red gram

ತೊಗರಿ ಬೆಳೆಯಲ್ಲಿ 20% ಅಧಿಕ ಇಳುವರಿಗೆ ಹೊಸ ತಂತ್ರಜ್ಞಾನ.

ತೊಗರಿಯ ತವರು ಭಾರತವಾಗಿದ್ದು ಜಗತ್ತಿನ ಶೇಕಡಾ 90 ರಷ್ಟು ತೊಗರಿಯನ್ನು ಇಲ್ಲಿ ಬೆಳೆಯಲಾಗುತ್ತಿದೆ. ತೊಗರಿ ಬೆಳೆಯು ಕಲಬುರಗಿ ಜಿಲ್ಲೆಯ ಒಟ್ಟು ಕ್ಷೇತ್ರದ ಅರ್ಧದಷ್ಟನ್ನು ಹೊಂದಿರುವುದರಿಂದ ಇದನ್ನು “ತೊಗರಿಯ ಕಣಜ” ಎಂದು ಕರೆಯಲಾಗುತ್ತದೆ. ಈ ಕಾರಣಕ್ಕಾಗಿಯೇ ಜಿಯೋ ಟ್ಯಾಗ್‍ನ್ನು ಕೂಡಾ ಪಡೆದುಕೊಂಡು ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಹಿರಿಮೆಯನ್ನು ತಂದುಕೊಟ್ಟಿದೆ. ತೊಗರಿ ಬೆಳೆಯುವ ರೈತರು ವೈಜ್ಞಾನಿಕವಾಗಿ ಸಾಬೀತಾದ  ಕೆಲವು ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡರೆ ಕಡಿಮೆ ಖರ್ಚಿನಲ್ಲಿ ಪೋಷಕಾಂಶಗಳ ನಿರ್ವಹಣೆಯ ಜೊತೆಗೆ 20%  ಅಧಿಕ ಇಳುವರಿಯನ್ನು ಪಡೆಯಬಹುದು. ಕರ್ನಾಟಕ ರಾಜ್ಯದಲ್ಲಿ ಬೆಳೆಯುವ ಬೇಳೆಕಾಳು…

Read more
ಸೀಬೆ ಸಸ್ಯದ ಎಲೆ ಹೀಗೆ ಬಣ್ಣ ಕಳೆದುಕೊಳ್ಳುವುದಕ್ಕೆ ಕಾರಣ

ಸೀಬೆ ಸಸ್ಯ ಸೊರಗುವುದಕ್ಕೆ ಕಾರಣ ಮತ್ತು ಪರಿಹಾರ

ಸೀಬೆ (ಪೇರಳೆ) ಹಣ್ಣು ಹಂಪಲು ಬೆಳೆಗಳಲ್ಲಿ  ಲಾಭದಾಯಕ ಹಣ್ಣಿನ ಬೆಳೆಯಾಗಿದೆ. ಇದು ಎಲ್ಲಾ ಪ್ರದೇಶಕ್ಕೂ ಹೊಂದಿಕೆಯಾಗುವ ಹಣ್ಣಿನ ಬೆಳೆ. ಕೆಲವು ಪ್ರದೇಶಗಳಲ್ಲಿ ಸೀಬೆ ಸಸ್ಯ ಏನೇ ಮಾಡಿದರೂ ಏಳಿಗೆ ಆಗುವುದಿಲ್ಲ. ಸಸ್ಯದ ಎಲೆಗಳು ತಿಳಿ ಹಳದಿ ಬಣ್ಣ ಮತ್ತು ತಾಮ್ರದ ಬಣ್ಣದ ಮೂಲಕ ತನ್ನ ಅನಾರೋಗ್ಯವನ್ನು ತೋರಿಸುತ್ತದೆ. ಸೀಬೆ ಸಸ್ಯದ ಎಲೆಗಳು ಹೀಗೆ ಆದರೆ ಅವು ಒಂದು ರೀತಿಯ ಪರಾವಲಂಭಿ ಜಂತು ಹುಳದ ಬಾಧೆ ಎನ್ನಬಹುದು. ಇದನ್ನು ಕರಾರುವಕ್ಕಾಗಿ ತಿಳಿಯಲು ಒಂದು ಬೇರನ್ನು ಅಗೆದು ನೋಡಿ. ನಮ್ಮ…

