ಬಸವನ ಹುಳ

ಬಸವನ ಹುಳು ನಿಯಂತ್ರಣ

ಕೆಲವು ವರ್ಷಗಳ ಹಿಂದೆ ಶಿವಮೊಗ್ಗದ ಬಿದ್ರಳ್ಳಿಯಲ್ಲಿ ಕಂಡಿದ್ದ ಈ ಬಸವನ ಹುಳ ಈಗ ಎಲ್ಲೆಡೆಯಲ್ಲೂ ಕಂಡು ಬರುತ್ತಿದೆ. ರೈತರು ಇದರಿಂದ ಬೇಸತ್ತಿದ್ದಾರೆ. ಕೊಲ್ಲುತ್ತಾರೆ. ಮತ್ತೆ ಹುಟ್ಟುತ್ತದೆ. ಯಾವ ರೀತಿ ನಿಯಂತ್ರಣ ಎಂದೇ ಗೊತ್ತಾಗುವುದಿಲ್ಲ. ಇವು ಮರದ ಮೇಲೆಲ್ಲಾ ಏರಿಕೊಂಡು ಕುಳಿತಿವೆ. ಹಗಲು ನಾಲ್ಕು– ಐದು ಇದ್ದರೆ, ಕತ್ತಾಲಾದರೆ ಮರದ ತುಂಬಾ  ಏರಿ ಬಿಡುತ್ತವೆ. ಇವು ದೊಡ್ಡ ಗಾತ್ರದ  ಬಸವನ ಹುಳುಗಳು. ಇವು ಅಡಿಕೆ ಮರದ ಎಳೆ ಎಲೆಗಳನ್ನು ಮತ್ತು ಪಕ್ಕದಲ್ಲಿರುವ  ಇತರ ಗಿಡಗಳ ಎಳೆ ಎಲೆಗಳನ್ನು ತಿನ್ನುತ್ತವೆ. …

Read more

ಮೆಕ್ಕೇ ಜೋಳ ಬೆಳೆಗಾರರು ಕಂಗಾಲಾಗಬೇಕಾಗಿಲ್ಲ.

  ಕೈಯಲ್ಲಿ ತುತ್ತು ಹಿಡಿದುಕೊಂಡ ನಂತರ ಅದನ್ನು ಬಾಯಿಗೆ ಇಡಲೇ ಬೇಕು. ಅದನ್ನು ಸಿಟ್ಟಿನಲ್ಲಿ  ಹೊರ ಚೆಲ್ಲಿದರೆ  ಯಾರಿಗೂ ಏನೂ ಪ್ರಯೋಜನ ಇಲ್ಲ. ನಮ್ಮ ರೈತರು ದಾಸ್ತಾನು ಇಡಬಹುದಾದ ಬೆಳೆಗಳ ಬೆಲೆ ಕುಸಿತವಾದಾಗ ತೆಗೆದುಕೊಳ್ಳೂವ ಅವಸರದ ತೀರ್ಮಾನ ಅವನಿಗೇ ನಷ್ಟದ  ಬಾಬ್ತು ಆಗುತ್ತದೆ. ಮೆಕ್ಕೇ ಜೋಳದ ಬೆಲೆ ಕುಸಿತಕೆ ಕಾರಣ, ಕೋಳೀ  ಉದ್ದಿಮೆಯ ನಷ್ಟ ಎನ್ನಲಾಗುತ್ತಿದೆ. ನಮ್ಮಲ್ಲಿ  ಬೆಳೆಯುವ ಸುಮಾರು 60 % ಹೆಚ್ಚಿನ ಮೆಕ್ಕೇ ಜೋಳ ಕೋಳೀ  ಆಹಾರ ತಯಾರಿಕೆಗೇ ಬಳಸಲ್ಪಡುತ್ತದೆ. ಉಳಿದದ್ದು ಪಶು ಆಹಾರ …

Read more
Keep Your Soil Healthy Without Lime – The Natural Way to Maintain Neutral Soil

Keep Your Soil Healthy Without Lime – The Natural Way to Maintain Neutral Soil

The natural way of maintaining neutral soil health is always beneficial. Applying lime, unbalanced fertilizers, or manures without knowing the actual soil condition leads to a loss of farmers’ hard-earned income. Nowadays, especially arecanut farmers are becoming more serious about nutrient management. However, many simply follow others without understanding soil health, plant physiology, or the…

