ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು  ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ  ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata  ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…

Read more

Earthworms: Nature’s Soil Engineers for Sustainable Farming

Earthworms, often called the “farmer’s friends,” play a vital role in soil health and sustainable agriculture. Though small in size, their impact on soil fertility, plant growth, and environmental balance is immense. Understanding their role, types, and benefits can help farmers and gardeners harness their power for long-term soil enrichment. What Are Earthworms? Earth worms…

Read more
ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ- ಬೇಡಿಕೆಯ ಹಣ್ಣು

ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ-ಬೇಡಿಕೆಯ ಹಣ್ಣು- ನಾವೆಲ್ಲಾ ಬೆಳೆಯಬಹುದು

ಮ್ಯಾಂಗೋಸ್ಟಿನ್ ಹಣ್ಣಿಗೆ ಇರುವ ಬೇಡಿಕೆಯನ್ನು ಗಮನಿಸಿ ಕೆಲವರು ದೊಡ್ಡ ಪ್ರಮಾಣದಲ್ಲಿ ಇದನ್ನು ಬೆಳೆಯಲು ಪ್ರಾರಂಭಿಸಿದ್ದಾರೆ. ಇದು ಹೊಸ ಹಣ್ಣು ಅಲ್ಲ. ಬಹಳ ಹಿಂದಿನಿಂದಲೂ ಇತ್ತು. ಈ ಹಣ್ಣಿಗೆ ಕಿಲೋ ರೂ.200 ಕ್ಕಿಂತ ಮೇಲೆ ಇರುತ್ತದೆ. ವಿದೇಶದಿಂದ : Moluccas Island, ಇಂಡೀನೇಶಿಯಾದಿಂದ ಕೇರಳದವರೊಬ್ಬರು ಉನ್ನತ ವ್ಯಾಸಂಗಕ್ಕೆ ಹೋಗಿದ್ದಾಗ ಬೀಜ ತಂದು ಬೆಳೆಸಿದ ತರುವಾಯ (90 ವರ್ಷಕ್ಕೆ ಹಿಂದೆ) ಇಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ ಇದಕ್ಕೆ ಬೇಡಿಕೆ ಮತ್ತು ಬೆಲೆ ಹೆಚ್ಚಾದ ಕಾರಣ ಕೇರಳದಲ್ಲಿ ಇದನ್ನು ಬೆಳೆಸುವವರ ಸಂಖ್ಯೆ ಹೆಚ್ಚಾಗುತ್ತಿದೆ….

Read more
ರೋಗ ಸೋಂಕು ರಹಿತ ಬಳ್ಳಿ

ಕರಿಮೆಣಸು – ಯಾವ ಬಳ್ಳಿ ಸಾಯುತ್ತದೆ- ಯಾವುದನ್ನು ಉಳಿಸಬಹುದು?

ಮಳೆಗಾಲ ಮೆಣಸಿನ ಬಳ್ಳಿಗೆ ತೀವ್ರವಾದ ತೊಂದರೆಯನ್ನು ಉಂಟು ಮಾಡುತ್ತದೆ. ಮಳೆಗಾಲ ಪ್ರಾರಂಭವಾದಾಗಿನಿಂದ ಮುಗಿಯುವ ತನಕ ಯಾವಾಗಲೂ ಬರಬಹುದಾದ ಬಳ್ಳಿ ಕೊಳೆ ರೋಗವನ್ನು (Phytophthora foot rot) ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಬಳ್ಳಿಯನ್ನು ಬದುಕಿಸಬಹುದು. ರೋಗ  ಪ್ರಾರಂಭವಾಗುವಾಗ ಬಳ್ಳಿ ಯಾವ ಲಕ್ಷಣಗಳನ್ನು ತೋರಿಸುತ್ತದೆ ಎಂಬುದನ್ನು ನಮಗೆ ಗುರುತಿಸಲು ಸಾಧ್ಯವಿದ್ದರೆ ಮಾತ್ರ ನಿವಾರಣೆ ಮಾಡಲು ಸಾಧ್ಯ. ಬುಡ ಭಾಗದಲ್ಲಿ ಎಲೆ ಉದುರಿದೆಯೇ: ಆದಾರ ಮರಕ್ಕೆ ಹಬ್ಬಿದ ಬಳ್ಳಿಯ ಎಲೆಗಳಲ್ಲಿ ಮೊದಲ ಲಕ್ಷಣ ಕಂಡು ಬರುತ್ತದೆ. ರೋಗವು ಮೊದಲಾಗಿ ಬಳ್ಳಿಯ ಬೇರಿಗೆ…

