MOP red

ಮ್ಯುರೇಟ್ ಆಫ್ ಪೊಟ್ಯಾಶ್ – ಮೂಲ ಯಾವುದು ಗೊತ್ತೇ?

ಪೊಟ್ಯಾಶಿಯಂ ಎಂಬ ಪೋಷಕವು ಎಲ್ಲಾ ಬೆಳೆಗಳಿಗೂ ಅವಶ್ಯಕವಾಗಿ ಬೇಕಾಗುವಂತದ್ದು. ಇದು ರಾಸಾಯನಿಕ ಇರಲಿ, ಸಾವಯವ ಇರಲಿ, ಸಸ್ಯಗಳಿಗೆ ಇದು ಬೇಕೇ ಬೇಕು. ಸಾವಯವ ಎಂಬ ಮಡಿವಂತಿಕೆಯಲ್ಲಿ ಇದನ್ನು ಹಾಕುವುದಕ್ಕೆ ಹಿಂಜರಿಯಬೇಡಿ. ಇದು ರಾಕ್ ಫೋಸ್ಫೇಟ್ ಎಂಬ ಖನಿಜ ಗೊಬ್ಬರದಂತೆ ಒಂದು. ಇದರಿಂದ ಹಾನಿ ಇಲ್ಲ.  ಪೊಟ್ಯಾಶ್ ಎಂಬ ಪೋಷಕವು ಸಸ್ಯ ಬೆಳೆವಣಿಗೆಯ ಶಕ್ತಿ (Energy) ಎಂಬುದಾಗಿ ಈ ಹಿಂದೆಯೇ ಹೇಳಲಾಗಿದೆ. ಇದನ್ನು ಬಳಸದೆ ಇದ್ದರೆ ಬೆಳೆ ಅಪೂರ್ಣ.ಬಳಸುವಾಗ ಯಾವುದು, ಹೇಗೆ ಎಂಬುದನ್ನು ಪ್ರತೀಯೊಬ್ಬ ರೈತನೂ ಅರಿತಿರಬೇಕು. ಪೊಟಾಶಿಯಂ…

Read more
ರೋಗ ಬಾರದ ಕರಿಮೆಣಸು ಸಿಗಂಧಿನಿ

ರೋಗ ಬಾರದ ಕರಿಮೆಣಸು – ಈ ತಳಿ ಹೇಗೆ ಅಭಿವೃದ್ದಿಯಾಯಿತು?

ಕರಿಮೆಣಸಿಗೆ ರೋಗ ಯಾವಾಗ ಬರುತ್ತದೆ, ಬೆಳೆ ಕೈಕೊಡುತ್ತದೆ ಎಂಬುದಕ್ಕೆ ಯಾರಲ್ಲಿಯೂ ಉತ್ತರ ಇಲ್ಲ. ರೋಗ ಬಾರದೆ ಇರುವ ತಳಿ ಬಹುಶಃ  ತನಕ ಇರಲಿಲ್ಲ. ಆದರೆ ಇತ್ತೀಚೆಗೆ ಒಬ್ಬರು ರೈತರು ತಮ್ಮ ಹೊಲದಲ್ಲಿ ಎಲ್ಲಾ ಬಳ್ಳಿಗಳೂ ರೋಗ ಬಂದಾಗಲೂ ನಾನು ಗಟ್ಟಿ ಎಂದು ಉಳಿದುಕೊಂಡ ಬಳ್ಳಿಯಲ್ಲಿ ರೋಗ ನಿರೋಧಕ ಶಕ್ತಿ ಇದೆ ಎಂದು ಕಂಡುಕೊಂಡಿದ್ದಾರೆ. ಅದನ್ನು ತಜ್ಞರ ಜೊತೆ ಚರ್ಚಿಸಿ, ಅಧ್ಯಯನ ನಡೆಸಿ ಖಾತ್ರಿ ಮಾಡಿಕೊಂಡಿದ್ದಾರೆ. ಅದಕ್ಕೆ ರೈತರು ಪೇಟೆಂಟ್ ಸಹ ಪಡೆದಿದ್ದಾರೆ. ರೈತರ ಹೊಲದಲ್ಲಿ ಅಭಿವೃದ್ದಿಯಾದ ಕರ್ನಾಟಕದ…

