ಅಡಿಕೆ ಮಾರುಕಟ್ಟೆ - ಚಾಲಿ, ಕೆಂಪು ಯಾವುದು ಏರಬಹುದು? ಕರಿಮೆಣಸು ಏರಲಿದೆಯೇ?

ಅಡಿಕೆ ಮಾರುಕಟ್ಟೆ- ಚಾಲಿ, ಕೆಂಪು ಯಾವುದು ಏರಬಹುದು? ಕರಿಮೆಣಸು ಏರಲಿದೆಯೇ?

ಚಾಲಿ ಮಾರುಕಟ್ಟೆ ದರ ಸ್ವಲ್ಪ ಏರಿಕೆ ಆಗುವ ಮುನ್ಸೂಚನೆ ಕಾಣಿಸುತ್ತದೆ. ಕೆಂಪು ಸ್ವಲ್ಪ ಸಮಯದ ತನಕ ಅಸ್ಥಿರವಾಗಿ ಮುಂದುವರಿಯಬಹುದು. ಹಾಗೆಯೇ ಕರಿಮೆಣಸು ಮತ್ತೆ ಚೇತರಿಕೆ ಆಗುವ ಮುನ್ಸೂಚನೆ ಇದೆ. ಖಾಸಗಿಯವರು ಸಾಂಸ್ಥಿಕ ಖರೀದಿದಾರರಿಗಿಂತ ಸ್ವಲ್ಪ ಮುಂದೆ ಇದ್ದಾರೆ. ಹಾಗೆಯೇ ಗುಜರಾತ್ ಚುನಾವಣೆ ಇನ್ನೇನು ಎರಡು ದಿನಗಳಲ್ಲಿ ಮುಗಿಯಲಿದೆ. ಆ ನಂತರ ಬೇಡಿಕೆ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿ ವ್ಯಾಪಾರಿಗಳು ಚಾಲಿ ದಾಸ್ತಾನಿಗೆ ಮುಂದಾಗಿದ್ದಾರೆ. ಕೆಂಪಡಿಕೆ ಇನ್ನು 1-2 ತಿಂಗಳು ಸ್ವಲ್ಪ ಇಳಿಕೆಯಾಗಬಹುದು. ಕರಿಮೆಣಸು ಈ ತಿಂಗಳಲ್ಲಿ ಮತ್ತೆ 52500…

Read more
weedicide spray

ಯಾವ ಬೆಳೆಗೆ ಯಾವ ಕಳೆ ನಾಶಕ ಬಳಸಬೇಕು?

ಎಲ್ಲಾ ಬೆಳೆಗೂ ಒಂದೇ ಕಳೆ ನಾಶಕ ಅಲ್ಲ. ಬೆಳೆ ಮತ್ತು ಕಳೆಯನ್ನು ಅವಲಂಭಿಸಿ ಬೇರೆ ಬೇರೆ ಕಳೆ ನಾಶಕಗಳನ್ನು ಬಳಸಿ ಕಳೆ ನಿಯಂತ್ರಣ ಮಾಡಬೇಕಾಗುತ್ತದೆ. ಕಳೆಗಳನ್ನು  ಹುಟ್ಟಿದ ಕಳೆಗಳು ಮತ್ತು ಹುಟ್ಟಲಿರುವ ಕಳೆಗಳು ಎಂದು ಎರಡು ವಿಭಾಗ ಮಾಡಬಹುದು. ಹುಟ್ಟಿದ  ಕಳೆಗಳೆಂದರೆ ನೆಲದಲ್ಲಿ ಹಾಸಿಕೊಂಡು ಇರುತ್ತವೆ. ಹುಟ್ಟಲಿರುವ ಕಳೆಗಳು ನೆಲದಲ್ಲಿ ಬೀಜದ ರೂಪದಲ್ಲಿ ಇರುತ್ತವೆ. ಬೀಜದ ರೂಪದಲ್ಲಿರುವ ಕಳೆಗಳು ಉಳುಮೆ ಮಾಡಿ ಬಿತ್ತನೆ ,ಆಗಿ ನೀರು ಗೊಬ್ಬರ ಕೊಟ್ಟ ತಕ್ಷಣ ಹುಟ್ಟುತ್ತವೆ. ಇದನ್ನು ಬೀಜವೇ ಮೊಳಕೆ ಬಾರದಂತೆ…

Read more
ಹಳಸಲು ಮಣ್ಣು – ಇದರಿಂದ ಕೃಷಿಗೆ ಎನೇನು ತೊಂದರೆ

ಹಳಸಲು ಮಣ್ಣು – ಇದರಿಂದ ಕೃಷಿಗೆ ಎನೇನು ತೊಂದರೆ?

