ರಸಗೊಬ್ಬರವನ್ನು ಮೀರಿಸುವ ಶಕ್ತಿ ಉಳ್ಳ ಸಾವಯವ ಗೊಬ್ಬರ – ಸಮುದ್ರ ಪಾಚಿ.

ರಸಗೊಬ್ಬರವನ್ನು ಮೀರಿಸುವ ಶಕ್ತಿ ಉಳ್ಳ ಸಾವಯವ ಗೊಬ್ಬರ – ಸಾಗರಪಾಚಿ.

ಭಾರತದ ಕೃಷಿ ವ್ಯವಸ್ಥೆಯನ್ನು  ಗೊಬ್ಬರದಲ್ಲಿ ಸ್ವಾವಲಂಭಿಯಾಗಿ ಮುನ್ನಡೆಸಲು ಸಧ್ಯೋಭವಿಷ್ಯದಲ್ಲಿ ಸಮುದ್ರ ಪಾಚಿ ಎಂಬ ಸಾಗರದ ನೀರಿನಲ್ಲಿ ಬೆಳೆಯುವ ಸಸ್ಯದ ಸಾವಯವ ಗೊಬ್ಬರ ಪ್ರವೇಶಿಸಲಿದೆ.  ರಸಗೊಬ್ಬರವನ್ನು ಮೀರಿಸುವ ಶಕ್ತಿ ಉಳ್ಳ ಈ ಗೊಬ್ಬರದಲ್ಲಿ ಬಹುಬಗೆಯ ಪೋಷಕಾಂಶಗಳಿವೆ. ಕಳಕೊಳ್ಳುತ್ತಿರುವ ಮಣ್ಣಿನ ಜೈವಿಕ ಗುಣಧರ್ಮವನ್ನು ಇದು ಮರಳಿ ನೀಡಲು ಶಕ್ತ ಎನ್ನುತ್ತದೆ ವಿಜ್ಞಾನ. ಇದನ್ನು ಮಾನವ ಬಳಕೆಯ ಔಷದೋಪಚಾರಕ್ಕೆ ಬಳಸಲಾಗುತ್ತದೆ. ಹಾಗೆಯೇ ಸಸ್ಯ ಪೋಷಕವಾಗಿಯೂ ಬಳಕೆ ಮಾಡಲಾಗುತ್ತದೆ. ಭವಿಷ್ಯದಲ್ಲಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇದು ನಮ್ಮ ಬೆಳೆಗಳನ್ನು ಮೇಲೆತ್ತಲಿದೆ. ಸಮುದ್ರ ಪಾಚಿ, ಅಥವಾ…

Read more
ಚಾಲಿ ದರ ಸ್ವಲ್ಪ ಇಳಿಕೆ ಸಾಧ್ಯತೆ- ಕೆಂಪಡಿಕೆ ಮೆಲ್ಲಮೆಲ್ಲನೆ ಚೇತರಿಕೆ.

ಚಾಲಿ ದರ ಸ್ವಲ್ಪ ಇಳಿಕೆ ಸಾಧ್ಯತೆ- ಕೆಂಪಡಿಕೆ ಮೆಲ್ಲಮೆಲ್ಲನೆ ಚೇತರಿಕೆ.

ಚಾಲಿ ದರ ಸ್ವಲ್ಪ ಇಳಿಕೆ ಮಾಡಿಯಾದರೂ  ಬೆಳೆಗಾರರಿಂದ ಅಡಿಕೆ ಮಾರುಕಟ್ಟೆಗೆ ಬಿಡುವಂತೆ ಮಾಡುವ ಸಾದ್ಯತೆ ಇದೆ.   ಕರಾವಳಿಯಲ್ಲಿ ಅಡಿಕೆ ವ್ಯಾಪಾರಿಗಳಿಗೆ ಅಡಿಕೆ ಸಿಗುವುದಿಲ್ಲ ಎನ್ನುತ್ತಾರೆ. ಸಾಂಸ್ಥಿಕ  ಖರೀದಿದರಾರು ದಿನದ ಹೆಚ್ಚಿನ ಹೊತ್ತು ಸುಮ್ಮನೆ  ಕುಳಿತು  ಲೆಕ್ಕಪತ್ರ ನೋಡುವುದು, ಬೇಜಾರಾದರೆ ಮೊಬೈಲ್ ಸುದ್ದಿ ಓದುವುದು ಮಾಡುತ್ತಾ ಸಮಯಕಳೆಯುವ ಸ್ಥಿತಿ ಉಂಟಾಗಿದೆ. ಬೆಳೆಗಾರರು 500 ಆಗಿಯೇ ಆಗುತ್ತದೆ ಎಂದು  ಅಡಿಕೆ ಒಳಗಿಟ್ಟಿದ್ದಾರೆ. ಇನ್ನು ವ್ಯಾಪಾರಿ ತಂತ್ರಗಾರಿಕೆಯಿಂದ ಅಡಿಕೆ ಹೊರ ಬರುವಂತೆ ಮಾಡಬೇಕೇ ಹೊರತು ಬೇರೆ ದಾರಿ ಇಲ್ಲ. ವ್ಯಾಪಾರಿ ತಂತ್ರ…

