ಬದನೆಯ ಕಾಯಿ ಕೊಳೆತ

ಬದನೆಯ ಕಾಯಿಗಳು ಯಾಕೆ ಕೊಳೆಯುತ್ತವೆ.

ಬದನೆ  ಪ್ರಮುಖ ತರಕಾರಿ ಬೆಳೆಯಾಗಿದ್ದು, ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಇದನ್ನು ಬೆಳೆಸುತ್ತಾರೆ. ಹೆಚ್ಚಿನ ಕೃಷಿಕರು ಅಧಿಕ ಬೇಡಿಕೆ –ಬೆಲೆ ಕಾರಣಕ್ಕೆ ನಾಟಿ ತಳಿಯನ್ನೇ ಬೆಳೆಸುತ್ತಿದ್ದು, ಇತ್ತೀಚಿಗಿನ ಬೇಸಾಯ ಕ್ರಮ, ಹವಾಮಾನದಿಂದಾಗಿ ಬೆಳೆಗೆ ಸೊರಗು ರೋಗದ ಬಾಧೆ ಅಧಿಕವಾಗಿದೆ. ಇದರಿಂದ ಕಾಯಿ ಕೊಳೆಯುವಿಕೆ ಹಚ್ಚಾಗುತ್ತದೆ. ಹೆಚ್ಚಿನ ಬೆಳೆಗಾರರು ಸಣ್ಣ  ಮತ್ತು ಅತೀ ಸಣ್ಣ ಬೆಳೆಗಾರರಾಗಿದ್ದು ಇದು ರೋಗವೋ – ಕೀಟವೂ ಎಂಬುದರ ಜ್ಞಾನ ಹೊಂದಿರುವುದಿಲ್ಲ.   ಸಮೀಪದ  ಗೊಬ್ಬರ– ಕೀಟನಾಶಕ ಮಾರಾಟ ಅಂಗಡಿಯವರ ಸಲಹೆಯ ಮೇರೆಗೆ  ಅದಕ್ಕೆ ಉಪಚಾರ …

Read more
ಮರ ಹಾವಸೆ

ಈ ಸಸ್ಯಗಳಲ್ಲಿದೆ ಉತ್ತಮ ಪೋಷಕಾಂಶ.

ನಮ್ಮ ಸುತ್ತಮುತ್ತ ಅದೆಷ್ಟೋ  ವೈವಿಧ್ಯಮಯ ಸಸ್ಯಗಳು ಇವೆ. ಇವುಗಳ ಬಗ್ಗೆ ನಮಗೆ ಹೆಚ್ಚಿನ ತಿಳುವಳಿಕೆ ಇರುವುದಿಲ್ಲ. ಕೆಲವು ತಿಳಿದವರು ಇದನ್ನು ಬಳಸುತ್ತಾರೆ. ಇಂತದ್ದರಲ್ಲಿ ಒಂದು ಪಶ್ಚಿಮ ಘಟ್ಟದ ಕಾಡುಗಳಲ್ಲಿ ಕಂಡು ಬರುವ ಒಂದು ಸಸ್ಯ ವರ್ಗ ಮೋಸ್ (moss) ಅಥವಾ ಮರ ಹಾವಸೆ. ಇದು Bryophytes ಪ್ರಬೇಧಕ್ಕೆ ಸೇರಿದ ಸಸ್ಯ ವರ್ಗ.  ಇದು ಮರ ಹಾವಸೆ: ಮರ ಹಾವಸೆಯಲ್ಲಿ ನೂರಾರು (129) ವಿಧಗಳಿವೆ. ಇವುಗಳಲ್ಲಿ ಕೆಲವು ಮಳೆ ಕಾಡುಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಇರುತ್ತವೆ. ಪಶ್ಚಿಮ ಘಟ್ಟ…