Read more
ಮಣ್ಣು ಪರೀಕ್ಷೆಗೆ ಮಾದರಿಯನ್ನು ತೆಗೆಯುವ ವಿಧಾನ

ಮಣ್ಣು ಪರೀಕ್ಷೆಗೆ ಮಾದರಿಯನ್ನು ತೆಗೆಯುವ ವಿಧಾನ

ಮನುಷ್ಯನ ದೇಹಾರೋಗ್ಯವನ್ನು ಕೆಲವು ಪರೀಕ್ಷೆಗಳಿಗೆ ಒಳಪಡಿಸಿ ಅನಾರೋಗ್ಯ ಪತ್ತೆ ಮಾಡಿ ಅದರ ಪ್ರಕಾರ ಚಿಕಿತ್ಸೆ ಮಾಡಲಾಗುತ್ತದೆ. ಹೀಗೆ ಮಾಡಿದಾಗ ಅದರ ಫಲಿತಾಂಶ  ಕರಾರುವಕ್ಕಾಗಿರುತ್ತದೆ. ಅದೇ ರೀತಿಯಲ್ಲಿ ಬೆಳೆಗಳಿಗೆ ಕೊಡುವ ಯಾವುದೇ ಪೋಷಕಗಳನ್ನು ಸಸ್ಯಕ್ಕೆ ಅಗತ್ಯವಿದ್ದರೆ ಮಾತ್ರ ಕೊಟ್ಟರೆ ಒಳ್ಳೆಯದು. ಯಾವುದು ಇದೆ, ಯಾವುದರ ಕೊರತೆ ಇದೆ, ಎಷ್ಟು ಕೊಡಬೇಕು ಎಂಬುದನ್ನು ಮಣ್ಣು ಪರೀಕ್ಷೆ ಮಾಡಿ ತಿಳಿಯಲಾಗುತ್ತದೆ.  ಮಣ್ಣು ಎಂಬುದು ಪ್ರಕೃತಿದತ್ತ ಅಮೂಲ್ಯ ಸಂಪತ್ತು. ನಾವು ಬೆಳೆಸುವ ಬೆಳೆಗಳಿಗೆಲ್ಲಾ ಮಣ್ಣೇ ಮೂಲಾಧಾರ. ಮಣ್ಣಿನ ಆರೋಗ್ಯ ಹದಗೆಟ್ಟರೆ ಬೆಳೆಗಳ ಹಾಗೂ…

Read more
ಶ್ರೀಗಂಧದ ಸಸಿಗಳು

ಶ್ರೀಗಂಧ ಬೆಳೆಯಿಂದ ಕೋಟಿ ಗಳಿಕೆ ಸಾಧ್ಯವೇ?

ಶ್ರೀಗಂದ ಬೆಳೆದರೆ ರೈತರು ಕೋಟಿಯಲ್ಲಿ ಮಾತಾಡಬಹುದಂತೆ. ರೈತರೇ ಕೋಟಿಯ ಆಶೆಗಾಗಿ ಗಂಧ ಬೆಳೆಸಬೇಡಿ. ಆದರೆ ಹೋದರೆ ಬಂದರೆ ಕೊಟಿ ಅಷ್ಟೇ.    ಶ್ರೀಗಂಧದ ಬೆಳೆ ಎಲ್ಲದಕ್ಕಿಂತ ಸುಲಭ,ನಿರ್ವಹಣೆ ಇಲ್ಲ, ಬಂಡವಾಳದ ಅವಶ್ಯಕತೆ ಇಲ್ಲ, ಕಡಿಮೆ ಪರಿಶ್ರಮದಲ್ಲಿ ಕೋಟಿ ಲೆಕ್ಕದ ಆದಾಯ ಎಂದೆಲ್ಲಾ ಸಲಹೆ ಕೊಡುವವರು ಸಾಕಷ್ಟು ಜನ ಇದ್ದಾರೆ. ಮಾಡುವುದು ಯಾರೋ, ಬಂಡವಾಳ ಯಾರದ್ದೋ , ಹೇಳುವವರಿಗೆ ಪರೋಕ್ಷವಾಗಿ ತಕ್ಷಣದ ಲಾಭ ಇರುತ್ತದೆ. ಹಿತ್ತಾಳೆಯನ್ನು ಅಪ್ಪಟ ಚಿನ್ನವೆಂದೇ ವಾದ ಮಾಡುವವರಿರುತ್ತಾರೆ. ರೈತರೇ ಕೋಟಿ ಮಾಡಲಾಗುವುದಿದ್ದರೆ ನಿಮಗೆ ಯಾರೂ…

Read more
waiting for food

ಮಂಗಗಳ ಕಾಟಕ್ಕೆ ಮುಕ್ತಿ ಬೇಕೇ? ಮಳೆಗಾಲದಲ್ಲಿ ಇದನ್ನು ಮಾಡಿ.

