ಏಲಕ್ಕಿ ಬೆಳೆ

ಏಲಕ್ಕಿ ಬೆಳೆಯುತ್ತೀರಾ – ಇಲ್ಲಿದೆ ತಳಿಗಳ ಬಗ್ಗೆ ಮಾಹಿತಿ.

ಮಲೆನಾಡು, ಅರೆಮಲೆನಾಡಿನ ರೈತರು ಅಡಿಕೆ ತೋಟದಲ್ಲಿ ಲಾಭದಾಯಕ ಮಿಶ್ರ ಬೆಳೆಯ ಹುಡುಕಾಟದಲ್ಲಿದ್ದಾರೆ. ಇವರಿಗೆ ಯಾವ ತಳಿಯನ್ನು ಬೆಳೆದರ ಉತ್ತಮ , ಯಾವ ಯಾವ ಉತ್ತಮ ತಳಿಗಳಿವೆ ಎಂಬ ಬಗ್ಗೆ ಮಡಿಕೇರಿಯ ಅಪ್ಪಂಗಳದ ಸಾಂಬಾರ  ಬೆಳೆಗಳ ಪ್ರಾದೇಶಿಕ ಸಂಶೋಧನಾ ಸಂಸ್ಥೆಯ  ಮೂಲಕ ಈ ಮಾಹಿತಿ ಲಭ್ಯವಿದೆ. ಬೆಳೆಯುವ ಪ್ರದೇಶ, ಪುಷ್ಪಗೊಚ್ಚಲುಗಳ ಸ್ವಭಾವ, ಗಿಡಗಳ ಗಾತ್ರ ಮತ್ತು ಇತರ ಗುಣಗಳನ್ನು ನೋಡಿ ಏಲಕ್ಕಿಯ ಪ್ರಭೇಧಗಳನ್ನು ಮೂರು ವಿಧಗಳಾಗಿ ವಿಂಗಡಿಸಲಾಗಿದೆ. ಮಲಬಾರ್ ಪ್ರಭೇದದ ಗಿಡಗಳ ಕೊತ್ತುಗಳು ನೆಲದ ಮೇಲೆ ಹರಡಿರುತ್ತವೆ. ಈ…

Read more
ಟ್ರಯಾಂಡ್ರಾ ಅಡಿಕೆ ಗೊಂಚಲು

ಟ್ರಯಾಂಡ್ರಾ ಅಡಿಕೆ – ಇದು ಕಿಲೋ ರೂ. 300-350

ಅಡಿಕೆಯಲ್ಲಿ  ನಮಗೆ ಗೊತ್ತಿರುವಂತದ್ದದ್ದು ಒಂದೇ ಪ್ರಭೇದ. ಅಡಿಕೆಯಲ್ಲಿ  ಹಲವಾರು ಪ್ರಭೇದಗಳಿವೆ. ಅಂತದ್ದರಲ್ಲಿ ಒಂದು ಈ ಒಂದು ಸಣ್ಣ ಅಡಿಕೆ. ಇದನ್ನು  ಒಂದು  ರೀತಿಯಲ್ಲಿ ಕಾಡು ಅಡಿಕೆ ಎನ್ನಲೂ ಬಹುದು.  ನಾವೆಲ್ಲಾ ಬೆಳೆಯುವ ಅಡಿಕೆ ಅರೆಕಾ ಕಟೆಚು Areca catechu ಎಂಬ ವರ್ಗಕ್ಕೆ ಸೇರಿದ್ದು.   Arecaceae ಎಂಬ ಕುಟುಂಬದಲ್ಲಿ ಹಲವಾರು ಪ್ರಭೇಧಗಳಿವೆ. ಕರಾವಳಿ ಮಲೆನಾಡಿನ  ಜನ ಕಂಡಿರುವ ರಾಮ ಅಡಿಕೆ ಎಂಬ ಪ್ರಭೇಧ ಇದರಲ್ಲಿ ಒಂದು. ಹಾಗೆಯೇ ಇಲ್ಲಿ ಪರಿಚಯಿಸಲಾಗುತ್ತಿರುವ  “ಅರೆಕಾ ಟ್ರಯಾಂಡ್ರಾ” Areca triandra ಎಂಬುದು ಅಡಿಕೆಯ…

Read more
ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.

 ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.   