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ತೆಂಗಿನ ಮರಗಳ ಶಿರ ಸ್ವಚ್ಚತೆ

ತೆಂಗಿನ ಮರಗಳ ಶಿರ ಭಾಗ ಸ್ವಚ್ಚತೆ ಮತ್ತು ಇಳುವರಿ

ಯಾರ ತೆಂಗಿನ ಮರದಲ್ಲಿ ಪ್ರತೀ ವರ್ಷವೂ ಅಧಿಕ ಇಳುವರಿ ಬರುತ್ತದೆಯೋ ಅಂತವರ ತೆಂಗಿನ ಮರದ ಶಿರಭಾಗವನ್ನು ಒಮ್ಮೆ ನೋಡಿ. ಬಹಳ ಸ್ವಚ್ಚವಾಗಿ ಇರುತ್ತದೆ. ತೆಂಗಿನ ಮರಗಳಿಗೆ ಗೊಬ್ಬರ, ನೀರು ಕೊಡುವುದಲ್ಲದೆ ಅಗತ್ಯವಾಗಿ ಮಾಡಬೇಕಾದ ಕೆಲಸ ಶಿರ ಭಾಗದ ಸ್ವಚ್ಚತೆ. ಹೀಗೆ ಮಾಡುವುದರಿಂದ ಮರ ಆರೋಗ್ಯವಾಗಿರುತ್ತದೆ. ಉತ್ತಮ ಇಳುವರಿಯೂ ಬರುತ್ತದೆ. ತೆಂಗಿನ ಮರದ ಶಿರ ಬಾಗವನ್ನು  ಸ್ವಚ್ಚ ಮಾಡುವ ಕ್ರಮ ಅನಾದಿ ಕಾಲದಿಂದಲೂ ನಡೆದು ಬಂದಿರುವ ನಿರ್ವಹಣೆಗಳಲ್ಲಿ ಒಂದು. ನಮ್ಮ ಹಿರಿಯರು ವರ್ಷಕ್ಕೊಮ್ಮೆ ಶಿರಭಾಗವನ್ನು ಪೂರ್ಣ ಸ್ವಚ್ಚ ಮಾಡುತ್ತಿದ್ದರು….

Read more
ಅಡಿಕೆ ಸಸಿ ನೆಡುವ ಕ್ರಮ

ಅಡಿಕೆ ಸಸಿ ನೆಡುವವರು ಗಮನಿಸಿ- ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು?

ಅಡಿಕೆ ಸಸ್ಯ ಏಕದಳ ಸಸ್ಯವಾಗಿದ್ದು, ಇದಕ್ಕೆ ತಾಯಿ ಬೇರು ಇಲ್ಲ. ಕವಲು ಬೇರುಗಳಿರುವ ಏಕದಳ ಸಸ್ಯದ, ಬೇರಿನ ಗುಣ ಮೇಲು ಭಾಗದಲ್ಲಿ ಪಸರಿಸುತ್ತಾ  ಬೆಳೆಯುವುದಾಗಿರುತ್ತದೆ. ಮೊದಲಾಗಿ ಎಲ್ಲಾ ಅಡಿಕೆ ಬೆಳೆಸುವ ರೈತರು ಸಸ್ಯ ಬೆಳವಣಿಗೆಯ ಕ್ರಮವನ್ನು  ತಿಳಿದು, ಅದಕ್ಕನುಗುಣವಾದ ಬೇಸಾಯ ಕ್ರಮವನ್ನು ಅನುಸರಿಸಬೇಕು. ಅಡಿಕೆ ಸಸಿ ನೆಡುವ ಹೊಂಡ ಹೇಗಿರಬೇಕು, ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು? ಎಂಬುದರ ಫೂರ್ತಿ ಮಾಹಿತಿ ಇಲ್ಲಿದೆ. ಎಳವೆಯಲ್ಲಿ ಒಂದು ಗಿಡವನ್ನು  ಸರಿಯಾಗಿ ಪೋಷಣೆ ಮಾಡಿದರೆ ಮಾತ್ರ ಅದರ ಮುಂದಿನ ಬೆಳವಣಿಗೆಗೆ ಅಡಿಪಾಯ…

Read more
ಕೆಂಪಡಿಕೆ ಮಾಡಲು ಹೊಂದಿಕೆಯಾಗುವ ಹೊಸ ತಳಿ ಮಧುರ ಮಂಗಳ

ಕೆಂಪಡಿಕೆ ಮಾಡಲು ಸೂಕ್ತವಾದ ವಿವಿಧ ತಳಿಗಳು.

