ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?

 ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?    

ಮಣ್ಣಿನ ಸಮಸ್ಥಿತಿಯನ್ನು ವೈಜ್ಞಾನಿಕ ಭಾಷೆಯಲ್ಲಿ pH (Potentila hydrogen) ಎಂಬುದಾಗಿ ಕರೆಯುತ್ತಾರೆ. ಇದನ್ನು ಕನ್ನಡದಲ್ಲಿ ರಸ ಸಾರ ಎಂಬುದಾಗಿ ಕರೆಯುತ್ತಾರೆ. ಹುಳಿ ಹೆಚ್ಚಾದರೆ  ಅದು  ಆಮ್ಲ,  ಸುಡುವಿಕೆ  ಆದರೆ ಅದು ಕ್ಷಾರ. ಇವೆರಡೂ ಆಗದಿದ್ದರೆ ಅದು ಸಮಸ್ಥಿತಿ. ಇದನ್ನು  ಸಹನಾ ಸ್ಥಿತಿ ಎಂಬುದಾಗಿ  ಹೇಳಬಹುದು.ಇದು ಮಣ್ಣಿಗೆ ಮಾತ್ರವಲ್ಲ. ಪ್ರತೀಯೊಂದು ಜೀವಿಗೂ ಇರುವಂತದ್ದು. ಮನುಷ್ಯನ ಶರೀರದಲ್ಲಿ ಜೊಲ್ಲು, ರಕ್ತ ಇವುಗಳಲ್ಲೂ ಆಮ್ಲ, ಕ್ಷಾರ, ಮತ್ತು ತಟಸ್ಥ ಎಂಬುದಿದೆ. ಮಣ್ಣು ಎಂಬುದು ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ…

Read more
glory of our black pepper production

How we regain the glory of our black pepper production

Our country is the best suitable place in the world for pepper cultivation. The glory of our black pepper was recognized by foreigners in ancient times.  Here the climate condition for pepper cultivation is very good. We assume that countries like Vietnam, Cambodia, Srilanka,  Malaysia  are the best suitable places for pepper cultivation is not…

Read more
ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆ ಎಂದರೆ ಏನು ಎಂಬುದರ ಸಾಧಾರಣ ಚಿತ್ರಣ ನಮ್ಮ ಗಮನಕ್ಕೆ ಈಗಾಗಲೇ ಬಂದಾಗಿದೆ. ಇನ್ನು ಇದರ ಪರಿಣಾಮವನ್ನು ಒಂದೊಂದಾಗಿ ನಮ್ಮ ಅನುಭವಕ್ಕೆ ಬರಲಿದೆ. ಈ ಸನ್ನಿವೇಶದಿಂದಾಗಿ  ಎಲ್ಲದಕ್ಕಿಂತ ಮುಂಚೆ ಅಂತರ್ಜಲದ ಮೇಲಿನ ಒತ್ತಡ ಹೆಚ್ಚಾಗಿ ಅದು ಭಾರೀ ಕುಸಿತವಾಗುವ ಸಂಭವ ಇದೆ. ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗುವುದು ಅಥವಾ ಮಳೆಯ ಹಂಚಿಕೆ ವ್ಯತ್ಯಾಸವಾಗುವುದು ಮಾಮೂಲಿಯಾಗುತ್ತದೆ. ಇದೆಲ್ಲದ ಪರಿಣಾಮ  ಕುಡಿಯಲು ಮತ್ತು ಕೃಷಿಗೆ ನೀರಿನ ಕೊರೆತೆ. ನೀರಿಗಾಗಿ ಅಂತರ್ಜಲಕ್ಕೆ ಕೈಹಾಕಿ ಅದನ್ನು ಇನ್ನೂ ಇನ್ನೂ ಬರಿದು ಮಾಡಬೇಕಾಗುತ್ತದೆ….

Read more

ತೆಂಗಿನ ಮರದಲ್ಲಿ ಕಾಯಿ ಹೆಚ್ಚುವಿಕೆ ಒಂದು ಕುತೂಹಲ.