ಅಡುಗೆ ಮಾಡಿದ ಪದಾರ್ಥ  ಹಳಸಲು ಆಗುವುದು ಗೊತ್ತು. ಇನ್ನು ಮಣ್ಣು ಹಳಸುವುದು ಇದು ಯಾವುದಪ್ಪಾ ಹೊಸ ವಿಷಯ?  ಇದೇನೂ ಹೊಸ ವಿಷಯವಲ್ಲ. ನಮ್ಮ ಹಿರಿಯರಿಗೆ ಇದು ಗೊತ್ತಿತ್ತು. ನಮಗೆ ಮಾತ್ರ ಇದು ಗೊತ್ತಿಲ್ಲ. ಹಳಸುಮಣ್ಣು  ಒಂದು ರೀತಿಯಲ್ಲಿ ಸಸ್ಯ ಬೆಳವಣಿಗೆಗೆ ವಿಷ ಎಂತಲೇ ಹೇಳಬಹುದು. ಬಹುತೇಕ ಜನ ಇಂತಹ ಹಾಕಿ ಬೆಳೆ ಹಾಳು ಮಾಡಿಕೊಂಡವರಿದ್ದಾರೆ. ಬಹಳಷ್ಟು ಜನ ರೈತರು ಹೀಗೆ ಮಾಡಿಕೊಂಡು ಬೆಳೆ ಹಾಳು ಮಾಡಿಕೊಂಡವರಿದ್ದಾರೆ. ಏನಿದು ಮಣ್ಣು ಹಳಸುವುದು ನೋಡೋಣ. ಮಣ್ಣು ಯಾವಾಗಲೂ ಹಿತಮಿತ ತೇವಾಂಶದಿಂದ…

Read more
ಗಡ್ದೆ ಕಸಿಯ ಗಿಡ

ಗಡ್ಡೆಯಿಂದ ಅಂಗಾಂಶ ಕಸಿ- ನೀವೇ ಮಾಡಬಹುದು ಹೇಗೆ?

ನಿಮಗೆ ಖುಷಿ ಕಂಡ ಬಾಳೆಯನ್ನು ಎಲ್ಲೇ ಕಂಡರೂ ಅದರ ಒಂದು ಗಡ್ಡೆ ತಂದರೆ ಸಾಕು, ಆ ಒಂದು  ಗಡ್ಡೆಯ ಮೂಲದಲ್ಲಿ 4 ತಿಂಗಳೊಳಗೆ 50 ಕ್ಕೂ ಹೆಚ್ಚು ಸಸಿಗಳನ್ನು  ಪಡೆಯಬಹುದು. ಈ ತಂತ್ರಜ್ಞಾನವನ್ನು ತಿರುಚಿನಾಪಳ್ಳಿಯ ರಾಷ್ಟ್ರೀಯ ಬಾಳೆ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಪ್ರಚಾರಕ್ಕೆ ತಂದಿದ್ದಾರೆ. ಬಾಳೆಯ ಅಧಿಕ ಸಸಿಗಾಗಿ ಅಂಗಾಂಶ ಕಸಿ ಮಾಡಬೇಕು. ಇಲ್ಲವೇ ಅಧಿಕ ತೂಕದ ಗಡ್ಡೆಯನ್ನು ತರಬೇಕು. ಅದರ ಬದಲಿಗೆ ಒಂದು ಗಡ್ಡೆ ಇದ್ದರೆ ನಿಮ್ಮ ಮನೆಯಲ್ಲೇ ಅಧಿಕ ಸಂಖ್ಯೆಯ ಬಾಳೆ ಸಸಿಯನ್ನು ಉತ್ಪಾದಿಸಲು…

Read more
pest problem

ಅಡಿಕೆ ಹೂಗೊಂಚಲು ಒಣಗುತ್ತಿದೆಯೇ ? ಯಾವ ಕಾರಣ- ಪರಿಹಾರ.

