ಕೆಂಪಡಿಕೆ ರಾಶಿ- 40,000 ಆಗಬಹುದು ಎನ್ನುತ್ತಾರೆ.

ಉತ್ತರ ಭಾರತದ ವ್ಯಾಪಾರಿಗಳು ಅಡಿಕೆ ಬೇಕು ಎಂದು ಕೇಳಿಕೊಂಡು ಬರುತ್ತಿದ್ದಾರೆ. ಈ ಕಾರಣದಿಂದ ಸ್ಥಳೀಯ ವ್ಯಾಪಾರಿಗಳು ದರವನ್ನು ಸ್ವಲ್ಪ ಸ್ವಲ್ಪವೇ ಏರಿಕೆ ಮಾಡುತ್ತಿದ್ದಾರೆ. ಒಂದು ವಾರದಿಂದ ಚಾಲಿ ದರ ಕ್ವಿಂಟಾಲಿಗೆ 300 ರೂ. ಹೆಚ್ಚಳವಾಗಿದೆ. ಕೆಂಪು ಅಡಿಕೆಯ ಬೆಲೆ 2000 ರೂ. ಹೆಚ್ಚಾಗಿದೆ. 3-4 ವರ್ಷಗಳಿಂದ ಕೆಂಪಡಿಕೆಯಲ್ಲಿ ದರದಲ್ಲಿ ಏನೂ ದೊಡ್ಡ ಏರಿಕೆ ಆಗದ ಕಾರಣ ಈ ಬಾರಿ ಸ್ವಲ್ಪ ಏರಿಕೆ ಆಗುವ ಸಾಧ್ಯತೆ ಇದೆ ಎನ್ನುತ್ತಾರೆ ಕೆಲವು  ವ್ಯಾಪಾರದ ಅನುಭವಿಗಳು. ಕೆಲವು ಮೂಲಗಳ ಪ್ರಕಾರ ಈಗ…

Read more

ಬಾಳೆಗೆ 50% ಗೊಬ್ಬರ ಕಡಿಮೆ ಮಾಡಬಹುದಾದ ವಿಧಾನ.

ಬಾಳೆ ಬೆಳೆಗೆ ಅತ್ಯಧಿಕ ಪೋಷಕಾಂಶಗಳು ಬೇಕು. ಇದು ಕಡಿಮೆ  ಸಮಯದಲ್ಲಿ ದಷ್ಟ ಪುಷ್ಟವಾಗಿ ಬೆಳೆಯುವ ಸಸ್ಯವಾದ ಕಾರಣ ಅಷ್ಟೇ ಪೋಷಕಗಳು ಬೇಕಾಗುತ್ತವೆ. ನಾವು ಕೊಡುವ ಎಲ್ಲಾ ಪೋಷಕಗಳೂ  ಮೊದಲ ಬೆಳೆಗೇ ಬಳಕೆಯಾಗದೆ ಸ್ವಲ್ಪ ಬಾಳೆಯ ಅಂಗಾಂಶಗಳಲ್ಲಿ ಉಳಿದುಕೊಂಡಿರುತ್ತದೆ. ಅದನ್ನು ಸದುಪಯೋಗಮಾಡಿಕೊಂಡರೆ  ಮುಂದಿನ ಕೂಳೆ ಬೆಳೆ ಉತ್ತಮವಾಗಿರುತ್ತದೆ. ಕಂದುಗಳೂ ಆರೋಗ್ಯವಾಗಿರುತ್ತವೆ.   ಎಲ್ಲಾ ಬೆಳೆಗಳೂ ತಮ್ಮ ಬೆಳೆವಣಿಗೆಗೆ ಬಳಕೆ ಮಾಡಿದ ಪೋಷಕಗಳನ್ನು  ಪೂರ್ಣವಾಗಿ  ಉಪಯೋಗಿಸಿಕೊಂಡಿರುವುದಿಲ್ಲ. ಸ್ವಲ್ಪ ಪ್ರಮಾಣದಲ್ಲಿ ಅದು ಎಲೆಗಳಲ್ಲಿ ಉಳಿದಿರುತ್ತದೆ. ಅದು ಉದುರಿ ಬಿದ್ದಾಗ ಅದರ ಜೊತೆಗೆ…

Read more

ಇಲಾಖೆಗಳ ಮುಖಾಂತರ ಕೀಟನಾಶಕ ಮಾರಾಟ!.