Read more
3 ವರ್ಷ ತುಂಬುತ್ತಿರುವ ಅಡಿಕೆ ಸಸಿ

3 ವರ್ಷಕ್ಕೆ ಅಡಿಕೆ ಫಲ ಕೊಡಬೇಕಾದರೆ ಏನೇನು ಮಾಡಬೇಕು?

ಅಡಿಕೆ ಸಸಿ ನೆಟ್ಟು ಅದು ಇಳುವರಿ ಬರಲು ಅಥವಾ ಹೂ ಗೊಂಚಲು ಮೂಡಲು ಕೇವಲ 3 ವರ್ಷ ಸಾಕು. ಅದು ನಾವು ಬೆಳೆಸುವ ಕ್ರಮ ಮತ್ತು ತಳಿ ಗುಣದಿಂದ ನಿರ್ಧಾರವಾಗುತ್ತದೆ. ಬಹುತೇಕ ಎಲ್ಲಾ ತಳಿಗಳೂ ಫಸಲು ಕೊಡುವುದು 1 ವರ್ಷ ವಿಳಂಬವಾದರೂ ಹೂ ಗೊಂಚಲನ್ನು ಕೇವಲ 3 ನೇ ವರ್ಷಕ್ಕೆ ತೋರಿಸುತ್ತದೆ. ಅಡಿಕೆ ಸಸಿಯಲ್ಲಿ ಹೂ ಗೊಂಚಲು ಬರಲು ಕೆಲವರು 4-5-6 ವರ್ಷ ತನಕವೂ ಕಾಯುತ್ತಾರೆ. ಇದು ಅವರ ಅಸಮರ್ಪಕ ತೋಟ ನಿರ್ವಹಣೆ ವಿಧಾನದಿಂದ ಆಗುವುದು. ಉತ್ತಮವಾದ…

Read more
ಹುತ್ತಗಳಿಂದ ಕೃಷಿಕರಿಗೆ ಏನು ಲಾಭ? ಕಡಿಮೆಯಾಗಲು ಕಾರಣ ಏನು?

ಹುತ್ತಗಳಿಂದ ಕೃಷಿಕರಿಗೆ ಏನು ಲಾಭ? ಕಡಿಮೆಯಾಗಲು ಕಾರಣ ಏನು?

ನಮ್ಮ ಸುತ್ತಮುತ್ತ ಎಲ್ಲಾ ಕಡೆಯಲ್ಲಿ ಕಾಣಸಿಗುತ್ತಿದ್ದ ಹುತ್ತಗಳು ಈಗ ಅಪರೂಪವಾಗಲಾರಂಭಿಸಿದೆ.  ಇದು ನಮ್ಮ ಹೊಲದ ಮಣ್ಣು  ಸಾವಯವ ಅಂಶ ಕಳೆದುಕೊಡಿರುವುದರ ಸೂಚನೆ. ಬಯಲು ಸೀಮೆಯ ಕಡೆ, ಕಾಡು ಇರುವಲ್ಲಿ ಮಾನವ ಹಸ್ತಕ್ಷೇಪ ಇಲ್ಲದ ಕಡೆ ಸ್ವಲ್ಪ ಮಟ್ಟಿಗೆ ಹುತ್ತಗಳು ಕಾಣಸಿಕ್ಕರೆ ಉಳಿದೆಡೆ ಹುತ್ತಗಳಿಲ್ಲ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುತ್ತಗಳ ಸಂಖ್ಯೆಯೇ ಕ್ಷೀಣಿಸುತ್ತಿದೆ! ಹುತ್ತಗಳು ಇಲ್ಲದಿದ್ದರೆ ಗೆದ್ದಳು ಇಲ್ಲವಲ್ಲಾ ಒಳ್ಳೆಯದೇ ಅಯಿತಲ್ಲಾ ಎಂದು ಭಾವಿಸಬೇಡಿ. ಹುತ್ತಗಳು ನಮ್ಮ ಭೂಮಿಯ ಫಲವತ್ತತೆಯ ಸಂಕೇತ. ಹುತ್ತಗಳು ಬೆಳೆಯುವುದು ಭೂಮಿಯಲ್ಲಿರುವ ಸಾವಯವ…