Read more
ಅಡಿಕೆ ತೋಟದಲ್ಲಿ ಇರಲೇಬೇಕಾದ ಮೂಲಭೂತ ಅವಶ್ಯಕತೆಗಳು

ಅಡಿಕೆ ತೋಟದಲ್ಲಿ ಇರಲೇಬೇಕಾದ  ಮೂಲಭೂತ ಅವಶ್ಯಕತೆಗಳು. 

ಅಡಿಕೆ ತೋಟಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುವ ಪ್ರಮಾಣ ನೋಡಿದರೆ ಬಹುಷಃ ಜನ ಅನ್ನಕ್ಕಿಂತ ಹೆಚ್ಚು ಅಡಿಕೆ ತಿನ್ನುತ್ತಾರೆಯೋ ಅನ್ನಿಸುತ್ತದೆ. ಆದರೆ ಅಡಿಕೆ ತೋಟ ಹೆಚ್ಚಾದಷ್ಟು ಉತ್ಪಾದನೆ ಹೆಚ್ಚಾಗುವುದಿಲ್ಲ. ಕಾರಣ ಬಹುತೇಕ ಅಡಿಕೆ ತೋಟ ಮಾಡುವವರು ಮೂಲಭೂತ ಅವಶ್ಯಕತೆಯನ್ನು ಮಾಡಿಕೊಳ್ಳದೆ ತೋಟ ಮಾಡಿರುತ್ತಾರೆ. ಇದು ಬರೇ ಸಾವಿರಾರು ಮರಗಳ ತೋಟ  ಅಷ್ಟೇ. ಅಡಿಕೆ ಮರಗಳು  ಆರೋಗ್ಯವಾಗಿರಬೇಕಾದರೆ ಅದನ್ನು ಬೆಳೆಸಿದ ಜಾಗ ಸರಿ ಇರಬೇಕು. ಆಗ  ಮಾತ್ರ ನಿರ್ದಿಷ್ಟ  ವರ್ಷಕ್ಕೆ ಫಲಕೊಟ್ಟು ಇಳುವರಿ ಏಕಪ್ರಕಾರ ನೀಡುತ್ತಾ ಇರುತ್ತದೆ. ಮರಗಳ ಆರೋಗ್ಯ…

Read more
ಅಡಿಕೆ ಬೆಳೆಗಾರರನ್ನು ಬೆನ್ನತ್ತಿದೆ ಕೊಳೆರೋಗ

ಅಡಿಕೆ ಬೆಳೆಗಾರರನ್ನು ಬೆನ್ನತ್ತಿದೆ ಕೊಳೆರೋಗ – ಕಾರಣ ಏನು ಗೊತ್ತೇ?