ಅಡಿಕೆ ಬೆಳೆಯುವ ಕೆಲವು ಪ್ರದೇಶಗಳಲ್ಲಿ ಬೇಯಿಸಿ ಕೆಂಪಡಿಕೆ ಮಾಡುವುದು ಅಲ್ಲಿನ ಪರಂಪರಾಗತ ಕ್ರಮ. ಬೇಯಿಸಲು ಅದಕ್ಕೆಂದೇ ಸೂಕ್ತವಾದ ತಳಿಗಳನ್ನು ಮಾತ್ರ ಬೆಳೆಸಬೇಕು. ಕೆಂಪಡಿಕೆ  ಮಾಡಲು ಹೊಂದುವ ಅಡಿಕೆ ಬಿಸಿಲಿನಲ್ಲಿ ಒಣಗಿಸಿ ಮಾಡುವ ಚಾಲಿ ಅಡಿಕೆಗೆ ಸೂಕ್ತವಲ್ಲ. ಚಾಲಿ ಮಾಡುವ ಅಡಿಕೆ ಕೆಂಪಡಿಕೆ ಮಾಡಲೂ ಸೂಕ್ತವಲ್ಲ. ಆಯಾಯಾ ಪ್ರದೇಶಕ್ಕೆ ಹೊಂದಿಕೆಯಾಗುವ ರೂಡಿಯ ತಳಿಗಳನ್ನು ಬೆಳೆಸುವುದು ಎಲ್ಲದಕ್ಕಿಂತ ಉತ್ತಮ. ಕರಾವಳಿಯ ಪ್ರದೇಶವನ್ನು  ಹೊರತಾಗಿಸಿ ರಾಜ್ಯದ ಉಳಿದ 6  ಜಿಲ್ಲೆಗಳಲ್ಲಿ ಅಡಿಕೆಯನ್ನು ಬೇಯಿಸುತ್ತಾರೆ. ಇದನ್ನು ಕೆಂಪಡಿಕೆ ಎನ್ನುತ್ತಾರೆ. ಈ ಉದ್ದೇಶಕ್ಕೆ  ಎಲ್ಲಾ…

Read more
'ಪೂರ್ವ ಶಿಷ್ಟ ಪದ್ದತಿ'ಗಳನ್ನು ಪಾಲಿಸಿದ ಕೃಷಿ

ಮರೆಯಾಗುತ್ತಿದೆ ಕೃಷಿ ಕ್ಷೇತ್ರದ ‘ಪೂರ್ವ ಶಿಷ್ಟ ಪದ್ದತಿ’ಗಳು.

ಪೂರ್ವ ಶಿಷ್ಟ ಪದ್ದತಿ (Customs and Usages) ಎಂದರೆ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವ್ಯವಸ್ಥೆ. ಇದು  ಕಾನೂನಾತ್ಮಕವಾಗಿಲ್ಲದಿದ್ದರೂ ಇದನ್ನು ಕಾನೂನು ರಕ್ಷಕರು ಅಥವಾ ನ್ಯಾಯಾಲಯ ತಳ್ಳಿ ಹಾಕುವಂತಿಲ್ಲ. ಪೂರ್ವ ಪದ್ದತಿಗಳನ್ನು ಮೀರಿ ಕಾನೂನು ಅಲ್ಲ ಎಂಬುದನ್ನು ಸರ್ವೋಚ್ಚ ನ್ಯಾಯಾಯಲವೂ ಒಪ್ಪಿಕೊಳ್ಳುತ್ತದೆ. ಇವು ಬ್ರಿಟೀಷ್ ಸರಕಾರ ವ್ಯವಸ್ಥೆಯಲ್ಲಿ ಗವರ್ನರ್ ಜನರಲ್ ಗಳು ಕೊಡುತ್ತಿದ್ದ ತೀರ್ಮಾನ. ಇದು ಎಲ್ಲರೂ ಒಪ್ಪಿರುವ ನ್ಯಾಯಸಮ್ಮತವಾದ ಪದ್ದತಿ. ಅನಾದಿ ಕಾಲದಿಂದಲೂ ಇದು ಚಾಲ್ತಿಯಲ್ಲಿತ್ತು. ಇದನ್ನು ಪ್ರತೀಯೊಬ್ಬ ಕೃಷಿಕನೂ ಅನುಸರಿಸಿದ್ದೇ ಆದರೆ ಪರಸ್ಪರ ಜಗಳ, ತಕರಾರು…

Read more
ಪ್ರೂನಿಂಗ್ ಮಾಡಿದ ಅಡಿಕೆ ಸಸ್ಯ

ಪ್ರೂನಿಂಗ್ ಮಾಡಿ  ಅಡಿಕೆ ಸಸ್ಯ ಬೆಳವಣಿಗೆ  ಹೆಚ್ಚಿಸಿ.

