ಎತ್ತರದಲ್ಲಿ ಬಲೆ ಕಟ್ಟುವ ಭೇಟೆಗಾರ ಜೇಡ

ಜೇಡಗಳನ್ನು ಕೊಲ್ಲದಿರಿ -ಇವು ರೈತರ ಮಿತ್ರರು.

ಜೇಡರ ಬಲೆ ಕಂಡರೆ ಸಾಕು ಕೋಲು ಹಿಡಿದು ಆದನ್ನು ಬಿಡಿಸಿ  ಅವುಗಳ ಬದುಕಿನಲ್ಲಿ  ಆಟವಾಡುವವರೇ ಹೆಚ್ಚು.  ಯಾರ ಹೊಲದಲ್ಲಿ ಇವು ಹೆಚ್ಚಾಗಿ ಬಲೆ ಕಟ್ಟಿ ಇರುತ್ತದೆಯೋ ಅಲ್ಲಿ ಕೀಟಗಳು ಹೆಚ್ಚು ಇವೆ ಎಂದೂ ಅಲ್ಲಿ ಕಡಿಮೆ ವಿಷ ರಾಸಾಯನಿಕ ಬಳಸಲಾಗಿದೆ ಎಂಡು ಹೇಳಬಹುದು. ಮಳೆಗಾಲ ಮುಕ್ತಾಯದ ಸಮಯದಲ್ಲಿ ಬಿಸಿಲು ಇದ್ದಾಗ ನಿಮ್ಮ ಹೊಲದಲ್ಲಿ ಅಸಂಖ್ಯಾತ ಸಣ್ಣ ದೊಡ್ಡ ಜೇಡಗಳು ಬಲೆಕಟ್ಟಿಕೊಂಡು ಕಾಣಬಹುದು. ಕಾರಣ ಈ ಸಮಯದಲ್ಲಿ ಹುಳ ಹುಪ್ಪಟೆಗಳು ಅಧಿಕ ಸಂಖ್ಯೆಯಲ್ಲಿ ಇರುತ್ತವೆ. ಜೇಡಗಳಿಗೆ ಆ ಹುಳ…

Read more
Environmental Conditions and Nutrient Absorption in Plants

Environmental Conditions and Nutrient Absorption in Plants: A Farmer’s Guide

Healthy plants depend not only on fertilizers but also on the environment that supports nutrient absorption. The process of nutrient uptake is influenced by soil properties, moisture, aeration, temperature, and even the chemical reactions within the soil. Understanding these conditions helps farmers use fertilizers effectively and improve crop yield. Soil Properties and Nutrient Availability Soil…

Read more
Healthy pepper vine

“ಟ್ರೈಕೋಡರ್ಮಾ’ ರೋಗ ನಿರೋಧಕ ಶಕ್ತಿಗೆ ಸಂಜೀವಿನಿ

ಟ್ರೈಕೋಡರ್ಮಾ ಅಥವಾ ಇನ್ಯಾವುದೇ ಜೀವಾಣುಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಜೈವಿಕ ಗುಣಧರ್ಮ ಬದಲಾಗುತ್ತದೆ. ಎಲ್ಲಾ ಜೀವಾಣುಗಳೂ ಮಣ್ಣು ಮೂಲದವುಗಳೇ ಆಗಿದ್ದು, ಅವುಗಳನ್ನು ಸಂಸ್ಲೇಶಿಸಿ ಕೃತಕವಾಗಿ ಬೆಳೆಸಿ ಸೂಕ್ತ ಮಾದ್ಯಮದಲ್ಲಿ ಸೇರಿಸಿ ರೈತರಿಗೆ ಬೇರೆ ಬೇರೆ ಬೆಳೆಗೆ ಬಳಕೆ ಮಾಡಲು ಕೊಡಲಾಗುತ್ತದೆ. ಇದು ಸಸ್ಯಗಳಿಗೆ  ರೋಗ ನಿರೋಧಕ ಶಕ್ತಿಯನ್ನು ಕೊಡಬಲ್ಲ ಮತ್ತು ರೋಗಕಾರಕ ಸೂಕ್ಷ್ಮಾಣು ಜೀವಿಗಳ ಜೊತೆಗೆ ಬದುಕಿ ಅದನ್ನು ನಿಶ್ಕ್ರಿಯಗೊಳಿಸುವ ಶಕ್ತಿಯನ್ನು ಹೊಂದಿದೆ. ಟ್ರೈಕೋಡರ್ಮಾ  ಎಂಬ ಶಿಲೀಂದ್ರವನ್ನು ಬಹಳ ಹಿಂದೆಯೇ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞರು (1974)ಮಣ್ಣಿನಲ್ಲಿರುವುದನ್ನು ಗುರುತಿಸಿದ್ದಾರೆ….