ಕೊಳೆರೋಗ ಅಡಿಕೆ ಬೆಳೆಗೆ, ಕರಿಮೆಣಸು, ಕೊಕ್ಕೋ, ಹಾಗೆಯೇ ಇನ್ನಿತರ ಬೆಳೆಗಳಿಗೆ ಮಳೆಗಾಲದಲ್ಲಿ ಕಾಡುವ ಅತೀ ದೊಡ್ಡ ಸಮಸ್ಯೆಯಾಗಿದ್ದು, ಈ ರೋಗವು ಬರೇ ಬೆಳೆ ಮಾತ್ರವಲ್ಲದೆ ಮರವನ್ನೂ ನಿತ್ರಾಣಗೊಳಿಸುತ್ತದೆ. ರೋಗ ಹೆಚ್ಚಳಕ್ಕೆ ವಾತಾವರಣದ ಜೊತೆಗೆ ನಾವು ತೆಗೆದುಕೊಳ್ಳುವ ಮುನ್ನೆಚ್ಚರಿಕಾ ವಿಧಾನವೂ ಒಂದು ಕಾರಣವಾಗಿದೆ. ಈ ವರ್ಷ ಜುಲೈ ತಿಂಗಳಲ್ಲಿ ಬಂದ ಮಳೆಯ ಕಾರಣ ಹೆಚ್ಚಿನವರ ತೋಟದಲ್ಲಿ ಕೊಳೆ ರೋಗ ಪ್ರಾರಂಭವಾಗಿದೆ. ಅಡಿಕೆಗೆ ಕಾಯಿಗೆ ಕೊಳೆ ಬಂದು ಉದುರುವುದು, ಅದು  ಉಲ್ಬಣವಾದರೆ ಗೊನೆ ಬುಡದ ಮೃದು ಭಾಗದ ಮೂಲಕ  ಸುಳಿಗೆ…

Read more
ಆಷಾಢದಲ್ಲಿ (ಆಟಿ) ಬಾಳೆದಂಡು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು

ಆಷಾಢದಲ್ಲಿ (ಆಟಿ) ಇದನ್ನು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು?

ಆಷಾಢ ಮಾಸದಲ್ಲಿ ಕೆಲವು ಆಹಾರ ವಸ್ತುಗಳನ್ನು ತಪ್ಪದೆ ತಿನ್ನಬೇಕು, ಇದರಲ್ಲಿ ಸಾಕಷ್ಟು  ಆರೋಗ್ಯ ಗುಣಗಳಿವೆ ಎಂಬುದೇ ನಮ್ಮ ಹಿರಿಯರು ಹೇಳಿರುವ ಉದ್ದೇಶ. ಇದರಲ್ಲಿ ಬಾಳೆ ದಂಡು ಒಂದು. ಬಾಳೆ ದಂಡನ್ನು ಬೇರೆ ಬೇರೆ ಅಡುಗೆಗಳ ಮೂಲಕ ಬಳಸಬಹುದಾಗಿದ್ದು , ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ದಂಡಿನಲ್ಲಿ ಹಲವಾರು ಪೋಷಕಾಂಶಗಳಿರುವ ಕಾರಣ  ದೇಹಕ್ಕೆ ಶಕ್ತಿ ಕೊಡುತ್ತದೆ. ಆಷಾಢ ಮಾಸದಲ್ಲಿ  ಮಳೆ ಹೆಚ್ಚು. ಹಿಂದೆಲ್ಲಾ ಈ ತಿಂಗಳಲ್ಲಿ  ವಾರಗಟ್ಟಲೆ ನಿರಂತರ ಮಳೆ ಬರುವುದು, ಮನೆಯಿಂದ ಹೊರಗೆ ತಲೆ ಹಾಕುವುದಕ್ಕೂ…

Read more
ಅಡಿಕೆ ಮಾರುಕಟ್ಟೆ ಸ್ಥಿತಿ ಮುಂದೆ ಏನಾಗಬಹುದು? ಹೊಸ ಚಾಲಿ 50000 ನಿರೀಕ್ಷೆ.

ಅಡಿಕೆ ಮಾರುಕಟ್ಟೆ ಸ್ಥಿತಿ ಮುಂದೆ ಏನಾಗಬಹುದು? ಹೊಸ ಚಾಲಿ 50000 ನಿರೀಕ್ಷೆ.

ಅಡಿಕೆ ಧಾರಣೆ ಏರಿಕೆಗೆ ಮುಹೂರ್ತ ಕೂಡಿ ಬಂದಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹೊಸ ಹುರುಪು ಪ್ರಾರಂಭವಾಗಿದೆ. ಈ ವರ್ಷ ಮತ್ತೆ ದರ ಉತ್ತುಂಗಕ್ಕೆ ಏರುವ ಸಾಧ್ಯತೆ ಇದೆ ಎಂಬುದಾಗಿ ಕೆಲವು ವ್ಯಾಪಾರಿಗಳು ಹೇಳುತ್ತಿದ್ದಾರೆ. ಈಗಿನ ಮಾರುಕಟ್ಟೆ  ದರ ಏರಿಕೆ ಗಮನಿಸಿದರೆ ಇನ್ನೂ ದರ ಏರಿಕೆಯಾಗುತ್ತಲೇ ಇರಬಹುದು ಎಂದೆನ್ನಿಸುತ್ತದೆ. ಇಂದಿನ ಅಡಿಕೆ ದಾರಣೆಯ ಕಥೆ ಕೇಳಬೇಕು. ಹಳೆ ಅಡಿಕೆ ಖಾಸಗಿ ಮಾರುಕಟ್ಟೆಯಲ್ಲಿ 57000 ತನಕ ಮುಟ್ಟಿದೆ. ಬೆಳಗ್ಗೆ ಇದ್ದ ದರಕ್ಕಿಂತ  ಸಂಜೆ ಮತ್ತೆ 500 ರೂ. ಹೆಚ್ಚು. ಹಾಗೆಯೇ ಹೊಸ…

