ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ..

ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ.

ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ  ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ ಅಶೋಕ್ ಕುಮಾರ್ ಇವರ ಅನುಭವದ ಮಾತು. ಇವರು ಹುಟ್ಟು ಕೃಷಿಕರು. ಅದೇ ಕ್ಷೇತ್ರದಲ್ಲಿ ವ್ಯಾಸಂಗವನ್ನೂ ಮಾಡಿದವರು. ಜೊತೆಗೆ ಅದೇ ಕ್ಷೇತ್ರದಲ್ಲೇ ತನ್ನ ಬದುಕನ್ನೂ ಕಟ್ಟಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಮೀಪದ ಕರಿಕಳ ಎಂಬಲ್ಲಿ ವೈದ್ಯರ ಮಗನಾಗಿ ಹುಟ್ಟಿ, ಈಗ ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಕೃಷಿ ಮತ್ತು ಅದಕ್ಕೆ ಪೂರಕ ವೃತ್ತಿ ನಡೆಸುತ್ತಿದ್ದಾರೆ. ಇವರರನ್ನು  ಕೃಷಿ…

Read more

ಆರ್ಕಿಡ್ ಬೆಳೆಯಲ್ಲಿದೆ ಉತ್ತಮ ಆದಾಯ.!

ಆರ್ಕಿಡ್ ಸಸ್ಯಗಳನ್ನು ಅಪ್ಪುಗೆ ಗಿಡಗಳು ಎಂದು  ಕರೆಯಲಾಗಿದೆ. ಇದು ಬೇರೆ  ಮರದ ರೆಂಬೆ ಅಥವಾ ಇನ್ಯಾವುದಾದರೂ ಆಸರೆಯಲ್ಲಿ ತಮ್ಮ ಇಳಿಬಿಟ್ಟ ಬೇರುಮತ್ತು ಎಲೆಗಳ ಮೂಲಕ ಮಳೆ ನೀರನ್ನು ಹೀರಿಕೊಂಡು ಬದುಕುತ್ತವೆ.ಇವು ಹುಲ್ಲಿ ಜಾತಿಗೆ  ಸೇರಿದ ಸಂತತಿ. ಮೂಲ: ಭಾರತದ ಪಶ್ಚಿಮ ಘಟ್ಟ ಸಸ್ಯ, ಜೀವ ವೈವಿಧ್ಯಗಳ ಖನಿ. ಇಲ್ಲಿ ಏನುಂಟು ಏನಿಲ್ಲ ಎಂಬುದಿಲ್ಲ. ಅಪರೂಪದ ಸಸ್ಯಗಳು ಪುಷ್ಪಗಳು, ಹಣ್ಣು ಹಂಪಲುಗಳು, ಪಕ್ಷಿ ಪ್ರಾಣಿಗಳು, ಮಣ್ಣು ಜನ್ಯ ಜೀವಿಗಳು ಒಂದೋ ಎರಡೂ ಸಾವಿರಾರು. ಇಂತದ್ದರಲ್ಲಿ ಒಂದು ಆರ್ಕಿಡ್ ಗಳು….

Read more
ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕ

ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕವೇ.

ತೆಂಗು ಬೆಳೆ ಲಾಭದಾಯಕ ಎಂದರೆ ಎಲ್ಲರೂ ನಗುತ್ತಾರೆ. ಆದರೆ ತೆಂಗಿನ ಬೆಳೆಯೊಂದರಿಂದಲೇ ಲಾಭ ಇಲ್ಲ. ಅದರ ಜೊತೆಗೆ ಬೇರೆ ಬೇರೆ ಬೆಳೆ ಬೆಳೆಸಬೇಕು. ಉತ್ತಮ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಬೇಕು. ಇಂತಹ ಬೆಳೆ ಯೋಜನೆಯಿಂದ ತೆಂಗಿನ ಬೆಳೆ ಸಹ ಲಾಭದಾಯಕಬಲ್ಲದು ಎನ್ನುತ್ತಾರೆ  ಈ ರೈತ. ಹೈಬ್ರೀಡ್ ತಳಿಯ ತೆಂಗು, ಅದರ ಮಧ್ಯಂತರದಲ್ಲಿ ಬಾಳೆ,  ಅರಶಿನ, ಸುವರ್ಣ ಗಡ್ಡೆ,  ನೀರಿನ ಕೆರೆಯಲ್ಲಿ ಮೀನು ಸಾಕಾಣಿಕೆ, ಬೀಜೋತ್ಪಾದನೆಗಾಗಿ ಭತ್ತದ ಬೆಳೆ, ಬೇಸಿಗೆಯಲ್ಲಿ ಭಾರೀ ಲಾಭ ಕೊಡುವ ಲಿಂಬೆ, ಹಲಸು,…