Read more

ನೀವೂ ಮಾಡಬಹುದು- ಸರಳ ಬಡ್ಡಿಂಗ್.

ನಿಮಗೆ ಬೇರೆಕಡೆ ಉತ್ತಮ ಹಣ್ಣಿನ – ಹೂವಿನ ಸಸಿ ನೋಡಿ, ಅದನ್ನು ನಿಮ್ಮಲ್ಲೂ ಬೆಳೆಸಬೇಕೆಂಬ ಆಸೆ ಉಂಟಾದರೆ, ಒಂದು  ಅದೇ ಜಾತಿಯ ಬೇರು ಗಿಡ ಇದ್ದರೆ ಸಾಕು. ಅಲ್ಲಿಂದ ಎಲೆಗಳು ಇರುವ ಒಂದು ಸಣ್ಣ  ಕಾಂಡದ ತುಂಡು ತಂದು ಅದರಿಂದ ಸಸಿ ಮಾಡಿಕೊಳ್ಳಬಹುದು. ಇದು ಬಡ್ಡಿಂಗ್ ವಿಧಾನದಲ್ಲಿ. ಪ್ರತೀ ಡೈಕೋಟ್ ( ದ್ವಿದಳ) ಸಸ್ಯದ ಎಲೆಯ ಕಂಕುಳಲ್ಲಿ ಒಂದು ಮೊಳಕೆ ಬರುವ ಜೀವ ಕೋಶ ಇರುತ್ತವೆ. ಇದು ಅನುಕೂಲ ಕೂಡಿ ಬಂದಾಗ ಅಲ್ಲೇ ಮೊಳೆತು ಹೊಸ ಚಿಗುರು…

Read more
PM Narendra modi

ರೈತರ ಕಲ್ಯಾಣಕ್ಕೆ ಕೇಂದ್ರ ಸರಕಾರದ “ಕೃಷಿ ಸುಧಾರಣಾ ಬಿಲ್”

ದೇಶದ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮಾರುಕಟ್ಟೆ ವ್ಯವಸ್ಥೆಗೆ ಭಾರೀ ಸರ್ಜರಿ ಬೇಕು ಎಂದು ಮನಗಂಡ ಕೇಂದ್ರ ಸರಕಾರ ಕಿಸಾನ್ ಬಿಲ್ 2020 ನ್ನು  ರಚಿಸಿ ಅದನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪಾಸ್ ಮಾಡಿ, ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದೆ. ಅಲ್ಲಿ ಅವರ ಅಂಕಿತ ಬಿದ್ದ ನಂತರ ಅದು ಜ್ಯಾರಿಗೆ ಬರಲಿದೆ. ಈ ಬಿಲ್ ಬಗ್ಗೆ ಜನ ಮನಬಂದಂತೆ ಮಾತಾಡುತ್ತಾರೆ. ಆದರೆ ಪ್ರಧಾನಿಗಳು ಅದರ ಬಗ್ಗೆ ಸ್ಪಷ್ಟಣೆಯನ್ನೂ ನೀಡಿದ್ದಾರೆ.  ಕೃಷಿ ಕ್ಷೇತ್ರದ ಸುಧಾರಣೆಗೆ ಕೆಲವು ಕಾನೂನಾತ್ಮಕ ಬದಲಾವಣೆ ಬೇಕೇ…

Read more

ರೈತರ ಕೃಷಿ ಉತ್ಪನ್ನಗಳು – ಮಾರಾಟಕ್ಕಿವೆ.

