ಜೈವಿಕ ಬೆಳೆ ಪೋಷಕಗಳನ್ನು ಬಳಸುವಾಗ ಎಚ್ಚರವಿರಲಿ.

ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಬಗ್ಗೆ ಹೇಳುವುದೇ ಆದರೆ ಅವುಗಳ ಅಸಮತೋಲನ ಉಂಟಾದರೆ ಅದೂ ಸಹ ತೊಂದರೆದಾಯಕ. ಇದು ಜೈವಿಕ ಉತ್ಪನ್ನಗಳ ಪ್ರಚಾರದ ಕಾಲ. ಸಾವಯವ , ಹಾನಿ ರಹಿತ, ಪರಿಸರ ಸ್ನೇಹಿ, ಎಂದೆಲ್ಲಾ ಪ್ರಚಾರಗಳ ಮೂಲಕ ರೈತರಿಗೆ ಜೈವಿಕ ಉತ್ಪನ್ನಗಳನ್ನು ಪರಿಚಯಿಸಲಾಗುತ್ತದೆ. ಜೈವಿಕ ಉತ್ಪನ್ನ್ಗಗಳ ಬಗ್ಗೆ ಹೇಳುವುದೆಲ್ಲಾ ನಿಜವಲ್ಲ. ಇದೂ ಸಹ ಅತಿಯಾದರೆ ತೊಂದರೆ ಉಂಟು. ಕೃಷಿಕರಲ್ಲಿ ಕೆಲವರಿಗೆ ಕಾಲು ಹಿಮ್ಮಡಿ ಒಡೆಯುವ ಸಮಸ್ಯೆ ಇದೆ. ಹೆಚ್ಚಾಗಿ ಇದು ತೋಟದಲ್ಲಿ ಒಡಾಡುವಾಗ, ಧೂಳು ಇರುವ ಸ್ಥಳದಲ್ಲಿ ಹೋಗುವಾಗ…

Read more
ಬೆಳೆಗಳಿಗೆ ಹಾನಿ ಮಾಡುವ ಮಂಗ

ಕಾಡುಪ್ರಾಣಿಗಳಿಂದ ಬೆಳೆಹಾನಿ- ಪರಿಹಾರಕ್ಕೆ ಸರ್ಕಾರದ ವಿಮೆ.

ಈ ವರ್ಷದಿಂದ  ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ರೈತರಿಗೆ ಕಾಡು ಪ್ರಾಣಿಗಳಿಂದಾಗುವ ನಷ್ಟಕ್ಕೆ ಪರಿಹಾರ ಕೊಡುವ ಬಗ್ಗೆ ವಿಮೆ ಮಾಡುವ  ವ್ಯವಸ್ಥೆ ಬರಲಿದೆ. ಮಾನ್ಯ ಸಭಾಪತಿಗಳು  ಮೊನ್ನೆ ಕೃಷಿಕರ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ ಇದಕ್ಕೆ ಪರಿಹಾರವಾದರೂ ಕೊಡಿ ಎಂದು ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಕಾರ್ಯಗತವಾಗಲು ರೈತರೂ ತಮ್ಮ ಕೆಲಸ ಮಾಡಬೇಕು. ಕಾಡುಪ್ರಾಣಿ ಯಾವುದೇ ಇದ್ದರೂ ಅದನ್ನು ಕೊಲ್ಲುವುದು ಅಪರಾಧ. ಕೊಲ್ಲಲು ಅದು ಎದೆಯೊಡ್ಡಿ ಬರುವುದೂ ಇಲ್ಲ. ಮಂಗಗಳು ತೆಂಗಿನಕಾಯಿ , ಹಣ್ಣು ಹಂಪಲುಗಳನ್ನು…

Read more
ಚೆಂಡು ಹೂವು

ಚೆಂಡು ಹೂವು- ನೈಸರ್ಗಿಕ ಕೀಟ ನಾಶಕ ಸಸ್ಯ.