Read more
ಹಸುಗಳು ಹುಲ್ಲು ಆಹಾರ ತಿನ್ನುವುದು

ಹಸುಗಳಿಗೂ ಬರಲಿದೆ ಚಾಕಲೇಟುಗಳು.

ಹೈನುಗಾರಿಕೆ ಮಾಡುವರು ಎದುರಿಸುವ ಕಡಿಮೆ ಹಾಲಿನ ಇಳುವರಿ ಹಾಗೂ ಪೌಷ್ಟಿಕ ಆಹಾರದ ಕೊರೆತೆ ನೀಗಿಸಲು ಈಗ ವಿಜ್ಞಾನಿಗಳು ಚಾಕಲೇಟನ್ನು ಒಂದರ ಸಂಯೋಜನೆಯನ್ನು  ಪರಿಚಯಿಸಿದ್ದಾರೆ. ಇದು ಪ್ರೋಟೀನು , ಶಕ್ತಿ ಎಲ್ಲವನ್ನೂ ಒಳಗೊಂಡಿರುತ್ತದೆ. ಮನುಷ್ಯರು ಚಾಕಲೇಟ್ ತಿಂದರೆ ಶಕ್ತಿ ಹೆಚ್ಚುತ್ತದೆ. ಚಾಕಲೇಟಿನಲ್ಲಿರುವ ಸಕ್ಕರೆ  ಹಾಗೂ ಇನ್ನಿತರ ಶಕ್ತಿ ವರ್ಧಕ  ವಸ್ತುಗಳಿಂದಾಗಿ  ಗಾತ್ರ ಸಣ್ಣದಾದರೂ ಅದರಿಂದ ಲಭ್ಯವಾಗುವ ಶಕ್ತಿ ಹೆಚ್ಚು.  ಅದೇ ತತ್ವದಲ್ಲಿ  ಪಶುಗಳಿಗೂ ಚಾಕಲೇಟು ತಯಾರಿಸಬಹುದಂತೆ. ಈ ಚಾಕಲೇಟುಗಳನ್ನು  ಪಶುಗಳಿಗೆ ತಿನ್ನಿಸಿದರೆ ಅವುಗಳು ಹೆಚ್ಚು ಹಾಲು ಕೊಡಬಲ್ಲವು. ಶಾರೀರಿಕವಾಗಿ…

Read more
ಅಡಿಕೆಗೆ ಸಿಂಪರಣೆ

ಅಡಿಕೆಗೆ ಬಳಸುತ್ತಿರುವ ಕೀಟ- ಶಿಲೀಂದ್ರ ನಾಶಕ ಕೆಲಸ ಮಾಡುವುದಿಲ್ಲವಂತೆ. 

