ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ- ಬೇಡಿಕೆಯ ಹಣ್ಣು

ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ-ಬೇಡಿಕೆಯ ಹಣ್ಣು- ನಾವೆಲ್ಲಾ ಬೆಳೆಯಬಹುದು

ಮ್ಯಾಂಗೋಸ್ಟಿನ್ ಹಣ್ಣಿಗೆ ಇರುವ ಬೇಡಿಕೆಯನ್ನು ಗಮನಿಸಿ ಕೆಲವರು ದೊಡ್ಡ ಪ್ರಮಾಣದಲ್ಲಿ ಇದನ್ನು ಬೆಳೆಯಲು ಪ್ರಾರಂಭಿಸಿದ್ದಾರೆ. ಇದು ಹೊಸ ಹಣ್ಣು ಅಲ್ಲ. ಬಹಳ ಹಿಂದಿನಿಂದಲೂ ಇತ್ತು. ಈ ಹಣ್ಣಿಗೆ ಕಿಲೋ ರೂ.200 ಕ್ಕಿಂತ ಮೇಲೆ ಇರುತ್ತದೆ. ವಿದೇಶದಿಂದ : Moluccas Island, ಇಂಡೀನೇಶಿಯಾದಿಂದ ಕೇರಳದವರೊಬ್ಬರು ಉನ್ನತ ವ್ಯಾಸಂಗಕ್ಕೆ ಹೋಗಿದ್ದಾಗ ಬೀಜ ತಂದು ಬೆಳೆಸಿದ ತರುವಾಯ (90 ವರ್ಷಕ್ಕೆ ಹಿಂದೆ) ಇಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ ಇದಕ್ಕೆ ಬೇಡಿಕೆ ಮತ್ತು ಬೆಲೆ ಹೆಚ್ಚಾದ ಕಾರಣ ಕೇರಳದಲ್ಲಿ ಇದನ್ನು ಬೆಳೆಸುವವರ ಸಂಖ್ಯೆ ಹೆಚ್ಚಾಗುತ್ತಿದೆ….

Read more
ನವೆಂಬರ್ 19-20-21-22-23 ದಿನಗಳಲ್ಲಿ ವಿಶೇಷ ಕಿಸಾನ್ ಮೇಳ.

ನವೆಂಬರ್ 19-20-21-22-23 ದಿನಗಳಲ್ಲಿ ವಿಶೇಷ ಕಿಸಾನ್ ಮೇಳ.

ನವೆಂಬರ್ ತಿಂಗಳು ದಿನಾಂಕ 19 ಶನಿವಾರದಿಂದ ಮೊದಲ್ಗೊಂಡು 20-21-22-23 ರ ಬುಧವಾರದ ತನಕ ನೆಟ್ಟಣದ ಕಿಡುವಿನಲ್ಲಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ (CPCRI) ವಿಶೇಷ ಕಿಸಾನ್ ಮೇಳ ನಡೆಯಲಿದೆ. ಇದು ಇಲ್ಲಿನ ಇತಿಹಾಸದಲ್ಲೇ ಆತೀ ದೊಡ್ಡ  ರೈತ ಸಂಪರ್ಕ ಕಾರ್ಯಕ್ರಮವಾಗಿದ್ದು, ಇದಕ್ಕೆ ನಿಮ್ಮೆಲ್ಲರನ್ನೂ ಆಹ್ವಾನಿಸಲಾಗುತ್ತದೆ. ನೀವೂ ಬನ್ನಿ ನಿಮ್ಮ ಎಲ್ಲಾ ಮಿತ್ರರನ್ನೂ ಈ ಕಾರ್ಯಕ್ರಮಕ್ಕೆ ಬರುವಂತೆ ತಿಳಿಸಿ. CPCRI ಸಂಸ್ಥೆಯ ಕರ್ನಾಟಕದಲ್ಲಿರುವ ತೆಂಗು – ಅಡಿಕೆ ಬೀಜೋತ್ಪಾದನಾ ಸಂಸ್ಥೆಗೆ 50 ವರ್ಷಗಳ ಸಂಭ್ರಮ.1972 ರಲ್ಲಿ ದಕ್ಷಿಣ…

