ಮಳೆ ಬರುವ ಮುನ್ಸೂಚನೆ

ಎಷ್ಟು ಸಮಯದ ತನಕ  ಮಳೆ ಬರುವ ಮುನ್ಸೂಚನೆ ಇದೆ?

ಜಾಗತಿಕ ತಾಪಮಾನದ ವ್ಯತ್ಯಯದಿಂದಾಗಿ ಮಳೆಯ ಲಯ ತಪ್ಪಿದೆ. ಅಕಾಲದಲ್ಲಿ ಮಳೆಯಾಗುವುದು, ಹಂಚಿಕೆ ವ್ಯತ್ಯಾಸವಾಗುವುದು ಕಳೆದ ಮೂರು ವರ್ಷಗಳಿಂದ ನೊಡುತ್ತಿದ್ದೇವೆ. ಕಳೆದ ವರ್ಷ ಡಿಸೆಂಬರ್ ತನಕವೂ ಮಳೆ ಬಂದು ಕೃಷಿಕರಿಗೆ  ಬಹಳಷ್ಟು ತೊಂದರೆ ಅಗಿದೆ. ಈ ವರ್ಷ 2022 ಜುಲೈ ತಿಂಗಳು, ಇಡೀ ಋತುಮಾನದಲ್ಲಿ ಬರುವ ಮಳೆಯ ¾ ಪ್ರಮಾಣದಷ್ಟು ಈಗಾಗಲೇ ಬಂದಾಗಿದೆ. ಇನ್ನು ಮಳೆ ಕಡಿಮೆಯಾಗಬಹುದೇ? ಎಷ್ಟು ಸಮಯದ ತನಕ ಮುನ್ಸೂಚನೆ ಇದೆ ಎಂಬುದರ ಮಾಹಿತಿ ಇಲ್ಲಿದೆ. ಮಳೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆಯೋ ಅಥವಾ ಹಂಚಿಕೆ ವ್ಯತ್ಯಾಸವಾಗಿದೆಯೋ…

Read more
ಅ ಸಾಮಾನ್ಯ ಮಳೆ

ಈಗ ಬಂದದ್ದು  ಸಾಮಾನ್ಯ ಮಳೆಯೇ? ಆಮ್ಲ ಮಳೆಯೇ?

ಮಳೆ ಎಂದರೆ ಮಳೆ ಅದರಲ್ಲಿ ವಿಶೇಷ ಏನಿದೆ? ಖಂಡಿತವಾಗಿಯೂ ಇದೆ. ಮಳೆ ನೀರು ಸಾಮಾನ್ಯ ನೀರಿನಂತೆ ಕಂಡರೂ ಅದರ ಗುಣ ವ್ಯತ್ಯಾಸಗಳು ಸಸ್ಯಗಳು , ಮನುಷ್ಯರು, ಪ್ರಾಣಿ ಪಕ್ಷಿಗಳು ಮತ್ತು ಸೂಕ್ಷ್ಮಾಣು ಜೀವಿಗಳ ಮೇಲೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತವೆ. ಈ ವರ್ಷದ ಮಳೆ ಅಂತಹ ಸನ್ನಿವೇಶವನ್ನು ಉಂಟು ಮಾಡಿದೆ. ಮಳೆ ಎಂಬುದು ಮೇಘ ಸ್ಪೋಟ ಆದಂತೆ ಬರುತ್ತಿದ್ದು, ಕಣ್ಣಿಗೆ ಕಾಣುವಂತ ಕೆಲವು ತೊಂದರೆಗಳು ಮತ್ತು ಕಣ್ಣಿಗೆ ಕಾಣದ ಕೆಲವು ತೊಂದರೆಗಳು ಉಂಟಾಗಿವೆ. ಈ ವರ್ಷದ…

Read more
ಹೊಲದಲ್ಲಿ ಎರೆಹುಳ

ಹೊಲದಲ್ಲಿ ಎರೆಹುಳಗಳು ಕಡಿಮೆಯೇ ? ಕಾರಣ ಏನು?