Read more
ನಾಟಿ ಹತ್ತಿ

ನಾಟಿ ಹತ್ತಿಯನ್ನು ಕೊಳ್ಳುವವರೇ ಇಲ್ಲ. ಬಿಟಿ ಗೇ ಬೇಡಿಕೆ

ಹತ್ತಿ  ಬೆಳೆಯುವ ರೈತರು ಯಾರ ಮಾತನ್ನೂ  ನಂಬಲಿಲ್ಲ. ನಾಟಿ ಹತ್ತಿಗೆ ವಿದಾಯ ಹೇಳಿಯೇ ಬಿಟ್ಟರು. ನಮಗೆ ಹುಳ ಬಾರದ ಹತ್ತಿ ತಳಿ ಬೇಕು ಎಂದು ಬೋಲ್ ಗಾರ್ಡ್  (ಬಿಟಿ) ಹತ್ತಿ ಬೀಜವನ್ನು ಕದ್ದು ಮುಚ್ಚಿಯಾದರೂ ಬೆಳೆಸಿದರು. ಈಗ ದೇಶದಲ್ಲಿ ಬೆಳೆಸಲ್ಪಡುವ  99 %   ಹತ್ತಿ ಬಿಟಿಯೇ. ಇದರ ಬೀಜ ಮಾತ್ರ ಸಿಗದಿದ್ದರೆ ರೈತರು ಏನು ಮಾಡಲಿಕ್ಕೂ ಹಿಂಜರಿಯಲಿಕ್ಕಿಲ್ಲ. ಅಷ್ಟೂ ಜನ ಬಿಟಿ ಹತ್ತಿಯನ್ನು ಹಚ್ಚಿಕೊಂಡಿದ್ದಾರೆ. ಮಾರುಕಟ್ಟೆಯೂ ಸಹ ಬಿಟಿ ಪರವಾಗಿದ್ದು, ಅದಕ್ಕೆ ಬೇಡಿಕೆ- ಬೆಲೆ. ನಮ್ಮ ರಾಜ್ಯದಲ್ಲಿ…

Read more
ಹೊಲದಲ್ಲಿ ಎರೆಹುಳ

ಹೊಲದಲ್ಲಿ ಎರೆಹುಳಗಳು ಕಡಿಮೆಯೇ ? ಕಾರಣ ಏನು?

ಮಣ್ಣು  ಅಥವಾ ಹೊಲ ಅನೇಕ ತರಹದ ಕಶೇರುಕ ಮತ್ತು ಅಕಶೇರುಕ ಜೀವಿಗಳಿಗೆ ಆಶ್ರಯತಾಣ. ಇಲಿ ಹೆಗ್ಗಣ ,ಅಳಿಲುಗಳಿಂದ ಹಿಡಿದು, ಇರುವೆ ಗೆದ್ದಲು, ಜೇಡ, ನುಶಿ, ಮೈಟ್, ಬಸವನ ಹುಳು ಎರೆಹುಳು, ಕಪ್ಪೆ ಚಿಪ್ಪಿನ ಹುಳು, ಶತಪದಿಗಳು, ಸಹಸ್ರಪದಿಗಳು,  ಎರೆಹುಳುಗಳು ಹಾಗೆಯೇ ಹಲವಾರು ಕಣ್ಣಿಗೆ ಕಾಣದ ಸೂಕ್ಷ್ಮಾಣು ಜೀವಿಗಳು ಎಲ್ಲವೂ ಮಣ್ಣಿನಲ್ಲಿಯೇ ಬದುಕುವ ಜೀವಿಗಳು. ಮಣ್ಣು ಇಲ್ಲದಿದ್ದರೆ ಅವು ಇಲ್ಲ. ಅವು ಇಲ್ಲದಿದ್ದರೆ ಮಣ್ಣಿಗೆ ಜೀವಂತಿಕೆ ಇಲ್ಲ. ಹೊಲ ಎರೆಹುಳಗಳಿಗೆ ಆಹಾರ ಕೊಡದ ಸ್ಥಿತಿಯಲ್ಲಿ ಇದ್ದರೆ ಅಲ್ಲಿ ಅವುಗಳ…

Read more
ಅಲೋಪತಿಯಲ್ಲೂ ಸಿಗಲಾರದ ಉಪಶಮನ ಈ ಸಸ್ಯದ ಎಲೆ ಕೊಡುತ್ತದೆ

ಅಲೋಪತಿಯಲ್ಲೂ ಸಿಗಲಾರದ ಉಪಶಮನ ಈ ಸಸ್ಯದ ಎಲೆ ಕೊಡುತ್ತದೆ.