ಭಾರತ ಸರಕಾರದ ಕೃಷಿ ಮಂತ್ರಾಲಯವು ಕೆಲವು ಕೀಟನಾಶಕಗಳನ್ನು ಬ್ಯಾನ್ ಮಾಡುವ ಬಗ್ಗೆ ಪ್ರಸ್ತಾಪ ಎತ್ತಿದೆ. ಕಾರಣ ಅವು ಕೆಲಸ ಮಾಡುವುದಿಲ್ಲವಂತೆ. ಸುಮಾರು 27 ಬೆಳೆಸಂರಕ್ಷಗಳನ್ನು ಬ್ಯಾನ್ ಮಾಡಲು ಮುಂದಾಗಿದೆ. ಹೌದು ನಾವು ಅಡಿಕೆ ಮಿಳ್ಳೆ ಉದುರದಂತೆ ತಡೆಯಲು ಬಳಸುವ ಕೆಲವು ಕೀಟನಾಶಕ, ಶಿಲೀಂದ್ರ ನಾಶಕಗಳೂ ಸೇರಿದಂತೆ  ಬಹಳಷ್ಟು ಕೃಷಿ ಒಳಸುರಿಗಳು ಬಳಸಿಯೂ  ಕೆಲಸ ಮಾಡದೆ ನಮ್ಮ ಜೇಬು ಖಾಲಿ ಮಾಡಿದ್ದಷ್ಟೇ. ಅದೆಷ್ಟೋ ರೈತರು ಬೆಳೆಗಳಿಗೆ ಬರುವ ರೋಗಕ್ಕೆ, ಕೀಟಕ್ಕೆ ಔಷಧಿ ಸಿಂಪಡಿಸುತ್ತಾರೆ. ಒಂದನ್ನು ಸಿಂಪಡಿಸಿ ಫಲಿತಾಂಶ ಸಿಗದಿದ್ದರೆ…

Read more
ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ- ಬೇಡಿಕೆಯ ಹಣ್ಣು

ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ-ಬೇಡಿಕೆಯ ಹಣ್ಣು- ನಾವೆಲ್ಲಾ ಬೆಳೆಯಬಹುದು

ಮ್ಯಾಂಗೋಸ್ಟಿನ್ ಹಣ್ಣಿಗೆ ಇರುವ ಬೇಡಿಕೆಯನ್ನು ಗಮನಿಸಿ ಕೆಲವರು ದೊಡ್ಡ ಪ್ರಮಾಣದಲ್ಲಿ ಇದನ್ನು ಬೆಳೆಯಲು ಪ್ರಾರಂಭಿಸಿದ್ದಾರೆ. ಇದು ಹೊಸ ಹಣ್ಣು ಅಲ್ಲ. ಬಹಳ ಹಿಂದಿನಿಂದಲೂ ಇತ್ತು. ಈ ಹಣ್ಣಿಗೆ ಕಿಲೋ ರೂ.200 ಕ್ಕಿಂತ ಮೇಲೆ ಇರುತ್ತದೆ. ವಿದೇಶದಿಂದ : Moluccas Island, ಇಂಡೀನೇಶಿಯಾದಿಂದ ಕೇರಳದವರೊಬ್ಬರು ಉನ್ನತ ವ್ಯಾಸಂಗಕ್ಕೆ ಹೋಗಿದ್ದಾಗ ಬೀಜ ತಂದು ಬೆಳೆಸಿದ ತರುವಾಯ (90 ವರ್ಷಕ್ಕೆ ಹಿಂದೆ) ಇಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ ಇದಕ್ಕೆ ಬೇಡಿಕೆ ಮತ್ತು ಬೆಲೆ ಹೆಚ್ಚಾದ ಕಾರಣ ಕೇರಳದಲ್ಲಿ ಇದನ್ನು ಬೆಳೆಸುವವರ ಸಂಖ್ಯೆ ಹೆಚ್ಚಾಗುತ್ತಿದೆ….

Read more
ಪರಭಕ್ಷಕ ಇರುವೆ

ಇರುವೆಗಳಿಂದ ಬೆಳೆಗೆ ತೊಂದರೆ ಇದೆಯೇ?

