ಅಡಿಕೆ ಧಾರಣೆ 08-11-2021

ದಿನಾಂಕ 08-11-2021 ಸೊಮವಾರ ರಾಜ್ಯದಾದ್ಯಂತ ಅಡಿಕೆ ಧಾರಣೆ.

ದೀಪಾವಳಿ ಕಳೆದ ಮೊದಲ ದಿನದ ಅಡಿಕೆ ಧಾರಣೆ ಬೆಳೆಗಾರರಿಗೆ ನಿರಾಶಾದಾಯವಾಗಿಲ್ಲ. ಇಂದು ದಿನಾಂಕ 08-11-2021 ಸೊಮವಾರ ರಾಜ್ಯದ ವಿವಿಧ ಅಡಿಕೆ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಅಡಿಕೆ ಧಾರಣೆ  ಸ್ಥಿರವಾಗಿತ್ತು. ಹಾಗೆಯೇ ಕರಿಮೆಣಸು ಸ್ವಲ್ಪ ಹಿಂದೆ ಆದರೂ ಸಹ ನಿರಾಸೆ ಇಲ್ಲ. ಸಧ್ಯವೇ ಇದು ಚೇತರಿಸಿಕೊಳ್ಳಲಿದೆ.  ರಬ್ಬರ್ ಧಾರಣೆ ಸ್ವಲ್ಪ ಮುಂದೆ ಇದೆ. ಕಾಫೀ ಧಾರಣೆ ಸ್ಥಿರವಾಗಿದೆ. ಪರಿಸ್ಥಿತಿ ( ಕೊರೋನಾ) ಹೀಗೆ ಮುಂದುವರಿದರೆ  ಜನವರಿ ಸುಮಾರಿಗೆ ಕೊಬ್ಬರಿ ಧಾರಣೆ 18,000  ತಲುಪಬಹುದು ಎಂಬುದಾಗಿ ಹೇಳುತ್ತಿದ್ದಾರೆ. ಅಡಿಕೆ ಧಾರಣೆಗೆ ಅಂತಹ…

Read more
ಭಾರತದ ಕೃಷಿಗೆ TATA ದವರ ಕೊಡುಗೆ

ಭಾರತದ ಕೃಷಿಗೆ TATA ದವರ ಕೊಡುಗೆ.  

ಭಾರತದ ಕೃಷಿಗೆ TATA ದವರ ಕೊಡುಗೆ ಏನು ಎಂದರೆ TATA ಉತ್ಪನ್ನಗಳು.RATHAN TATA ಅವರ ಯುಗ ಅಂತ್ಯವಾಗಿದೆ. ಆದರೆ ಅವರ ಕೊಡುಗೆ ಅಜರಾಮರವಾಗಿದೆ. ಕೃಷಿಕರಿಗೂ ಟಾಟಾ ಸಂಸ್ಥೆ  ಬಹಳಷ್ಟು  ಕೊಡುಗೆಯನ್ನು ಕೊಟ್ಟಿರುವುದನ್ನು ಇಲ್ಲಿ ಸ್ಮರಿಸಬೇಕು. Tata Trust  ಮೂಲಕ ಭಾತರದ ರೈತರಿಗೆ ಟಾಟಾ ಸಂಸ್ಥೆ ಭಾರೀ ಕೊಡುಗೆಯನ್ನು ಕೊಟ್ಟಿದೆ. ಒಮ್ಮೊಮ್ಮೆ ಹೀಗೆ ಅನ್ನಿಸುತ್ತದೆ. ರತನ್ ಟಾಟಾ ರಂತಹ ನಿಸ್ವಾರ್ಥ ವ್ಯಕಿಗಳಿಗೆ ಆಯುಸ್ಸು ಕೊಡುವವರು ಚಿರಂಜೀವಿಯಾಗಿ ಬದುಕುವ ಆಯುಸ್ಸು ಕೊಡುವುದಿಲ್ಲ ಎಂದು.  ಸುಮ್ಮನೆ ಅನ್ನದಂಡ  ಭೂಮಿಗೆ ಭಾರ ಎಂಬಂತಿರುವವರಿಗೆ…

Read more
Trichoderma Packet

ಟ್ರೈಕೋಡರ್ಮಾ ಬಳಸುವವರಿಗೆ ಉಪಯುಕ್ತ ಮಾಹಿತಿ.

