ಸಗಣಿ ಮಾರುವುದು ಅಶುಭ

ಸಗಣಿ ಮಾರುವ ಕನಸು ಬೇಡ- ಇದು ಅಶುಭ.

ರಾಜಸ್ಥಾನದ ಜೈಪುರ ದಿಂದ ಅರಬ್ ರಾಷ್ಟ್ರಕ್ಕೆ (ಕುವೆಟ್) ಸಗಣಿ ರಪ್ತು ಆದದ್ದನ್ನು ನಾವು ಹಾಡಿ ಹೊಗಳುತ್ತೇವೆ.ನಮ್ಮ ದನಗಳ ಸಗಣಿಗೆ ಇಷ್ಟು ಮಹತ್ವ ಇದೆ ಎಂದು ಬೀಗುತ್ತೇವೆ. ಕೆಲವರು ಸಗಣಿ ಮಾರಾಟದ ಕನಸಿನಲ್ಲೂ ಇರಬಹುದು. ಸಗಣಿ ಮಾರಾಟ ಮಾಡುವುದಿದ್ದರೆ ಅದಕ್ಕೆ ಅರಬ್ ರಾಷ್ಟ್ರಗಳೇ ಆಗಬೇಕಾಗಿಲ್ಲ. ಭಾರತದ ಒಳಗೆಯೂ  ಸಾಕಷ್ಟು ಬೇಡಿಕೆ ಇದೆ. ಬೆಲೆಯೂ ಇದೆ.  ಕೃಷಿ ಪ್ರಧಾನವಾದ ನಮ್ಮ ದೇಶಕ್ಕೆ ಕೃಷಿಯ ಅವಿಭಾಜ್ಯ ಅಂಗವಾದ ಸಗಣಿಯನ್ನು ಬೇರೆಯವರಿಗೆ ಮಾರಾಟ ಮಾಡುವುದು ಒಳ್ಳೆಯದಲ್ಲ. ಕೃಷಿ ಮಾಡುವ ಭೂಮಿಯನ್ನು ಹೇಗೆ ಮಾರಾಟ…

Read more
ತೋಟಕ್ಕೆ ಮಣ್ಣು ಹಾಕಲು ಸಿದ್ದತೆ

ತೋಟಕ್ಕೆ ಮಣ್ಣು ಹಾಕುವುದರಿಂದ ಪ್ರಯೋಜನಗಳು

ಹೆಚ್ಚಿನವರು ತೋಟಕ್ಕೆ ಬಹಳ ಖರ್ಚು ಮಾಡಿ ಹೊರಗಡೆಯಿಂದ ಮಣ್ಣು  ತರಿಸಿ ಹಾಕುತ್ತಾರೆ.  ಹೊಸ ಮಣ್ಣು ಫಲವತ್ತಾಗಿದ್ದು, ಹೊಲದ ಸ್ಥಿತಿ ಸರಿಯಾಗಿದ್ದರೆ ಇದು ಬಹಳ ಒಳ್ಳೆಯದು. ಅಂಟು , ಜಿಗುಟು ಮಣ್ಣು ದಪ್ಪಕ್ಕೆ ಹಾಸಿದರೆ   ಬೇರಿಗೆ ಉಸಿರು ಕಟ್ಟಿದಂತಾಗಬಹುದು. ಬಹಳಷ್ಟು ಕಡೆ ಮಳೆಗಾಲದ ಮಳೆ ಹನಿಗಳ ಹೊಡೆತಕ್ಕೆ ಮಣ್ಣು ಸವಕಳಿಯಾಗಿ ಫಲವತ್ತತೆ ಕಡಿಮೆಯಾಗುತ್ತದೆ. ತೋಟದಲ್ಲಿ ಕಲ್ಲುಗಳೇ ಹೆಚ್ಚು ಇರುತ್ತವೆ. ಅದಕ್ಕಾಗಿ ಹೊಸ ಮಣ್ಣು ಹಾಕಿ ಅದನ್ನು ಮತ್ತೆ ಪುನಃಶ್ಚೇತನ ಮಾಡುವುದು  ಬಹಳ ಹಿಂದಿನಿಂದಲೂ ನಡೆದು ಬಂದ ಪದ್ದತಿ. ಇದರಲ್ಲಿ…

Read more
ಸುಣ್ಣ ಮತ್ತು ಮೈಲುತುತ್ತೆ ಸೇರಿಸಿ ತಯಾರಿಸಿದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣದ ಸುಣ್ಣ – ರೈತರ ಸಂದೇಹಗಳಿಗೆ ಉತ್ತರ.

