ಕರಿಮೆಣಸು ಬೆಳೆಗೆ ಭಾರೀ ರೋಗ- ತಕ್ಷಣದ ಪರಿಹಾರಗಳು ಏನು?
ಕರಿಮೆಣಸಿಗೂ ಅತಿಯಾದ ಮಳೆಗೂ ಬಾರೀ ವಿರೋಧ. ನೀರು ಮೆಣಸಿಗೆ ಆಗದೆಂದಲ್ಲ. ಬಳ್ಳಿಯ ಬುಡದಲ್ಲಿ ನೀರು ಹರಿದು ಹೋದರೂ ಬಳ್ಳಿ ಸಾಯಲಾರದು. ಆದರೆ ನೀರು ಬಳ್ಳಿ ಬುಡದಲ್ಲಿ 20 ನಿಮಿಷಕ್ಕಿಂತ ಹೆಚ್ಚು ಸಮಯ ನಿಂತಿರಬಾರದು. ಮಳೆಗೆ ನೀರು ಸರಿಯಾಗಿ ಬಸಿಯಲಾರದ ಕಡೆಗಳಲ್ಲಿ ರೋಗ ಬರುವುದು ಗ್ಯಾರಂಟಿ. ಈಗಾಗಲೇ ಬಹಳಷ್ಟು ಕಡೆಗಳಲ್ಲಿ ರೋಗ ಬಂದಿದ್ದು, ಬಳ್ಳಿಯಲ್ಲಿ ಎಲೆ ಹಳದಿಯಾಗಿದೆ. ಕೆಲವು ರೋಗದ ಅಮಲಿನಲ್ಲಿವೆ. ಈ ಸಮಯದಲ್ಲಿ ತಕ್ಷಣ ಯಾವ ಪರಿಹಾರ ಕ್ರಮ ಕೈಗೊಂಡರೆ ಅಲ್ಪ ಸ್ವಲ್ಪ ರೋಗ ರೋಗ ಸೋಂಕು ತಗಲಿದ…