Read more
Natural Source of Crop Nutrients

Natural Source of Crop Nutrients

In modern agriculture, there is a growing awareness about the importance of sustainable and natural methods to enrich the soil. Among the various natural agents that help in maintaining soil fertility, legume plants play a vital and irreplaceable role. These humble plants act as natural fertilizers by fixing atmospheric nitrogen and enriching the soil with…

Read more
ಗಡ್ದೆಯ ಬಾಳೆ ಗೊನೆ

ಬಾಳೆ- ಗಡ್ಡೆ ಒಳ್ಳೆಯದೇ? ಅಂಗಾಶ ಕಸಿಯೇ?

ಬಾಳೆ ನೆಡುವ ಸಾಂಪ್ರದಾಯಿಕ ಪದ್ದತಿ ಗಡ್ಡೆ ಅಥವಾ ಕಂದು ನಾಟಿ. ಇತ್ತೀಚೆಗೆ ಹೆಚ್ಚು ಸಂಖ್ಯೆಯ ಸಸಿಗಳ ಅಗತ್ಯಕ್ಕಾಗಿ ಅಂಗಾಂಶ ಕಸಿಯಲ್ಲಿ ಸಸ್ಯೋತ್ಪಾದನೆ ಪ್ರಾರಂಭಿಸಲಾಯಿತು. ಅಂಗಾಂಶ ಕಸಿಗೂ, ಗಡ್ಡೆ ನೆಟ್ಟು ಬಾಳೆ ಗೊನೆ ಪಡೆಯುವುದಕ್ಕೂ ವ್ಯತ್ಯಾಸ ಹೆಚ್ಚು ಏನೂ ಇಲ್ಲ. ಗಡ್ಡೆ ಸ್ವಲ್ಪ ಬೇಗ ಇಳುವರಿ ಕೊಡುತ್ತದೆ. ತೆರೆದ ವಾತಾವರಣದಲ್ಲಿ ಎರಡಕ್ಕೂ ರೋಗ ಬರಬಹುದು. ಬಾಳೆಯ ಸಸ್ಯಾಭಿವೃದ್ದಿ  ಅದರ ಜೀವ ಕೋಶಗಳ ಮೂಲಕ ಆಗುತ್ತದೆ ಇದೇ ತತ್ವದಲ್ಲಿ ಅಂಗಾಂಶ ಕಸಿಯ ಸಸ್ಯವನ್ನು  ಉತ್ಪಾದಿಸಲಾಗುತ್ತದೆ. ಅಂಗಾಂಶ ಕಸಿ ಮಾನವ ಮಾಡುವಂತದ್ದು….

Read more

ಹೀಗೆ ಮಾಡಿದರೆ ನೀರು ತುಂಬಾ ಕಡಿಮೆ ಸಾಕು.

ಕೆಲವು ಮಣ್ಣಿನಲ್ಲಿ  ಮಳೆ ಬಂದರೆ  ನೀರು ವಾರಗಟ್ಟಲೆ  ಆರುವುದೇ ಇಲ್ಲ. ಬಿಸಿಲು ಬಂದರೆ  ನೆಲ ಟಾರು ರಸ್ತೆ  ತರಹ. ಇಂತಲ್ಲಿ   ಇಬ್ಬನಿ ರೂಪದಲ್ಲಿ ಬಿದ್ದ ನೀರೂ ಸಹ ಪೋಲಾಗದೆ ಬೆಳೆಗೆ ದೊರೆಯುವಂತಾಗಲು ರೈತರು ಕಂಡುಕೊಂಡ ವಿಧಾನ ಉಸುಕು ಹಾಕುವಿಕೆ.   ಕಪ್ಪು ಹತ್ತಿ ಮಣ್ಣು  ಒಂದು ಮಳೆ ಬಂದರೆ ಅಂಟು ಅಂಟಾಗುತ್ತದೆ. ಇದಕ್ಕೆ ಮಳೆ ಹನಿ ಬಿದ್ದಾಗ ಮಣ್ಣು ಕರಗಿ ಹೋಗುತ್ತದೆ. ನೀರು ಕಡಿಮೆಯಾದಾಗ ಮಣ್ಣು ಒಡೆದು ಹೂಗುತ್ತದೆ. ರಾಜ್ಯದಲ್ಲಿ  ಬಿಜಾಪುರ, ಗದಗ, ನರಗುಂದ ಧಾರವಾಡದ ಕೆಲ…