ಅಧಿಕ ಆದಾಯದ ಅಡಿಕೆ ಬೆಳೆಯಲ್ಲಿ ಹೂಗೊಂಚಲು ಒಣಗುವ ಸಮಸ್ಯೆ ಅತೀ ದೊಡ್ಡದು. ಇದಕ್ಕೆ ಪರಿಹಾರ ಸಿಂಗಾರಕ್ಕೆ ಸಿಂಪರಣೆ ಒಂದೇ.ರಾಸಾಯನಿಕ ಸಿಂಪರಣೆ ಇಷ್ಟವಿಲ್ಲದವರು ಮರದಲ್ಲಿ ಒಣಗಿದ ಹೂಗೊಂಚಲು ಶೇಷವನ್ನು ಸಂಪೂರ್ಣವಾಗಿ ತೆಗೆದು ಸ್ವಲ್ಪ ಮಟ್ಟಿಗೆ ನಷ್ಟದಿಂದ ಪಾರಾಗಬಹುದು. ಕಳೆದ ವರ್ಷ ಅಡಿಕೆ ಬೆಳೆಗಾರರು ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟ ಮಾಡಿಕೊಂಡಿದ್ದಾರೆ. ಕಾರಣ ಉತ್ತಮ ಹೂ ಗೊಂಚಲು ಇತ್ತು. ಆದರೆ ಹೂ ಗೋಂಚಲೆಲ್ಲಾ ಒಣಗಿ ಹಾಳಾಗಿದೆ. ಇದರಿಂದಾಗಿ ಬೆಳೆ ಸುಮಾರು 30% ನಷ್ಟವಾಗಿದೆ. ಈ ವರ್ಷ ಹಾಗಾಗಬಾರದು ಎಂದು ಬೆಳೆಗಾರರು…

Read more
Root System of Areca Nut Plants

Root System of Areca Nut Plants

Farmer who grows areca nut, he must know its root system and its functions. The areca nut plant (Areca catechu), a vital plantation crop in tropical regions, especially in India, exhibits a typical monocotyledonous fibrous root system. The root system of areca nut is crucial for water and nutrient absorption, physical support, and overall plant…

Read more

ಖರ್ಚು ಇಲ್ಲದ ಕೀಟ ನಿಯಂತ್ರಣ ಮತ್ತು ಅಧಿಕ ಫಲ.

ಇದು ಪ್ರಾಕೃತಿಕ ಕೃಷಿ ಪದ್ದತಿ. ಪ್ರಕೃತಿಯ ನಡೆಗೆ ಸರಿಯಾಗಿ ನಮ್ಮ ಹೆಜ್ಜೆ. ಇದಕ್ಕೆ ಖರ್ಚು ಇಲ್ಲ. ನಿಮ್ಮ ಆರೋಗ್ಯಕ್ಕೂ ಇದು ಒಳ್ಳೆಯದು. ಬೆಳೆಗಳು ಇದಕ್ಕೆ ತ್ವರಿತವಾಗಿ ಸ್ಪಂದಿಸಿ ನಿಮಗೆ ಅಧಿಕ ಇಳುವರಿಯ ಮೂಲಕ ಪ್ರತಿಫಲ ಕೊಡುತ್ತವೆ. ತೀರ್ಥಹಳ್ಳಿಯ ಶ್ರೀ. ಪುರುಷೋತ್ತಮರಾಯರು ಎಲ್ಲಾ ಕಡೆ ಹೇಳುತ್ತಿದ್ದ ಮಾತು ಇದು, “ನೀವು ನಿಮ್ಮ ಹೊಲದ ಮೂಲೆ ಮೂಲೆಗೂ ಹೋಗಿದ್ದೀರಾ?, ಮರಗಳ ಬಳಿ ಹೋಗಿ ಮಾತನಾಡಿದ್ದೀರಾ” ಇದನ್ನು ಕೇಳಿ ಜನ ನಗೆಯಾಡಿದ್ದೂ ಇರಬಹುದು. ಆದರೆ ಈ ವಿಚಾರ ತಿಳಿಯದೆ ಆಡಿದ ಮಾತು…

