುವುದಿದ್ದರೆ ನಿಮಗೆ ಯಾರೂ…

Read more
ನೇರಳೆ ಹಣ್ಣು

ನೇರಳೆ ಹಣ್ಣು – ಡಯಾಬಿಟಿಸ್ ಉಳ್ಳವರಿಗೆ ರಾಮಬಾಣ

ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ  50% ಜನರಿಗೆ ಸಕ್ಕರೆ ಖಾಯಿಲೆ (ಡಯಾಬಿಟಿಸ್) ಇದೆ ಎಂಬ ವರದಿ ಇದೆ. ಯಾಕೆ  ಹೀಗಾಯಿತೋ  ಗೊತ್ತಿಲ್ಲ. ಸಕ್ಕರೆ  ಖಾಯಿಲೆ ಎಂಬುದು ಬೇರೆ ರೋಗಗಳ ಪ್ರವೇಶಕ್ಕೆ ತೆರೆದ ಹೆಬ್ಬಾಗಿಲು. ಇದರ  ಉಪಶಮನಕ್ಕೆ ತಾತ್ಕಾಲಿಕವಾಗಿ ರಾಸಾಯನಿಕ ಔಷಧೋಪಚಾರಗಳಿವೆ. ಎಡೆ ತೊಂದರೆ  ಇಲ್ಲದ ಔಷಧಿ ಎಂದರೆ ನೇರಳೆ ಹಣ್ಣು ಜಾವಾ ಪ್ಲಮ್  ಮತ್ತು ಮರದ ಭಾಗ. ಆಧುನಿಕ ಔಷಧೋಪಚಾರಗಳು ಈ ಸಮಸ್ಯೆಯನ್ನು  ಸ್ವಲ್ಪ ಮಟ್ಟಿಗೆ ಹದ್ದುಬಸ್ತಿನಲ್ಲಿಡುತ್ತದೆ. ನಮ್ಮ ಗುಡ್ದ ಬೆಟ್ಟಗಳ ಹಣ್ಣು  ಹಂಪಲುಗಳು ಹಲವು ರೋಗ…

Read more
ಬಟರ್ ಫ್ರೂಟ್ ಸ್ಥಳೀಯ

ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು?– ಇಲ್ಲಿದೆ ಮಾಹಿತಿ.

ಒಂದು ಬೆಳೆಗೆ ಹೆಚ್ಚಿನ ಬೆಲೆ, ಬೇಡಿಕೆ ಇದೆ ಎಂದಾಕ್ಷಣ ಎಲ್ಲರೂ ಆ ಬೆಳೆ ಬೆಳೆಸಬೇಕು ಎಂದು ಉತ್ಸುಕರಾಗುತ್ತಾರೆ. ಅದಕ್ಕನುಗುಣವಾಗಿ ಪ್ರಚಾರಗಳೂ ಜನರನ್ನು  ಗೊಂದಲಕ್ಕೀಡು ಮಾಡುತ್ತವೆ. ಸಸ್ಯೋತ್ಪಾದಕರೂ ಹೆಚ್ಚಾಗುತ್ತಾರೆ. ಎಲ್ಲವೂ ಎಷ್ಟು ಉತ್ತಮವೋ ಅಷ್ಟೇ ಅಪಾಯಕಾರಿಯೂ ಅಗಿರುತ್ತದೆ. ಈ ಸಂದರ್ಭದಲ್ಲಿ ರೈತರಿಗೆ ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು ಎಂಬ ಮಾರ್ಗದರ್ಶನ ಅತ್ಯಗತ್ಯವಾಗಿ ಬೇಕಾಗುತ್ತದೆ. ಯಾವುದೇ ಬೆಳೆ ಇರಲಿ. ಅದನ್ನು ಬೆಳೆಸುವ ಮುಂಚೆ ಅದರ ಪೂರ್ವಾಪರ ವನ್ನು ಕೂಲಂಕುಶವಾಗಿ ತಿಳಿದುಕೊಳ್ಳಬೇಕು. ಆ ಬೆಳೆಯ ಬಗ್ಗೆ ಸ್ಥಳೀಯವಾಗಿ…

Read more
soft wood grated plant

‘ಮೃದು ಕಾಂಡ ಕಸಿ’ ಎಲ್ಲರೂ ಮಾಡಬಹುದಾದ ಸರಳ ಕಸಿ.

ಈಗ ನಿಮ್ಮಲ್ಲಿ ಹಲಸಿನ ಕಾಯಿ ಇದೆ. ಮಾವಿನ ಹಣ್ಣಿನ ಗೊರಟು ಇದೆ. ಹಾಗೆಯೇ ತಿಂದ ಇತರ ಹಣ್ಣು ಹಂಪಲುಗಳೂ  ಇರಬಹುದು. ಅದನ್ನು ಎಲ್ಲೆಂದರಲ್ಲಿ ಬಿಸಾಡಬೇಡಿ. ಪ್ಲಾಸ್ಟಿಕ್ ತೊಟ್ಟೆಗೆ ಹಾಕಿ ಸಸಿ ಮಾಡಿಕೊಳ್ಳಿ. ಯಾವಾಗಲಾದರೂ ಒಂದು ಉತ್ತಮ ಹಲಸು, ಮಾವು ಹಣ್ಣು ಹಂಪಲು, ಕೊಡುವ ಮರ ಸಿಕ್ಕರೆ ಅಲ್ಲಿಂದ ಒಂದೆರಡು ಗೆಲ್ಲು ತಂದು ಸಸಿ ಮಾಡಿಕೊಳ್ಳಬಹುದು. ಕಸಿ ಕಲಿಯುವುದೇ ಹಾಗೆ. ಯಾರನ್ನೂ ಅವಲಂಭಿಸದೇ ಬರೇ ಓದಿ, ನೋಡಿ ಮಾಡಬಹುದಾದ ಕಸಿ ವಿಧಾನ ಎಂದರೆ ಮೃದು ಕಾಂಡ ಕಸಿ. ಇದರಲ್ಲಿ…

Read more
error: Content is protected !!