Read more
ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ

ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ ಹೆಚ್ಚಲಾರಂಭಿಸಿದೆ

ಡ್ರಾಗನ್ ಹಣ್ಣಿನ ಬೆಳೆಗೆ ಭಾರೀ ಮಹತ್ವ ಬರುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಯೂ ಉತ್ತಮವಾಗಿದೆ. ಈ ಬೆಳೆ ರೈತರ ಆದಾಯ ಹೆಚ್ಚಳಕ್ಕೆ ನೆರವಾಗುತ್ತಿದೆ. ನಮ್ಮ ದೇಶವಲ್ಲದೆ ಬೇರೆ ದೇಶಗಳಲ್ಲೂ ಡ್ರಾಗನ್ ಹಣ್ಣಿನ ಬೆಳೆ ಜನಪ್ರಿಅತೆ ಗಳಿಸುತ್ತಿದ್ದು, ಇದಕ್ಕೆ ಪ್ರಾಪಂಚಿಕ ಮಾರುಕಟ್ಟೆ ಇದೆ. ಇಲ್ಲೊಬ್ಬರು ಹೂವಿನ ಹಡಗಲಿಯ ಕಾಲ್ವಿ ಗ್ರಾಮದ ರೈತ  ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಹೇಗೆ ಆದಾಯ ಹೆಚ್ಚಿಸಿಕೊಂಡರು ನೋಡೋಣ. ಕರ್ನಾಟಕ ರಾಜ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದ ಬಣಕಾರ ಶಿವನಾಗಪ್ಪ ದೊಡ್ಡತೋಟಪ್ಪ( 65) ಒಬ್ಬ…

Read more
ಜಾಯಿ ಸಾಂಬಾರ ಬೆಳೆಸಲು ಕಸಿ ಗಿಡದ ಅವಶ್ಯಕತೆ

ಜಾಯಿ ಸಾಂಬಾರ ಬೆಳೆಸಲು ಕಸಿ ಗಿಡದ ಅವಶ್ಯಕತೆ ಇದೆಯೇ?

ಜಾಯೀ ಕಾಯಿ ಅಥವಾ ಜಾಯೀ ಸಾಂಬಾರದ ಸಸ್ಯಾಭಿವೃದ್ದಿಯಲ್ಲಿ ಕಸಿ ತಂತ್ರಜ್ಞಾನ ತೀರಾ ಅವಶ್ಯವೋ  ಅಥವಾ ಸಾಂಪ್ರದಾಯಿಕ ಬೀಜದ ಸಸಿಗಳಿಂದಲೇ ಸಸ್ಯಾಭಿವೃದ್ದಿ ಸಾಕೇ ಎಂಬುದರ ಬಗ್ಗೆ ಇಲ್ಲಿ ಚರ್ಚಿಸೋಣ. ಜಾಯೀ ಕಾಯಿ ಬೆಳೆಯನ್ನು ಅಂತರ ಬೆಳೆಯಾಗಿ ಅಡಿಕೆ, ತೆಂಗಿನ ತೋಟದಲ್ಲಿ ಬೆಳೆದು ಮರವೊಂದರ ವಾರ್ಷಿಕ 10000 ದಷ್ಟು ಆದಾಯ ಪಡೆಯುವ ಕೆಲವು ರೈತರು ಏನೆನ್ನುತ್ತಾರೆ. ಹಾಗೆಯೇ ಕಸಿ ಗಿಡದ ಬಗ್ಗೆ ಯಾಕೆ ಇಷ್ಟೊಂದು ಪ್ರಚಾರ ಎಂಬುದನ್ನು ಇಲ್ಲಿ ವಿವರವಾಗಿ ತಿಳಿಯೋಣ. ಕಸಿ ತಾಂತ್ರಿಕತೆ ಎಂಬುದು ಎಲ್ಲಿ ಬೇಕೋ ಆಲ್ಲಿಗೆ …

Read more
CURE COCONUT STEM BLEEDING

PASTE COW DUNG – CURE COCONUT STEM BLEEDING.