ಚೆಂಡು ಹೂವು ಈಗ ಒಂದು ಲಾಭದಾಯಕ ಪುಷ್ಪ ಬೆಳೆ. ಇದು ಮಣ್ಣಿಗೂ, ವಾತಾವರಣಕ್ಕೂ, ಒಳ್ಳೆಯ ಬೆಳೆ. ಇದನ್ನು ಪುಷ್ಪ ಬೆಳೆಯಾಗಿ ಬೆಳೆಸುವುದಲ್ಲದೆ ಹೊಲದಲ್ಲಿ ಅಲ್ಲಲ್ಲಿ  ಬೆಳೆದರೆ ಮಣ್ಣಿನ ಕೆಲವು ಜಂತು ಹುಳಗಳೂ ನಿವಾರಣೆ ಆಗುತ್ತದೆ.ಮದುವೆ, ಸಮಾರಂಭಗಳಲ್ಲಿ ಚೆಂಡು ಹೂವಿನ ಅಲಂಕಾರ ಮಾಡಿದರೆ ಒಂದೆಡೆ ಸೊಗಸು.ಅದನ್ನು ಬಿಸಾಡಿದಲ್ಲಿ ಸೊಳ್ಳೆಗಳೂ ಉತ್ಪತ್ತಿಯಾಗಲಾರವು. ಅಷ್ಟು ಇದೆ ಅದರಲ್ಲಿ ವಿಷೇಶ ಗುಣಗಳು. ರಾಸಾಯನಿಕ ಕೀಟ ನಾಶಕಕ್ಕೆ ಬದಲಿ: ನಾವು ಎಲ್ಲದಕ್ಕೂ ರಾಸಾಯನಿಕ ಕೀಟನಾಶಕಗಳನ್ನೇ ಕೇಳುತ್ತೇವೆ. ನಮಗೆ ಸಲಹೆ ಕೊಡುವವರೂ ಅದನ್ನೇ ಸೂಚಿಸುತ್ತಾರೆ. ನಿಜವಾಗಿಯೂ…

Read more

ವರ್ಜಿನ್ ಕೋಕೋನಟ್ (VCO) ಎಂಬುದು ಎಲ್ಲಾ ಸತ್ಯವಲ್ಲ.

ಕೊರೋನಾ ರೋಗದ ವಿರುದ್ಧ ದೇಹದ ಅಂತಃ ಶಕ್ತಿ ಹೆಚ್ಚಿಸಲು ವರ್ಜಿನ್ ಕೋಕೋನಟ್ ಆಯಿಲ್ ಒಳ್ಳೆಯದು ಎಂದು ಪ್ರಚಾರ ಪ್ರಾರಂಭವಾಗಿದೆ. ಅದರ ಜೊತೆಗೆ ಈ ಎಣ್ಣೆಗೆ ಬೇಡಿಕೆ ಹೆಚ್ಚಿದೆ. ನಿಜವಾಗಿ ವರ್ಜಿನ್ ಕೋಕೋನಟ್ ಆಯಿಲ್ ಮತ್ತು ತೆಂಗಿನೆಣ್ಣೆಗೆ ಏನು ವ್ಯತ್ಯಾಸ. ತೆಂಗಿನ ಕಾಯಿಯಿಂದಲೇ ಹಿಂದಿನಿಂದಲೂ ಎಣ್ಣೆ ತೆಗೆಯುತ್ತಿದ್ದುದು. ಇತ್ತೀಚಿನ ಕೆಲವು ವರ್ಷಗಳ ಹಿಂದೆ ನಮ್ಮಲ್ಲಿ ಶತಮಾನಗಳಿಂದ ಪ್ರಚಲಿತದಲ್ಲಿದ್ದ ಗಾಣದಿಂದ ಎಣ್ಣೆ ತೆಗೆಯುವ ತಂತ್ರಜ್ಞಾನ ವನ್ನು ಓವರ್ ಟೇಕ್ ಮಾಡಿ ಬಂದ ತಂತ್ರಜ್ಞಾನವೇ ವರ್ಜಿನ್ ಕೋಕೋನಟ್ ಆಯಿಲ್. ತೆಂಗಿನ ಕಾಯಿಯಿಂದ…

Read more
Disease Resistant Black Pepper variety –Sigandhini

Disease Resistant Black Pepper variety –Sigandhini

Pepper is highly susceptible to some diseases. Every farmer is in search of a disease-free pepper variety. There are a lot of varieties, but till today there was no such resistant variety was noticed. But recently one mutant variety called Sigandhini has been identified as a disease-resistant variety by the Indian Institute of spice research…

Read more
ಅಡಿಕೆ ಚೀಲ

ಅಡಿಕೆ ಆಮದು ಅಂಕುಶ ಸಡಿಲಿಕೆ- ಮಿಜೋರಾಂ ಸರಕಾರದ ಕ್ರಮ.