ಮಣ್ಣು  ಅಥವಾ ಹೊಲ ಅನೇಕ ತರಹದ ಕಶೇರುಕ ಮತ್ತು ಅಕಶೇರುಕ ಜೀವಿಗಳಿಗೆ ಆಶ್ರಯತಾಣ. ಇಲಿ ಹೆಗ್ಗಣ ,ಅಳಿಲುಗಳಿಂದ ಹಿಡಿದು, ಇರುವೆ ಗೆದ್ದಲು, ಜೇಡ, ನುಶಿ, ಮೈಟ್, ಬಸವನ ಹುಳು ಎರೆಹುಳು, ಕಪ್ಪೆ ಚಿಪ್ಪಿನ ಹುಳು, ಶತಪದಿಗಳು, ಸಹಸ್ರಪದಿಗಳು,  ಎರೆಹುಳುಗಳು ಹಾಗೆಯೇ ಹಲವಾರು ಕಣ್ಣಿಗೆ ಕಾಣದ ಸೂಕ್ಷ್ಮಾಣು ಜೀವಿಗಳು ಎಲ್ಲವೂ ಮಣ್ಣಿನಲ್ಲಿಯೇ ಬದುಕುವ ಜೀವಿಗಳು. ಮಣ್ಣು ಇಲ್ಲದಿದ್ದರೆ ಅವು ಇಲ್ಲ. ಅವು ಇಲ್ಲದಿದ್ದರೆ ಮಣ್ಣಿಗೆ ಜೀವಂತಿಕೆ ಇಲ್ಲ. ಹೊಲ ಎರೆಹುಳಗಳಿಗೆ ಆಹಾರ ಕೊಡದ ಸ್ಥಿತಿಯಲ್ಲಿ ಇದ್ದರೆ ಅಲ್ಲಿ ಅವುಗಳ…

Read more
ದಿನಾಂಕ.12-07-2022 ದವಸ ಧಾನ್ಯ, ತರಕಾರಿ, ಹಣ್ಣು ಹಂಪಲು ಮಾರುಕಟ್ಟೆ.

ದಿನಾಂಕ.12-7-22 ದವಸ ಧಾನ್ಯ, ತರಕಾರಿ, ಹಣ್ಣು ಹಂಪಲು ಮಾರುಕಟ್ಟೆ.

ರಾಜ್ಯದಲ್ಲಿ ಇಂದು ದಿನಾಂಕ.12-07-22 ದವಸ ಧಾನ್ಯ, ತರಕಾರಿ, ಹಣ್ಣು ಹಂಪಲು, ಬಾಳೆ ಕಾಯಿ ಇತ್ಯಾದಿಗಳ ಮಾರುಕಟ್ಟೆ ಧಾರಣೆ ಹೀಗಿತ್ತು. ಗೋಧಿ; ಮೆಕ್ಸಿಕನ್, 2100, 2280 ಸೋನ, 2400, 2550  ಕೆಂಪು , 1900, 3200  ಬಿಳಿ , 1970, 3902  ಜವರಿ , 1869, 3712 ಸ್ಥಳೀಯ , 1812, 3200 ಸಾಧಾರಣ , 2600, 2800  ಗಿರಣಿ ಗೋಧಿ , 2300, 2500  ಶರಬತಿ , 2000, 2800  ಭತ್ತ, ,  ಭತ್ತ-1 , 1021,…

Read more
12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ

ದಿನಾಂಕ 12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ.

ಇಂದು ದಿನಾಂಕ 12-07-2022 ಮಂಗಳವಾರ  ರಾಜ್ಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು ಶುಂಠಿ, ಕಾಫಿ,ರಬ್ಬರ್, ಕೊಬ್ಬರಿ ಧಾರಣೆ ಹೀಗಿದೆ. ಚಾಲಿ ಅಡಿಕೆ ಧಾರಣೆ: ಕ್ವಿಂಟಾಲು. ಹೊಸ ಚಾಲಿ ಸ್ವಲ್ಪ ಚೇತರಿಕೆ ಆಗಿದೆ. ವ್ಯಾಪಾರಿಗಳು ಸ್ವಲ್ಪ ವಿಚಾರಣೆ ಮಾಡುತ್ತಿದ್ದಾರೆ. ಸ್ವಲ್ಪ ಸ್ವಲ್ಪ ಹೊಸತಕ್ಕೆ ಏರಿಕೆ ಆಗಬಹುದು. ಹಳೆಯ ಅಡಿಕೆಯೇ ಇಲ್ಲ ಎಂಬ ಸ್ಥಿತಿ. ಆದರೂ ಬೆಳ್ತಂಗಡಿಯಲ್ಲಿ ಅತ್ಯಧಿಕ 109 ಚೀಲ ನಿನ್ನೆ ಮಾರಾಟವಾಗಿದೆ. BANTWALA, 12/07/2022, Coca, 27, 12500, 25000, 22500 BANTWALA,…