ಕೆಲವು ದಿನಗಳಿಂದ ಅಡಿಕೆ , ಕಾಫಿ, ಕರಿಮೆಣಸು ಮುಂತಾದ ಬೆಳೆಗಾರರು ಬೋರ್ಡೋ ದ್ರಾವಣ ಸಿಂಪರಣೆಗಾಗಿ ಬಳಕೆ ಮಾಡುವ ಹುಡಿ ಸುಣ್ಣದ ಬಗ್ಗೆ ಕೆಲವು ಸಂದೇಹಗಳು ಉಧ್ಬವವಾಗಿದೆ. ಕೆಲವು ಬ್ರಾಂಡ್ ನ ಸುಣ್ಣ ಬಳಕೆ ಮಾಡದಂತೆ ಕೃಷಿ ಇಲಾಖೆ ಆದೇಶ ಹೊರಡಿಸಿದ ಪ್ರತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೆಲ್ಲದರ ನಡುವಿನಲ್ಲಿ ಎಲ್ಲಾ ಸುಣ್ಣದ ಮೇಲೂ ರೈತರು ಸಂದೇಹ ಪಡುವಂತಾಗಿದೆ. ಈ ಕುರಿತಂತೆ ರೈತರ ಸಂದೇಹಗಳಿಗೆ ಉತ್ತರ ಇಲ್ಲಿದೆ. ಸುಣ್ಣವನ್ನು ಸಿಂಪರಣೆಗೆ ಕ್ಯಾಲ್ಸಿಯಂ ಮೂಲಕ್ಕಾಗಿ ಬಳಕೆ ಮಾಡಲಾಗುತ್ತದೆ. ಕ್ಯಾಲ್ಸಿಯಂ ಮೂಲವಸ್ತುಗಳನ್ನು…

Read more
ಆಮದು ಆಡಿಕೆಯಿಂದ ಮಾರುಕಟ್ಟೆ ಕುಸಿಯುದು.

ಅಡಿಕೆ ಆಮದು – ಮಾರುಕಟ್ಟೆ ಕುಸಿಯುವ ಸಾಧ್ಯತೆ ಇಲ್ಲ.  

ಅಡಿಕೆ ಮಾರುಕಟ್ಟೆಯಲ್ಲಿ ಆತಂಕ ಉಂಟುಮಾಡಿದ್ದ ಆಮದು ಹವಾ ಸ್ವಲ್ಪ ತಣ್ಣಗಾದಂತೆ ಕಾಣಿಸುತ್ತದೆ. ಆಮದು ಆಗಿ ಒಮ್ಮೆಗೆ ಮಾರುಕಟ್ಟೆಯಲ್ಲಿ ಸ್ವಲ್ಪ ಗಲಿಬಿಲಿ ಉಂಟಾದರೂ ಅದು ಕೆಲವೇ ದಿನದಲ್ಲಿ ಸ್ವಲ್ಪ ಚೇತರಿಕೆ ಅಗಿದೆ. ಆಮದು ಆದರೆ ಸ್ಥಳೀಯ ಮಾರುಕಟ್ಟೆ ಕುಸಿಯುವುದು ಸಾಧ್ಯವಿಲ್ಲ.ಎನ್ನುತ್ತದೆ ಲೆಕ್ಕಾಚಾರಗಳು. ಬಹುಶಃ ಇದು ಮಾರುಕಟ್ಟೆ  ತಲ್ಲಣಕ್ಕಾಗಿ ಮಾಡಿದ ಸುದ್ದಿಯೋ ಎಂಬ ಅನುಮಾನ ಉಂಟಾಗುತ್ತದೆ. ಏನೇ ಆಗಲಿ ಅಡಿಕೆಗೆ ದರ ಹೆಚ್ಚಳವಾಗುವುದಕ್ಕಿಂತ ಪ್ರಾಮುಖ್ಯ ದರ ಸ್ಥಿರವಾಗಿ ಉಳಿಯಬೇಕು ಎನ್ನುವುದು ಬೆಳೆಗಾರರ ಆಶಯ.ಈ ಮಧ್ಯೆ ಉತ್ತರ ಭಾರತದಲ್ಲಿ ಅಡಿಕೆಯ ಕೊರತೆ…