ರೈತರು ತಮ್ಮ ಬೆಳೆಗಳಿಗೆ ಬರುವ ಶಿಲೀಂದ್ರ ರೋಗಗಳನ್ನು ಧೀರ್ಘಾವಧಿ ತನಕ  ನಿಯಂತ್ರಣಕ್ಕೆ ತರಲು ಟ್ರೈಕೋಡರ್ಮಾ ಬಳಸಬಹುದು.  ಇದು  ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಲ್ಲಿ ಲಭ್ಯ ಇರುತ್ತದೆ. ಇತ್ತಿಚೀನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಶಿಲೀಂದ್ರ , ಕೀಟ ನಾಶಕಗಳ  ಬಳಕೆ ಹೆಚ್ಚುತ್ತಿದೆ. ಸಸ್ಯಗಳಲ್ಲಿ ಕಂಡು ಬರುವರೋಗದ ಹತೋಟಿಯನ್ನು ರಾಸಾಯನಿಕ ಶಿಲೀಂಧ್ರನಾಶಕಗಳಿಂದ ಮಾಡುವುದು ಒಂದು. ಆದರೆ ಅದರಲ್ಲಿ  ರಾಸಾಯನಿಕ ಶೇಷ ವಸ್ತುಗಳು ಮಣ್ಣಿನಲ್ಲಿ ಹಾಗೂ ಸಸ್ಯ ಭಾಗಗಳಲ್ಲಿ…

Read more
pest problem

ಅಡಿಕೆ ಹೂಗೊಂಚಲು ಒಣಗುತ್ತಿದೆಯೇ ? ಯಾವ ಕಾರಣ- ಪರಿಹಾರ.

ಅಧಿಕ ಆದಾಯದ ಅಡಿಕೆ ಬೆಳೆಯಲ್ಲಿ ಹೂಗೊಂಚಲು ಒಣಗುವ ಸಮಸ್ಯೆ ಅತೀ ದೊಡ್ಡದು. ಇದಕ್ಕೆ ಪರಿಹಾರ ಸಿಂಗಾರಕ್ಕೆ ಸಿಂಪರಣೆ ಒಂದೇ.ರಾಸಾಯನಿಕ ಸಿಂಪರಣೆ ಇಷ್ಟವಿಲ್ಲದವರು ಮರದಲ್ಲಿ ಒಣಗಿದ ಹೂಗೊಂಚಲು ಶೇಷವನ್ನು ಸಂಪೂರ್ಣವಾಗಿ ತೆಗೆದು ಸ್ವಲ್ಪ ಮಟ್ಟಿಗೆ ನಷ್ಟದಿಂದ ಪಾರಾಗಬಹುದು. ಕಳೆದ ವರ್ಷ ಅಡಿಕೆ ಬೆಳೆಗಾರರು ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟ ಮಾಡಿಕೊಂಡಿದ್ದಾರೆ. ಕಾರಣ ಉತ್ತಮ ಹೂ ಗೊಂಚಲು ಇತ್ತು. ಆದರೆ ಹೂ ಗೋಂಚಲೆಲ್ಲಾ ಒಣಗಿ ಹಾಳಾಗಿದೆ. ಇದರಿಂದಾಗಿ ಬೆಳೆ ಸುಮಾರು 30% ನಷ್ಟವಾಗಿದೆ. ಈ ವರ್ಷ ಹಾಗಾಗಬಾರದು ಎಂದು ಬೆಳೆಗಾರರು…

Read more

ಈ ಹಣ್ಣು ತಿಂದರೆ ಆರೋಗ್ಯ ನಿಮ್ಮ ಹತೋಟಿಯಲ್ಲಿರುತ್ತದೆ.