Read more
ಬೀದರ್ ನಲ್ಲೂ ಸೇಬು ಬೆಳೆಯುತ್ತದೆ

ಬೀದರ್ ನಲ್ಲೂ  ಸೇಬು ಬೆಳೆಯುತ್ತದೆ- ಬೆಳೆದು ನೋಡಿದ್ದಾರೆ ಅಪ್ಪಾರಾವ್ ಭೋಸಲೆ

ಬೀದರ್ ಜಿಲ್ಲೆಯ ಕೆಂಪು ಮಣ್ಣಿನಲ್ಲಿ ಸೇಬು ಬೆಳೆ ಬೆಳೆಯಬಹುದು. ಇದು ಕಾಶ್ಮೀರದಲ್ಲಿ ಮಾತ್ರ ಬೆಳೆಯುವ ಬೆಳೆಯಲ್ಲ. ಇದನ್ನು ಅಪ್ಪಾರಾವ್ ಭೋಸಲೆ  ಎಂಬ ಪ್ರಗತಿಪರ ರೈತರು  ಬೆಳೆದು ತೋರಿಸಿದ್ದಾರೆ. ಕೆಲವೊಂದು ಬೆಳೆಗಳು ಸಾಂಪ್ರದಾಯಿಕವಾಗಿ ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಬೆಳೆಯುವಂತದ್ದು ಎಂದು ಇತರರು ಅದರ ಗೋಜಿಗೆ ಹೋಗುವುದಿಲ್ಲ. ಕೆಲವೇ ಕೆಲವು ಆಸಕ್ತರು, ಬಂದರೆ ಬರುತ್ತದೆ, ಹೋದರೆ ಹೋಗುತ್ತದೆ ಎಂದು ಬೆಳೆಸಿ ನೋಡುವ ಮನಸ್ಸು ಮಾಡುತ್ತಾರೆ. ಕೆಲವೊಮ್ಮೆ ಅದು ಯಶಸ್ವಿಯೂ ಆಗುತ್ತದೆ. ಇಂತಹ ಉದಾಹರಣೆ ಸಾಕಷ್ಟು ಇದೆ. ಸಾಂಪ್ರದಾಯಿಕ ಪ್ರದೇಶ,  ವಾತಾವರಣ,…

Read more
ರೈತರ ಆದಾಯ 60% ಹೆಚ್ಚಳವಾಗಿದೆ

ರೈತರ ಆದಾಯ 60% ಹೆಚ್ಚಳವಾಗಿದೆ. ಹೇಗೆ?

[et_pb_section admin_label=”section”] [et_pb_row admin_label=”row”] [et_pb_column type=”4_4″][et_pb_text admin_label=”Text”] ಭಾತರ  ಸರಕಾರ 2022 ಕ್ಕೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಹೊಂದಿತ್ತು. ಆದರೆ ಮಹಾಮಾರಿ ಕೊರೋನಾ ಬಿಡದ ಕಾರಣ ಆ ಗುರಿ ಸ್ವಲ್ಪ ಮುಂದೆ ಹೋಗಿದೆ. ಆದರೂ ಲೆಕ್ಕಾಚಾರ ಹಾಕಿ ಸರಕಾರ ಹೇಳುತ್ತಿದೆ, 2012-13 6424 ಇದ್ದ ಕೃಷಿಕ ಕುಟುಂಬದ ಯಜಮಾನದ ಆದಾಯ 2018-19 ಕ್ಕೆ 10,218 ಕ್ಕೆ ಏರಿಕೆಯಾಗಿದೆ. ಇದರಂತೆ ಕೃಷಿಕನ ಆದಾಯ ಈಗಾಗಲೇ ಸುಮಾರು 60% ಹೆಚ್ಚಳವಾದಂತಾಗಿದೆ! ಭಾರತ ಸರಕಾರದ ಕೃಷಿ ಮತ್ತು ರೈತ…