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ದಿನಾಂಕ 11-08-2023ರ ಶುಕ್ರವಾರ ಒಟ್ಟು ಸುಮಾರು 425 ಟನ್  ಅಡಿಕೆ ವ್ಯವಹಾರ ನಡೆದಿದೆ. ಕಳೆದ ವಾರ ಯಾವುದೋ  ಸುದ್ದಿಯ ಕಾರಣಕ್ಕೆ ಕೆಂಪಡಿಕೆ ಧಾರಣೆಯಲ್ಲಿ  ಇಳಿಕೆ ಕಂಡು ಬಂತು. ಚಾಲಿ ಅಡಿಕೆಯ ಧಾರಣೆಯಲ್ಲಿ ಏರಿಕೆ ಆಗುತ್ತಾ ಇದೆ. ಆಗಸ್ಟ್  ತಿಂಗಳು ಸಪ್ಟೆಂಬರ್ ತಿಂಗಳಲ್ಲಿ ಇನ್ನೂ ಸ್ವಲ್ಪ ಏರಿಕೆ ಆಗಬಹುದು ಎಂಬ ಆಶಾಭಾವನೆ  ಮಾರಾಟಗಾರರ ಮಾಹಿತಿಯಿಂದ ಕೇಳಿ ಬರುತ್ತಿದೆ. ಕೆಂಪಡಿಕೆ ಧಾರಣೆ ಇಳಿಕೆ ತಾತ್ಕಾಲಿಕವಾಗಿದ್ದು, ತಿಂಗಳಾಂತ್ಯಕ್ಕೆ  ಇದೆ. ಕ್ವಿಂಟಾಲಿಗೆ ರೂ.1000 ದಷ್ಟಾದರೂ ಏರಬಹುದು ಎನ್ನುತ್ತಾರೆ. ಕಳೆದ…

Read more

ತಜ್ಞರ ಮೌನ – ಭವಿಷ್ಯದಲ್ಲಿ ಅಪಾಯ ತರಬಹುದೇ?

ನಮ್ಮ ಪರಿಸರದಲ್ಲಿ ಇರುವ ಕಿಟಗಳಲ್ಲಿ 20% ಮಾತ್ರ ಹಾನಿಕರಕ ಕೀಟಗಳು. ಉಳಿದ 80% ಉಪಕಾರೀ ಕೀಟಗಳು ಎಂಬುದನ್ನು ಕೀಟಶಾಸ್ತ್ರ ಒಪ್ಪಿಕೊಳ್ಳುತ್ತದೆ. ಆದರೆ ಕೆಲವೊಂದು ವಿಚಾರದಲ್ಲಿ ಮಾತ್ರ ಮೌನವಾಗಿದೆ. ಕೀಟ ಶಾಸ್ತ್ರಜ್ಞರಿಗೆ ಮತ್ತು ಪರಿಸರ ಕಳಕಳಿ ಉಳ್ಳವರಿಗೆ ಕನಿಷ್ಟ ತಮ್ಮ ಅಭಿಪ್ರಾಯವನ್ನಾದರೂ ಬಹಿರಂಗವಾಗಿ ತಿಳಿಸುವ ಜವಾಬ್ಧಾರಿ ಇದೆ. ಅವರು ಮಾತಾಡಬೇಕು. ಆಗಲೇ ಈ ಸಮಸ್ಯೆ ಪರಿಹಾರ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಕೀಟಗಳ ಹಾವಳಿ ಬಹಳ ಜಾಸ್ತಿಯಾಗತೊಡಗಿದೆ. ಕೀಟನಾಶಕ ಬಳಸದೆ ಕೃಷಿ ಮಾಡುತ್ತೇನೆ ಎಂಬುದರ ಹಿಂದಿನ ಸತ್ಯಾಸತ್ಯತೆ ದೇವರಿಗೆ ಮಾತ್ರ…

Read more
ಕೆಂಪು ರಾಸಿ ಅಯದೆ ಇದ್ದದ್ದು

ಅಡಿಕೆ ಧಾರಣೆ ಸ್ಥಿತಿಗತಿ-ದಿನಾಂಕ 10-01-2022, ಚಾಲಿ ಚುರುಕು. ಕೆಂಪು ಸ್ಥಿರ.