Read more
ಅಡಿಕೆ ಸಸಿ ನೆಡುವಾಗ ಗೊಬ್ಬರ ಹಾಕುವುದು

ಅಡಿಕೆ ಸಸಿ ನೆಡುವಾಗ ಯಾವ ಗೊಬ್ಬರ ಹಾಕಬೇಕು?

ಇದು ಅಡಿಕೆ ಸಸಿ ನೆಡುವ ಸೀಸನ್. ಎಲ್ಲಿ ನೊಡಿದರೂ ಯಾರಲ್ಲಿ ಕೇಳಿದರೂ ಅಡಿಕೆ ಸಸಿ ನೆಡುವ ಬಗ್ಗೆಯೇ ಮಾತುಗಳು. ಕೆಲವರು ನರ್ಸರಿಗಳಿಂದ ಗಿಡ ತರುತ್ತಾರೆ.ಕೆಲವರು ಅವರವರೇ ಗಿಡ ಮಾಡುತ್ತಾರೆ. ಬಹುತೇಕ ಜನ ಅಡಿಕೆ ಬೆಳೆಯುತ್ತಿರುವವರು ಅಸಾಂಪ್ರದಾಯಿಕ ಪ್ರದೇಶದವರು. ಅಡಿಕೆ ಕೃಷಿಗೆ ಹೊಸಬರು. ಇಂತವರಿಗೆ ಅಡಿಕೆ ಸಸಿ ನೆಡುವಾಗ ಯಾವ ಗೊಬ್ಬರ ಬಳಸಬೇಕು, ಯಾವ ಸಮಯದಲ್ಲಿ ನೆಡಬೇಕು ಎಂಬ ಮಹತ್ವದ ಮಾಹಿತಿ ಇಲ್ಲಿದೆ. ಅಡಿಕೆ ಸಸಿ ನೆಡುವವರೆಲ್ಲರೂ ಮಹತ್ ಆಕಾಂಕ್ಷೆಯಲ್ಲಿ ನೆಡುವವರು. ಬೇಗ ಫಲ ಕೊಡಬೇಕು, ಅಧಿಕ ಇಳುವರಿ…

Read more
Disease Resistant Black Pepper variety –Sigandhini

Disease Resistant Black Pepper variety –Sigandhini

Pepper is highly susceptible to some diseases. Every farmer is in search of a disease-free pepper variety. There are a lot of varieties, but till today there was no such resistant variety was noticed. But recently one mutant variety called Sigandhini has been identified as a disease-resistant variety by the Indian Institute of spice research…

Read more
MOP red

ಮ್ಯುರೇಟ್ ಆಫ್ ಪೊಟ್ಯಾಶ್ – ಮೂಲ ಯಾವುದು ಗೊತ್ತೇ?