Read more
ಅಡಿಕೆ ಧಾರಣೆ:ದಿನಾಂಕ:11-07-2022

ರಾಜ್ಯದಾದ್ಯಂತ ಅಡಿಕೆ ಧಾರಣೆ:ದಿನಾಂಕ:11-07-2022 ಸೋಮವಾರ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದು ಜುಲೈ ಎರಡನೇ ವಾರದ ಪ್ರಥಮ ಸೋಮವಾರ ದಿನಾಂಕ  11-07-2022 ಅಡಿಕೆ ಧಾರಣೆ ಸ್ಥಿರವಾಗಿತ್ತು. ಚಾಲಿ ಅಡಿಕೆಯ ಧಾರಣೆ ಹೊಸತು ಸ್ವಲ್ಪ ಏರಿಕೆ ಕಂಡು ಬಂದಿದೆ. ಇಂದಿನಿಂದ ಪ್ರಾರಂಭವಾಗಿ ಸ್ವಲ್ಪ ಸ್ವಲ್ಪವೇ ಹೊಸ ಅಡಿಕೆ ದರ ಏರುತ್ತಾ ಎರಡು ತಿಂಗಳ ಒಳಗೆ ಹಳೆ ಅಡಿಕೆ ಮತ್ತು ಹೊಸ ಅಡಿಕೆಯ ಬೆಲೆ ಹತ್ತಿರ ಬರಬಹುದು ಎಂಬುದಾಗಿ ವ್ಯಾಪಾರಿಗಳು ಹೇಳುತ್ತಾರೆ. ಕೆಂಪಡಿಕೆ ಧಾರಣೆ ಸ್ಥಿರವಾಗಿದೆ. ಹಳೆ ಚಾಲಿಗೆ ಹೆಚ್ಚು ಬೆಲೆ ಇದೆ. ಆದರೆ ಬರುವುದು ತೀರಾ…

Read more
ಕರಿಮೆಣಸಿಗೆ ರೋಗ ಬಾರದಂತೆ ತಡೆಯುವ ವಿಧಾನ

ಕರಿಮೆಣಸು ರೋಗ ಬಾರದಂತೆ ತಡೆಯಲು ಏನು ಮಾಡಬೇಕು?

ಮಳೆಗಾಲ ಬಂದಿದೆ. ಇನ್ನು ಅಡಿಕೆ ಕರಿಮೆಣಸು ಬೆಳೆಗಾರರಿಗೆ ಬೆಳೆ ಉಳಿಸಿಕೊಳ್ಳುವುದೇ ಚಿಂತೆ. ಕೆಲವರು ಒಂದು ಬಾರಿ ಔಷಧಿ ಸಿಂಪಡಿಸಿದ್ದಾರೆ. ಕೆಲವರು ಸಿಂಪರಣೆ ಮಾಡಿಯೇ ಇಲ್ಲ. ಇತ್ತಂಡಕ್ಕೂ ಒಂದೇ ಚಿಂತೆ ರೋಗ ಬರಬಹುದೇ ಎಂದು. ಅಡಿಕೆ ಬೆಳೆಗೆ ರೋಗ ಹೇಗೆ ಬರುತ್ತದೆಯೋ ಹಾಗೆಯೇ ಅಡಿಕೆಯ ಮಿಶ್ರ ಬೆಳೆಯಾದ ಕರಿಮೆಣಸಿಗೆ ಮಳೆಗಾಲದಲ್ಲಿ ರೋಗ ಸಾಧ್ಯತೆ ಹೆಚ್ಚು. ರೋಗ ತಡೆಯುವ ವಿಧಾನಗಳನ್ನು ಚಾಚೂ ತಪ್ಪದೆ ಅನುಸರಿಸಿದರೆ  ರೋಗ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಮಳೆಗಾಲ ಪ್ರಾರಂಭದಲ್ಲಿ ಕರಿಮೆಣಸಿಗೆ ಬರುವ ಪ್ರಮುಖ ರೋಗ ಎಂದರೆ…

Read more
ಎರೆ ಹುಳುಗಳು

ಎರೆಹುಳು ಬಗ್ಗೆ ನಾವು ತಿಳಿಯಬೇಕಾದ ವಾಸ್ತವ ಸಂಗತಿ.