ಮಂಗಗಳ ಕಾಟ , ಅಳಿಲು, ನವಿಲು, ಹಂದಿ, ಆನೆ, ಕಾಡು ಕೋಣಗಳ ಹಾವಳಿಯಲ್ಲಿ ಕೃಷಿ ಹಾಳಾಗುತ್ತಿದೆಯೇ? ಹಾಗಿದ್ದರೆ ಈ ಮಳೆಗಾಲದಲ್ಲಿ ಒಂದು ದಿನ ಪ್ರತೀಯೊಬ್ಬರೂ ಇದನ್ನು ಮಾಡಿ. ಕೆಲವು ಸಮಯದಲ್ಲಿ ಅವು ನಿಮ್ಮ ತಂಟೆಗೆ ಬರುವುದಿಲ್ಲ. ಮುಂದಿನ ದಿನಗಳಲ್ಲಿ ಕೃಷಿ ಉಳಿಯಬೇಕಾದರೆ ಇದನ್ನು ನಾವೇ ಮಾಡಬೇಕು. ಮೊನ್ನೆ ಕೊರೋನಾ ಲಾಕ್ ಡೌನ್ ಇದ್ದರೂ ಸಹ ಜೂನ್ 5 ರಂದು ಪೇಟೆ ಪಟ್ಟಣಗಳಲ್ಲಿ  ಕೆಲವು ಸಂಘಟನೆಗಳು ಕಸ ಹೆಕ್ಕಿದರು, ಕೆಲವರು ರಸ್ತೆ ಬದಿಗಳಲ್ಲಿ ಸಸಿ ನೆಟ್ಟರು.ಯಾರೋ ಉಡುಗೊರೆಯಾಗಿ ಕೊಟ್ಟ…

Read more
ಕೃಷಿ ಗಣತಿ 2022

ಕೃಷಿ ಗಣತಿ 2022 ನೇ ಇಸವಿಯಲ್ಲಿ ಇದೆ.

ಭಾರತ ಸರಕಾರವು  ಪ್ರತೀ 5 –ವರ್ಷಕ್ಕೊಮ್ಮೆ ಕೃಷಿ ಗಣತಿಯನ್ನು ಮಾಡುತ್ತಾ ಬಂದಿದೆ. ಈ ಹಿಂದೆ 2015-16 ರಲ್ಲಿ 10 ನೇ ಕೃಷಿ ಗಣತಿ ನಡೆದಿದ್ದು, ಈ ವರ್ಷ 2022-23 ರಲ್ಲಿ 11 ನೇ ಕೃಷಿ ಗಣತಿ ನಡೆಯಲಿದೆ.ಇದನ್ನು ಯಾಕೆ ಮಾಡುತ್ತಾರೆ, ಹೇಗೆ ಮಾಡಿದರೆ ಒಳ್ಳೆಯದು? ನಮ್ಮ ದೇಶದಲಿ ಇನ್ನೂ 50% ಕ್ಕಿಂತಲೂ ಹೆಚ್ಚಿನ ಜನ ಕೃಷಿಯನ್ನು  ಜೀವನೋಪಾಯಕ್ಕಾಗಿ ಅವಲಂಭಿಸಿದ್ದಾರೆ. ಹೀಗಿರುವಾಗ ಕೃಷಿ ಸಂಬಂಧಿತ ಯಾವುದೇ ಯೋಜನೆ ನೀತಿ ನಿಯಮಾವಳಿಗಳನ್ನು  ತಯಾರಿಸುವಾಗ ಈ ಗಣತಿ ಮಾರ್ಗದರ್ಶಿಯಾಗಲಿದೆ. ಈಗಾಗಲೇ ಗಣತಿಯ …

Read more
ಸುಳಿ ಮುರುಟಿದ ಅಡಿಕೆ ಗಿಡ

ಅಡಿಕೆ ಸಸ್ಯಗಳು ಮುರುಟಿಕೊಳ್ಳುವುದೇಕೆ? ಪರಿಹಾರ ಏನು?