Read more
ಅಡಿಕೆ

ಅಡಿಕೆ ಬೆಳೆಗಾರರಿಗೆ ಅಭಯ – ಕರಿಮೆಣಸು ಬೆಳೆಗಾರರಿಗೆ ಭಯ

ಅಡಿಕೆ ಆಮದು ಆದ ತಕ್ಷಣ ಮಾರುಕಟ್ಟೆಯಲ್ಲಿ ಒಂದು ಸಂಚಲನ ಉಂಟಾಯಿತು. ದರ ಕುಸಿಯಲಾರಂಭಿಸಿತು. ಅಡಿಕೆ ಬೆಳೆಗಾರರು ಇನ್ನೇನು ಮಾರುಕಟ್ಟೆ ಭಾರೀ ಕುಸಿಯಲಿದೆ ಎಂಬ ಆತಂಕಕ್ಕೆ ಒಳಗಾದರು. ಖಾಸಗಿ ಮಾರುಕಟ್ಟೆಯಲ್ಲಿ ದರ ಭಾರೀ ಕುಸಿತ ಉಂಟಾಗಿತ್ತು. ಆ ಸಮಯದಲ್ಲಿ ಬೆಳೆಗಾರರು ಕಟ್ಟಿದ ಅಡಿಕೆ ಮಾರುಕಟ್ಟೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ  ಸಂಸ್ಥೆಯ ಪರವಾಗಿ ಅಧ್ಯಕ್ಷರು ಬೆಳೆಗಾರರು ಅಂಜಬೇಕಾಗಿಲ್ಲ ಇದು ತಾತ್ಕಾಲಿಕ ಕುಸಿತ, ಎಲ್ಲಾ ಹಿಂದಿನಂತೆ ಆಗುತ್ತದೆ ಎಂಬ ಅಭಯ ನೀಡಿದ್ದಾರೆ. ಅದೇ ಸಂಸ್ಥೆ ವ್ಯವಹರಿಸುವ ಕರಿಮೆಣಸು ಆಮದು ಬಗ್ಗೆ ಯಾವ…

Read more
ಗಡ್ದೆಯ ಬಾಳೆ ಗೊನೆ

ಬಾಳೆ- ಗಡ್ಡೆ ಒಳ್ಳೆಯದೇ? ಅಂಗಾಶ ಕಸಿಯೇ?

ಬಾಳೆ ನೆಡುವ ಸಾಂಪ್ರದಾಯಿಕ ಪದ್ದತಿ ಗಡ್ಡೆ ಅಥವಾ ಕಂದು ನಾಟಿ. ಇತ್ತೀಚೆಗೆ ಹೆಚ್ಚು ಸಂಖ್ಯೆಯ ಸಸಿಗಳ ಅಗತ್ಯಕ್ಕಾಗಿ ಅಂಗಾಂಶ ಕಸಿಯಲ್ಲಿ ಸಸ್ಯೋತ್ಪಾದನೆ ಪ್ರಾರಂಭಿಸಲಾಯಿತು. ಅಂಗಾಂಶ ಕಸಿಗೂ, ಗಡ್ಡೆ ನೆಟ್ಟು ಬಾಳೆ ಗೊನೆ ಪಡೆಯುವುದಕ್ಕೂ ವ್ಯತ್ಯಾಸ ಹೆಚ್ಚು ಏನೂ ಇಲ್ಲ. ಗಡ್ಡೆ ಸ್ವಲ್ಪ ಬೇಗ ಇಳುವರಿ ಕೊಡುತ್ತದೆ. ತೆರೆದ ವಾತಾವರಣದಲ್ಲಿ ಎರಡಕ್ಕೂ ರೋಗ ಬರಬಹುದು. ಬಾಳೆಯ ಸಸ್ಯಾಭಿವೃದ್ದಿ  ಅದರ ಜೀವ ಕೋಶಗಳ ಮೂಲಕ ಆಗುತ್ತದೆ ಇದೇ ತತ್ವದಲ್ಲಿ ಅಂಗಾಂಶ ಕಸಿಯ ಸಸ್ಯವನ್ನು  ಉತ್ಪಾದಿಸಲಾಗುತ್ತದೆ. ಅಂಗಾಂಶ ಕಸಿ ಮಾನವ ಮಾಡುವಂತದ್ದು….

Read more

ಅಡಿಕೆ ಸಸಿ ನೆಡುವಾಗ ಬಾಳೆ ನೆಟ್ಟರೆ ಏನು ಪರಿಣಾಮ?