ಇರುವೆಗಳು ನಮ್ಮ ಹೊಲದಲ್ಲಿ ಅಲ್ಲಲ್ಲಿ ನೆಲದ ಮಣ್ಣನ್ನು ತಿರುವಿ ಹಾಕುವ  ಕೆಲಸವನ್ನು ಮಾಡುತ್ತವೆ. ಕೆಲವೊಮ್ಮೆ  ಹಣ್ಣು ಹಂಪಲುಗಳ ಮೇಲೆಯೂ ವಾಸಿಸುತ್ತವೆ. ಎಲೆಯಲ್ಲಿ ಗೂಡುಕಟ್ಟಿ ಕುಳಿತಿರುತ್ತವೆ. ಇವುಗಳಿಂದ ರೈತನಿಗೆ ಯಾವ ಹಾನಿಯೂ ಇಲ್ಲ. ಇವು ಒಂದು ದೃಷ್ಟಿಯಲ್ಲಿ  ಮಣ್ಣನ್ನು ಸುಸ್ಥಿತಿಯಲ್ಲಿಡುವ ಜೀವಿಗಳು. ಯಾರ ಮಣ್ಣಿನಲ್ಲಿ ಇರುವೆಗಳು ಚಟುವಟಿಕೆಯಲ್ಲಿ ಇರುತ್ತವೆಯೋ ಆ ಮಣ್ಣು ಫಲವತ್ತಾದ ಮಣ್ಣಾಗಿರುತ್ತದೆ. ಇರುವೆಗಳಲ್ಲಿ ಪ್ರಕಾರಗಳು: ನೆಲದಲ್ಲಿ ಹಲವಾರು ಬಗೆಯ ಇರುವೆಗಳು ವಾಸವಾಗಿರುತ್ತವೆ. ಸಾಮಾನ್ಯವಾಗಿ ನೆಲದಲ್ಲಿ  ಹರಿದಾಡುವ ಇರುವೆಗಳು ಬೇರೆ ಕಡೆ ವಾಸಿಸುವುದು ಅಪರೂಪ. ಕೆಲವು ಇರುವೆಗಳು…

Read more
ರಸಸಾರ pH ಸರಿ ಇರುವ ಮಣ್ಣು ಹೀಗಿರುತ್ತದೆ.

ಮಣ್ಣಿನ pH ಸ್ಥಿತಿ ಅವಲಂಭಿಸಿ ಫಸಲು ಮತ್ತು ಆರೋಗ್ಯ.

ಮಣ್ಣಿನ ಆರೋಗ್ಯ ಸ್ಥಿತಿಯನ್ನು ಅಳೆಯುವ ಮಾಪಕ pH (Potential of Hydrogen)  ಮೌಲ್ಯ. pH ಮೌಲ್ಯ ತಟಸ್ಥವಾಗಿದ್ದರೆ (ಸಮಸ್ಥಿತಿ)   ಅದು ಸಹನಾ ಸ್ಥಿತಿ ಯುಳ್ಳ ಮಣ್ಣು ಎನ್ನಿಸುತ್ತದೆ.   ಬೆಳೆ ಬೆಳೆಯುವ ಮಣ್ಣು  ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ ನಾವು ಕೊಡುವ ಎಲ್ಲಾ ಪೋಷಕಗಳೂ ಸಮರ್ಪಕವಾಗಿ ದೊರೆತು  ಬೆಳೆಯಲ್ಲಿ ಫಸಲು ಉತ್ತಮವಾಗುತ್ತದೆ. ಮಣ್ಣಿನ ಆರೋಗ್ಯ ಸಹ ಉತ್ತಮವಾಗಿದ್ದು,  ರೋಗ ಕೀಟ ಬಾಧೆಯೂ ಕಡಿಮೆಯಾಗುತ್ತದೆ. ಬಹುತೇಕ ನಾವೆಲ್ಲಾ ತಾಂಬೂಲ ತಿಂದು ಬಲ್ಲವರು. ತಾಂಬೂಲ  ಜಾಗಿಯುವಾಗ  ವೀಳ್ಯದೆಲೆ, ಸುಣ್ಣ…

Read more
leaf de composing on field

ತೋಟಕ್ಕೆ ಸೊಪ್ಪು ಹಾಕಿ- ಮಣ್ಣಿನ ಆರೋಗ್ಯ ಹೆಚ್ಚಿಸಿ.

