Earthworms how do they increase soil fertility

Earthworms- how do they increase soil fertility?

Earthworms help nature in her overall soil-building and plant growth process through particle breakdown. It may occur in the E worm gizzard which uses ingested mineral particles in small pieces. This grinding process, coupled with the weak acids and enzymes in the gizzards probably the small grinding stones down into even smaller pieces. Now E…

Read more
ಈ ಬೀಜಕ್ಕೆ ಬಾರೀ ಬೆಲೆಯಂತೆ- ನಮ್ಮಲ್ಲೂ ಬೆಳೆಯುತ್ತದೆ.

ಈ ಬೀಜಕ್ಕೆ ಬಾರೀ ಬೆಲೆಯಂತೆ- ನಮ್ಮಲ್ಲೂ ಬೆಳೆಯುತ್ತದೆ.

ಇದು ಆಸ್ತ್ರೇಲಿಯಾ ಮೂಲದ ಬೀಜ. ಇದಕ್ಕೆ ಬಾರೀ ಬೆಲೆಯಂತೆ. ಮೆಕಡೇಮಿಯಾ ಇದರ ಹೆಸರು. ಪ್ರಪಂಚದ ಅತೀ ದುಬಾರಿಯ ಒಣ ಹಣ್ಣು ಎಂದರೆ ಇದು. ಮರವಾಗಿ ಬೆಳೆಯುವ  ಇದರಲ್ಲಿ ತುಂಬಾ ಬೀಜಗಳಾಗುತ್ತವೆ. ಬೀಜದ ತೊಗಟೆ ಒಡೆದರೆ ಒಳಗಡೆ ಗೊಡಂಬಿ ತರಹದ ತಿನ್ನುವ ಒಣ ಬೀಜ ಇರುತ್ತದೆ. ಇದಕ್ಕೆ ವಿದೇಶಗಳಲ್ಲಿ ಭಾರೀ ಬೇಡಿಕೆ. ಮೆಕಡಾಮಿಯಾ Macadamia  ವನ್ನು ಆಸ್ಟ್ರೇಲಿಯನ್ ನಟ್, ಕ್ವಿನ್ ಲ್ಯಾಂಡ್ ನಟ್  ಎಂದೂ ಇದನ್ನು ಕರೆಯುತ್ತಾರೆ. ಪ್ರಪಂಚದ ಬೇರೆ ಬೇರೆ ದೇಶಗಳಾದ  ದಕ್ಷಿಣ ಆಫ್ರಿಕಾ, ಕ್ಯಾಲಿಫೋರ್ನಿಯಾ, ಬ್ರೆಝಿಲ್,…

Read more
ಕೀಟ-ರೋಗನಾಶಕ ಸಿಂಪರಣೆ

ಕೀಟ- ರೋಗನಾಶಕ – ಪೋಷಕಾಂಶಗಳನ್ನು ಹೇಗೆ ಸಿಂಪರಣೆ ಮಾಡಬೇಕು.

ಬಹಳಷ್ಟು ಜನ ರೈತರು  ಕೀಟ- ರೋಗ ನಿಯಂತ್ರಣಕ್ಕೆ ಹಾಗೆಯೇ ಪೋಷಕಾಂಶಗಳನ್ನು  ಬೆಳೆಗಳಿಗೆ  ಸಿಂಪರಣೆ ಮಾಡುವಾಗ ಸರಿಯಾದ ವಿಧಾನದಲ್ಲಿ ಮಾಡದೆ ಅದರ ಸರಿಯಾದ ಫಲಿತಾಂಶ ಪಡೆಯುತ್ತಿಲ್ಲ. ಬೆಳೆಗಳಿಗೆ ಕೀಟ, ರೋಗನಾಶಕಗಳನ್ನು , ಪೋಷಕಗಳನ್ನು  ಹಾಗೆಯೇ ಇನ್ನಿತರ ಕೆಲವು ಉದ್ದೇಶಗಳಿಗೆ ಸಿಂಪರಣೆ ಮಾಡಲಾಗುತ್ತದೆ. ಹೆಚ್ಚಿನ ಸಿಂಪರಣೆಗಳು ಎಲೆಗೆ ಸಿಂಪಡಿಸುವುದಾಗಿದ್ದು, ಇದನ್ನು ಪತ್ರ ಸಿಂಚನ (Folie spray ) ಎಂದು ಕರೆಯಲಾಗುತ್ತದೆ. ಯಾವುದೇ ಸಿಂಪರಣೆ ಇರಲಿ, ಅದರಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಬೇಕೆಂದಾದಲ್ಲಿ ಸರಿಯಾದ ವಿಧಾನದಲ್ಲಿ ಸಿಂಪರಣೆ ಮಾಡಿದರೆ ಮಾತ್ರ ಪಡೆಯಲು…