ಪ್ಯಾಶನ್ ಪ್ರುಟ್ Passiflora ಎಂಬ ಹಣ್ಣನ್ನು ಬಹಳ ಹಿಂದಿನಿಂದಲೂ ತಜ್ಞರು ಬಹಳ ಆರೋಗ್ಯಕರ ಹಣ್ಣು ಎಂದು ಹೇಳುತ್ತಾ ಬಂದಿದ್ದಾರೆ. ಇದನ್ನು ಮೈನರ್ ಪ್ರೂಟ್  ವಿಭಾಗದಲ್ಲಿ ಸೇರಿಸಿ ಅದರ ಆರೋಗ್ಯ ಗುಣ, ಬೆಳೆ ಕ್ರಮ, ಮೌಲ್ಯ ವರ್ಧನೆ ಇತ್ಯಾದಿಗಳ ಬಗ್ಗೆ ಸಂಶೋಧನೆ ನಡೆದಿದೆ. ಬೆಂಗಳೂರಿನ ಹೇಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಇದರ ಬಗ್ಗೆ ಸಂಶೋಧನೆಗಳು ನಡೆಯುತ್ತಿದೆ. ಇಲ್ಲಿ ಅರ್ಕಾ ಕಾವೇರಿ ಎಂಬ ನೇರಳೆ ಬಣ್ಣದ  ಹಣ್ಣಿನ ತಳಿಯನ್ನೂ ಅಭಿವೃದಿ ಮಾಡಲಾಗಿದೆ. ಈ ಹಣ್ಣು  ಬೆಳೆಸಲು ಯಾವುದೇ ಕಷ್ಟವಿಲ್ಲ….

Read more

ಅಡಿಕೆಗಿಂತಲೂ ಲಾಭದ್ದು ತೆಂಗಿನ ಬೆಳೆ.

ಅಡಿಕೆಗೆ ಉತ್ತಮ ಬೆಲೆ ಇದೆ ಎಂದು ಎಲ್ಲರೂ ಅಡಿಕೆ  ಬೆಳೆಸುತ್ತಾರೆ. ಆದರೆ ಅದರ ಎಲ್ಲಾ ಖರ್ಚು ವೆಚ್ಚ ಮತ್ತು  ಕೊಯಿಲು, ಸಂಸ್ಕರಣೆ ಎಂಬ ನಮ್ಮ ಕೈಯಲ್ಲಾಗದ ಕೆಲಸ ನೋಡಿದರೆ ಅಡಿಕೆ ಬೆಳೆಯಷ್ಟು ಕಷ್ಟದ ಬೆಳೆ  ಬೇರೊಂದಿಲ್ಲ. ತೆಂಗಿನ ಬೆಳೆ ಇದಕ್ಕಿಂತ ಭಿನ್ನ. ಕೊಯಿಲಿಗೆ ಸಮಯ ನಿರ್ಭಂದ ಇಲ್ಲ. ಹಾಳಾಗುತ್ತದೆ ಎಂಬ ಭಯ ಇಲ್ಲ. ಬ್ಯಾನ್ ಆರೋಗ್ಯಕ್ಕೆ ಹಾಳು ಮುಂತಾದ ತೊಂದರೆಗಳೂ ಇಲ್ಲ. ತೆಂಗಿನ ಮರಗಳ ಮಧ್ಯಂತರದ ಸ್ಥಳಾವಕಾಶದಲ್ಲಿ ಬುಡ ಭಾಗದಲ್ಲಿ, ಮರದ ಕಾಂಡದಲ್ಲಿ, ಮಧ್ಯಂತರದಲ್ಲಿ  ಬೆಳಕಿನ ಲಭ್ಯತೆಗೆ…