ತೆಂಗು ಬೆಳೆಯುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ಸಂಗತಿ ಅದರಲ್ಲಿ ಕಾಯಿಗಳು ಹೇಗೆ ಆಗುತ್ತವೆ ಎಂಬುದು. ತೆಂಗಿನ ಮರದಲ್ಲಿ ಹೂ ಗೊಂಚಲು ಆಗುತ್ತದೆ. ಅದರಲ್ಲಿ ಮಿಡಿಗಳು ಬೆಳೆದು ಅದು ಕಾಯಿಯಾಗುತ್ತದೆ ಎಂದಷ್ಟೇ ತಿಳಿದರೆ ಸಾಲದು. ಈ ಪ್ರಕ್ರಿಯೆಯಲ್ಲಿ ಯಾರೆಲ್ಲಾ ಪಾತ್ರ ವಹಿಸುತ್ತಾರೆ. ಇವರೇನಾದರೂ ಕೈಕೊಟ್ಟರೆ ಏನಾಗುತ್ತದೆ ಎಂಬುದನ್ನು ತಿಳಿಯಲೇ ಬೇಕು. ಹೂ ಗೊಂಚಲು ತನ್ನಷ್ಟಕ್ಕೇ ಕಾಯಿ ಕಚ್ಚುವುದಲ್ಲ. ಅದು ಬೇರೆ ಜೀವಿಗಳನ್ನು ಅವಲಂಭಿಸಿ ಆಗುತ್ತದೆ. ಸೃಷ್ಟಿಯ ಈ ವೈಚಿತ್ರ್ಯವನ್ನು ಪ್ರತೀಯೊಬ್ಬ ರೈತರು ತಿಳಿಯಲೇ ಬೇಕು. ತೆಂಗಿನ ಸಸಿ ಉತ್ತಮ ಆರೈಕೆಯಲ್ಲಿ…

Read more
ಬೇರು ಹುಳ ಪೀಡಿತ ಅಡಿಕೆ ತೋಟ

ಬೇರು ಹುಳ ನಿಯಂತ್ರಣಕ್ಕೆ ಜೈವಿಕ ನಿಯಂತ್ರಕ –EPN.

ಜೈವಿಕವಾಗಿ ಕೆಲವು ಕೀಟಗಳನ್ನು ನಿಯಂತ್ರಿಸಲು ಸಾಧ್ಯ. ಅದರಲ್ಲಿ ಒಂದು EPN.  ಇದು ಬೇರು ಹುಳಗಳನ್ನೇ ಆಶ್ರಯಿಸಿ ಬದುಕಿ, ಅದನ್ನು ಕೊಲ್ಲುತ್ತದೆ. ಇದರ ಬಳಕೆ ಸುಲಭ. ಇದನ್ನು ರೈತರೇ ಉತ್ಪಾದಿಸುವ ತಂತ್ರಜ್ಝಾನವನ್ನು  CPCRI ಹೇಳಿಕೊಡುತ್ತದೆ. ಅಡಿಕೆ ತೆಂಗು, ಕಬ್ಬು ಬೆಳೆಗಾರರು ಬೇರು ಹುಳದ ಸಮಸ್ಯೆಗೆ ಯಾವುದು ಉತ್ತಮ ಪರಿಹಾರ ಎಂಬ ಹುಡುಕಾಟದಲ್ಲಿದ್ದಾರೆ. ಇತ್ತೀಚೆಗೆ ಈ ಹುಳ  ನಿಯಂತ್ರಣಕ್ಕೆ ಜೈವಿಕ ಪರಿಹಾರ ಉತ್ತಮವಾಗಿ ಕೆಲಸ ಮಾಡುತ್ತದೆ ಎಂದು ತಿಳಿಯಲಾಗಿದೆ. ಇದರಲ್ಲಿ ಒಮ್ದು ಎಂಟಮೋ ಪಥೋಜೆನಿಕ್ ನಮಟೋಡ್ (EPN) Entomopathogenic Nematodes ಇದನ್ನು ಬಳಸಿ…

Read more
ಆಮದು ಆಡಿಕೆಯಿಂದ ಮಾರುಕಟ್ಟೆ ಕುಸಿಯುದು.