ಈ ಸಸ್ಯದ ಸೊಪ್ಪಿಗೆ ಒಂದು ವಿಶೇಷ ಶಕ್ತಿ ಇದ್ದು, ಅಲರ್ಜಿಗೆ ಇದು ನೀಡುವ ತಕ್ಷಣದ ಉಪಶಮನ ಆಧುನಿಕ ಅಲೋಪತಿ ಔಷದೋಪಚಾರದಲ್ಲೂ ಇಲ್ಲ. ಅನಾದಿ ಕಾಲದಿಂದಲೂ ನಮ್ಮ ಹಿರಿಯರು ಇದನ್ನು ಬಳಸುತ್ತಾ ಬಂದಿದ್ದಾರೆ, ಕಿರಿಯ ತಲೆಮಾರಿನವರಿಗೆ ಈ ಜ್ಞಾನ ವರ್ಗಾವಣೆಯಾಗದೆ  ಅಲರ್ಜಿಯಂತಹ Alarge healing herb ಸಮಸ್ಯೆಗೆ ತಕ್ಷಣ ವೈದ್ಯರಲ್ಲಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ನಾವು ಯಾವುದೇ ಕೃಷಿ ಕೆಲಸ ಮಾಡುವಾಗ ತೀರಾ ಜಾಗರೂಕರಾಗಿ ಇರುವುದಿಲ್ಲ. ಒಮ್ಮೊಮ್ಮೆ ನೆಲದಲ್ಲಿ ಬೆಳೆಯುವ  ತುರಿಕೆ ಉಂಟುಮಾಡುವ ಸಸ್ಯಗಳಾದ ಗಿಡ ತುರುಚೆ (Choriyanam…

Read more
ಎಲೆ ಹಳದಿಯಾಗಿ ಅಡಿಕೆ ಮರ ಸಾಯುವ ಕ್ರಮ

ಅಡಿಕೆ ಮರಗಳು ಸಾಯುವುದಕ್ಕೆ ಪ್ರಮುಖ ಕಾರಣ ಮತ್ತು ಪರಿಹಾರ.

ಬಹಳಷ್ಟು ಅಡಿಕೆ ಬೆಳೆಗಾರರ ತೋಟದಲ್ಲಿ ಫಲಕೊಡುತ್ತಿರುವ ಸಸಿ/ ಮರಗಳು ಸಾಯುತ್ತವೆ. ರೈತರು ಇಂತಹ ಸಮಸ್ಯೆ ಆದಾಗ ಫೇಸ್ ಬುಕ್ ನಲ್ಲಿ ವಿಷಯ ಹಾಕಿ ಪರಿಹಾರ ಅಪೇಕ್ಷಿಸುತ್ತಾರೆ. ಅಲ್ಲಿ ಒಂದಶ್ಟು ಕಮೆಂಟ್ ಗಳು ಬರುತ್ತವೆ. ಅವರಿಗೆ ಸರಿಕಂಡದ್ದನ್ನು ಸ್ವೀಕರಿಸುತ್ತಾರೆ. ವಾಸ್ತವವಾಗಿ ಅಡಿಕೆ ಸಸಿಗಳು ಸಾಯುವುದಕ್ಕೆ ಕಾರಣ ಎರಡು. ಯಾವುದೇ ಸಸಿ ಸಾಯಬೇಕಾದರೆ ಅದರ ಬೇರಿಗೆ ತೊಂದರೆ ಆಗಿರಬೇಕು ಆಥವಾ ಸಸ್ಯದ ಮೇಲಿನ  ಭಾಗಕ್ಕೆ ಯಾವುದಾದರೂ ರೋಗ ತಗಲಿ ಅದರಿಂದಾಗಿ ಸಾಯಬೇಕು. ಇವೆರಡರಲ್ಲಿ ಯಾವುದು ಆಗಿದೆ ಎಂದು ಪರಿಶೀಲಿಸಿದರೆ ಅದಕ್ಕೆ…