ತೋಟಕ್ಕೆ, ಗದ್ದೆಗೆ  ಹಾಗೆಯೇ ಇನ್ನಿತರ ಬೆಳೆಗಳಿಗೆ ಅನಾದಿ ಕಾಲದಿಂದಲೂ  ರೈತರು ಸೊಪ್ಪು ಹಾಕುತ್ತಿದ್ದರು. ಸೊಪ್ಪು ಹಾಕುವುದರಿಂದ ತುಂಬಾ ಪ್ರಯೋಜನ ಇದೆ. ಇದು ಉತ್ತಮ ಬೇಸಾಯ ಕ್ರಮ.ಮಣ್ಣಿನ ಸೂಕ್ಷ್ಮಾಣು ಜೀವಿಗಳ ಉತ್ತಮ ಕಾರ್ಯಚಟುವಟಿಕೆಗೆ ನೆರವಾಗಲು ಹಸುರೆಲೆ ಗೊಬ್ಬರ ಸಹಾಯಕ. ಸೊಪ್ಪು ಎಂದರೆ ಹಸುರೆಲೆ ಗೊಬ್ಬರ. ಹಸುರೆಲೆಗಳಲ್ಲಿ ಮುಖ್ಯ ಹಾಗೂ ಲಘು ಪೋಷಕಾಂಶಗಳು ಇರುವ ಕಾರಣ ಇದು ಕರಗಿ ಮಣ್ಣಿಗೆ ಸೇರಿ ಪೋಶಕಾಂಶಗಳನ್ನು ಬಿಡುಗಡೆ ಮಾಡುತ್ತದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಹಸಿ ಸೊಪ್ಪನ್ನು ಹಾಕುತ್ತಾರೆ. ಅದು ಮಳೆಗಾಲ ಕಳೆಯುವಾಗ ಕರಗಿ ಗೊಬ್ಬರವಾಗುತ್ತದೆ….

Read more
water over flow

ಬೋರ್ ವೆಲ್ ಗೆ ನೀರು ಹುಡುಕುವಲ್ಲಿ ಇವರದ್ದೇ ಮೇಲುಗೈ

ಇವರು ಭೂ ವಿಜ್ಞಾನ ಅಧ್ಯಯನ ಮಾಡಿದವರಲ್ಲ. ಆದರೆ ಇವರಿಗೆ ಭೂ ಗರ್ಭದಲ್ಲಿರುವ ಜಲ ಶೋಧನೆ ಕಲೆ ಗೊತ್ತಿದೆ. ಪ್ರಪಂಚದಾದ್ಯಂತ ಭೂ ಗರ್ಭ ಜಲ ಶೊಧನೆಯಲ್ಲಿ ಇವರದ್ದೇ ಮೇಲುಗೈ. ವಿಜ್ಞಾನ ಒಪ್ಪದಿದ್ದ ಪಾರಂಪರಿಕ ಜಲ ಶೋಧನಾ ವಿದ್ಯೆಯನ್ನು ಸಮಾಜ ಒಪ್ಪಿದೆ ಮತ್ತು ಗೌರವಿಸಿದೆ. ಅನಾದಿ ಕಾಲದಿಂದಲೂ ನೀರಿನ ಶೋಧನೆ ಎಂಬುದು ಕೆಲವು ಸಾಂಪ್ರದಾಯಿಕ ವಿಧಾನಗಳ ಮೂಲಕ ನಡೆಯುತ್ತಾ ಬಂದಿದೆ. ಈಗಲೂ ಇದರ ಸ್ಥಾನವನ್ನು ವೈಜ್ಞಾನಿಕ ವಿಧಾನ ಓವರ್ ಟೇಕ್ ಮಾಡಿಲ್ಲ. ಪ್ರತೀ ಹಳ್ಳಿಗಳಲ್ಲೂ ನೀರಿನ ಸೆಳೆಯನ್ನು ಗುರುತಿಸಿ ಇಲ್ಲಿ ಬಾವಿ…

Read more
error: Content is protected !!