ಬೆಳೆಒಳಸುರಿಗಳಾದ ಕೀಟನಾಶಕ – ರೋಗನಾಶಕ- ಕಳೆನಾಶಕ ಬಳಸಿ ಕೃಷಿಕರ ಆರೋಗ್ಯ ಕೆಡುತ್ತದೆ. ಪರಿಸರದ ಜೀವ ವೈವಿಧ್ಯಗಳ ಮೇಲೆ  ತುಂಬಾ ತೊಂದರೆ ಆಗುತ್ತದೆ. ಇದನ್ನು ಹಿತ ಮಿತ ಬಳಸಲು ನಮ್ಮ ದೇಶದ ಕೃಷಿಕರಿಗೆ ವೈಜ್ಞಾನಿಕ ಶಿಕ್ಷಣ ಇಲ್ಲ. ಕಾನೂನು ಕಟ್ಟು ನಿಟ್ಟು ಮಾಡಿದರೆ , ಮದುವೆಯಾಗಿ ಮಕ್ಕಳನ್ನು ಮಾಡಬಾರದು ಎಂದು ತಾಕೀತು ಮಾಡಿದಂತಾತ್ತದೆ. ಇದೆಲ್ಲಕ್ಕೂ ಪರಿಹಾರ ನಮ್ಮ ದೇಶದ ಕೃಷಿ ತೋಟಗಾರಿಕೆ ಅಭಿವೃದ್ದಿ ಇಲಾಖೆಗಳೇ ಇದನ್ನು ರೈತರಿಗೆ ಮಾರಾಟ ಮಾಡುವುದು ಸರಿಯಲ್ಲವೇ?. ಹೊಸ  ಮಸೂದೆ: ಭಾತರ ಸರಕಾರ ಕಳಪೆ…

Read more

ಕಿಸಾನ್ ಕ್ರೆಡಿಟ್ ಕಾರ್ಡ್ ಸರಕಾರದ ಕೊಡುಗೆಯೇ ?

ಕೇಂದ್ರ ಸರಕಾರ  ಮೇ. 14-2020 , ರಂದು ವಿಶೇಷ ಪ್ಯಾಕೇಜ್  ಅಡಿಯಲ್ಲಿ 2.5 ಕೋಟಿ ಹೊಸ ಕೃಷಿಕರಿಗೆ  ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ಯೋಜನೆ ಹಾಕಿಕೊಂಡಿದೆ. ಬಹಳಷ್ಟು ಜನ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ ಸರಕಾರ  ಸರಕಾರ  ಕೊಡುವ ಸವಲತ್ತು ಎಂದು ಭಾವಿಸಿದೆ. ಇದು ಹಾಗಲ್ಲ. ರೈತರು ಬ್ಯಾಂಕ್ ವ್ಯವಹಾರ ಮಾಡುವಾಗ ಹಣ  ತೆಗೆಯಲು ಆನುಕೂಲವಾಗುವಂತೆ ಕೊಡುವ ಕ್ರೆಡಿಟ್  ಕಾರ್ಡ್ ಇದು. ಇದರಲ್ಲಿ ನಿಮ್ಮ ಖಾತೆಯಲ್ಲಿ ಜಮಾ ಇದ್ದರೆ ಅದು ಮುಗಿಯುವ  ತನಕ  ಹಣ ತೆಗೆಯಬಹುದು….

Read more
ಮಳೆಗಾಲಕ್ಕೆ ಮುಂಚೆ ಬಸಿಗಾಲುವೆ ಸ್ವಚ್ಚ ಮಾಡಬೇಕಾದದ್ದು ಅಗತ್ಯ ಕೆಲಸ

ಮಳೆಗಾಲಕ್ಕೆ ಮುಂಚೆ ಅಡಿಕೆ ತೋಟದಲ್ಲಿ ಮಾಡಬೇಕಾದ ಅಗತ್ಯ ಕೆಲಸಗಳು.