Read more
ಕೃಷಿ ಅರಣ್ಯ ದೊಂದಿಗೆ ಅರಶಿನ ಬೆಳೆ

ಕೃಷಿ ಅರಣ್ಯ ದೊಂದಿಗೆ ಅರಶಿಣ ಬೆಳೆಸಿ ಮೌಲ್ಯವರ್ದನೆ.

ಕಲಬುರಗಿ ತಾಲೂಕಿನ ಹಾಗರಗಾ ಗ್ರಾಮದಲ್ಲಿ ನಲವತ್ತೆರಡು ವರ್ಷದ ಲಕ್ಷ್ಮೀಕಾಂತ ಹಿಬಾರೆಯವರು ಬಿರುಬಿಸಿಲಿನ  ನಾಡಾದರೂ ತಮ್ಮ 2.5 ಎಕರೆ ಬರಡು ಭೂಮಿಯಲ್ಲಿ ಉತ್ತಮ ಬೆಳೆ ಬೆಳೆದಿದ್ದಾರೆ. ಸಹಜ ಮತ್ತು ನೈಸರ್ಗಿಕ  ಕೃಷಿ ಅರಣ್ಯ ಪ್ರದೇಶದಲ್ಲಿ ಔಷಧಿಯುಕ್ತ ಅರಶಿಣವನ್ನು ಮಿಶ್ರ ಬೆಳೆಯಾಗಿ ಬೆಳೆದು ಉತ್ತಮ ಆದಾಯ ಸಂಪಾದಿಸಿದ್ದಾರೆ. ಮುಖ್ಯವಾಗಿ ಅರಶಿನ ಹುಡಿ ಮಾಡಿ ಮೌಲ್ಯವರ್ಧನೆ ಮಾಡಿದ್ದೇ ಈ ಲಾಭಕ್ಕೆ ಕಾರಣ. ಲಕ್ಷ್ಮೀಕಾಂತ ಹಿಬಾರೆಯವರು ಕಳೆದ 10 ವರ್ಷದಿಂದ ಕೃಷಿ ಅರಣ್ಯ ಬೇಸಾಯ ಮಾಡುತ್ತಿದ್ದಾರೆ. ಇವರ ಹೊಲದಲ್ಲಿ ಬೆಳೆದಿರುವ ಬಗೆಬಗೆಯ ಅರಣ್ಯ…

Read more
ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕ

ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕವೇ.

ತೆಂಗು ಬೆಳೆ ಲಾಭದಾಯಕ ಎಂದರೆ ಎಲ್ಲರೂ ನಗುತ್ತಾರೆ. ಆದರೆ ತೆಂಗಿನ ಬೆಳೆಯೊಂದರಿಂದಲೇ ಲಾಭ ಇಲ್ಲ. ಅದರ ಜೊತೆಗೆ ಬೇರೆ ಬೇರೆ ಬೆಳೆ ಬೆಳೆಸಬೇಕು. ಉತ್ತಮ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಬೇಕು. ಇಂತಹ ಬೆಳೆ ಯೋಜನೆಯಿಂದ ತೆಂಗಿನ ಬೆಳೆ ಸಹ ಲಾಭದಾಯಕಬಲ್ಲದು ಎನ್ನುತ್ತಾರೆ  ಈ ರೈತ. ಹೈಬ್ರೀಡ್ ತಳಿಯ ತೆಂಗು, ಅದರ ಮಧ್ಯಂತರದಲ್ಲಿ ಬಾಳೆ,  ಅರಶಿನ, ಸುವರ್ಣ ಗಡ್ಡೆ,  ನೀರಿನ ಕೆರೆಯಲ್ಲಿ ಮೀನು ಸಾಕಾಣಿಕೆ, ಬೀಜೋತ್ಪಾದನೆಗಾಗಿ ಭತ್ತದ ಬೆಳೆ, ಬೇಸಿಗೆಯಲ್ಲಿ ಭಾರೀ ಲಾಭ ಕೊಡುವ ಲಿಂಬೆ, ಹಲಸು,…

Read more
error: Content is protected !!