ಅಡಿಕೆ ಸಸ್ಯಗಳ ಸುಳಿ ಮುರುಟಿಕೊಳ್ಳುವಿಕೆ ಮತ್ತು ಶಿರಭಾಗ ಬಾಗಿ ತಿರುಗುವಿಕೆ, ಗರಗಸ ಗಂಟು ಇವೆಲ್ಲಾ ಒಂದು ಶಾರೀರಿಕ ಸಮಸ್ಯೆಗಳು.ಕೆಲವು ಪ್ರಾಥಮಿಕ ಹಂತದಲ್ಲಿರುವವುಗಳನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ಆದರೆ ಇದು ಸ್ವಲ್ಪ ನಿಧಾನ ಪ್ರಕ್ರಿಯೆ. ಗೊಬ್ಬರ ನಿರ್ವಹಣೆ ಮತ್ತು ಅಗತ್ಯ ಬೇಸಾಯ ಕ್ರಮದಲ್ಲೇ ಇದನ್ನು  ಸರಿಪಡಿಸಿಕೊಳ್ಳಲು ಸಾಧ್ಯ. ನೂರು ಅಡಿಕೆ ಮರಗಳಲ್ಲಿ ಕನಿಷ್ಟ 10 ಆದರೂ ಈ ತರಹ ಸುಳಿ ಮುರುಟುವುದು, ಗರಿ ಬಿಡಿಸಿಕೊಳ್ಳದೆ ಅಲ್ಲಿಗೆ ಗುಛ್ಛವಾಗುವುದು ಇರುತ್ತದೆ. ಇದಕ್ಕೆ ಪ್ರಾದೇಶಿಕ ಇತಿ ಮಿತಿ ಇಲ್ಲ. ಇದನ್ನು ಕೆಲವರು ಹಿಡಿ…

Read more
ಸಾವಯವ ಬೆಲ್ಲ

ಬೆಲ್ಲ – ಯಾವುದರಲ್ಲಿ ರಾಸಾಯನಿಕ ಇದೆ – ಇಲ್ಲ.

ನಾವೆಲ್ಲಾ ಅಂಗಡಿಯಿಂದ ಕೊಳ್ಳುವ ಆಕರ್ಷಕ ಹಳದಿ ಮಡಿ ಬಣ್ಣದ ಬೆಲ್ಲಕ್ಕೂ, ನೈಜ ಬೆಲ್ಲದ ಬಣ್ಣಕ್ಕೂ ಅಜಗಜಾಂತರ ವೆತ್ಯಾಸ ಇದ್ದು, ಅಂಗಡಿಯ ಈ ಬೆಲ್ಲದಲ್ಲಿ ಏನಿದೆ ಎಂಬುದನ್ನು ಆಹಾರ ಇಲಾಖೆ  ಪರಿಶೀಲಿಸುವುದು ಅಗತ್ಯ. ಆದರೂ ಕಡಿಮೆ ರಾಸಾಯನಿಕ ಬಳಸಿ ತಯಾರದ ಬೆಲ್ಲವನ್ನು ಗುರುತಿಸುವುದು ಕಷ್ಟವಲ್ಲ. ಬೆಲ್ಲ ಎಂಬುದು ಕಬ್ಬಿನ ರಸವನ್ನು ಕುದಿಸಿ ಅದರ ನೀರಿನ ಅಂಶವನ್ನು ತೆಗೆದು ಸಿಹಿ ಅಂಶವನ್ನು ಉಳಿಸಿ ಪಡೆಯುವ ವಸ್ತು. ಇದರ ನೈಜ ಸ್ಥಿತಿ ದ್ರವ ರೂಪ. ಇದನ್ನು ಗ್ರಾಹಕರ ಇಷ್ಟಕ್ಕೆ ಮತ್ತು ದಾಸ್ತಾನು,…

Read more
Spiders in Farmlands – The Silent Pest Controllers

Spiders in Farmlands – The Silent Pest Controllers

When farmers see a spider moving across their field or hanging in a web, the common reaction is fear or dislike. Many people think spiders are harmful insects. But the truth is quite the opposite — spiders are among the most beneficial creatures in farmland ecosystems. They silently help the farmer by controlling harmful pests,…

Read more
error: Content is protected !!