ಅಡಿಕೆ ಆಮದು – ಮಾರುಕಟ್ಟೆ ಕುಸಿಯುವ ಸಾಧ್ಯತೆ ಇಲ್ಲ.  

ಅಡಿಕೆ ಮಾರುಕಟ್ಟೆಯಲ್ಲಿ ಆತಂಕ ಉಂಟುಮಾಡಿದ್ದ ಆಮದು ಹವಾ ಸ್ವಲ್ಪ ತಣ್ಣಗಾದಂತೆ ಕಾಣಿಸುತ್ತದೆ. ಆಮದು ಆಗಿ ಒಮ್ಮೆಗೆ ಮಾರುಕಟ್ಟೆಯಲ್ಲಿ ಸ್ವಲ್ಪ ಗಲಿಬಿಲಿ ಉಂಟಾದರೂ ಅದು ಕೆಲವೇ ದಿನದಲ್ಲಿ ಸ್ವಲ್ಪ ಚೇತರಿಕೆ ಅಗಿದೆ. ಆಮದು ಆದರೆ ಸ್ಥಳೀಯ ಮಾರುಕಟ್ಟೆ ಕುಸಿಯುವುದು ಸಾಧ್ಯವಿಲ್ಲ.ಎನ್ನುತ್ತದೆ ಲೆಕ್ಕಾಚಾರಗಳು. ಬಹುಶಃ ಇದು ಮಾರುಕಟ್ಟೆ  ತಲ್ಲಣಕ್ಕಾಗಿ ಮಾಡಿದ ಸುದ್ದಿಯೋ ಎಂಬ ಅನುಮಾನ ಉಂಟಾಗುತ್ತದೆ. ಏನೇ ಆಗಲಿ ಅಡಿಕೆಗೆ ದರ ಹೆಚ್ಚಳವಾಗುವುದಕ್ಕಿಂತ ಪ್ರಾಮುಖ್ಯ ದರ ಸ್ಥಿರವಾಗಿ ಉಳಿಯಬೇಕು ಎನ್ನುವುದು ಬೆಳೆಗಾರರ ಆಶಯ.ಈ ಮಧ್ಯೆ ಉತ್ತರ ಭಾರತದಲ್ಲಿ ಅಡಿಕೆಯ ಕೊರತೆ…

Read more

ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more
Shade net house

ಪಾಲೀ ಹೌಸ್ ಬೇಕಾಗಿಲ್ಲ – ನೆರಳು ಮನೆಯೇ ಸಾಕು.

ಬೆಳೆ ಬೆಳೆಸುವಾಗ ಎಷ್ಟು ಸಾಧ್ಯವೋ ಅಷ್ಟು ಖರ್ಚು ಕಡಿಮೆ  ಮಾಡಬೇಕು. ಪಾಲೀ ಹೌಸ್  ಎಂದರೆ ಅದು ಆನೆ ಸಾಕಿದಂತೆ. ಅದರ ಬದಲು ತುಂಬಾ ಕಡಿಮೆ ಖರ್ಚಿನಲ್ಲಿ  ಆಗುವ ನೆರಳು ಬಲೆ  ಅಥವಾ ನೆಟ್ ಹೌಸ್  ಒಳಗೆ  ಬಹುತೇಕ ಎಲ್ಲಾ ನಮೂನೆಯ  ಬೆಳೆಗಳನ್ನೂ ಬೆಳೆಯಬಹುದು. ರೈತರಿಗೆ ಇದೇ ಅನುಕೂಲಕರ.   ನೆರಳು ಮನೆ  ಎಂದರೆ ಬೆಳೆಗಳ ಮೇಲ್ಭಾಗದಲ್ಲಿ ನಿರ್ದಿಷ್ಟ ಪ್ರಮಾಣದ ನೆರಳನ್ನು ಒದಗಿಸುವ  ಪರದೆಯನ್ನು  ಹಾಸಿ ಮಾಡಿದ ರಚನೆ. ಇಲ್ಲಿ ನೆರಳು ಎಂಬುದು ಕೆಲವು ಬೆಳೆಗಳಿಗೆ ಬೇಕಾಗುತ್ತದೆಯಾದರೂ  ಇದರ…

Read more
ಅಡಿಕೆ ಧಾರಣೆ ಹಿಂದೆ- ಕಾರಣ ಏನು? ಯಾವಾಗ ಚೇತರಿಕೆ

ಅಡಿಕೆ ಧಾರಣೆ ಹಿಂದೆ- ಕಾರಣ ಏನು? ಯಾವಾಗ ಚೇತರಿಕೆ ಆಗಬಹುದು?

