ಮನೆ ಮೇಲೆ ನವಿಲು

ನವಿಲುಗಳು ಹೆಚ್ಚುತ್ತಿರಲು – ಕಾರಣ ಇದು.

ಮಂಗ, ಹಂದಿ ಕಾಡು ಕೋಣ ಇವೆಲ್ಲದರ ಜೊತೆಗೆ ಈಗ ನವಿಲುಗಳೂ  ರೈತರ ಹೊಲದಲ್ಲಿ ಠಿಕಾಣಿ ಹೂಡಿವೆ  ಯಾಕೆ ಗೊತ್ತೇ? ಅಲ್ಲಿ ಅವುಗಳಿಗೆ ಜೀವ ಭಯ ಉಂಟಾಗಿದೆ !! ಇದು ಯಾವ ಪರಿಸರವಾದಿಗಳೂ  ಸುದ್ದಿ ಗದ್ದಲ ಎಬ್ಬಿಸದೇ ಇದ್ದ ಸಂಗತಿ. ಕಾಡು  ನಾಶವಾಗಿದೆ ಎಂದು ಅದಕ್ಕೆ ಬೊಬ್ಬೆ ಹಾಕುತ್ತಾರೆ. ಕಾಡಿನ ಪ್ರಾಣಿಗಳಿಗೆ ಹಿಂಸೆಯಾದರೆ ಪ್ರಾಣಿ ದಯಾ ಹೋರಾಟಗಾರರು  ಪ್ರವೇಶ ಮಾಡುತ್ತಾರೆ.  ಅರಣ್ಯ ಪ್ರಾಣಿಗಳಾದ ಮಂಗ , ಕಾಡು ಹಂದಿ, ಕೋಣಗಳಿಂದ ಬೆಳೆ ಉಳಿಸಿಕೊಳ್ಳುವರೇ  ರೈತರು ಭಾರೀ ಪ್ರಯಾಸ ಪಡುತ್ತಿದ್ದಾರೆ….

Read more
ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ನಾವೆಲ್ಲಾ ಬೆಳೆಸುವ ಅಡಿಕೆ – ತೆಂಗು ಬೆಳೆಗಳಿಗೆ ವರ್ಷಕ್ಕೆ ನಾಲ್ಕು ಸಲ ಪೋಷಕಾಂಶಗಳನ್ನು ಕೊಡುವುದರಿಂದ ಉತ್ತಮ ಫಸಲು ಪಡೆಯಬಹುದು. ಶಿಫಾರಸಿಗಿಂತ 50% ಹೆಚ್ಚು ಕೊಡುವುದರಿಂದ ಮುಂದಿನ ವರ್ಷದ ಫಸಲು ಸಹ ಚೆನ್ನಾಗಿರುತ್ತದೆ ಆಗುವುದಿಲ್ಲ.ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ…

Read more

ರೈತರು ಬುದ್ಧಿವಂತರಾಗದಿದ್ದರೆ ಉಳಿಗಾಲವಿಲ್ಲ. ತಿಳಿದಿರಲಿ.

ನಮ್ಮ ದೇಶದಲ್ಲಿ ಕೃಷಿಕರನ್ನು ಮಾತ್ರ ಯಾವ ರೀತಿಯಲ್ಲೂ ಮೋಸಮಾಡಬಹುದೇನೋ ಅನ್ನಿಸುತ್ತಿದೆ. ಕೃಷಿಕರಿಗೆ ಬೇಕಾಗುವ ಯಂತ್ರೋಪಕರಣ, ಗೊಬ್ಬರ, ಕೀಟ ನಾಶಕ, ಹೀಗೆ ಬೇಕಾಗುವ ಕೃಷಿ ಒಳಸುರಿ ಮಾರಾಟ ಮಾಡುವವರು ದಿನಕ್ಕೆ ಒಬ್ಬರಂತೆ ಸೃಷ್ಟಿಯಾಗುತ್ತಿದ್ದಾರೆ. ನಮಗೆ ಹೇಗಾದರೂ ಮಾಡಿ ಇಳುವರಿ ಹೆಚ್ಚಿಸಿಕೊಳ್ಳಬೇಕೆಂಬ ಹಂಬಲ. ಅವರಿಗೆ ಇದೇ ಬಂಡವಾಳ. ಹೊಸ ಹೊಸ ಉತ್ಪನ್ನಗಳು. ಹೊಸ ಬಾಟಲಿಯಲ್ಲಿ ಅಧಿಕ ಬೆಲೆಯ ಹಳೇ ಸಾಮಾನುಗಳು ಅಷ್ಟೇ ಬದಲಾವಣೆ. ಕೃಷಿಕರ ವೀಕ್ ನೆಸ್-ಇನ್ನೊಬ್ಬರ ಬಂಡವಾಳ: ಕೃಷಿಕರಲ್ಲಿ ಬಹುತೇಕ ಎಲ್ಲರಿಗೂ ಪರಸ್ಪರ ನಂಬಿಕೆ ಕಡಿಮೆ. ಅದು ಒಳ್ಳೆಯದೇ?ಇದು…

Read more
ರಬ್ಬರ್ ಬೆಳೆಯನ್ನು ಕೇಳುವವರೇ ಇಲ್ಲದಾಯಿತಾ

ರಬ್ಬರ್ ಬೆಳೆಯನ್ನು ಕೇಳುವವರೇ ಇಲ್ಲದಾಯಿತಾ? ಎಲ್ಲಿ ಹೋಯಿತು ರಬ್ಬರ್ ಬೋರ್ಡ್?