ಸಸ್ಯಗಳಲ್ಲಿ ಹಿತಮಿತವಾಗಿ ಎಲೆ ಗೆಲ್ಲು ಕಡಿದರೆ ಮತ್ತೆ ಬರುವ ಹೊಸ ಚಿಗುರುಗಳು ಸಧೃಢವಾಗಿ ಬರುತ್ತವೆ. ಏಕದಳ ಸಸ್ಯಗಳ ಗೆಲ್ಲು ಕಡಿದರೆ  ನಿರಾಯಾಸವಾಗಿ ಅದು ಚಿಗುರಿ ಬದುಕಿಕೊಳ್ಳುತ್ತದೆ. ಹಾಗೆಂದು ದ್ವಿದಳ ಸಸ್ಯಗಳಲ್ಲಿ ಎಲ್ಲಾ ಎಲೆ ಕಡಿಯುವ ಕ್ರಮ ಇಲ್ಲ. ಅದನ್ನು ಹಿತ ಮಿತವಾಗಿ ಸ್ವಲ್ಪ ಪ್ರೂನಿಂಗ್ ಮಾಡಿ ಬೆಳವಣಿಗೆಗೆ ಬೂಸ್ಟ್ ಕೊಡಬಹುದು. ಅಡಿಕೆ ಸಸಿಗಳಲ್ಲಿ ಒಂದು ಎರಡು ವರ್ಷ ಪ್ರಾಯದಲ್ಲಿ  ಬೆಳವಣಿಗೆ ಹೆಚ್ಚಿಸಲು ಕೆಳಭಾಗದ ಎರಡು ಎಲೆಯನ್ನು ಅರ್ಧ ದಷ್ಟು ತುಂಡು ಮಾಡಿದರೆ ಸಸ್ಯ ಬೆಳವಣಿಗೆಗೆ ಅನುಕೂಲವಾಗುತ್ತದೆ. ಅಡಿಕೆ…

Read more
ಹಳೆ ಆಡಿಕೆ

ಹಳೆ ಅಡಿಕೆ- ಹೊಸ ಅಡಿಕೆ ಬೆಲೆ ವ್ಯತ್ಯಾಸ ರೂ.100 ಯಾಕೆ?

ಅಡಿಕೆ ಹಳೆಯದಾದರೆ ಅದಕ್ಕೆ ವಾರ್ಷಿಕ ಶೇ.25 ರ ಬಡ್ಡಿ ಬರುತ್ತದೆ ಎಂಬುದು ಈ ವರ್ಷದ  ಧಾರಣೆಯಲ್ಲಿ ಮನವರಿಯಾಗಿದೆ. ದರ ಹೀಗೇ ಉಳಿದರೆ ಮುಂದೆ ಬೆಳೆಗಾರರು ಯಾವುದಾದರೂ ಬ್ಯಾಂಕ್ ನಲಿ ಸಾಲ ಮಾಡಿ ಅದರ ಬಡ್ಡಿ ಕಟ್ಟಿದರೂ ಹೊಸ ಅಡಿಕೆ ಮಾರಾಟ ಮಾಡಬೇಕಾಗಿಲ್ಲ. ಹೊಸ ಅಡಿಕೆ ಮುಂದಿನ ಫಸಲು ಬರುವ ವರೆಗೆ ಉಳಿಸಿಕೊಂಡರೆ ಅದಕ್ಕೆ ಕಿಲೋ ಮೇಲೆ 100 ರೂ. ಹೆಚ್ಚು ಸಿಗುತ್ತದೆ. ಈ ತನಕ ಹಳೆ ಅಡಿಕೆಗೂ ಹೊಸ ಅಡಿಕೆಗೂ ವ್ಯತ್ಯಾಸ ರೂ. 30-40 ಇರುತ್ತಿತ್ತು.  ಆದರೆ…

Read more
ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ

ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.

ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ  ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ  ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು  ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…

Read more
error: Content is protected !!