ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more
ಕೆಂಪಡಿಕೆ ರಾಸೀ

ಕೆಂಪಡಿಕೆ ಉಮೇದು – ಚಾಲಿ ನಡುಕ- ಕರಿಮೆಣಸು ಕುಸಿತ.22-02-2022 ಮಾರುಕಟ್ಟೆ.

ಈ ವರ್ಷದ ನಿರೀಕ್ಷೆಯಂತೆ ಕೆಂಪಡಿಕೆ ದರಕ್ಕೆ ಅಂಜಿಕೆ ಇಲ್ಲ. ಇದು ಏರಿಕೆಯಾಗುವುದು ತಡವಾದರೂ ಇಳಿಕೆ ಆಗುವ ಸಾಧ್ಯತೆ ತುಂಬಾ ಕಡಿಮೆ. ಚಾಲಿ ಮಾತ್ರ ಈ ವರ್ಷ ಭಾರೀ ಏರಿಕೆಯ ನಿರೀಕ್ಷೆ ಇಲ್ಲ. ಹಾಗೆಂದು ಬಾರೀ ಇಳಿಕೆಯೂ ಆಗದು. ಇಂದು ದಿನಾಂಕ 22-02-2022 ಮಂಗಳವಾರ ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು, ಕೊಬ್ಬರಿ, ರಬ್ಬರ್, ಕಾಫೀ ದರ ಹೇಗಿತ್ತು ಗಮನಿಸಿ. ಚಾಲಿ ದರ ಖಾಸಗಿಯವರ ಸ್ಪರ್ಧೆ ಇಲ್ಲದೆ ಅಲ್ಲಾಡುತ್ತಿಲ್ಲ. ಹಾಗೆಂದು ಕರಾವಳಿಯಲ್ಲಿ ಅಡಿಕೆ ಬೆಳೆಗಾರರು…

Read more

ತೆಂಗಿನ ಗಿಡ ಯಾಕೆ ಫಲಕೊಡುವುದಿಲ್ಲ.

ತೆಂಗಿನ ಸಸಿಗಳಲ್ಲಿ ಗಿಡ್ದ, ಎತ್ತರದ ತಳಿಗಳು ಎಂಬ ಎರಡು ಬಗೆ. ಗಿಡ್ಡ ತಳಿಗಳು ನಾಟಿ ಮಾಡಿ ಮೂರು ವರ್ಷಕ್ಕೆ ಹೂ ಗೊಂಚಲು ಬಿಟ್ಟರೆ ಎತ್ತರದ ತಳಿ ನಾಟಿ ಮಾಡಿ 5  ವರ್ಷಕ್ಕೆ ಹೂಗೊಂಚಲು ಬಿಡುವುದು ವಾಡಿಕೆ. ಕೆಲವೊಮ್ಮೆ ಇದು ತಡವಾಗಬಹುದು, ಬೇಗವೂ ಆಗಬಹುದು. ಆದರೆ ಕೆಲವು ಮರಗಳು ತಮ್ಮ ಜೀವನ ಪರ್ಯಂತ ಇಳುವರಿ ಕೊಡುವುದೇ ಇಲ್ಲ. ಕಾರಣ ಅದರ ವಂಶ ಗುಣ. ತೆಂಗಿನ ಸಸಿ ಇಳುವರಿ ಪ್ರಾರಂಭಿಸುವುದಕ್ಕೆ ತಳಿ ಗುಣದ ಜೊತೆಗೆ ಆರೈಕೆಯೂ ಅಗತ್ಯ. ಪ್ರಾರಂಭಿಕ ಆರೈಕೆ…

Read more
ಕೃಷಿಕರ ಮನೆಯಲ್ಲಿ ಇರಲೇಬೇಕಾದ ಸಾಧನ ಸಲಕರಣೆಗಳು

ಕೃಷಿಕರ ಮನೆಯಲ್ಲಿ ಇರಲೇಬೇಕಾದ ಸಾಧನ ಸಲಕರಣೆಗಳು.