ಇನ್ನೇನು ಮಳೆಗಾಲ ಬರುವುದಕ್ಕೆ ಹೆಚ್ಚು ಸಮಯ ಇಲ್ಲ. ಅಡಿಕೆ ತೋಟದಲ್ಲಿ ಈಗ ನೀವು ಮಾಡಬೇಕಾದ ಕೆಲವು ಕೆಲಸಗಳು ತೋಟದ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ಯಾವ ಕೆಲಸವನ್ನೂ ಓರಣವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಕೆಲಸಗಾರರ ಲಭ್ಯತೆಯೂ ಕಡಿಮೆ ಇರುತ್ತದೆ. ಇದಕ್ಕಿಂತೆಲ್ಲಾ ಮುಖ್ಯವಾಗಿ ಮಳೆಗಾಲದಲ್ಲಿ ಮಾಡಲೇ ಬಾರದ ಕೆಲವು ಕೆಲಸಗಳಿವೆ ಅದನ್ನು ಈಗಲೇ ಮಾಡುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ  ಕಳೆ ತೆಗೆಯುವುದು, ಬಸಿ ಗಾಲುವೆ ಸ್ವಚ್ಚ ಮಾಡುವುದು ಮಾಡಿದರೆ ಉದುರಿ ಹೆಕ್ಕಲು ಸಿಕ್ಕದ ಅಡಿಕೆ ಸಿಗುತ್ತದೆ. ಅದರಿಂದ…

Read more
ಕೀಟ-ರೋಗನಾಶಕ ಸಿಂಪರಣೆ

ಕೀಟ- ರೋಗನಾಶಕ – ಪೋಷಕಾಂಶಗಳನ್ನು ಹೇಗೆ ಸಿಂಪರಣೆ ಮಾಡಬೇಕು.

ಬಹಳಷ್ಟು ಜನ ರೈತರು  ಕೀಟ- ರೋಗ ನಿಯಂತ್ರಣಕ್ಕೆ ಹಾಗೆಯೇ ಪೋಷಕಾಂಶಗಳನ್ನು  ಬೆಳೆಗಳಿಗೆ  ಸಿಂಪರಣೆ ಮಾಡುವಾಗ ಸರಿಯಾದ ವಿಧಾನದಲ್ಲಿ ಮಾಡದೆ ಅದರ ಸರಿಯಾದ ಫಲಿತಾಂಶ ಪಡೆಯುತ್ತಿಲ್ಲ. ಬೆಳೆಗಳಿಗೆ ಕೀಟ, ರೋಗನಾಶಕಗಳನ್ನು , ಪೋಷಕಗಳನ್ನು  ಹಾಗೆಯೇ ಇನ್ನಿತರ ಕೆಲವು ಉದ್ದೇಶಗಳಿಗೆ ಸಿಂಪರಣೆ ಮಾಡಲಾಗುತ್ತದೆ. ಹೆಚ್ಚಿನ ಸಿಂಪರಣೆಗಳು ಎಲೆಗೆ ಸಿಂಪಡಿಸುವುದಾಗಿದ್ದು, ಇದನ್ನು ಪತ್ರ ಸಿಂಚನ (Folie spray ) ಎಂದು ಕರೆಯಲಾಗುತ್ತದೆ. ಯಾವುದೇ ಸಿಂಪರಣೆ ಇರಲಿ, ಅದರಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಬೇಕೆಂದಾದಲ್ಲಿ ಸರಿಯಾದ ವಿಧಾನದಲ್ಲಿ ಸಿಂಪರಣೆ ಮಾಡಿದರೆ ಮಾತ್ರ ಪಡೆಯಲು…

Read more

ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more
ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ

ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.

ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ  ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ  ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು  ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…

Read more
ಹಾಲು ಖರೀದಿ

ಹಾಲು ಖರೀದಿ ನಿಲ್ಲಿಸಿದರೇ ?. ಹೆದರಬೇಡಿ. ಇಲ್ಲಿದೆ ಪರಿಹಾರ.