Read more
ತೆಂಗಿನ ಮರಗಳು ನೋಡು ನೋಡುತ್ತಿದ್ದಂತೆ ಕಳೆಗುಂದಿ ಸಾಯುತ್ತವೆ.ಇದಕ್ಕೆ ಕಾರಣ ಏನಿರಬಹುದು

ತೆಂಗಿನ ಸಸಿ ಕಳೆಗುಂದಿ ಸಾಯುವುದಕ್ಕೆ ಇದು ಕಾರಣ.

ಬಹಳಷ್ಟು ಕೃಷಿಕರ ತೆಂಗಿನ ಮರಗಳು ನೋಡು ನೋಡುತ್ತಿದ್ದಂತೆ ಕಳೆಗುಂದಿ ಸಾಯುತ್ತವೆ.ಇದಕ್ಕೆ ಕಾರಣ ಏನಿರಬಹುದು? ನಮ್ಮ ಹಿರಿಯರು ತೆಂಗಿನ ಮರದ ಯಾವುದೇ ಹಸಿ ಭಾಗ ಕಡಿಯಬಾರದು ಎಂದಿದ್ದಾರೆ. ಹಾಗೆಯೇ ತೆಂಗಿನ ಮರ ಕಡಿಯಬಾರದು ಎಂದು ತಾಕೀತು ಮಾಡಿದ್ದಾರೆ. ಇದು ಯಾಕೆ ಗೊತ್ತೇ? ಒಂದು ಮರ ಕಡಿದರೆ ಅದರ ಫಲವಾಗಿ ನಾಲು ಮರ ಹೋಗುತ್ತದೆ. ಕಾರಣ ಮರದ ರಸದ ಆ ವಾಸನೆಯನ್ನು ಹುಡುಕಿಕೊಂಡು ಕೆಂಪು ಮೂತಿ ಹುಳ ಬರುತ್ತದೆ.ಅದು ಯಾವುದಾದರೂ ಮರದಲ್ಲಿ ತನ್ನ ಸಂತಾನಾಭಿವೃದ್ದಿ ಮಾಡುತ್ತದೆ. ತೆಂಗಿನ  ಮರಗಳಿಗೆ ಕುರುವಾಯಿ…

Read more
silk cocoon decoration item

ಕೃಷಿಕರಿಗೆ ಇದು ಲಾಭದ ಸ್ವ ಉದ್ಯೊಗದ ಅವಕಾಶ

ಕೃಷಿಯ ವ್ಯವಸ್ಥೆಯೊಳಗೆ ಆದಾಯ ಹೆಚ್ಚಿಸಿಕೊಳ್ಳಲು ಎಷ್ಟೊಂದು ಅವಕಾಶಗಳಿವೆ.  ಇದನ್ನು ಬಳಸಿಕೊಂಡು ರೈತರು ತಮ್ಮ ಈಗಿನ ಆದಾಯವನ್ನು ದುಪ್ಪಟ್ಟು ಮಾಡಿಕೊಳ್ಳಲು ಸಾಧ್ಯವಿದೆ.  ಕೃಷಿ ಬರೇ ಕೃಷಿಕರನ್ನು ಮಾತ್ರ  ಬದುಕಿಸುವುದಲ್ಲ.  ಸಮಾಜದಲ್ಲಿ ಬಹಳಷ್ಟು ಜನರಿಗೆ  ಬದುಕು ನೀಡುವಂತದ್ದು ! ರೇಶ್ಮೆ ವ್ಯವಸಾಯ  ನಮ್ಮ ದೇಶದ ಅಸಂಖ್ಯಾತ ರೈತರಿಗೆ ಬದುಕು ನೀಡಿದ ಬೆಳೆ. ಹಿಪ್ಪು ನೇರಳೆ ಬೆಳೆ ಬೆಳೆಸಿ, ಅದರಲ್ಲಿ ಹುಳು ಸಾಕಿ ಅದರ ಗೂಡುಗಳನ್ನು  ಮಾರುಕಟ್ಟೆಗೆ  ಒಯ್ದು ಮಾರಾಟ ಮಾಡಿ ಸಂಪಾದನೆ  ಮಾಡುವುದು ಒಂದಾದರೆ, ಇದೇ ಗೂಡುಗಳಿಂದ ಬೇರೆ ಬೇರೆ…