ಕೃಷಿಕನ ಮನೆಯೆಂದರೆ ಅದು ಸಾಧನ ಸರಂಜಾಮುಗಳ ಉಗ್ರಾಣ ಎಂದರೆ ತಪ್ಪಾಗಲಾರದು . ಕೃಷಿ ಮಾಡಿ ತಮ್ಮದೇ ಹೊಲದ ಮನೆಯಲ್ಲಿ ವಾಸ್ತವ್ಯ ಇರುವವರು ಏನಾದರೂ ಪೇಟೆ ಪಟ್ಟಣದ ತಮ್ಮ ಮಕ್ಕಳ ಮನೆಯಲ್ಲಿ ವಾಸ್ತವ್ಯವಿರು ವಂತಾದರೆ ಮಕ್ಕಳು ಒಂದೆರಡು ದಿನದಲ್ಲಿ ನೀವು ಹೀಗೆಲ್ಲಾ ನಿಮ್ಮ ಹಳ್ಳಿ ಮನೆಯಲ್ಲಿ ಮಾಡಿದಂತೆ ಮಾಡಬಾರದು ಎಂದು ಮಕ್ಕಳು ಹೇಳಿದರೆ ಅಚ್ಚರಿ ಇಲ್ಲ . ಇದು ಸೂಚ್ಯವಾಗಿ ಮರಳಿ ಹಳ್ಳಿ ಮನೆಗೆ ಕಳಿಸಬೇಕಾಗುತ್ತದೆ ಎಂಬ ಮಾತಿನ ಧಾಟಿಯೂ ಇರಬಹುದು . ಕೃಷಿಕನ ಮನೆ ಸಣ್ಣ ಮಟ್ಟಿಗೆ…

Read more
organic source of Potassium

Organic Sources of Potassium in Our Surroundings

Potassium is a crucial nutrient that supports plant health, increases yield, and improves disease resistance. For farmers practicing organic or sustainable agriculture, understanding natural and locally available potassium sources is essential. Let’s explore the major organic sources of potassium available around us, categorized into plant-based, industrial-based, and traditional resources. 1. Plant-Based Organic Sources ✅ Banana…

Read more
paddy

ಭತ್ತದ ಬೆಳೆಯ ಮಹಾ ಶತ್ರು –ಬಂಬು ಕೀಟ ನಿಯಂತ್ರಣ

ಬಂಬು  ಅಥವಾ ಗುಂಧೀ ಬಗ್  (Gundhi bug Leptocorisa oratorius Fabr) ಹೆಸರಿನ ಈ ಕೀಟ ಭತ್ತ ತೆನೆಬಿಡುವ ಹಂತದಲ್ಲಿ ಎಲ್ಲಿದ್ದರೂ ಹಾಜರಾಗುತ್ತದೆ. ತೆನೆಯಲ್ಲಿ ಹಾಲು ಕೂಡುವ ಸಮಯದಲ್ಲಿ ಅದರ  ರಸ ಕುಡಿದು ಭಾರೀ ಬೆಳೆ ನಷ್ಟವನ್ನು ಉಂಟು ಮಾಡುತ್ತದೆ.  ಇದನ್ನು ಯಾವ ಬೆಳೆಗಾರರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಂದರೆ ತಕ್ಷಣ ನಿಯಂತ್ರಣೋಪಾಯ ಕೈಗೊಳ್ಳಬೇಕು. ಯಾರಾದರೂ ರಾಸಾಯನಿಕ ಕೀಟನಾಶಕ ಬಳಸದೆ ಭತ್ತ ಬೆಳೆಯುತ್ತಾರೆಂದರೆ ಅವರ ಶ್ರಮವನ್ನು ಭಂಗ ಮಾಡುವ ಕೀಟ ಇದ್ದರೆ ಅದು ಬಂಬು….