ಪೊಟ್ಯಾಶಿಯಂ ಎಂಬ ಪೋಷಕವು ಎಲ್ಲಾ ಬೆಳೆಗಳಿಗೂ ಅವಶ್ಯಕವಾಗಿ ಬೇಕಾಗುವಂತದ್ದು. ಇದು ರಾಸಾಯನಿಕ ಇರಲಿ, ಸಾವಯವ ಇರಲಿ, ಸಸ್ಯಗಳಿಗೆ ಇದು ಬೇಕೇ ಬೇಕು. ಸಾವಯವ ಎಂಬ ಮಡಿವಂತಿಕೆಯಲ್ಲಿ ಇದನ್ನು ಹಾಕುವುದಕ್ಕೆ ಹಿಂಜರಿಯಬೇಡಿ. ಇದು ರಾಕ್ ಫೋಸ್ಫೇಟ್ ಎಂಬ ಖನಿಜ ಗೊಬ್ಬರದಂತೆ ಒಂದು. ಇದರಿಂದ ಹಾನಿ ಇಲ್ಲ.  ಪೊಟ್ಯಾಶ್ ಎಂಬ ಪೋಷಕವು ಸಸ್ಯ ಬೆಳೆವಣಿಗೆಯ ಶಕ್ತಿ (Energy) ಎಂಬುದಾಗಿ ಈ ಹಿಂದೆಯೇ ಹೇಳಲಾಗಿದೆ. ಇದನ್ನು ಬಳಸದೆ ಇದ್ದರೆ ಬೆಳೆ ಅಪೂರ್ಣ.ಬಳಸುವಾಗ ಯಾವುದು, ಹೇಗೆ ಎಂಬುದನ್ನು ಪ್ರತೀಯೊಬ್ಬ ರೈತನೂ ಅರಿತಿರಬೇಕು. ಪೊಟಾಶಿಯಂ…

Read more
ರೋಗ ಬಾರದ ಕರಿಮೆಣಸು ಸಿಗಂಧಿನಿ

ರೋಗ ಬಾರದ ಕರಿಮೆಣಸು – ಈ ತಳಿ ಹೇಗೆ ಅಭಿವೃದ್ದಿಯಾಯಿತು?

ಕರಿಮೆಣಸಿಗೆ ರೋಗ ಯಾವಾಗ ಬರುತ್ತದೆ, ಬೆಳೆ ಕೈಕೊಡುತ್ತದೆ ಎಂಬುದಕ್ಕೆ ಯಾರಲ್ಲಿಯೂ ಉತ್ತರ ಇಲ್ಲ. ರೋಗ ಬಾರದೆ ಇರುವ ತಳಿ ಬಹುಶಃ  ತನಕ ಇರಲಿಲ್ಲ. ಆದರೆ ಇತ್ತೀಚೆಗೆ ಒಬ್ಬರು ರೈತರು ತಮ್ಮ ಹೊಲದಲ್ಲಿ ಎಲ್ಲಾ ಬಳ್ಳಿಗಳೂ ರೋಗ ಬಂದಾಗಲೂ ನಾನು ಗಟ್ಟಿ ಎಂದು ಉಳಿದುಕೊಂಡ ಬಳ್ಳಿಯಲ್ಲಿ ರೋಗ ನಿರೋಧಕ ಶಕ್ತಿ ಇದೆ ಎಂದು ಕಂಡುಕೊಂಡಿದ್ದಾರೆ. ಅದನ್ನು ತಜ್ಞರ ಜೊತೆ ಚರ್ಚಿಸಿ, ಅಧ್ಯಯನ ನಡೆಸಿ ಖಾತ್ರಿ ಮಾಡಿಕೊಂಡಿದ್ದಾರೆ. ಅದಕ್ಕೆ ರೈತರು ಪೇಟೆಂಟ್ ಸಹ ಪಡೆದಿದ್ದಾರೆ. ರೈತರ ಹೊಲದಲ್ಲಿ ಅಭಿವೃದ್ದಿಯಾದ ಕರ್ನಾಟಕದ…