ಅಡಿಕೆಯ ಬೆಲೆ ಗಗನಕೇರುವಾಗ ಯಾರಾದರೂ ಅದಕ್ಕೊಂದು ತಡೆ ಹಾಕಲು  ಕಲ್ಲು ಎಸೆಯಲು ಸಿದ್ದತೆ ನಡೆಸುತ್ತಾರೆ.ಇಂದು ಅಡಿಕೆಯ ಬೆಲೆ ಗಗನಕ್ಕೆ ಏರಲು ಬಲವಾದ ಕಾರಣ ಅಡಿಕೆ ಆಮದು ತಡೆ. ಈಗ ಈ ತಡೆಯ ಮೇಲೆ ಅಂಕುಶ ಸಡಿಲವಾದಂತೆ ಕಾಣಿಸುತ್ತಿದೆ. ಮಿಜೋರಾಂ ಸರಕಾರ ಈ ತನಕ ಅಡಿಕೆಯನ್ನು ತನ್ನೊಳಗೆ ಬಾರದಂತೆ ತಡೆದಿದ್ದ ಅಧಿಕಾರಿಗಳನ್ನು ಸರಕು ಸಾಗಾಣಿಕೆ ಸಂಘದ ಒತ್ತಾಯದ ಮೇರೆಗೆ ವರ್ಗಾವಣೆ ಮಾಡಿದೆ. ಈ ಕಾರಣದಿಂದ ಮುಂದೆ ಅಡಿಕೆ ಆಮದಿನ ಮೇಲೆ ಅಂಕುಶ ಸಡಿಲವಾದರೂ ಅಚ್ಚರಿ ಇಲ್ಲ. ಮಿಜೋರಾಂ ಮೂಲಕ…

Read more

ಸಾವಯವ ಕೃಷಿ- ಇದು ವ್ಯವಸ್ಥಿತ ರಾಜಕೀಯ.

ರೈತರೇ ನೀವು ಕೃಷಿ ಮಾಡುವವರೇ ಹೊರತು ಪಕ್ಷ ಕಟ್ಟುವವರಲ್ಲ. ಪಕ್ಷ ಕಟ್ಟುವ, ರಾಜಕೀಯ ಮಾಡುವ ಮನೋಸ್ಥಿತಿಯವರು ನಾವಲ್ಲ. ನಾವು ಸಾಧ್ಯವಾದಷ್ಟು ಒಗ್ಗಟ್ಟಾಗುವ ಬಗ್ಗೆ ಶ್ರಮಿಸೋಣ. ನಮಗೆ ಯಾವ ವಿಧಾನದ ಕೃಷಿ ಲಾಭದಾಯಕ ಎಂದೆಣಿಸುತ್ತದೆಯೋ ಅದನ್ನು ಮಾಡೋಣ.. ಕೃಷಿ ಮಾಡುವುದು ನಮ್ಮ ಬದುಕುವ ದಾರಿಗಾಗಿಯೇ ಹೊರತು ಪ್ರಚಾರಕ್ಕಾಗಿ ಅಲ್ಲ ತಾನೇ? ಇಲ್ಲಿ ಇದರ ಪ್ರಸ್ತಾಪ ಯಾಕೆಂದರೆ ಕೃಷಿಕರು ಅವರ ಹೊಟ್ಟೆ ಪಾಡಿಗಾಗಿ  ವೃತ್ತಿ ಮಾಡುವವರು. ಇವರ ಶ್ರಮದಲ್ಲಿ ಸ್ವಾರ್ಥ ಅಲ್ಲದೆ ಸಾಮಾಜಿಕ ಕಳಕಳಿಯೂ ಇದೆ. ಇದರಲ್ಲಿ ಮಧ್ಯಪ್ರವೇಶಕ್ಕೆ ಮೂರನೆಯವರಿಗೆ…

Read more
water recharge

ಬೋರ್ವೆಲ್ ರೀಚಾರ್ಜ್ ಎಲ್ಲಿ ಮಾಡಬಹುದು?

ಅಂತರ್ಜಲ ಎಂಬ ಕರೆನ್ಸಿ ಅತಿಯಾಗಿ ಬಳಕೆ ಮಾಡಿ ಮುಗಿಯುತ್ತಿದೆ.ಅದಕ್ಕೆ  ಮತ್ತೆ  ರೀ ಚಾರ್ಜ್ ಮಾಡಬಹುದು ಎನ್ನುತ್ತಾರೆ ಸ್ವಘೋಷಿತ ತಜ್ಞರು. ಇದನ್ನು ಹಲವಾರು ಜನ ಮಾಡಿದ್ದಾರೆ.  ಕೆಲವರು ಒಳ್ಳೆಯದಾಗಿದೆ ಎನ್ನುತ್ತಾರೆ ಕೆಲವರು ನಿರಾಶರಾದದ್ದೂ ಇದೆ. ಒಟ್ಟಿನಲ್ಲಿ ನಿಮ್ಮ ಕೊಳವೆ ಬಾವಿ ಮಳೆಗಾಲದಲ್ಲಿ ನೀರನ್ನು ಕುಡಿಯುವ ಸ್ಥಿತಿಯಲ್ಲಿದ್ದರೆ ಅದಕ್ಕೆ ಸೋಸು ವ್ಯವಸ್ಥೆಗಳ ಮೂಲಕ ನೀರನ್ನು ಮರು ಪೂರಣ ಮಾಡುವುದರಲ್ಲಿ ತಪ್ಪಿಲ್ಲ. ಅಂತರ್ಜಲಕ್ಕೆ ಮರು ಪೂರಣ ಸಾಧ್ಯವೇ: ಭೂಮಿಯ ಒಳಗೆ ಶಿಲಾ ಪದರಗಳ ಕೆಲವು ಬಿರುಕುಗಳಲ್ಲಿ ನೀರು ಇರುತ್ತದೆ. ಇನ್ನು ಕೆಲವು…

Read more

ಗುಳ್ಳಕ್ಕೆ ಇದು ಬದಲಿ ತಳಿ.