Read more
ಕಾಂಪ್ಲೆಕ್ಸ್ ಗೊಬ್ಬರ - ನೇರ ಗೊಬ್ಬರ ಯಾವುದು ಒಳ್ಳೆಯದು

ಕಾಂಪ್ಲೆಕ್ಸ್ ಗೊಬ್ಬರ – ನೇರ ಗೊಬ್ಬರ  ಯಾವುದು ಒಳ್ಳೆಯದು.

ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಾಂಪ್ಲೆಕ್ಸ್ ಗೊಬ್ಬರ ಮತ್ತು ನೇರ ಗೊಬ್ಬರ ಇವೆರಡರ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿದೆ. ಕೆಲವರಿಗೆ ಗೊತ್ತಿಲ್ಲ. ರೈತರಾದವರಿಗೆ ಇದು ಒಂದು ಎರಡನೇ ಕ್ಲಾಸಿನ ಪಾಠ. ಸಣ್ಣ ಕ್ಲಾಸಿನಲ್ಲಿ ಮಗ್ಗಿ ಹೇಗೆ ಬಾಯಿಪಾಠ ಬರಬೇಕೋ ಅದೇ ತರಹ ಕೃಷಿಕರಾದವರಿಗೆ ಬೆಳೆ ಪೋಷಕ ಗೊಬ್ಬರ ಮತ್ತು ಅದರ ಸತ್ವಗಳ ಬೆಗ್ಗೆ ಗೊತ್ತಿರಬೇಕು. ಈ ಮಟ್ಟಕೆ ರೈತ ಬೆಳೆದರೆ ತುಂಬಾ ಉಳಿತಾಯವನ್ನೂ ಮಾಡಬಹುದು. ಅಧಿಕ ಇಳುವರಿಯನ್ನೂ ಪಡೆಯಬಹುದು. ಹಿಂದೆ ನಾವು ಅಕ್ಕಿ ಉಪ್ಪಿಟ್ಟು ಮಾಡಬೇಕಿದ್ದರೆ ಅಕ್ಕಿಯನ್ನು ಕಡೆಯುವ ಕಲ್ಲಿನಲ್ಲಿ…

Read more
ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು

ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು.

ಮಾರುಕಟ್ಟೆಯಲ್ಲಿ ಈಗ ತೋತಾಪುರಿ,ಆಪೂಸು ಮಾವಿನ ಕಾಯಿಗಳು ಕಿಲೋ 125 ಕ್ಕೂ ಹೆಚ್ಚಿನ ಬೆಲೆಗೆ ಮಾರಲ್ಪಡುತ್ತದೆ. ಯಾವುದೇ ಹಣ್ಣು ಹಂಪಲು, ತರಕಾರಿ  ಅಕಾಲಿಕವಾಗಿ   ಬೆಳೆದರೆ  ಅಧಿಕ ಲಾಭ. ಮಾವು ಸಹ ಹಾಗೆಯೇ. ಕರಾವಳಿಯ ಭಟ್ಕಳದಿಂದ ಮತ್ತು  ಕೋಲಾರ ಕಡೆಯಿಂದ ಈಗ ಮಾವಿನ ಕಾಯಿ ಗರಿಷ್ಟ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ. ಮಾವು ಒಂದು ಋತುಮಾನದ ಹಣ್ಣಿನ ಬೆಳೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ . ಬೇಸಿಗೆ ಕಾಲ ಮಾರ್ಚ್ ನಿಂದ ಜೂನ್ ತನಕ  ಮಾವಿನ ಪ್ರಮುಖ ಸೀಸನ್. ಈಗ…

Read more
glory of our black pepper production

How we regain the glory of our black pepper production

Our country is the best suitable place in the world for pepper cultivation. The glory of our black pepper was recognized by foreigners in ancient times.  Here the climate condition for pepper cultivation is very good. We assume that countries like Vietnam, Cambodia, Srilanka,  Malaysia  are the best suitable places for pepper cultivation is not…

Read more
ಅಡಿಕೆ ತೋಟ ಮಾಡಬೇಡಿ – ಸದ್ಯಕ್ಕೆ ಮುಂದೂಡಿ

ಅಡಿಕೆ ತೋಟ ಮಾಡಬೇಡಿ – ಸದ್ಯಕ್ಕೆ ಮುಂದೂಡಿ – ಪರಿಸ್ಥಿತಿ ಅನುಕೂಲಕರವಾಗಿ ಇಲ್ಲ.