Read more
ಬೇರು ಹುಳ ಬಾಧಿತ ತೆಂಗು

ತೆಂಗಿಗೂ ತೊಂದರೆ ಮಾಡುತ್ತಿದೆ- ಬೇರು ಹುಳ

ಎಷ್ಟೇ ಪೊಷಕಾಂಶ ಒದಗಿಸಿದರೂ ಸ್ಪಂದಿಸದೆ, ಮರದ ಗರಿಗಳು ಸದಾ ತಿಳಿ ಹಸುರು ಬಣ್ಣದಲ್ಲಿದ್ದರೆ, ಇಳುವರಿ ತೀರಾ ಕಡಿಮೆ  ಇರುವುದೇ ಆಗಿದ್ದರೆ   ಅಂತಹ ಮರಕ್ಕೆ ಬೇರು ಹುಳದ ತೊಂದರೆ  ಇದೆ ಎಂದು ಸಂಶಯ ಪಡಬಹುದು. ತೆಂಗಿನ ಮರಕ್ಕೆ  ಸಾಕಷ್ಟು ನೀರು ಒದಗಿಸಿ- ಗೊಬ್ಬರ ಕೊಡಿ ಒಂದು ವರ್ಷ ತನಕ ಕಾಯಿರಿ. ಎಲೆಗಳು ಹಸುರಾಗದೇ, ಗರಿಗಳು ಹೆಚ್ಚದೇ ಇದ್ದರೆ ಅಂತಹ ಮರಗಳಿಗೆ ಬೇರು ಹುಳ ಬಾಧಿಸಿದೆ ಎಂದು ಖಾತ್ರಿ ಮಾಡಿಕೊಳ್ಳಬಹುದು. ಕರ್ನಾಟಕದ ಅಡಿಕೆ ಬೆಳೆಯುವ ಪ್ರದೇಶಗಳಲ್ಲೆಲ್ಲಾ ಬಹುತೇಕ ಹೆಚ್ಚು ಕಡಿಮೆ …

Read more

ತೆಂಗು – ಹೈಬ್ರೀಡ್ ತಳಿ ಮಾತ್ರ ಬೆಳೆಸಿ.

ಹೈಬ್ರೀಡ್ ತಳಿಗಳು ಎಂದರೆ ಎರಡು ಉತ್ತಮ ತಳಿಗಳ ಮಧ್ಯೆ ಕ್ರಾಸಿಂಗ್ ಮಾಡಿ ಪಡೆಯಲಾದ ಹೊಸ ತಳಿ.   ಹೈಬ್ರೀಡ್  ಎಂದರೆ ಖಾತ್ರಿಯಾಗಿ ಅಧಿಕ ಇಳುವರಿ ನೀಡಬಲ್ಲ ತಳಿಗಳು. ಹೈಬ್ರೀಡ್ ಬೆಳೆದರೆ ಬೇಗ ಇಳುವರಿ ಪ್ರಾರಂಭವಾಗಿ, ಕೊಯಿಲು ಸುಲಭವಾಗುತ್ತದೆ.  ನಮ್ಮ ಸುತ್ತಮುತ್ತ ಇರುವ ಬಹುತೇಕ ತಳಿಗಳು ಎತ್ತರದ ತಳಿಗಳು. ಇದರಲ್ಲಿ ಫಸಲು ಪ್ರಾರಂಭವಾಗಲು 5-7 ವರ್ಷ ಬೇಕು. ಹಾಗೆಯೇ ನಮ್ಮಲ್ಲಿ ಕೆಲವು ಹತ್ತಿರದ ಗಂಟಿನ ಗಿಡ್ಡ ತಳಿಗಳಾದ ಗೆಂದಾಳಿ(COD, CYD) ಹಸಿರು (CGD Gangabondam) ತಳಿಗಳು ಇವೆ. ಗಿಡ್ಡ ತಳಿಯ…

Read more
error: Content is protected !!