Read more
ಅಡಿಕೆ

ಅಡಿಕೆ ಬೆಳೆಗಾರರಿಗೆ ಅಭಯ – ಕರಿಮೆಣಸು ಬೆಳೆಗಾರರಿಗೆ ಭಯ

ಅಡಿಕೆ ಆಮದು ಆದ ತಕ್ಷಣ ಮಾರುಕಟ್ಟೆಯಲ್ಲಿ ಒಂದು ಸಂಚಲನ ಉಂಟಾಯಿತು. ದರ ಕುಸಿಯಲಾರಂಭಿಸಿತು. ಅಡಿಕೆ ಬೆಳೆಗಾರರು ಇನ್ನೇನು ಮಾರುಕಟ್ಟೆ ಭಾರೀ ಕುಸಿಯಲಿದೆ ಎಂಬ ಆತಂಕಕ್ಕೆ ಒಳಗಾದರು. ಖಾಸಗಿ ಮಾರುಕಟ್ಟೆಯಲ್ಲಿ ದರ ಭಾರೀ ಕುಸಿತ ಉಂಟಾಗಿತ್ತು. ಆ ಸಮಯದಲ್ಲಿ ಬೆಳೆಗಾರರು ಕಟ್ಟಿದ ಅಡಿಕೆ ಮಾರುಕಟ್ಟೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ  ಸಂಸ್ಥೆಯ ಪರವಾಗಿ ಅಧ್ಯಕ್ಷರು ಬೆಳೆಗಾರರು ಅಂಜಬೇಕಾಗಿಲ್ಲ ಇದು ತಾತ್ಕಾಲಿಕ ಕುಸಿತ, ಎಲ್ಲಾ ಹಿಂದಿನಂತೆ ಆಗುತ್ತದೆ ಎಂಬ ಅಭಯ ನೀಡಿದ್ದಾರೆ. ಅದೇ ಸಂಸ್ಥೆ ವ್ಯವಹರಿಸುವ ಕರಿಮೆಣಸು ಆಮದು ಬಗ್ಗೆ ಯಾವ…

Read more
ಗಡ್ದೆಯ ಬಾಳೆ ಗೊನೆ

ಬಾಳೆ- ಗಡ್ಡೆ ಒಳ್ಳೆಯದೇ? ಅಂಗಾಶ ಕಸಿಯೇ?

ಬಾಳೆ ನೆಡುವ ಸಾಂಪ್ರದಾಯಿಕ ಪದ್ದತಿ ಗಡ್ಡೆ ಅಥವಾ ಕಂದು ನಾಟಿ. ಇತ್ತೀಚೆಗೆ ಹೆಚ್ಚು ಸಂಖ್ಯೆಯ ಸಸಿಗಳ ಅಗತ್ಯಕ್ಕಾಗಿ ಅಂಗಾಂಶ ಕಸಿಯಲ್ಲಿ ಸಸ್ಯೋತ್ಪಾದನೆ ಪ್ರಾರಂಭಿಸಲಾಯಿತು. ಅಂಗಾಂಶ ಕಸಿಗೂ, ಗಡ್ಡೆ ನೆಟ್ಟು ಬಾಳೆ ಗೊನೆ ಪಡೆಯುವುದಕ್ಕೂ ವ್ಯತ್ಯಾಸ ಹೆಚ್ಚು ಏನೂ ಇಲ್ಲ. ಗಡ್ಡೆ ಸ್ವಲ್ಪ ಬೇಗ ಇಳುವರಿ ಕೊಡುತ್ತದೆ. ತೆರೆದ ವಾತಾವರಣದಲ್ಲಿ ಎರಡಕ್ಕೂ ರೋಗ ಬರಬಹುದು. ಬಾಳೆಯ ಸಸ್ಯಾಭಿವೃದ್ದಿ  ಅದರ ಜೀವ ಕೋಶಗಳ ಮೂಲಕ ಆಗುತ್ತದೆ ಇದೇ ತತ್ವದಲ್ಲಿ ಅಂಗಾಂಶ ಕಸಿಯ ಸಸ್ಯವನ್ನು  ಉತ್ಪಾದಿಸಲಾಗುತ್ತದೆ. ಅಂಗಾಂಶ ಕಸಿ ಮಾನವ ಮಾಡುವಂತದ್ದು….

Read more
error: Content is protected !!