ಹೊಸ ವರ್ಷದ ಎರಡನೇ ವಾರ 10-01-2022 ಅಡಿಕೆ ಧಾರಣೆ ಸ್ಥಿರವಾಗಿ ಮುಂದುವರಿದಿದೆ. ಚಾಲಿ ಅಡಿಕೆ ಮಾರುಕಟ್ಟೆಗೆ ಕ್ಯಾಂಪ್ಕೋ ಬೆಂಗಾವಲಾಗಿ ನಿಂತು ದರ ಕುಸಿಯದಂತೆ ಮಾಡಿದೆ. ಈ ವರ್ಷದಾದ್ಯಂತ ಅಡಿಕೆ ಧಾರಣೆ ಇದೇ ರೀತಿಯಲ್ಲಿ ಮುಂದುವರಿಯಲಿದೆ ಎನ್ನಲಾಗುತ್ತಿದೆ. ಕಳೆದ ವರ್ಷದ ದಾಖಲೆಯ ಬೆಲೆಯನ್ನು ಹಿಂದಿಕ್ಕಿ ಇನ್ನೂ ಏರುವ ಸಾಧ್ಯತೆ ಇದೆ ಎಂಬುದಾಗಿಯೂ  ಹೇಳುತ್ತಿದ್ದಾರೆ. ಈ ಸಮಯದ ದರ ಸ್ಥಿತಿಯನ್ನು ನೋಡಿದಾಗ ಹೊಸ ಚಾಲಿ ಧಾರಣೆ ಈ ವರ್ಷ 500 ದಾಟಬಹುದು, ಕೆಂಪು 50,000 ಮೀರಿ ಏರಿಕೆಯಾಗಬಹುದು ಎಂಬ ವದಂತಿಗಳಿವೆ….

Read more
ರತ್ನಗಿರಿ ಅಲ್ಫೊನ್ಸ್ ಹಣ್ಣು

ಮಾವು ಕೊಯ್ಯುವಷ್ಟು ಬೆಳೆದಿದೆಯೇ ? ಹೇಗೆ ತಿಳಿಯುವುದು?

ಮಾವಿನ ಕಾಯಿ ಕೊಯ್ಯುವಾಗ ಅದು ಸರಿಯಾಗಿ ಬೆಳೆದಿದ್ದರೆ ಅದರ ರುಚಿಯೇ ಭಿನ್ನ. ಕಾಯಿ ಕೊಯ್ಯುವಷ್ಟು ಬೆಳೆದಿದೆಯೇ ಇಲ್ಲವೇ ಎಂದು ತಿಳಿಯಲು ಸ್ವಲ್ಪ ಅನುಭವ ಬೇಕು. ಈ ಬಗ್ಗೆ ಮಾಹಿತಿ ಇಲ್ಲಿದೆ. ಈಗ ಮಾವಿನ ಕಾಯಿ ಮಾಗುವ ಸಮಯ. ಮಾವಿನ ಕಾಯಿ ಹೂ  ಬಿಟ್ಟು, ಮಾಗಿ ಹಣ್ಣಾಗಲು 3 ತಿಂಗಳು ಬೇಕು. ಈ ಅವಧಿಯನ್ನು ಕರಾರುವಕ್ಕಾಗಿ ಲೆಕ್ಕಾಚಾರ ಹಾಕಲು ಆಗದು. ಅದಕ್ಕಾಗಿ ಕೆಲವು ಕಣ್ಣಂದಾಜಿನ ಪರೀಕ್ಷೆಗಳು ಮತ್ತು ಯಾದೃಚ್ಚಿಕ ಪರೀಕ್ಷೆಗಳನ್ನು ಮಾಡಿ ಬಲಿತಿದೆಯೇ ಇಲ್ಲವೇ ಎಂದು ತಿಳಿಯಬಹುದು. ಎಳೆಯದಾದ…

Read more
ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ

ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ.

ಅಡಿಕೆ ಮಾರುಕಟ್ಟೆಯಲ್ಲಿ ಭಾರೀ ತಲ್ಲಣಿಕೆ ಉಂಟಾಗಿದ್ದು, ವ್ಯಾಪಾರಿಗಳಿಗೇ ಅಂಜಿಕೆ ಹುಟ್ಟಿದೆ. ಎಲ್ಲಾ ಅಡಿಕೆ ವರ್ತಕರಿಗೂ ಮುಂದೇನಾಗುವುದೋ ಎಂಬ ಚಿಂತೆ ಉಂಟಾಗಿದೆ. ಇರುವ ದಾಸ್ತಾನನ್ನು ಹೇಗಾದರೂ ವಿಲೇವಾರಿ ಮಾಡುವ ಚಿಂತೆಯಲ್ಲಿದ್ದಾರೆ. ಖರೀದಿದಾರರು ಭಾರೀ ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಧಾರಣೆ ಕುಸಿತವೂ ಆಗಬಹುದು. ಹೀಗೆಯೇ ಮುಂದುವರಿಯಲೂ ಬಹುದು.   ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಚೋಲ್ ಅಡಿಕೆ ಬೇಡ ಎಂಬ ಸ್ಥಿತಿ ಉಂಟಾಗಿ ಅಘೋಷಿತ ದರ ಕುಸಿತ ಉಂಟಾಗಿದೆ. ಖರೀದಿದಾರರಲ್ಲಿ ಭಾರೀ ಪ್ರಮಾಣದ ಸ್ಟಾಕು ಇದೆ ಎಂಬ ವರ್ತಮಾನ ಇದೆ….