Stem bleeding in coconut palm is a major disease that ends with the death of palm. Cow dung pasting to the infected part will cure this in the initial stage. Its control is not the big thing. Initial identification and proper treatment will cure this disease and prevent its spread. We can discuss the chemical…

Read more
ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ

ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ. ಎಲೆ ಚುಕ್ಕೆಗೆ ಇದೂ ಕಾರಣವಾಗಬಹುದು

ಕರಾವಳಿ ಮಲೆನಾಡಿನಲ್ಲಿ ಈಗ ಕೊಟ್ಟಿಗೆ ಗೊಬ್ಬರದ ಬದಲಿಗೆ ಕುರಿ ಗೊಬ್ಬರ, ಕೋಳಿ ಗೊಬ್ಬರ ಬಳಕೆ ಮಾಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಈ ಗೊಬ್ಬರವನ್ನು ಬಳಕೆ ಮಾಡದೆ ಇರುವುದು ಒಳ್ಳೆಯದು. ಎಲೆ ಚುಕ್ಕೆ ರೋಗ ಬರೇ ಅಡಿಕೆಗೆ ಮಾತ್ರವಲ್ಲ, ಬೇರೆ ಬೇರೆ ಬೆಳೆಗೂ ಬರುತ್ತದೆ. ಅದು ಸಸ್ಯ ಶೇಷಗಳ ಮೂಲಕ ಪ್ರದೇಶದಿಂದ ಪ್ರದೇಶಕ್ಕೆ ಹರಡುವ ಸಾಧ್ಯತೆ ಇದೆ. ರೋಗಗಳು , ಕೀಟಗಳು ಪ್ರದೇಶದಿಂದ ಪ್ರದೇಶಕ್ಕೆ ಹರಡುದಕ್ಕೆ ಹಲವಾರು ಕಾರಣಗಳಿವೆ. ಸಸ್ಯ ಸಾಮಾಗ್ರಿಯನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವಾಗ ಅದರ…

Read more
ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ

ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ – ಮಾಡಬೇಕಾದದ್ದು ಬೇರೆ ಇದೆ.

ಎಲೆಚುಕ್ಕೆ ರೋಗ ಇಲ್ಲದ ಸ್ಥಳವೇ ಇಲ್ಲ. ಇದಕ್ಕೆ ಬೆಳೆಗಾರರು ಏನು ಸಿಂಪಡಿಸಬೇಕು ಎಂದು ಕೇಳುತ್ತಾರೆ. ಆದರೆ ಮೊದಲು ಮಾಡಬೇಕಾದಾದ ಈ ಕೆಲಸ ಮಾಡದೆ ಸಿಂಪರಣೆ  ಮಾಡಿದರೆ ವಾಸಿಯಾಗುವುದಿಲ್ಲ. ಕೆಲವು ಕಡೆ ಕಡಿಮೆ ಇರಬಹುದು. ಕೆಲವು ಕಡೆ ಉಲ್ಪಣ ಸ್ಥಿತಿಗೆ ತಲುಪಿರಲೂ ಬಹುದು. ನೂರು ಮರಗಳಲ್ಲಿ ಕೆಲವು ಮರಗಳು ಸೋಂಕು  ತಗಲಿಸಿಕೊಳ್ಳದೆಯೂ ಇರಬಹುದು. ಇದೆಲ್ಲಾ ಸಸ್ಯದ ಅಂತರ್ಗತ ಶಕ್ತಿಯ ಮೇಲೆ ಅವಲಂಭಿಸಿದೆ. ಕೆಲವು ಸಾಂಕ್ರಾಮಿಕ ರೋಗಗಳು ತೀವ್ರವಾಗಿ ಹರಡಿದರೂ ಎಲ್ಲರನ್ನೂ ಬಾಧಿಸದೆ ಕೆಲವರನ್ನು ಬಿಟ್ಟಿರಬಹುದು. ಅದು ರೋಗಾಣು ಕೊಟ್ಟ…

Read more
ಇಂದಿನಿಂದ 4 ದಿನ ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ.