ಬದನೆ ಬೆಳೆಸುವ ರೈತರು ಬೆಳೆ ಉಳಿಸಿಕೊಳ್ಳುವುದಕ್ಕಾಗಿ ಮಾಡುವ ಖರ್ಚು ಅತೀ ಹೆಚ್ಚು. ಸಾಕಷ್ಟು ಕೀಟನಾಶಕ – ರೋಗ ನಾಶಕ ಬಳಸಿ  ಬೆಳೆ ಉಳಿಸಿಕೊಳ್ಳುತ್ತಾರೆ. ಇಷ್ಟೆಲ್ಲಾ ಖರ್ಚು ಮಾಡಿದಾಗ ರೈತರಿಗೆ ಉಳಿಯುವುದು ಅಷ್ಟಕ್ಕಷ್ಟೇ.  ಖರ್ಚು ಕಡಿಮೆ ಮಾಡಿ ಬೆಳೆ ಬೆಳೆಸಬೇಕಿದ್ದರೆ ಇರುವುದು ರೋಗ ನಿರೋಧಕ ಶಕ್ತಿ ಪಡೆದ ತಳಿಯನ್ನು ಆಯ್ಕೆ ಮಾಡುವುದು ಒಂದೇ. ಗುಳ್ಳ ಬದನೆಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ. ಆದರೆ ಈಗಿತ್ತಲಾಗಿ ಗುಳ್ಳ ಬದನೆ ಬೆಳೆಸುವುದೇ ಕಷ್ಟವಾಗುತ್ತಿದೆ. ಬೆಳೆಸು ರೈತರು ಗುಳ್ಳ ತಿನ್ನುವುದನ್ನೇ ಕಡಿಮೆ ಮಾಡಿದ್ದೂ ಇದೆ….

Read more
ಬೋರ್ಡೋ ದ್ರಾವಣ ಸಿಂಪರಣೆ

ಬೋರ್ಡೋ ದ್ರಾವಣ ಸಿಂಪರಣೆ ಮತ್ತು ಕೆಲವು ಸೂಕ್ಷ್ಮಗಳು.

ಅಡಿಕೆಯ ಕೊಳೆ ರೋಗ ನಿಯಂತ್ರಿಸುವ ಉಪಚಾರವಾಗಿ ಬೋರ್ಡೋ ದ್ರಾವಣದ ಸಿಂಪರಣೆಯನ್ನು ಮಾಡಲಾಗುತ್ತದೆ. ವಿವಿಧ ನಮೂನೆಯ ತುತ್ತೆ, ಸುಣ್ಣ, ಗಮ್ ಗಳು ಇರುವಾಗ ರೈತರಿಗೆ ದ್ವಂದ್ವ ಉಂಟಾಗುವುದು ಸಹಜ. ಈ ನಿಟ್ಟಿನಲ್ಲಿ ಕೆಲವು ಸೂಕ್ಷ್ಮ ವಿಚಾರಗಳೊಳಗೊಂಡ ಮಾಹಿತಿ ಇಲ್ಲಿದೆ. ಬೊರ್ಡೋ ದ್ರಾವಣವನ್ನು ಪ್ರಪ್ರಥಮವಾಗಿ,  ಪ್ರಾನ್ಸ್ ದೇಶದ ಬೋರ್ಡೋ ಎಂಬ ಪ್ರಾಂತದಲ್ಲಿ ದ್ರಾಕ್ಷಿ ಬೆಳೆಗೆ ಶಿಲೀಂದ್ರಗಳಿಂದ ಉಂಟಾಗುವ ರೋಗ ನಿಯಂತ್ರಣಕ್ಕೆ ಬಳಸುತ್ತಿದ್ದರಂತೆ. ಅದನ್ನು ಬ್ರಿಟೀಷರ ಕಾಲದಲ್ಲಿ ಆಗಿನ ಮೈಸೂರು ಸರಕಾರದ ಕೃಷಿ ಅಧಿಕಾರಿಯಾಗಿದ್ದ ಲೆಸ್ಲಿ ಸಿ ಕೋಲ್ಮನ್ ಇವರು  ನಮ್ಮ…

Read more
error: Content is protected !!