Read more

ರೈತರ ನಷ್ಟಕ್ಕೆ ಪರಿಹಾರ ಇದ್ದರೆ ಇದೊಂದೇ

ತಾವು ಮಾಡದ ತಪ್ಪಿಗೆ ರೈತರು ಕಷ್ಟ ಅನುಭವಿಸುತ್ತಿದ್ದಾರೆ. ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿಯನ್ನು ತಿಪ್ಪೆಗೆ ಸುರಿದಿದ್ದಾರೆ. ಟೊಮೇಟೋ ಬೆಳೆದವರು ಕೊಯಿಲು ಮಾಡಲೇ ಇಲ್ಲ. ಇನ್ನು ಅನನಾಸು, ಕಲ್ಲಂಗಡಿ ಬಹುತೇಕ ಎಲ್ಲಾ ಬೆಳೆ ಬೆಳೆದವರೂ ತಲೆಗೆ ಕೈ ಇಟ್ಟು ಕುಳಿತಿದ್ದಾರೆ. ಯಾರಿಗೂ ವಿಮೆ ಇಲ್ಲ. ಇವರ ನಷ್ಟಕ್ಕೆ ಪರಿಹಾರ ಕೊಡುವುದು ಹೇಗೆ? ಸರಕಾರ ಸಾಲ ಮನ್ನಾ ಮಾಡಬಹುದೇ? ಬೆಳೆ ನಷ್ಟ ಕೊಡಬಹುದೇ? ಯಾವುದಕ್ಕೂ ಸರಕಾರದ ಖಜಾನೆಯಲ್ಲಿ ದುಡ್ಡು ಬೇಕಲ್ಲವೇ? ಇನ್ನು ಒಂದೆರಡು ತಿಂಗಳಲ್ಲಿ ಎಲ್ಲಾ ಚಿತ್ರಣ ಗೊತ್ತಾಗುತ್ತದೆ. ಸರಕಾರೀ…

Read more
ಆಮಟೆ ಕಾಯಿ ಒಡೆದದ್ದು

ಅಮಟೆ- ಇದಕ್ಕೆ ಭಾರೀ ಔಷಧೀಯ ಗುಣ ಇದೆ.  

ನಮ್ಮ ಹಿರಿಯರ ಆಹಾರಾಭ್ಯಾಸಗಳಲ್ಲಿ ಬಹಳ  ಶಿಸ್ತು, ಪೌಷ್ಠಿಕತೆ , ಔಷಧೀಯ ಮಹತ್ವ ಇತ್ತು. ಋತುಮಾನ ಆಧಾರಿತ ಆಹಾರವಸ್ತುಗಳನ್ನೇ ಬಳಸುವುದು ಅವರ ಕ್ರಮ. ಇಂತಹ ಆಹಾರಗಳಲ್ಲಿ  ಕೆಸು, ಅಮಟೆ, ಮಾವು, ಕುಡಿ,ಸೊಪ್ಪು ಮುಂತಾದವು ಸೇರಿವೆ. ಹಿರಿಯರು  ಉಚಿತವಾಗಿ   ಲಭ್ಯವಿರುತ್ತಿದ್ದ  ವಸ್ತುಗಳಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದರು. ಅದು ಉಚಿತವಾಗಿದ್ದರೂ ಆರೋಗ್ಯಕ್ಕೆ ಉತ್ತಮವಾಗಿತ್ತು. ಈಗ ನಾವು ದುಡ್ಡು ಕೊಟ್ಟು ಖರೀದಿಸುವ ವಸ್ತುಗಳಲ್ಲಿ  ಆರೋಗ್ಯವನ್ನು  ಗಮನಿಸುವುದೇ ಇಲ್ಲ. ಹಿಂದೆ ಮಳೆಗಾಲವೆಂಬ ಕಷ್ಟದ ಸಮಯದಲ್ಲಿ  ಅಡುಗೆಗೆ ಅಗ್ಗದಲ್ಲಿ ದೊರೆಯುವ ಹುಳಿ ಕಾಯಿ ಇದಾಗಿತ್ತು.  ಏನಿದು…