ಅಡಿಕೆ ಎಂದರೆ ಚಿನ್ನದ ಬೆಳೆ ಎಂದು ತೋಟ ಮಾಡುವವರು ಅಪರಿಮಿತ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದಾರೆ. ಆದರೆ ಕಳವಳದ ಸಂಗತಿ ಎಂದರೆ ಪ್ರಕೃತಿ ಅಡಿಕೆ ಬೆಳೆಗೆ ಸ್ವಲ್ಪ ಮಟ್ಟಿಗೆ ಮುನಿಸಿಕೊಂಡಂತೆ ಕಾಣಿಸುತ್ತಿದೆ. ಆದ ಕಾರಣ ಸ್ವಲ್ಪ ಸಮಯದ ವರೆಗೆ ಅಡಿಕೆ ಬೆಳೆ ವಿಸ್ತರಣೆ, ಹೊಸ ತೋಟ ಮಾಡುವುದನ್ನು ನಿಲ್ಲಿಸಿ. ಇರುವ ತೋಟದ ಆರೈಕೆಯನ್ನು ಉತ್ತಮಪಡಿಸಿ ಹೆಚ್ಚಿನ ಇಳುವರಿ ತೆಗೆಯುವ ಬಗ್ಗೆ ಗಮನಹರಿಸಿ. ಅಡಿಕೆ ಬೆಳೆಗೆ ಅದರಲ್ಲೂ ಸಸಿಗಳಿಗೆ ವಿಪರೀತವಾಗಿ ಎಲೆ ಚುಕ್ಕೆ ರೋಗ  ಬಾಧಿಸುತ್ತಿದ್ದು, ಏನೇ ಸಾಹಸ ಮಾಡಿದರೂ ಇದರನ್ನು…

Read more
ಹನಿ ನೀರಾವರಿಯಲ್ಲಿ ನಿಮ್ಮ ಅನುಭವ- ರೈತರು ರೇಟಿಂಗ್ ಕೊಡುವುದು ಅಗತ್ಯ

ಹನಿ ನೀರಾವರಿಯಲ್ಲಿ ನಿಮ್ಮ ಅನುಭವ- ರೈತರಿಂದ ರೇಟಿಂಗ್ ಅಗತ್ಯ.

ನೀರಾವರಿಯಲ್ಲಿ ಅಮೂಲ್ಯವಾದ ನೀರಿನ ಉಳಿತಾಯಕ್ಕಾಗಿ ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹನಿ ನೀರಾವರಿ ಸಾಮಾಗ್ರಿಗಳನ್ನು ತಯಾರಿಸಿ ಪೂರೈಕೆ ಮಾಡುವವರ ಸಂಖ್ಯೆಯೂ ತುಂಬಾ ಹೆಚ್ಚಾಗುತ್ತಿದೆ. ಹೀಗಿರುವಾಗ ನೀವು ಅಳವಡಿಸಿಕೊಂಡ ಬ್ರಾಂಡ್ ನಲ್ಲಿ ನೀವೆಷ್ಟು ತೃಪ್ತರು ಎಂಬ ಬಗ್ಗೆ ಜನಾಭಿಪ್ರಾಯ ಸಂಗ್ರಹಣೆ ಮಾಡುವ ಕಿರು ಪ್ರಯತ್ನ ಇದು.  ಹನಿ ನೀರಾವರಿ ಅಳವಡಿಸಿಕೊಂಡ ಪ್ರತೀಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರಿಂದ  ಹೊಸಬರಿಗೆ ಯಾವ ಬ್ರಾಂಡ್ ಒಳ್ಳೆಯದು ಎಂಬುದನ್ನು ತೀರ್ಮಾನಿಸುವುದಕ್ಕೆ  ಅನುಕೂಲವಾಗುತ್ತದೆ. ಈ ಉದ್ದೇಶಕ್ಕಾಗಿಯೇ ಈ ಬರಹ. ಸಾಮಾನ್ಯವಾಗಿ…

Read more
error: Content is protected !!