Termite Mounds Explained – How They Help or Harm Farmland and Improve Soil Fertility

Termite Mounds Explained – How They Help or Harm Farmland and Improve Soil Fertility

Termite mounds are a common sight in many farmlands, forests, and open fields across India. These structures, often mistaken as useless dirt piles, actually hold more significance than meets the eye. Understanding how termite mounds form, their role in farming, and how they can benefit or harm crops can help farmers make informed decisions. How…

Read more
betel leaf

ವೀಳ್ಯದೆಲೆ ಬೆಳೆಗಾರರೇ ನಿಮ್ಮ ಸಮಸ್ಯೆಗೆ ಇಲ್ಲಿದೆ ಉತ್ತರ.

ವೀಳ್ಯದೆಲೆ ಬೇಸಾಯ  ವಾರದ ಆದಾಯದ  ಬೆಳೆಯಾಗಿದ್ದು ಸಾಕಷ್ಟು ರೈತರು ನಿತ್ಯ ಖರ್ಚಿನ ಬೆಳೆಯಾಗಿ ಇದನ್ನು ಬೆಳೆಸುತ್ತಾರೆ. ಕರ್ನಾಟಕದಲ್ಲಿಇದರ ವಿಸ್ತೀರ್ಣ 8288 ಹೆಕ್ಟರ್ ಹಾಗೂ ಇಳುವರಿ 153600 ಮೆ.ಟನ್. ಎಲೆಗಳು ಉತ್ಪತ್ತಿಯಾಗುತ್ತಿದೆ.ಈ ಬೆಳೆಯಲ್ಲಿ ಇತ್ತೀಚೆಗೆ  ಕೆಲವು ರೋಗಗಳು ಬೆಳೆಗಾರರನ್ನು ಸೋಲಿಸುತ್ತಿದೆ. ಎಲೆ ಚುಕ್ಕೆ ರೋಗ, ಎಲೆ ಮುರುಟು ರೋಗ, ಹಾಗೆಯೇ ಎಲೆಯ ಸೊರಗು ರೋಗ, ಜೊತೆಗೆ ಬುಡ ಕೊಳೆಯುವ ರೋಗ ಹೆಚ್ಚಿನ ವೀಲ್ಯದೆಲೆ ಬೇಸಾಯಗಾರರು ಅನುಭವಿಸುತ್ತಿರುವ ಸಮಸ್ಯೆ. ಇಂತಹ ವೀಳ್ಯದೆಲೆಗೆ ಮಾರುಕಟ್ಟೆ ಮೌಲ್ಯ ಇರುವುದಿಲ್ಲ. ಕರ್ನಾಟಕದ ಪ್ರಮುಖ  ವೀಳ್ಯದೆಲೆ…

Read more
ಎಲೆ ಮತ್ತು ಹೂಗೊಂಚಲಿಗೆ ಸಿಂಪರಣೆ ಮಾಡಿಡ ಅಡಿಕೆ

ಸಿಂಪರಣೆಯ ಮೂಲಕ ಪೋಷಕಗಳು- ಅದ್ಬುತ ಫಲಿತಾಂಶ

ಬೆಳೆಯಲ್ಲಿ ಕಂಡುಬರುವ ಪೋಷಕಾಂಶಗಳ ಕೊರತೆಯನ್ನು ಶೀಘ್ರವಾಗಿ ಸರಿಪಡಿಸಲು ಇರುವ ಉಪಾಯ ಎಲೆಗಳೆಂಬ ಆಹಾರ ಸಂಗ್ರಾಹಕಕ್ಕೆ ಅದನ್ನು ಪೂರೈಕೆ  ಮಾಡುವುದು. ಹೀಗೆ ಮಾಡುವುದರಿಂದ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ಬೇಕಾಗುವ ಆಹಾರಾಂಶಗಳನ್ನು ಸುಲಭವಾಗಿ ಒದಗಿಸಬಹುದು. ಖರ್ಚಿನಲ್ಲಿ ಉಳಿತಾಯವಾಗುತ್ತದೆ. ಪೋಷಕಗಳು ಸಮರ್ಪಕವಾಗಿ ಬೆಳೆಗಳಿಗೆ ದೊರೆಯುತ್ತದೆ. ಉತ್ತಮ ಫಲಿತಾಂಶವೂ ಲಭ್ಯ. ಎಲೆಗಳಿಗೆ ಮತ್ತು ಹೂಗೊಂಚಲುಗಳಿಗೆ ಸಿಮಂಪರಣೆ  ಮಾಡಿ ಸುಪ್ತ ಹಸಿವು ನೀಗಿಸಬಹುದು. ಯಾವುದೇ ಬೆಳೆ ಬೆಳೆಸುವಾಗ ನಿಮಗೆ ತೃಪ್ತಿಕರವಾದ ಬೆಳವಣಿಗೆ  ಕಂಡು ಬರಲಿಲ್ಲವೇ , ಹಾಗಾದರೆ ಒಮ್ಮೆ ಅಥವಾ ಎರಡು ಬಾರಿ ಸಿಂಪರಣೆ…