ಹೈನುಗಾರರು ಉತ್ಪಾದಿಸಿದ ಹಾಲನ್ನು  ಸ್ಥಳೀಯ ಉತ್ಪಾದಕ  ಖರೀದಿಸುವುದಿಲ್ಲ  ಎಂದಾಕ್ಷಣ ಹೈನುಗಾರರು ಯಾಕೆ ಕಂಗಾಲಾಗಬೇಕು. ಹಾಲು ತಾಜಾ ರೂಪದಲ್ಲಿ ಮಾತ್ರ  ಮಾರಲು ಇರುವ ವಸ್ತು ಅಲ್ಲ. ಇದರಿಂದ ಬೇರೆ ಬೇರೆ ಉತ್ಪನ್ನಗಳನ್ನೂ ಮಾಡಬಹುದು. ಇದು ಎಲ್ಲಾ ಹೈನುಗಾರರಿಗೂ ತಿಳಿದಿರಬೇಕು. ಯಾವಾಗಲೂ ನಮ್ಮ ರೈತರಿಗೆ ಬೇರೆ ಬೇರೆ ಆಯ್ಕೆಗಳಿರಬೇಕು. ಒಂದೇ ಆಯ್ಕೆ ಆದರೆ ಹೀಗೇ ಆಗುವುದು.  ಹಾಲಿನ ಬೇಡಿಕೆ ಕಡಿಮೆಯಾದ ಕಾರಣ, ಅಥವಾ ಹಾಲು ಸಂಗ್ರಹಣೆ ಇಂಥಹ ಸಮಯದಲ್ಲಿ ಕಷ್ಟವಾದ ಕಾರಣ. ಮಹಾಮಂಡಲದ ಆದೇಶದಂತೆ ಹಾಲು ಕೊಳ್ಳುವುದನ್ನು ಸ್ಥಗಿತಗೊಳಿಸಿರಬಹುದು. ಸರಿ…

Read more
ಎರೆ ಹುಳುಗಳು

ಎರೆಹುಳು ಬಗ್ಗೆ ನಾವು ತಿಳಿಯಬೇಕಾದ ವಾಸ್ತವ ಸಂಗತಿ.

ಎರೆಗೊಬ್ಬರ ಎಂದರೆ ಅದು ಸಂಪಧ್ಭರಿತ ಗೊಬ್ಬರ ಅಲ್ಲ. ಅದು ಒಂದು ಸಾವಯವ ವಸ್ತುಗಳನ್ನು ಹುಡಿ ಮಾಡಿದ ಮಿಶ್ರಣ ಅಷ್ಟೇ. ಇದು ಬೆಳೆಗೆ ದೊರೆಯಬೇಕಾದರೆ ಮಣ್ಣಿನಲ್ಲಿರುವ ಸ್ಥಳೀಯ ಎರೆಹುಳುಗಳು ಕೆಲಸ  ಮಾಡಲೇ ಬೇಕು. ಎರೆಹುಳ ಏನು? ಎರೆಹುಳು ಎಂಬ ದುಂಡು ಹುಳ (ಅನೆಲಿಡಾ) ಜಾತಿಗೆ ಸೇರಿದ ಜೀವಿಯು  ಸಾವಯವ ತ್ಯಾಜ್ಯಗಳನ್ನು  ರೂಪಾಂತರಿಸಿ ಕೊಡುತ್ತದೆ. ಇದನ್ನು  ಬೆಳೆಗಳಿಗೆ ಗೊಬ್ಬರವಾಗಿ ಬಳಕೆ ಮಾಡಿದಾಗ ಅಧ್ಬುತ ಇಳುವರಿ ಬರುತ್ತದೆ, ಮಣ್ಣು  ಶ್ರೀಮಂತವಾಗುತ್ತದೆ. ಸಾವಯವ ಕೃಷಿ ಎಂಬ ಅಹಿಂಸಾತ್ಮಕ  ಕೃಷಿ ವಿಧಾನಕ್ಕೆ ಇದು ಒಂದು ಸರಳ…

Read more
error: Content is protected !!