ಅಡಿಕೆ ತೋಟದಲ್ಲಿ ಅನುತ್ಪಾದಕ ಮರಗಳ ಪ್ರಮಾಣ  ಹೆಚ್ಚಳವಾಗಲು ಮುಖ್ಯ ಕಾರಣ ಸ್ಪರ್ಧೆ ಕೊಡುವ ಮಿಶ್ರ ಬೆಳೆ. ಅಡಿಕೆ ಸಸಿಗಳಲ್ಲಿ ಅಸಮತೋಲನ ಬೆಳವಣಿಗೆ, ಸಣಕಲು ಸಸ್ಯ , ಎಲೆಗಳು ಕಡಿಮೆ ಯಾಗುವುದು ಸರಿಯಾಗಿ ಬೆಳವಣಿಗೆ ಹೊಂದರೆ ಇರುವುದು,ಬಿಸಿಲಿನ ತಾಪಕ್ಕೆ ಹೊಂದಿಕೊಳ್ಳುವ ಶಕ್ತಿ ಕಡಿಮೆಯಾಗುವುದು  ಎಲ್ಲದಕ್ಕೂ ಕಾರಣ ಸೂಕ್ತವಲ್ಲದ ಮಿಶ್ರ ಬೆಳೆ. ಮೊದಲ ಒಂದೆರಡು ವರ್ಷ  ಮಿಶ್ರ ಬೆಳೆಯಾಗಿ ಬಾಳೆ ಬೆಳೆಯುವುದು. ಸಾಮಾನ್ಯವಾಗಿ ಹೆಚ್ಚಿನವರು ಅಡಿಕೆ ಸಸಿ ನೆಡುವಾಗ ಬಾಳೆ ನಾಟಿ ಮಾಡಲು ಬಯಸುತ್ತಾರೆ. ಬಾಳೆ ಬೆಳೆದರೆ ಅಡಿಕೆ ತೋಟದ…

Read more
ಒಂದು ವರುಷದ ಗಿಡ ಹೀಗೆ ಇರಬೇಕು.

ಬೇಗ ಫಲ ಕೊಡುವ ತೆಂಗಿನ ಸಸಿಯ ಲಕ್ಷಣ- ಗಿಡದಲ್ಲೇ ತಿಳಿಯಿರಿ.

ತೆಂಗಿನ ಸಸಿ ಅಥವಾ ಅಡಿಕೆ ಸಸಿ ನೆಡುವವರು ಮೊದಲಾಗಿ ಸಸಿಯ ಲಕ್ಷಣವನ್ನು ಸ್ವಲ್ಪ ನೋಡಿ ಆಯ್ಕೆ ಮಾಡಬೇಕು.ಬೇಗ ಫಲ ಕೊಡುವ ಸಸಿಯ ಲಕ್ಷಣಗಳು ಎಳೆ ಸಸಿಯ ಹಂತದಲ್ಲೇ ಗೊತ್ತಾಗುತ್ತದೆ. ಯೋಗ್ಯ ಲಕ್ಷಣ ಉಳ್ಳ ಸಸಿಗಳನ್ನು ಮಾತ್ರ ಆಯ್ಕೆ ಮಾಡಿ ನೆಟ್ಟರೆ ನಂತರ ಫಲ ಬರುವ ಸಮಯದಲ್ಲಿ ಪಶ್ಚಾತಾಪ ಪಡಬೇಕಾಗಿಲ್ಲ. ಒಂದು ಕರು ಸಣ್ಣ ಪ್ರಾಯದಲ್ಲಿ ತನ್ನತಾಯಿಯ ಗಿಣ್ಣು ಹಾಲನ್ನು ಯಥೇಚ್ಚವಾಗಿ ಕುಡಿದರೆ ಅದರ ಇಡೀ ಜೀವಮಾನಕೆ ಬೇಕಾಗುವ ಶಕ್ತಿ ದೊರೆಯುತ್ತದೆ. ಅದೇ ರೀತಿ ಮಾನವನಿಗೂ. ಎಳೆ ಪ್ರಾಯದಲ್ಲಿ…

Read more
costliest spice Vanilla

This is the costliest flavoured spice around Rs.30000 per kg.

This black colored crystal type of tiny seeds have pleasant aroma, and it is costliest flavoured spice in the world. This is called Vanilin hidden inside the pod of vanilla. Now its market value is arround Rs. 30000per Kg . Vanilla is the creeper spice crop, suitable to grow in non temperate areas. This creeper…

Read more
A village towards economic empowerment

A village towards economic empowerment

This small village provides permanent employment and gives economic empowerment through an arecanut dehusking unit. It is called “Adike Kana”. Its story is very impressive and interesting. What is special about this unit? Where it is located and what are the advantages of this type of unit? We can see here. About the KANA, or unit:…

Read more
‘ಅಡಿಕೆ ಕಣ’

‘ಅಡಿಕೆ ಕಣ’ ಬೆಳೆಗಾರರ ಪಾಲಿಗೆ ಈ ವ್ಯವಸ್ಥೆ ಇದ್ದರೆ ನಿಶ್ಚಿಂತೆ.