Read more
ವಿಯೆಟ್ನಾಂ ಸೂಪರ್ ಅರ್ಲಿ ತಳಿಯ ಕಾಯಿ ಹಲಸು ಮತ್ತು ಹಣ್ಣು

1 ವರ್ಷಕ್ಕೆ ಕಾಯಿ ಬಿಡುವ ವಿಶೇಷ ಹಲಸು ಇದು!

ಹಲಸಿನಲ್ಲಿ 1 ವರ್ಷಕ್ಕೆ ಕಾಯಿ ಬರುತ್ತದೆ ಎಂದರೆ ಯಾರಾದರೂ ನಂಬುವುದುಂಟೇ? ಬಹುಷಃ ಹಳೆ ತಲೆಗಳು ಇದನ್ನು ನಂಬಲಿಕ್ಕಿಲ್ಲ. ಈಗ ಹಲಸಿನಲ್ಲಿ ಕಸಿ ಮಾಡಿದ ಸಸಿಗಳನ್ನು ಉತ್ಪಾದಿಸುವ ಕಾರಣದಿಂದ ಸಾಂಪ್ರದಾಯಿಕವಾಗಿ ನಾವು 7-8 ವರ್ಷ ಕಾದು ಇಳುವರಿ ಪಡೆಯುವಂತಹ ಪ್ರಮೇಯ ಇಲ್ಲ. ನೆಟ್ಟು ಗಿಡದ ಬೆಳೆವಣಿಗೆ ಹೊಂದಿ 3-4 ವರ್ಷಕ್ಕೆ ಫಲ ಕೊಡಲು ಪ್ರಾರಂಭವಾಗುತ್ತದೆ. ಆದರೆ ಇದೊಂದು ತಳಿ ಮಾತ್ರ ಕಸಿ ಗಿಡ ನೆಟ್ಟು 1 ವರ್ಷಕ್ಕೆ ಕಾಯಿ ಬಿಡುತ್ತದೆ. ವಿಯೆಟ್ನಾಂ ಸೂಪರ್ ಅರ್ಲಿ (Vietnam super early)…

Read more

ಹಾಲು ಉತ್ಪಾದಕರಿಗೆ ಬರಲಿದೆ ಕಷ್ಟದ ದಿನಗಳು.

ಅಮೆರಿಕಾ ದೇಶವು ಭಾರತದೊಂದಿಗೆ ಡೈರಿ ಉದ್ದಿಮೆಯಲ್ಲಿ ತೊಡಗಿಸಿಕೊಳ್ಳುವ  ಒಪ್ಪಂದಕ್ಕೆ  ಮುಂದಾಗಿದ್ದು, ಇದರಿಂದ ನಮ್ಮ ದೇಶದ ಸಣ್ಣ ಅತೀ ಸಣ್ಣ ಡೈರಿ ಉದ್ದಿಮೆದಾರರು ಕಷ್ಟಕ್ಕೆ ಬೀಳಬಹುದು. ಅಧ್ಯಕ್ಷ    ಡೊನಾಲ್ಡ್ ಟ್ರಂಪ್  ಸದ್ಯವೇ  ಭೇಟಿ ಕೊಡಲಿದ್ದು, ಈ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ನಡುವೆ ನಡೆಯುವ ಒಪ್ಪಂದಗಳಲ್ಲಿ   ಹೈನೋದ್ಯಮದಲ್ಲಿ ( ಹೈನೋತ್ಪನ್ನಗಳು)ತನ್ನ ಪಾಲುದಾರಿಕೆಯೂ ಸೇರಿದೆ. ಭಾರತ  ಏನಾದರೂ ಈ ಒಪ್ಪಂದಕ್ಕೆ  ಸಮ್ಮತಿಸಿ ಸಹಿ ಹಾಕಿದ್ದೇ ಆದರೆ  ಇಲ್ಲಿನ  ಹೈನೋದ್ಯಮಕ್ಕೆ ಗ್ರಹಣ ಬಡಿದಂತೆ.·   ನಮ್ಮ ದೇಶದಲ್ಲಿ  2-4 10 -20 …

Read more
ripped coco beans

ಕೊಕ್ಕೋ – ಹಸಿ ಬೀಜದ ಸಂಸ್ಕರಣೆಯ ವಿಧಾನ .