Read more
ನೆಲ್ಲಿ ಕಾಯಿ

ಭೂಲೋಕದ ಸಂಜೀವಿನಿ- ನೆಲ್ಲಿ ಕಾಯಿ

ಮಾನವ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು  ಪ್ರಕೃತಿ ಕೊಟ್ಟ  ಔಷಧೀಯ ಸಸ್ಯವೇ ನೆಲ್ಲಿ. ಸಾಮಾನ್ಯವಾಗಿ ಇದನ್ನು ಆಮಲಕ, ಬೆಟ್ದದನೆಲ್ಲಿ, ಅಥವಾ ಇಂಡಿಯನ್ ಗೂಸ್ ಬೆರಿ ಎಂದು ಕರೆಯಲಾಗುತ್ತದೆ. ಇದು ಭಾರತದಲ್ಲಿ ನಮ್ಮ ಹಿರಿಯರಿಂದಲೂ ಉಪಯೋಗಿಸಿಕೊಂಡು ಬಂದಂತ ಔಷಧೀಯ ಮಹತ್ವದ  ಹಣ್ಣಿನ ಬೆಳೆ. ಹೇಗೆ ಬೆಳೆಸಬಹುದು: ನೆಲ್ಲಿಯ ವಿಶೇಷತೆಯೆಂದರೆ ವಿವಿಧ ರೀತಿಯ ಮಣ್ಣುಗಳಲ್ಲೂ  ಇದನ್ನು ಬೆಳೆಸಬಹುದು. ಹಾಗೆಯೆ ಒಣ ಪ್ರದೇಶಗಳಲ್ಲೂ, ಅತಿ ಹೆಚ್ಚು ಹಾಗು ಕಡಿಮೆ ಉಷ್ಟಾಂಶದಲ್ಲೂ, ಕ್ಷಾರೀಯ ಮಣ್ಣಿನಲ್ಲೂ ಬೆಳೆಸಬಹುದಾದ ಬೆಳೆ. ಕಸಿಗಿಡ ನೆಟ್ಟು ನಾಲ್ಕು ವರ್ಷಗಳ ಬಳಿಕ…

Read more

ಒಂದು ತೆಂಗಿನ ಕಾಯಿಗೆ ರೂ.60 ಪಡೆಯಬಹುದು.

ತೆಂಗಿನ ಮರ ಒಂದು ಕಲ್ಪ ವೃಕ್ಷ. ಇದರ ಸರ್ವಾಂಗವೂ ಉಪಯುಕ್ತ. ಇದನ್ನು ನಾವು ಬಳಸಿಕೊಳ್ಳುವುದರಿಂದ ಗರಿಷ್ಟ  ಲಾಭವನ್ನು  ಪಡೆಯಬಹುದು.  ಇದು ಹೇಗೆ  ಎಂದನ್ನು ಪ್ರಾತ್ಯಕ್ಷಿಕೆಯಾಗಿ ತೋರಿಸಿಕೊಟ್ಟ ತೆಂಗಿನ ಪ್ಲಾಂಟೇಷನ್  ಗೋವಾದ ಮರ್ಗಾವ್ ನಲ್ಲಿ ಇದೆ. ಇಲ್ಲಿ ಬರೇ  ತೆಂಗು ಬೆಳೆಯನ್ನು ಆಧರಿಸಿ ಬೇರೆ ಬೇರೆ ಮೌಲ್ಯ ವರ್ಧಿತ ಉತ್ಪನ್ನವನ್ನು  ತಯಾರಿಸಿ  ಆ ಬೆಳೆಯಿಂದ  ಗರಿಷ್ಟ ಲಾಭವನ್ನು ಪಡೆಯಲಾಗುತ್ತಿದೆ.  ಒಂದು ತೆಂಗಿನ ಕಾಯಿಯ ಮೌಲ್ಯವನ್ನು ಇವರು ಲೆಕ್ಕ ಹಾಕಿ ರೂ. 6೦ ರೂ  ಆ ಗಳಿಗೂ  ಹೆಚ್ಚು ಪಡೆಯುತ್ತಾರೆ….

Read more
error: Content is protected !!