Read more
ಗೇರು ಹಣ್ಣುಗಳನ್ನು ಸ್ವಚ್ಚ ಮಾಡುತ್ತಿರುವುದು

ಗೇರು ಕೃಷಿಗೆ  ರೈತರಿಂದ ಗುಡ್ ಭೈ – ತೀರಾ ನಷ್ಟದ ಬೆಳೆ

ಒಂದು ಕಾಲದಲ್ಲಿ ಕರಾವಳಿಯ ಎಲ್ಲಾ ಭಾಗಗಳಲ್ಲಿ ಗೇರು ಬೆಳೆ ನಳನಳಿಸುತ್ತಿತ್ತು.  ಎಂತೆಂತಹ ಮರಗಳು, ಬುಟ್ಟಿ ಬುಟ್ಟಿ ಗೇರು ಹಣ್ಣುಗಳು. ಇಂದು ಆ ವೈಭವ ಇಲ್ಲ.ಗೇರು ಮರದಲ್ಲಿ ಹಣ್ಣು ಆದರೂ ಕೊಯ್ಯುವ ಗೋಜಿಗೇ ಹೋಗದ ಜನ, ಕೊಯ್ದ ಮಜೂರಿ ಹುಟ್ಟದ ನಷ್ಟದ ಬೆಳೆಯಾಗಿ, ಗೇರು ಕೃಷಿಗೆ ರೈತರು ಈಗಾಗಲೇಗುಡ್ ಭೈ ಹೇಳುತ್ತಿದ್ದಾರೆ.. ಸದ್ಯವೇ  ಗೇರು ಬೆಳೆ ಎಂಬುದು ನಮ್ಮಲ್ಲಿ ಗತ ವೈಭವವಾದರೂ ಅಚ್ಚರಿ ಇಲ್ಲ.   ಗೇರು ಮರಗಳಿಂದ (Cashew) ಕೊಕ್ಕೆ ಹಾಕಿ ಹಣ್ಣು ಕೊಯ್ಯುವುದು, ಹೆಕ್ಕುವುದು, ಬೀಜ ಪ್ರತ್ಯೇಕಿಸುವುದು,…

Read more

ತರಕಾರಿ ಬೆಳೆಗಳಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಚಳಿಗಾಲದಲ್ಲಿ ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆ.  ಈ ಸಮಯದಲ್ಲಿ ಇದರಲ್ಲಿ ಇಳುವರಿ ಜಾಸ್ತಿ. ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು.   ಇದರ  ನಿಯಂತ್ರಣ ಹೀಗೆ.. ಸಸ್ಯ ಹೇನು  ಅಥವಾ ಏಫಿಡ್ ( Aphids) ಸಸ್ಯದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ, ಕಾಯಿಯ ಬೆಳವಣಿಗೆಯನ್ನು  ಕುಂಠಿತಗೊಳಿಸುತ್ತದೆ, ಹೂ ಮೊಗ್ಗು ಬರುವ ಭಾಗವನ್ನು ಸಹ ಹಾಳು ಮಾಡುತ್ತದೆ.  ಹೇನಿನ ಕಾರಣಕ್ಕೆ ಅಲಸಂಡೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳುವರಿ ಕಡಿಮೆಯಾಗುತ್ತದೆ.. ಸಸ್ಯ ಹೇನು ಎಂದರೇನು:  ಸಸ್ಯ ಹೇನುಗಳಲ್ಲಿ ಸುಮಾರು 250 ಬಗೆಯ ಪ್ರಭೇಧಗಳಿದ್ದು,…

Read more
ಹೆಸರು

ಅಪೌಷ್ಟಿಕತೆಯತ್ತ ಜನತೆ- ಬೇಳೆ ಕಾಳು ಬೆಳೆಗಾರರ ಕಡೆಗಣನೆ.

ಮನುಷ್ಯರಿಗೆ ಮೆದುಳು ಶಕ್ತಿ ಚುರುಕು ಆಗಲು, ದೇಹದಲ್ಲಿ ಅಂಥಃಶಕ್ತಿ ಹೆಚ್ಚಲು ಬೇಕಾಗುವುದು ಪೌಷ್ಟಿಕ ಆಹಾರ. ವಿಟಮಿನ್ ಗಳು, ಪ್ರೋಟೀನುಗಳು ಹೇರಳವಾಗಿರುವ ಬೇಳೆ ಕಾಳುಗಳ ಬಳಕೆಯಿಂದ ಮಾತ್ರ ಇದು ಸಾಧ್ಯ. ಇವುಗಳ ಬೆಳೆ ಕಡಿಮೆಯಾಗುತ್ತಿದ್ದು, ಭವಿಷ್ಯದಲ್ಲಿ ಇದು ಮಾನವ ಸಂಪನ್ಮೂಲದ ಮೇಲೆ ಪರಿಣಾಮ ಬೀರಲಿದೆ. ಇದಕ್ಕೆಲ್ಲಾ ಕಾರಣ ದೇಶದಲ್ಲಿ ಈ ಬೆಳೆಗಳನ್ನು ಬೆಳೆಸುವವರ ಕಡೆಗಣನೆ. ಬೇಳೆ ಕಾಳುಗಳು ಮಾನವನಿಗೆ ಶಾರೀರಿಕ ಸಧೃಢತೆಯನ್ನು ಕೊಡುತ್ತವೆ. ಇದು ಪೌಷ್ಟಿಕ ಆಹಾರವಾಗಿದ್ದು, ಇದರ ಬಳಕೆ ಕಡಿಮೆ ಮಾಡಿದರೆ ನಮ್ಮ ಶಾರೀರಿಕ ಅಂಥಃ ಶಕ್ತಿ…

Read more
error: Content is protected !!