ಎರೆಗೊಬ್ಬರ ಎಂದರೆ ಅದು ಸಂಪಧ್ಭರಿತ ಗೊಬ್ಬರ ಅಲ್ಲ. ಅದು ಒಂದು ಸಾವಯವ ವಸ್ತುಗಳನ್ನು ಹುಡಿ ಮಾಡಿದ ಮಿಶ್ರಣ ಅಷ್ಟೇ. ಇದು ಬೆಳೆಗೆ ದೊರೆಯಬೇಕಾದರೆ ಮಣ್ಣಿನಲ್ಲಿರುವ ಸ್ಥಳೀಯ ಎರೆಹುಳುಗಳು ಕೆಲಸ  ಮಾಡಲೇ ಬೇಕು. ಎರೆಹುಳ ಏನು? ಎರೆಹುಳು ಎಂಬ ದುಂಡು ಹುಳ (ಅನೆಲಿಡಾ) ಜಾತಿಗೆ ಸೇರಿದ ಜೀವಿಯು  ಸಾವಯವ ತ್ಯಾಜ್ಯಗಳನ್ನು  ರೂಪಾಂತರಿಸಿ ಕೊಡುತ್ತದೆ. ಇದನ್ನು  ಬೆಳೆಗಳಿಗೆ ಗೊಬ್ಬರವಾಗಿ ಬಳಕೆ ಮಾಡಿದಾಗ ಅಧ್ಬುತ ಇಳುವರಿ ಬರುತ್ತದೆ, ಮಣ್ಣು  ಶ್ರೀಮಂತವಾಗುತ್ತದೆ. ಸಾವಯವ ಕೃಷಿ ಎಂಬ ಅಹಿಂಸಾತ್ಮಕ  ಕೃಷಿ ವಿಧಾನಕ್ಕೆ ಇದು ಒಂದು ಸರಳ…

Read more
ಕೃಷಿ ಸಹಕಾರಿ ಬ್ಯಾಂಕುಗಳ ಮೂಲಕ ಪೆಟ್ರೋಲ್ ಉತ್ಪನ್ನ ಮಾರಾಟ

ಕೃಷಿ ಸಹಕಾರಿ ಬ್ಯಾಂಕುಗಳ ಮೂಲಕ ಪೆಟ್ರೋಲ್ ಉತ್ಪನ್ನ ಮಾರಾಟ- ನಮಗೆಷ್ಟು ಲಾಭ?

ಕೃಷಿ ಸಹಕಾರಿ ಬ್ಯಾಂಕುಗಳು ಪೆಟ್ರೋಲ್ ಉತ್ಪನ್ನ ಮಾರಾಟ ಮಾಡಿ ಹೆಚ್ಚಿನ ಲಾಭ ಮಾಡಿಕೊಂಡರೆ ನಮಗೆ ಈಗ ಸಿಗುತ್ತಿರುವ ಪಾಲು ಬಂಡವಾಳದ ಮೊತ್ತ ಇನ್ನೂ ಹೆಚ್ಚಾಗಲಿದೆ. ನಾವು ಯಾವುದೇ ಕಡೆ ಹೂಡಿಕೆ ಮಾಡಿದರೂ ಸಿಗದಷ್ಟು ಲಾಭ ನಮ್ಮದೇ ಬ್ಯಾಂಕಿನ ಶೇರು ಬಂಡವಾಳದ ಮೂಲಕ ಸಿಗಲಿದೆ. ನಮ್ಮೂರಿನ ಸೊಸೈಟಿಯಲ್ಲಿ ಲಾಭ ಹೆಚ್ಚಾದರೆ ಅದರಿಂದ ನಮಗೇ ಭಾರೀ ಲಾಭ. ಭಾರತ ಸರಕಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರೀ ಸಂಘಗಳು (PACS Primary agriculture co operative society) ತಮ್ಮ ವ್ಯವಹಾರ ಕ್ಷೇತ್ರ…

Read more
error: Content is protected !!