        ಯೋಗೀಶ್-                 ಬೆಳುವಾಯಿ-ಅನನಾಸು 10 ಟನ್  Ph: 8086405737 ಜನಾರ್ಧನ                  ಶೀರೂರು –   ಕಲ್ಲಂಗಡಿ     —-       Ph: 9740967101 ಅಜಿತ್ ಪೂಜಾರಿ         ಬೈಂದೂರು – ಕಲ್ಲಂಗಡಿ- 20 ಟನ್-Ph 9916223573 ಶಶಿಕಾಂತ್       ಬೈಂದೂರು – ಕಲ್ಲಂಗಡಿ- 30 ಟನ್ –Ph 991697935 ಗುರು ಪ್ರಸಾದ್ ಹಿರಿಯೂರು- ಟೊಮಾಟೋ-1.5ಟನ್ ದಿನಕ್ಕೆPh: 9620944466 ಪಿ.ವಿ ಬಿನೋಯ್ ಜಡ್ಕಲ್  ಅನನಾಸು  50 ಟನ್                    ph :9740551416 ಗಣೇಶ್ ನಾಯಕ ಹಿರಿಯಡ್ಕ  ಕುಂಬಳಕಾಯಿ- ಕಲ್ಲಂಗಡಿ     ph: 9845973907 ಎಂ ಎಸ್ ಜೋಸೆಫ್ ಹೆಬ್ರಿ…

Read more
ಸುಳಿ ಕೊಳೆಗೆ ತುತ್ತಾದ ಅಡಿಕೆ ಸಸಿ

ಅಡಿಕೆ – ಸುಳಿ ಕೊಳೆಯುವುದಕ್ಕೆ ಕಾರಣ ಮತ್ತು ಪರಿಹಾರ.

ಕಳೆದ ಕೆಲವು ವರ್ಷಗಳಿಂದ ಅಡಿಕೆ ಬೆಳೆಗಾರರು ಸಸಿ/ ಮರದ  ಸುಳಿ ಕೊಳೆಯುವ/ ಬುಡ ಕೊಳೆಯುವ ತೊಂದರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಎದುರಿಸುತ್ತಿದ್ದಾರೆ. ಹವಾಮಾನ ವೆತ್ಯಾಸ ಮತ್ತು ಇನ್ನಿತರ ಕಾರಣಗಳಿಂದ ಇದು ಆಗುತ್ತದೆ. ಸಂಜೆ  ಮಳೆ ಬರುತ್ತದೆ, ಹಗಲು ಭಾರೀ ಪ್ರಖರವಾದ ಬಿಸಿಲು. ಈ ಸನ್ನಿವೇಶದಲ್ಲಿ  ಅಡಿಕೆ, ತೆಂಗು ಮುಂತಾದ ಸಸಿ/ ಮರದ ಎಳೆಯ ಸುಳಿ ಭಾಗದಲ್ಲಿ ಒಂದು ಶಿಲೀಂದ್ರ ಬೆಳೆದು ಅದು ಆ ಭಾಗವನ್ನು ಕೊಳೆಯುವಂತೆ  ಮಾಡಿ ಮರದ ಮೊಳೆಕೆ ತನಕ ವ್ಯಾಪಿಸಿ ಗಿಡವನ್ನು  ಸಾಯುವಂತೆ  ಮಾಡುತ್ತದೆ. ಇದು ಈಗ ಎಲ್ಲಾ…

Read more
error: Content is protected !!