ಚೇತರಿಕೆಯತ್ತ ಕೆಂಪಡಿಕೆ ಮಾರುಕಟ್ಟೆ – ಚಾಲಿಯನ್ನೂ ಮೇಲೆತ್ತಬಹುದು!

ಚೇತರಿಕೆಯತ್ತ ಕೆಂಪಡಿಕೆ ಮಾರುಕಟ್ಟೆ – ಚಾಲಿಯೂ ಮೇಲೆ.

ಬಹಳ ಸಮಯದ ತನಕ ಅಲ್ಲಾಡದೆ ಅಸ್ಥಿರವಾಗಿದ್ದ ಕೆಂಪಡಿಕೆ ಧಾರಣೆ ಜೂನ್ ಎರಡನೇ ವಾರ ಮತ್ತೆ ಚೇತರಿಕೆ ಕಾಣಲಾರಂಭಿಸಿದೆ. ಪ್ರತೀ ವರ್ಷದ ಮಾರುಕಟ್ಟೆ ಲಯವನ್ನು ಗಮನಿಸಿದರೆ ಸಾಮಾನ್ಯವಾಗಿ ಜೂನ್ ತಿಂಗಳಿಗೆ ಏರಿಕೆ ಪ್ರಾರಂಭವಾಗುತ್ತದೆ. ನಿಧಾನವಾಗಿ ಏರುತ್ತಾ ಆಗಸ್ಟ್ ಸಪ್ಟೆಂಬರ್ ತಿಂಗಳಿಗೆ ಮತ್ತೆ ಹಿಮ್ಮುಖವಾಗುತ್ತದೆ. ಈ ವರ್ಷವೂ ಅದೇ ಆಗಿದೆ. ಕೆಂಪಡಿಕೆ ದರ ಏರಿದ ಪರಿಣಾಮ ಚಾಲಿ ದರ ಚೇತರಿಕೆ ಆಗಲಾರಂಭಿಸಿದೆ. ಕರಿಕೋಕಾ, ಪಟೋರಾ, ಉಳ್ಳಿಗಡ್ಡೆ ಸಹ ಏರಿಕೆ ಕಂಡಿದೆ. ಇಂದು ಖಾಸಗಿ ವ್ಯಾಪಾರಿಗಳು ಹೊಸ ಅಡಿಕೆ ರೂ.405-410 ಕ್ಕೆ…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗಳು.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳಿಗೆ ಇವು ಪರ್ಯಾಯ.ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು…

Read more
ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಈ ವರ್ಷ ಕರಾವಳಿ ಮಲೆನಾಡಿನಲ್ಲಿ ಅಂತರ್ಜಲ ಬರಿದಾಗಲಾರಂಭಿಸಿದೆ. ಕೆಲವು ಮೂಲಗಳ ಪ್ರಕಾರ ಸುಮಾರು 25% ಕೊಳವೆ ಬಾವಿಗಳು ಬರಿದಾಗಿವೆ. ಈ ವರ್ಷ ಕೊರೆದಷ್ಟು ಕೊಳವೆ ಬಾವಿ ಈ ಹಿಂದೆ ಯಾವ ವರ್ಷದಲ್ಲೂ ಆದದ್ದಿಲ್ಲ ಎನ್ನುತಾರೆ ಜಲ ಶೋಧಕರು ಮತ್ತು ರಿಗ್ ಏಜೆಂಟರು. ಯಾಕೆ ಇಷ್ಟೊಂದು ಕೊಳವೆ ಬಾವಿ ಬರಿದಾಯಿತು? ಮುಂದೆ ಕೊಳವೆ ಬಾವಿ ನೀರಿನ ಮೂಲವನ್ನು ಆಶ್ರಯಿಸಿ ಕೃಷಿ ಮಾಡುವವರ ಸ್ಥಿತಿ ಏನಾಗಬಹುದು? ಯಾವ ಮುನ್ನೆಚ್ಚರಿಕೆ ವಹಿಸಬೇಕು ಈ ಬಗ್ಗೆ ಮಾಹಿತಿ ಇಲ್ಲಿದೆ. ಕರಾವಳಿ ಮತ್ತು ಮಲೆನಾಡಿನ…

Read more
land and environment is more suitable for areca nut cultivation

Which land and environment is more suitable for areca nut cultivation?

Any crop can reap the expected return when it is grown in a suitable environment and locality. Any farmer who would like to grow areca nut should take care of this. After growing the crop farmer should get a good return, otherwise, it is economically not worth it. Ideal Place for Planting: Soil Factor: Temperature:…

Read more
ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ

ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ.