ಅಡಿಕೆ – ರಬ್ಬರ್ ಒಂದಷ್ಟು ಸಮಯ ದಾಸ್ತಾನು ಇಟ್ಟು ನಂತರ ಮಾರಾಟ ಮಾಡಬಹುದು. ಆದರೆ ಕೊಕ್ಕೊ ಹಸಿ ಬೀಜವನ್ನು ಕೋಡು ಒಡೆದ ದಿನವೇ ಮಾರಾಟ ಮಾಡಬೇಕು. ಖರೀದಿದರಾರೇ ಇಲ್ಲದ ಮೇಲೆ ಮಾರುವುದು ಯಾರಿಗೆ? ಚಿಂತೆ ಬೇಡ ಅದನ್ನು ಒಣಗಿಸಿ. ಮತ್ತೆ ಮಾರಾಟ ಮಾಡಬಹುದು.    ನಮ್ಮಿಂದ ಖರೀದಿ ಮಾಡಿದ  ಕೊಕ್ಕೋ ಹಸಿ ಬೀಜಗಳನ್ನು ಖರೀದಿದಾರರು ವೈಜ್ಞಾನಿಕ ಹುಳಿ ಬರಿಸಿ  ಒಣಗಿಸುತ್ತಾರೆ. ನಂತರ ಅದರ ಉತ್ಪನ್ನಗಳನ್ನು ತಯಾರಿ ಮಾಡುತ್ತಾರೆ. ಸರಿಯಾಗಿ ಒಣಗಿಸಿ ನಾವು ಮಾರಾಟ ಮಾಡಿದರೂ ಸಹ ಅವರು…

Read more
ನಾಟಿ ಹಸು,ಕರು

ಒಂದು ನಾಟಿ ಹಸು ಖರೀದಿಗೆ 25000 ಸಹಾಯಧನ !

ನಾಟಿ ಹಸುಗಳ ಸಂತತಿ ಕಡಿಮೆಯಾಗುತ್ತಿದೆ. ಸಾವಯವ ವಸ್ತುಗಳಿಲ್ಲದೆ ಕೃಷಿ ಕೃತಕವಾಗುತ್ತಿದೆ. ಹಾಗಾಗಿ ನಮ್ಮ ಕೃಷಿ ಪದ್ದತಿ ಇನ್ನು ಸ್ವಲ್ಪ ಹಿಂದಿನ ಕಾಲದತ್ತ ಹೋಗಬೇಕಾಗಬಹುದು. ನಮ್ಮ ಹಿರಿಯರು ಸೊಪ್ಪು ಸದೆ, ಸಗಣಿ ಗೊಬ್ಬರ  ಮುಂತಾದವುಗಳ  ಮೂಲಕ ಕೃಷಿ ಮಾಡುತ್ತಿದ್ದರೋ ಅದೇ ಕ್ರಮವನ್ನು ಅನುಸರಿಸಬೇಕಾಗುತ್ತದೆ. ಅದಕ್ಕೆ ನಮ್ಮಲ್ಲಿ ಈಗ ಕೊರತೆ ಎಂದರೆ ಹಸುಗಳು. ಸಿಹಿ ಇದ್ದಲ್ಲಿ ಇರುವೆ ಬರುತ್ತದೆ ಎಂಬಂತೆ ಹಸು ಸಾಕಬೇಕಿದ್ದರೆ ಅದರಲ್ಲಿ ಸಾಕುವವರಿಗೆ ಲಾಭ ಬೇಕು. ಈ ಅಂಶವನ್ನು ಮನಗಂಡು ಹರ್ಯಾಣ ಸರಕಾರ ದೇಶದಲ್ಲೇ ಮೊದಲಬಾರಿಗೆ ಕೃಷಿಕರು…

Read more
ಕೃಷಿ ಗಣತಿ 2022

ಕೃಷಿ ಗಣತಿ 2022 ನೇ ಇಸವಿಯಲ್ಲಿ ಇದೆ.

ಭಾರತ ಸರಕಾರವು  ಪ್ರತೀ 5 –ವರ್ಷಕ್ಕೊಮ್ಮೆ ಕೃಷಿ ಗಣತಿಯನ್ನು ಮಾಡುತ್ತಾ ಬಂದಿದೆ. ಈ ಹಿಂದೆ 2015-16 ರಲ್ಲಿ 10 ನೇ ಕೃಷಿ ಗಣತಿ ನಡೆದಿದ್ದು, ಈ ವರ್ಷ 2022-23 ರಲ್ಲಿ 11 ನೇ ಕೃಷಿ ಗಣತಿ ನಡೆಯಲಿದೆ.ಇದನ್ನು ಯಾಕೆ ಮಾಡುತ್ತಾರೆ, ಹೇಗೆ ಮಾಡಿದರೆ ಒಳ್ಳೆಯದು? ನಮ್ಮ ದೇಶದಲಿ ಇನ್ನೂ 50% ಕ್ಕಿಂತಲೂ ಹೆಚ್ಚಿನ ಜನ ಕೃಷಿಯನ್ನು  ಜೀವನೋಪಾಯಕ್ಕಾಗಿ ಅವಲಂಭಿಸಿದ್ದಾರೆ. ಹೀಗಿರುವಾಗ ಕೃಷಿ ಸಂಬಂಧಿತ ಯಾವುದೇ ಯೋಜನೆ ನೀತಿ ನಿಯಮಾವಳಿಗಳನ್ನು  ತಯಾರಿಸುವಾಗ ಈ ಗಣತಿ ಮಾರ್ಗದರ್ಶಿಯಾಗಲಿದೆ. ಈಗಾಗಲೇ ಗಣತಿಯ …