Read more
ಶುಂಠಿ ಕೊಳೆ ರೋಗಕ್ಕೆ ಪರಿಹಾರ

ಶುಂಠಿ ಕೊಳೆ ರೋಗಕ್ಕೆ ಒಂದೇ ಪರಿಹಾರ.

ಶುಂಠಿಯ ಗಿಡ ಹಳದಿಯಾಗಿ ಕೊಳೆಯುವ Rhizome rot / Soft rot ರೋಗಕ್ಕೆ Pythium aphanidermatum ಶಿಲೀಂದ್ರ,  ಕಾರಣ. ಶುಂಠಿ ಬೆಳೆಯಲ್ಲಿ ಇದರಿಂದಾಗಿ 80-90 % ತನಕ ಬೆಳೆ ನಷ್ಟವಾಗುತ್ತದೆ.  ಇದನ್ನು ಬೇರೆ ಬೇರೆ ವಿಧಾನದಲ್ಲಿ ಟ್ರಯಲ್ ಎಂಡ್ ಎರರ್ ಮಾದರಿಯಲ್ಲಿ ನಿಯಂತ್ರಿಸುವ ಪ್ರಯತ್ನ ಮಾಡಿ ಸಮಾಧಾನ ಮಾಡಿಕೊಳ್ಳುತ್ತಾರೆ. ಇದು ಬಂದ ನಂತರ ನಿಯಂತ್ರಣ ಅಷ್ಟಕ್ಕಷ್ಟೇ. ಮೊದಲೇ ನಿಯಂತ್ರಣ ಮಾಡಿದರೆ ಪರಿಣಾಮಕಾರಿ. ಶುಂಠಿ ರೋಗ ಹೇಗೆ ಬರುತ್ತದೆ:   ಬಿತ್ತನೆ ಗಡ್ಡೆಗಳ ಮೂಲಕ ಈ ರೋಗಕಾರಕ ಶಿಲೀಂದ್ರದ ಪ್ರವೇಶವಾಗುತ್ತದೆ. ಗಡ್ಡೆಗಳಲ್ಲಿ…

Read more
ಡ್ರಾಗನ್ ಪ್ರುಟ್ ಬೆಳೆ

ಕನ್ನಡ ನಾಡಿನಲ್ಲಿ ಹೊಸ ಹಣ್ಣಿನ ಬೆಳೆಯ ಹವಾ- ಡ್ರ್ಯಾಗನ್ ಫ್ರೂಟ್ ಬೆಳೆ.

ಕಡಿಮೆ ನೀರು, ಕಡಿಮೆ ಫಲವತ್ತಾದ ಭೂಮಿಯಲ್ಲೂ  ಬೆಳೆಯಬಹುದಾದ  ಹಣ್ಣಿನ ಬೆಳೆ ಇದು. ಉತ್ತಮ ಲಾಭ ಇದೆ ಎಂಬುದಾಗಿ ಹೇಳುತ್ತಿದ್ದಾರೆ. ಕರ್ನಾಟಕದ ಬಹಳಷ್ಟು ರೈತರಿಗೆ ಈ ಬೆಳೆಯ ಬಗ್ಗೆ ಆಸಕ್ತಿ ಬಂದು ಬೆಳೆ ಪ್ರದೇಶ ದಿನದಿಂದ ದಿನಕ್ಕೆ ವಿಸ್ತರಣೆ ಆಗುತ್ತಿದೆ. ಡ್ರ್ಯಾಗನ್ ಹಣ್ಣು ಇದು  ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣು ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ…

Read more
error: Content is protected !!