ಅಡಿಕೆಗೆ ಬೆಲೆ ಚೆನ್ನಾಗಿದೆ, ಬೆಳೆಗಾರರು ಖುಷಿಯಾಗಿದ್ದಾರೆ ಎಂದೆಣಿಸದಿರಿ. ಬೆಲೆ ಹೆಚ್ಚಾದಂತೆ ಅದರ ಉತ್ಪಾದನಾ ವೆಚ್ಚವೂ ಹೆಚ್ಚಳವಾಗುತ್ತದೆ. ಕೆಲಸದವರ ಸಂಬಳ ವರ್ಷಕ್ಕೆ 10% ದಂತೆ ಹೆಚ್ಚಳವಾಗುತ್ತದೆ. ಬೆಳೆ ಬಂದರೆ ಕೊಯ್ಯುವ ಸಮಸ್ಯೆ. ಕೊಯಿಲು ಮುಗಿದ ಮೇಲೆ ಸುಲಿಯುವ ಸಮಸ್ಯೆ. ಎಲ್ಲಾ ಕೆಲಸಕ್ಕೂ ಹಣ ಕೊಟ್ಟರೂ ಮಾಡುವವರಿಲ್ಲದಿದ್ದರೆ ಏನು ಮಾಡುವುದು? ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾನ್ಲೆ ಊರಿನಲ್ಲಿ ಇಂತಹ ಸಮಸ್ಯೆಗೆ ಪರಿಹಾರ ಇದೆ. ಈ ಊರಿನ ಒಂದು ಪಂಗಡದ ಜನರೆಲ್ಲಾ ಒಟ್ಟು ಸೇರಿ ‘ಅಡಿಕೆ ಕಣ’ ಎಂಬ ವ್ಯವಸ್ಥೆಯನ್ನು…

Read more
ಬೋರ್ಡೋ ದ್ರಾವಣ ಸಿಂಪರಣೆ

ಬೋರ್ಡೋ ದ್ರಾವಣ ಸಿಂಪರಣೆ ಮತ್ತು ಕೆಲವು ಸೂಕ್ಷ್ಮಗಳು.

ಅಡಿಕೆಯ ಕೊಳೆ ರೋಗ ನಿಯಂತ್ರಿಸುವ ಉಪಚಾರವಾಗಿ ಬೋರ್ಡೋ ದ್ರಾವಣದ ಸಿಂಪರಣೆಯನ್ನು ಮಾಡಲಾಗುತ್ತದೆ. ವಿವಿಧ ನಮೂನೆಯ ತುತ್ತೆ, ಸುಣ್ಣ, ಗಮ್ ಗಳು ಇರುವಾಗ ರೈತರಿಗೆ ದ್ವಂದ್ವ ಉಂಟಾಗುವುದು ಸಹಜ. ಈ ನಿಟ್ಟಿನಲ್ಲಿ ಕೆಲವು ಸೂಕ್ಷ್ಮ ವಿಚಾರಗಳೊಳಗೊಂಡ ಮಾಹಿತಿ ಇಲ್ಲಿದೆ. ಬೊರ್ಡೋ ದ್ರಾವಣವನ್ನು ಪ್ರಪ್ರಥಮವಾಗಿ,  ಪ್ರಾನ್ಸ್ ದೇಶದ ಬೋರ್ಡೋ ಎಂಬ ಪ್ರಾಂತದಲ್ಲಿ ದ್ರಾಕ್ಷಿ ಬೆಳೆಗೆ ಶಿಲೀಂದ್ರಗಳಿಂದ ಉಂಟಾಗುವ ರೋಗ ನಿಯಂತ್ರಣಕ್ಕೆ ಬಳಸುತ್ತಿದ್ದರಂತೆ. ಅದನ್ನು ಬ್ರಿಟೀಷರ ಕಾಲದಲ್ಲಿ ಆಗಿನ ಮೈಸೂರು ಸರಕಾರದ ಕೃಷಿ ಅಧಿಕಾರಿಯಾಗಿದ್ದ ಲೆಸ್ಲಿ ಸಿ ಕೋಲ್ಮನ್ ಇವರು  ನಮ್ಮ…

Read more
error: Content is protected !!