Read more
banana plants

ಮಳೆಗಾಲದಲ್ಲಿ ಬಾಳೆ ಸಸ್ಯ ಮಗುಚಿ ಬೀಳುವುದಕ್ಕೆ ಕಾರಣ- ಪರಿಹಾರ.

ಮಳೆಗಾಲದಲ್ಲಿ ಬಾಳೆ ದಂಟು ಮುರಿದು ಬೀಳುವ ಸಮಸ್ಯೆ ಎಲ್ಲಾ ಕಡೆಯಲ್ಲೂ ಕಂಡು ಬರುತ್ತದೆ. ಅಂತಹ ಬಾಳೆಯ ಕಾಂಡವನ್ನು ಸ್ವಲ್ಪ ಕಡಿದು ನೋಡಿದರೆ ಕಾಂಡ ಹಾಳಾಗಿರುತ್ತದೆ. ಬಾಳೆಯ ಸಸ್ಯಗಳು ಇನ್ನೇನೋ ಗೊನೆ ಹಾಕಬೇಕು ಎಂಬ ಹಂತದಲ್ಲಿ, ಅಥವಾ ಗೊನೆ ಹಾಕಿ ಬೆಳೆಯುತ್ತಿರುವ ಹಂತದಲ್ಲಿ ಇದಕ್ಕೆ ಇಂದು ಕೀಟ ತೊಂದರೆ  (Pseudostem borer,and Rhizome weevil)ಮಾಡುತ್ತದೆ. ಈ ಕೀಟದ ಚಟುವಟಿಕೆ ಮಳೆಗಾಲ ಪ್ರಾರಂಭದಲ್ಲಿ ಮತ್ತು ಕೊನೆಗೆ ಹೆಚ್ಚು. ಇದರಿಂದ ಇಡೀ  ಗೊನೆ ಹಾಳಾಗುತ್ತದೆ. ಉಳಿದ ಬಾಳೆಗೂ ಪ್ರಸಾರವಾಗುತ್ತದೆ. ಬಾಳೆ ಗೊನೆ…

Read more
ಕೊಳೆರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯ

ಕೊಳೆ ರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯಕ್ಕೂ  ಸಂಬಂಧಗಳಿರಬಹುದೇ ಯೋಚಿಸಿ.

ಈ ವರ್ಷ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಕಾಯಿಗಳಿಗೆ ಕೊಳೆ ರೋಗ ಬಂದಿದೆ ಎಂದು ಹೇಳುತ್ತಿದ್ದಾರೆ.  ಹೆಚ್ಚಿನ ಕಡೆ ಕೊಳೆ ರೋಗ ಬಂದಿದೆ. ಇದಕ್ಕೆ ಸಸ್ಯ ಆರೋಗ್ಯ  ಕಾರಣ ಇರಬಹುದೇ? ಕೆಲವು ದೃಷ್ಟಿಕೋನದಲ್ಲಿ ಇದು ನಿಜ ಎನ್ನಿಸುತ್ತದೆ. ಅಡಿಕೆಯ ಕೊಳೆ ರೋಗ ಬಂದಂತೆ ಅಡಿಕೆ ಸಸಿ/ ಮರಗಳಿಗೆ , ತೆಂಗಿನ ಮರಗಳಿಗೆ ಸುಳಿ ಕೊಳೆ ರೋಗವೂ  ಇತ್ತೀಚೆಗೆ ಬಹಳಷ್ಟು ಹೆಚ್ಚಾಗುತ್ತಿದೆ. ಪೋಷಕಾಂಶಗಳು ಅಸಮತೋಲನವಾಗಿ ಸಸ್ಯಕ್ಕೆ ಲಭ್ಯವಾಗದಿರುವುದೇ ಇದಕ್ಕೆ ಒಂದು ಕಾರಣ ಇರಬಹುದೇ ಎಂಬ ಬಗ್ಗೆ ಸಂಶಯವಿದೆ.  ನಾವೆಲ್ಲಾ…

Read more
error: Content is protected !!