ಹಾಲೀ ವರ್ಷದ ಹವಾಮಾನ ವೈಪರೀತ್ಯದ ಕಾರಣ ಅಡಿಕೆಯ ಸಾಂಪ್ರದಾಯಿಕ ಬೆಳೆ ಪ್ರದೇಶಗಳಲ್ಲಿ 50% ಫಸಲು ನಷ್ಟವಾಗಿದ್ದು, ಈ ನಷ್ಟ ಇನ್ನೂ ಒಂದೆರಡು ಮುಂದುವರಿಯುವ ಸಾಧ್ಯತೆ ಇದೆ.ಈಗಾಗಲೇ ಅಡಿಕೆ ತೋಟಗಳು ನೀರಿಲ್ಲದೆ, ನೀರು ಇದ್ದೂ ಹಾಳಾಗಿದೆ. ಅಡಿಕೆ ಮರಗಳಲ್ಲಿ ಗರಿಗಳು ಒಣಗಿವೆ. ಹೂಗೊಂಚಲು ಕರಟಿ ಹೋಗಿವೆ, ಬೆಳೆಗಾರರು ಮರ ಉಳಿದರೆ ಸಾಕು ಎನ್ನುವ ಸ್ಥಿತಿಗೆ ಬಂದಿದ್ದಾರೆ. ಅಡಿಕೆ ಬೆಳೆಗಾರರ ಪಾಲಿಗೆ ಈ ವರ್ಷದ ಹವಾಮಾನ ವೈಪರೀತ್ಯ ಅತೀ ದೊಡ್ಡ ನಷ್ಟವನ್ನು ಉಂಟುಮಾಡಿದೆ. ದಕ್ಷಿಣ ಕನ್ನಡ, ನೆರೆಯ ಕಾಸರಗೋಡು, ಉಡುಪಿ,…

Read more
ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ

ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ.

ಈ ವರ್ಷದ ಬರಗಾಲ ಪರಿಸ್ಥಿತಿ ಹೇಳತೀರದು. ಮೇ ತಿಂಗಳು ಬಂದರೂ ಬೇಸಿಗೆ ಮಳೆ (Summer rain)ಆಗಿಲ್ಲ. ಅಲ್ಲಲ್ಲಿ ಅಲ್ಪ ಸ್ವಲ್ಪ ಮಳೆಯಾಗಿದ್ದರೂ ಬಹಳಷ್ಟು ಕಡೆ ತುಂತುರು ಮಳೆ ಮಾತ್ರ. ಕರಾವಳಿ, ಮಲೆನಾಡು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗಿದೆ. ಜನ ಇಂದು ಮಳೆ ಬರಬಹುದು, ನಾಳೆ ಬರಬಹುದು ಎಂದು ಕಾಯುತ್ತಿದ್ದಾರೆ. ಮೋಡಗಳು ಬರುತ್ತವೆ, ಹಾಗೆಯೇ ಮಾಯವಾಗುತ್ತವೆ. ಹಾಗಾದರೆ ಮಳೆ ಯಾವಾಗ ಪ್ರಾರಂಭವಾಗಬಹುದು? ನವೆಂಬರ್ ತನಕ ಒಂದೊಂದು ಮಳೆಯಾಗುತ್ತಿತ್ತು. ಆ ನಂತರ ಹೋದದ್ದು ಮತ್ತೆ ಬರಲೇ ಇಲ್ಲ. ಎಲ್ಲೆಂದರಲ್ಲಿ ನೀರಿನ…

Read more
ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ?

ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ? ರೈತರಿಗೆ ಕೃಷಿಯೇ ಬೇಡವಾಗುತ್ತಿದೆ.

ಕೃಷಿ ಎಂಬುದು ಉಳಿದ ಉದ್ದಿಮೆಗಳಂತೆ ಮಾಲಕ ಮತ್ತು ಕೆಲಸದವರ ಸಹಯೋಗದಲ್ಲಿ ಮುನ್ನಡೆಸಬೇಕಾದ ಕಸುಬು. ಆದರೆ ಇತ್ತೀಚಿನೆ ವರ್ಷಗಳಲ್ಲಿ ಕೃಷಿ ಕೆಲಸಕ್ಕೆ ಜನ ಸಿಗುತ್ತಿಲ್ಲ. ಸಿಗುವ ಜನರ ಕ್ಷಮತೆ ಏನೇನೂ ಇಲ್ಲದಾಗಿದೆ. ಕೆಲಸದವರ ಸಹಕಾರ ಇಲ್ಲದೆ ಕೃಷಿ ಇಂದು ಬಡವಾಗುತ್ತಿದೆ. ಇದರಿಂದಾಗಿ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಇದು ಬೇಡ ಎಂಬ ಭಾವನೆ ಬರಲಾರಂಭಿಸಿದೆ !.ಕೃಷಿ ಕೆಲಸ ಎಂದರೆ ಅದು ಸ್ವಲ್ಪ ಕೆಳಮಟ್ಟದ್ದು ಎಂಬ ಭಾವನೆ ಹೊಸ ತಲೆಮಾರಿನಲ್ಲಿ ಮೂಡಲಾರಂಭಿಸಿದೆ. ವಿಶೇಷವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಕೆಲಸಕ್ಕೆ ಜನ…