ಬೆಳೆಗಾರರ ಬಹು ನಿರೀಕ್ಷೆಯ ಉತ್ತಮ ಧಾರಣೆ ಯಾಕೋ ಈ ವರ್ಷ ಈಡೇರಲಿಲ್ಲ. ಕಳೆದ ವರ್ಷ ಇದೇ ಸಮಯದಲ್ಲಿ ಇದ್ದ ಧಾರಣೆಗಿಂತ ಈ ವರ್ಷ ಕಡಿಮೆ. ಕಾರಣ ಎನಿರಬಹುದು? ಯಾವಾಗ ಚೇತರಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿರುವ ಬೆಳೆಗಾರರಿಗೆ ಇಲ್ಲಿದೆ ಕೆಲವು ಅಗತ್ಯ ಮಾಹಿತಿ. ಈ ವರ್ಷ ಅಡಿಕೆ ಧಾರಣೆ ಕಳೆದ ವರ್ಷದಷ್ಟು ಏರಿಕೆ ಆಗುವ ನಿರೀಕ್ಷೆ ಸದ್ಯಕ್ಕೆ ಇಲ್ಲ. ಚಾಲಿ ಅಡಿಕೆ ಧಾರಣೆ ಮತ್ತೆ ಕ್ವಿಂಟಾಲಿಗೆ ರೂ.1000 ಕಡಿಮೆಯಾಗಿದೆ. ಡಬ್ಬಲ್ ಚೋಲ್ ಸಹ 1000 ದಷ್ಟು ಕಡಿಮೆಯಾಗಿದೆ. ಕೆಂಪಡಿಕೆಗೂ…

Read more

ಕಡಿಮೆ ಬೆಲೆಯ ಉತ್ತಮ ಜೈವಿಕ ಗೊಬ್ಬರಗಳು.

ಕೃಷಿ ಪದ್ಧತಿಯನ್ನು ಸುಸ್ಥಿರಗೊಳಿಸಲು ರಾಸಾಯನಿಕ ಗೊಬ್ಬರಗಳ ಬಳಕೆ ಮತ್ತು ಅವುಗಳ ಮೇಲಿನ ಅವಲಂಬನೆಯು ದೀರ್ಘ ಕಾಲದವರೆಗೂ ಮುಂದುವರೆಯಲು ಅಸಾಧ್ಯ.  ಸುಸ್ಥಿರ ಕೃಷಿಗೆ  ಮಣ್ಣಿನ ಆರೋಗ್ಯ ಅತ್ಯಗತ್ಯ. ಇದನ್ನು ಕಾಪಾಡುವಲ್ಲಿ ಹಸಿರು ಎಲೆ ಗೊಬ್ಬರ, ಜೈವಿಕ ಮತ್ತು ಸಾವಯವ ಗೊಬ್ಬರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇಂದು ಹಲವಾರು ಖಾಸಗಿ ಜೈವಿಕ ಗೊಬ್ಬರ ಪೂರೈಕೆದಾರರು ಇದರ  ಸದುಪಯೋಗ  ಮಾಡಿಕೊಳ್ಳುತ್ತಿದ್ದಾರೆ. ಅದರೆ ಭಾರತೀಯ ತೋಟಗಾರಿಕಾ ಸಂಶೋಧನಾ  ಕೇಂದ್ರದಲ್ಲಿ ಇಂತಹ ಹಲವಾರು  ಸೂಕ್ಷ್ಮಾಣು ಜೀವಿಗಳ  ಉತ್ಪನ್ನಗಳನ್ನು ತಯಾರಿಕೆ ನಡೆಯುತ್ತಿದ್ದು, ಅರ್ಕಾ ಹೆಸರಿನಲ್ಲಿ ಇದು…

Read more
error: Content is protected !!