Read more
ಹೂ ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ

ಹೂವು ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ ಅಗತ್ಯ.

ಕರಾವಳಿ ಮಲೆನಾಡಿನಲ್ಲಿ ಅಡಿಕೆ , ತೆಂಗು, ಕರಿಮೆಣಸು ಬೆಳೆಗಾರರು  ಕೊಳೆ ರೋಗಕ್ಕೆ ರಾಮಬಾಣವಾಗಿ ಬಳಸಿದ್ದ ಪೊಟ್ಯಾಶಿಯಂ ಫೋಸ್ಪೋನೇಟ್ ಎಂಬ ತಯಾರಿಕೆಯಲ್ಲಿ ಇದ್ದದ್ದು ಬಹುಪಾಲು ರಂಜಕ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿ ಕೊಡುವ  ತಾಕತ್ತು ಇದೆ. ಸರಿಯಾದ ಪ್ರಮಾಣದಲ್ಲಿ ಇದನ್ನು ಕೊಟ್ಟರೆ ಅದು ಫಸಲು ಹೆಚ್ಚಳಕ್ಕೂ ಸಹಾಯಕ. ಸಸ್ಯಕ್ಕೆ ಜೀವ ಕೊಡುತ್ತದೆ: ಒಂದು ಸಸ್ಯ ಬದುಕಬೇಕಾದರೆ ಅದಕ್ಕೆ ಬೇರು ಬರಲೇ ಬೇಕು. ಈ ಬೇರು ಬರಲು ಪ್ರೇರಣೆ ಕೊಡುವ ಪೊಷಕ ಎಂದರೆ ಅದು ರಂಜಕ. ಇದು ಸಸ್ಯಗಳಿಗೆ…

Read more
ಸುಣ್ಣ ಹೆಚ್ಚಾದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣಕ್ಕೆ ಸುಣ್ಣ ಹೆಚ್ಚಾದರೆ ಏನಾಗುತ್ತದೆ?

ಬೋರ್ಡೋ ದ್ರಾವಣ ತಯಾರಿಸಲು ಬಳಸುವ ಮೂಲವಸ್ತುಗಳೆಂದರೆ  ಮೈಲುತುತ್ತೆ ಮತ್ತು ಸುಣ್ಣ. ಇವೆರಡರ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಕರೆಯುತ್ತಾರೆ. ಇಲ್ಲಿ ಸಮಪಾಕ ಎಂಬ ಒಂದು ತತ್ವ ಇದೆ. ಇದನ್ನು ಪಾಲಿಸದಿದ್ದರೆ  ಅದು ಸರಿಯಾದ ಮಿಶ್ರಣ ಆಗಲಾರದು. ಇದನ್ನು ಪ್ರತೀಯೊಬ್ಬ ರೈತರೂ ತಿಳಿದಿರಬೇಕು. ಅಡಿಕೆ ಮರದ ಕೊಳೆ ರೋಗ ನಿಯಂತ್ರಣಕ್ಕೆ ಹಾಗೆಯೇ ಇನ್ನಿತರ ಬೆಳೆಗಳ ಕೊಳೆ ರೋಗದ ಶಿಲೀಂದ್ರಗಳನ್ನು ತಡೆಯಲು ಶಿಫಾರಿತ ಪ್ರಮಾಣದ ಬೋರ್ಡೋ ದ್ರಾವಣ ಎಂದರೆ ಶೇ. 1 . ಅಂದರೆ 1 ಕಿಲೋ ಮೈಲು…

Read more
Black rice

ಈ ಔಷಧೀಯ ಅಕ್ಕಿಗೆ ಮಾರುಕಟ್ಟೆಯಲ್ಲಿ ರೂ.150 ಬೆಲೆ.