Read more
ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ನಮ್ಮೆಲ್ಲರ ಚಿತ್ತ ಈಗ ಅಡಿಕೆ ಧಾರಣೆಯ ಏರಿಳಿತದ ಮೇಲೆ. ಈ ವರ್ಷದ ಹವಾಮಾನ ಮತ್ತು ಮುಂದಿನ ವರ್ಷದ ರಾಜಕೀಯ ವಿಧ್ಯಮಾನಗಳ ಕೃಪೆಯಿಂದ ಅಡಿಕೆಗೆ ಬೆಲೆ ಏರುವ ಸೂಚನೆಯೇ ಹೆಚ್ಚಾಗಿ ಕಾಣಿಸುತ್ತಿದೆ. ಈಗಾಗಲೇ ರಾಜ್ಯ ಚುನಾವಣೆಯ ಕಾವು ಮುಗಿದಿದೆ. ರಾಜ್ಯದಲ್ಲಿ ಅಧಿಕಾರ ನಡೆಸುವ ಪಕ್ಷ ಬದಲಾಗಿದೆ. ಯಾವುದೇ ಪಕ್ಷವಾದರೂ ರೈತರಿಗೆ ತೊಂದರೆ ಮಾಡಲಾರರು. ಹಣ, ಸ್ವತ್ತು ಯಾವುದೇ ವಸ್ತು ಸಾಗಾಣಿಕೆಗೆ ಇರುವ ಅಡ್ಡಿ ಆತಂಕಗಳು ದೂರವಾಗಿವೆ. ಇದೇ ಕಾರಣದಿಂದ ಧಾರಣೆ ಏರಲು ಪ್ರಾರಂಭವಾಗಿದೆ.ಅಡಿಕೆ ಧಾರಣೆ ಏರಿಕೆಯಾಗಬೇಕೇ? ಹಾಗಾದರೆ ಅದಕ್ಕೆ…

Read more
ಮೊದಲ ಮಳೆಯ ಈ ಕೆನ್ನೀರು ಅಸಾಧಾರಣ ಶಕ್ತಿ ಹೊಂದಿದೆ

ಮೊದಲ ಮಳೆಯ ನೀರಿಗಿದೆ ಅಪರಿಮಿತ ಪೋಷಕ ಶಕ್ತಿ.

ಮೊದಲ ಮಳೆ ಬಂದರೆ ಸಾಕು, ಎಲ್ಲಾ ತರಹದ ಬೀಜಗಳು ಹುಟ್ಟುತ್ತವೆ. ಹುಲ್ಲು ಸಸ್ಯಗಳು ಒಂದೇ ಸಮನೆ ಬೆಳೆಯುತ್ತವೆ. ನೀರಾವರಿಯಲ್ಲಿ ದೊರೆಯದ ಫಲಿತಾಂಶ ಮೊದಲ ಮಳೆ ಸಿಂಚನದಲ್ಲಿ  ದೊರೆಯುತ್ತದೆ. ಆದ ಕಾರಣ  ಮೊದಲ ಮಳೆಯ ನೀರಿನಲ್ಲಿ ಅಗಾಧ ಶಕ್ತಿ ಇದೆ ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳಲೇ ಬೇಕು. ಮೊದಲ ಮಳೆ ಬಂದ ತಕ್ಷಣ ಸಸ್ಯಗಳಿಗೆ ಬೇಸಿಗೆಯ ಬೇಗೆಗೆ ಸಹಜವಾಗಿ ಬರುವ ಹೇನು ತರಹದ ಕಿಟಗಳು ತಕ್ಷಣ ಕಣ್ಮರೆಯಾಗುತ್ತದೆ. ಮಣ್ಣಿನಲಿ ಒಂದು ವಾಸನೆ ಉಂಟಾಗುತ್ತದೆ. ಇದು ಮಣ್ಣಿನಲ್ಲಿರುವ ಜೀವಿಯಾದ ಆಕ್ಟಿನೋಮೈಸಿಟ್ಸ್  ಗಳು…

Read more
50% Of the Areca Nut Crop is expected to be less in the next crop.

50% Of the Areca Nut Crop loss is expected in next season.

The severe drought and higher temperatures, traditional areca nut growing belts are expected to lose of crop around 50%. Anywhere travel in these areas we notice that plant’s leaves become yellow and few have already died. Almost all plantations suffer from water scarcity. Everywhere we find borewell digging activities. Most of the existing borewells are…

Read more
error: Content is protected !!