Read more
land and environment is more suitable for areca nut cultivation

Which land and environment is more suitable for areca nut cultivation?

Any crop can reap the expected return when it is grown in a suitable environment and locality. Any farmer who would like to grow areca nut should take care of this. After growing the crop farmer should get a good return, otherwise, it is economically not worth it. Ideal Place for Planting: Soil Factor: Temperature:…

Read more
ಕೆಂಪಡಿಕೆ

ಅಡಿಕೆ ಧಾರಣೆ ದಿನಾಂಕ- 09-11-2021 ಮಂಗಳವಾರ ಸ್ಥಿರ ಧಾರಣೆ.

09-11-2021 ಮಂಗಳವಾರ  ಅಡಿಕೆ ಧಾರಣೆ ಸ್ಥಿರವಾಗಿಯೂ  ಕರಿಮೆಣಸು ಸ್ವಲ್ಪ ಇಳಿಕೆಯೂ ಕೊಬ್ಬರಿ, ಕಾಫಿ ಹಾಗೂ ರಬ್ಬರ್ ಧಾರಣೆ ಸ್ಥಿರವಾಗಿ ಮುಂದುವರಿದಿದೆ. ಅಡಿಕೆಯ ಧಾರಣೆಗೆ ಯಾವ ಅಂತಂಕವೂ ಇಲ್ಲ. ಯಾವ ಸುದ್ದಿಗೂ ಬೆಳೆಗಾರರು ಗಮನ ಕೊಡಬೇಕಾಗಿಲ್ಲ. ಅಡಿಕೆ ಬೆಳೆಗಾರರ ಸುದ್ದಿಗೆ ಯಾವ ಸರಕಾರವೂ ಬರುವುದಿಲ್ಲ.ಅಡಿಕೆ ಬ್ಯಾನ್ ಮುಂತಾದ ಪ್ರಸ್ತಾಪ ಕೇವಲ ತಾತ್ಕಾಲಿಕ ಮಾತ್ರ. ಇಂದು ಅಡಿಕೆ ಧಾರಣೆ: BANTWALA, 09/11/2021, Coca, 26, 12500, 25000, 22500 BANTWALA, 09/11/2021, New Variety, 3, 27500, 42500, 40000…

Read more
ಅಲೋಪತಿಯಲ್ಲೂ ಸಿಗಲಾರದ ಉಪಶಮನ ಈ ಸಸ್ಯದ ಎಲೆ ಕೊಡುತ್ತದೆ

ಅಲೋಪತಿಯಲ್ಲೂ ಸಿಗಲಾರದ ಉಪಶಮನ ಈ ಸಸ್ಯದ ಎಲೆ ಕೊಡುತ್ತದೆ.

ಈ ಸಸ್ಯದ ಸೊಪ್ಪಿಗೆ ಒಂದು ವಿಶೇಷ ಶಕ್ತಿ ಇದ್ದು, ಅಲರ್ಜಿಗೆ ಇದು ನೀಡುವ ತಕ್ಷಣದ ಉಪಶಮನ ಆಧುನಿಕ ಅಲೋಪತಿ ಔಷದೋಪಚಾರದಲ್ಲೂ ಇಲ್ಲ. ಅನಾದಿ ಕಾಲದಿಂದಲೂ ನಮ್ಮ ಹಿರಿಯರು ಇದನ್ನು ಬಳಸುತ್ತಾ ಬಂದಿದ್ದಾರೆ, ಕಿರಿಯ ತಲೆಮಾರಿನವರಿಗೆ ಈ ಜ್ಞಾನ ವರ್ಗಾವಣೆಯಾಗದೆ  ಅಲರ್ಜಿಯಂತಹ Alarge healing herb ಸಮಸ್ಯೆಗೆ ತಕ್ಷಣ ವೈದ್ಯರಲ್ಲಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ನಾವು ಯಾವುದೇ ಕೃಷಿ ಕೆಲಸ ಮಾಡುವಾಗ ತೀರಾ ಜಾಗರೂಕರಾಗಿ ಇರುವುದಿಲ್ಲ. ಒಮ್ಮೊಮ್ಮೆ ನೆಲದಲ್ಲಿ ಬೆಳೆಯುವ  ತುರಿಕೆ ಉಂಟುಮಾಡುವ ಸಸ್ಯಗಳಾದ ಗಿಡ ತುರುಚೆ (Choriyanam…

Read more
error: Content is protected !!