ಅಸ್ಸಾಂ ನಲ್ಲಿ ಬೆಳೆಯುತ್ತಿದ್ದ ಕಪ್ಪು ಅಕ್ಕಿ ಈಗ ಮಲೆನಾಡಿನ ಸಕಲೇಶಪುರ ಸುತ್ತಮುತ್ತ ಬೆಳೆಯುತ್ತಿದ್ದು,  ಇದು ಔಷಧೀಯ ಅಕ್ಕಿಯಾಗಿ ಮಾರಲ್ಪಡುತ್ತದೆ. ಅಕ್ಕಿಯ ಬಣ್ಣ ಬಿಳಿ ಎಂಬುದು ಹೊಸ ತಲೆಮಾರಿನವರಿಗೆ ಗೊತ್ತಿರುವಂತದ್ದು.  ಕರಾವಳಿಯ ಜನಕ್ಕೆ ಕೆಂಪಕ್ಕಿ ( ಕಜೆ) ಗೊತ್ತು. ಉಳಿದೆಡೆ ಬಿಳಿ ಬೆಳ್ತಿಗೆ ಅಕ್ಕಿ. ಆದರೆ ಅಕ್ಕಿಯಲ್ಲಿ ಬೇರೆ ಬಣ್ಣದ ತಳಿಗಳೂ ಭಾರತವೂ ಸೇರಿದಂತೆ ಬೇರೆ ಭತ್ತ ಬೆಳೆಯುವ ಕಡೆ ಇತ್ತು. ಈಗ ಅದು ಅಳಿವಿನಂಚಿಗೆ ತಲುಪಿದೆ. ಅಕ್ಕಿಯಲ್ಲೂ  ಕೆಲವು ತಳಿಗಳಿಗೆ ಔಷಧೀಯ ಮಹತ್ವ ಇದ್ದು, ಅಂತದ್ದರಲ್ಲಿ ಕಪ್ಪಕ್ಕಿಯೂ…

Read more
ತೆಂಗಿನ ನೈಸರ್ಗಿಕ ಹೈಬ್ರೀಡ್ ತಳಿ

ತೆಂಗು ಬೆಳೆಸುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ವಿಚಾರ.

ಜಗತ್ತಿನ ಸುಮಾರು 80 ಕ್ಕೂ ಹೆಚ್ಚಿನ ದೇಶಗಳಲ್ಲಿ  ಬೆಳೆಸಲ್ಪಡುತ್ತಿರುವ  ತೆಂಗಿಗೆ ಬೆಳೆಯಲ್ಲದೆ ದೈವಿಕ ಸ್ಥಾನವನ್ನೂ ನೀಡಲಾಗಿದೆ. ನಮ್ಮ ಪೂರ್ವಜರಿಂದ ಲಾಗಾಯ್ತು ಈಗಿನವರೆಗೂ ಜನ ತೆಂಗನ್ನು ನಂಬಿದ್ದಾರೆ. ನಂಬಿಕೆಗೆ ಯಾವಾಗಲೂ ಕುಂದು ತಾರದ ಬೆಳೆ ಎಂದರೆ ತೆಂಗು ಎನ್ನಬಹುದು. ತೆಂಗಿನ ಮೂಲ  ಯಾವುದು: ಕೆಲವು ಪ್ರಕೃತಿಯ ನಿಘೂಢಗಳಲ್ಲಿ ತೆಂಗೂ ಒಂದು. ಇದು ಮೂಲತಹ ಎಲ್ಲಿ ಬೆಳೆಯುತ್ತಿತ್ತು, ಹೇಗೆ ಇದು ಬೆಳೆಯ ಸ್ಥಾನವನ್ನು ಪಡೆಯಿತು ಎಂಬ ಬಗ್ಗೆ ನಿಖರ ಉಲ್ಲೇಖ ಇಂದಿನ ತನಕವೂ ಇಲ್ಲ. ಭಾರತ ದೇಶದಲ್ಲಿ ವೇದಗಳ ಕಾಲದಿಂದಲೂ…

Read more
error: Content is protected !!