ಇಂದಿನಿಂದ 4 ದಿನ  ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ. 

ಬೆಂಗಳೂರಿಗೆ ಕೃಷಿಕರು ಹೋಗಬೇಕಿದ್ದರೆ ಅಲ್ಲಿ ಅವರ ಆಕರ್ಷಣೆಯ ವಿಷಯ ವಸ್ತು ಇರಬೇಕು. ಇಲ್ಲಿನ ಕೃಷಿ ವಿಶ್ವ ವಿಧ್ಯಾನಿಲಯವು ಕೃಷಿ ಮೇಳದ ಮೂಲಕ ರಾಜ್ಯ ಹೊರ ರಾಜ್ಯದ ಕೃಷಿಕರನ್ನು ಆಹ್ವಾನಿಸುತ್ತಿದೆ. ಇಂದಿನಿಂದ 4 ದಿನ ನವೆಂಬರ್  2022  ರ ದಿನಾಂಕ 3 -4-5-6 ರ ಗುರುವಾರ, ಶುಕ್ರವಾರ, ಶನಿವಾರ  ಮತ್ತು ಭಾನುವಾರಗಳಂದು ಬೆಂಗಳೂರು ಕೃಷಿ ವಿಶ್ವ ವಿಧ್ಯಾನಿಲಯದಲ್ಲಿ  (ಜಿಕೆವಿಕೆ GKVK)  ನಡೆಸಲಾದ ಎಲ್ಲಾ ಕೃಷಿ, ತೋಟಗಾರಿಕೆ ಮುಂತಾದ  ತಂತ್ರಜ್ಞಾನಗಳನ್ನು ರೈತರಿಗೆ ತಿಳಿಸಿಕೊಡುವ ಉತ್ಸವ ಇದಾಗಿರುತ್ತದೆ. ರೈತ ಇಲ್ಲಿಗೆ ಭೇಟಿ…

Read more
ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು

ಅಕ್ಟೋಬರ್ ತಿಂಗಳು ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು?

ಅಕ್ಟೋಬರ್ ತಿಂಗಳಲ್ಲಿ ನವರಾತ್ರೆ. ದೀಪಾವಳಿ ಹಬ್ಬಗಳ ಕಾರಣ ಅಡಿಕೆ ಧಾರಣೆ ಏರಿಕೆ ಕಾಣಬಹುದು ಎಂಬ ಆಶಯ ಇತ್ತು. ಆದರೆ ಅದು ನೀರಸವಾಗಿ ಮುಂದುವರಿದಿದೆ. ಮುಂದೆ ಏರಿಕೆ ಆಗಬಹುದೇ ಅಥವಾ ಇಳಿಕೆಯೇ ಎಂಬ ಅನುಮಾನ  ಬೆಳೆಗಾರರನ್ನು ಸಹಜವಾಗಿ ಕಾಡುತ್ತಿದೆ. ಕೆಲವು ಬೆಳವಣಿಗೆಗಳ ಪ್ರಕಾರ ಕೆಂಪಡಿಕೆ ಧಾರಣೆ ಇನ್ನು ಒಂದೆರಡು ತಿಂಗಳ ಕಾಲ ಏರಿಕೆ ಆಗದೆ ಮುಂದುವರಿಯುವ ಸಾಧ್ಯತೆ ಇದೆ. ಚಾಲಿ ಸ್ವಲ್ಪ ಏರಿಕೆ ಆಗುವ ಲಕ್ಷಣ ಕಾಣಿಸುತ್ತಿದೆ. ಚಾಲಿಗೆ 500 ಆಗುತ್ತದೆ ಎಂದು ಕಾದು ಕಾದು ಕಡೆಗೆ 480-485…

Read more
error: Content is protected !!