ರಬ್ಬರ್ ಬೆಳೆ ನಮ್ಮ ಅಡಿಕೆ ತೆಂಗಿನಂತಲ್ಲ. ಈ ಬೆಳೆಗೆ ಇರುವ  ಅವಕಾಶ ಅಪಾರ. ಆದರೆ ರಬ್ಬರ್ ಬೆಳೆಯನ್ನು ಕೇಳುವವರೇ ಇಲ್ಲ. ರಬ್ಬರ್ ಬೆಳೆಗಾರರಿಗೆ ಬೆಂಬಲವಾಗಿ ಇರಲಿ ಎಂದು ಸ್ಥಾಪಿಸಲಾದ ರಬ್ಬರ್  ಬೋರ್ಡ್ ಸಹ ಬೆಳೆಗಾರರ ನೆರವಿಗೆ ಬರುವುದು ಕಾಣಿಸುತ್ತಿಲ್ಲ.ರಬ್ಬರ್ ಬೆಲೆ ಕುಸಿಯಲಾರಂಭಿಸಿ ಸುಮಾರು 9-10 ವರ್ಷಗಳಾಗಿದೆ. ಒಮ್ಮೆ ಪಾತಾಳಕ್ಕೆ, ಮತ್ತೆ ಸ್ವಲ್ಪ ಆಸೆ ಹುಟ್ಟಿಸಿ  ಪುನಹ ಪಾತಾಳಕ್ಕೇ ಇಳಿಯುತ್ತಿದೆ. ಬಹುಷಃ ಶೇರು ಮಾರುಕಟ್ಟೆಯಲ್ಲಿ ಶೇರು ಮಾರಿದ ನಂತರ ಬೆಲೆ ಏರಲಾರಂಭಿಸಿದಂತೆ  ರಬ್ಬರ್ ಮರಗಳನ್ನು ಎಲ್ಲರೂ ಕಡಿದು ಮುಗಿದ…

Read more
ಜಂಬಿಟ್ಟಿಗೆ ಮಣ್ಣು

ಈ ಮಣ್ಣು ಬೆಳೆಯ ಗುಣಮಟ್ಟ ಹೆಚ್ಚಿಸುತ್ತದೆ. ಯಾಕೆ?

ಮಣ್ಣಿನ ಗುಣ ಎಂಬುದು ನಮಗೆಲ್ಲಾ ಗೊತ್ತಿರುವ ಸಂಗತಿ. ಮಣ್ಣಿನ ಗುಣ ಚೆನ್ನಾಗಿದ್ದರೆ ಕೃಷಿ ಲಾಭದಾಯಕವಾಗುತ್ತದೆ. ನಾವು ಬೆಳೆಯುವ ಬೆಳೆಯ ಫಸಲಿಗೆ ಗುಣಮಟ್ಟ ಬರುತ್ತದೆ.  ಮಣ್ಣು ಎಂಬುದು ಶಿಲಾ ಶಿಥಿಲತೆಯಿಂದ ಆದ ವಸ್ತು. ಶಿಲೆಯಲ್ಲಿರುವ ಖನಿಜಗಳು,  ಸಸ್ಯ , ಪ್ರಾಣಿಗಳ ಕಳಿಯುವಿಕೆಯಿಂದಾದ ಸಾವಯವ ವಸ್ತುಗಳು ಸೇರಿ, ಅದು ಬೇರೆ ಬೇರೆ ರೂಪಾಂತರ ಹೊಂದಿವೆ. ಒಂದೊಂದು ಕಡೆಯ ಮಣ್ಣು ಒಂದೊಂದು ರೀತಿಯಲ್ಲಿ ಇರುತ್ತವೆ. ಇದಕ್ಕೆಲ್ಲಾ ಕಾರಣ ಅಲ್ಲಿ ಆದ ಶಿಲೆ ಮತ್ತು ಅದರ ರೂಪಾಂತರ. ಕರಾವಳಿಯ ಮಣ್ಣು, ಮಲೆನಾಡಿನ ಮಣ್ಣು,…

Read more
ಎಲೆ ಹಳದಿಯಾಗುವುದಕ್ಕೆ ಒಂದು ಕಾರಣ ಗಂಧಕದ ಕೊರತೆ.Yellowing of leaves is one of sulphur deficiency symptom

ಗಂಧಕ- ಬೆಳೆಗಳಿಗೆ ಅಗತ್ಯವಾಗಿ ಬೇಕಾಗುವ ಪೋಷಕಾಂಶ.

ಬಹಳ ರೈತರು ತಮ್ಮ ಅಡಿಕೆ ಮರದ ಗರಿಗಳು ಹಳದಿಯಾಗಿವೆ, ಮರದ ಸುಳಿಗಳು ಸಣ್ಣದಾಗುತ್ತಿವೆ. ತೆಂಗಿನ  ಮರದಲ್ಲಿ ಕಾಯಿ ಆಗುತ್ತಿಲ್ಲ. ರಸ ಹೀರುವ ಕೀಟಗಳ ಸಮಸ್ಯೆ ಎಂದೆಲ್ಲಾ  ಹೇಳುತ್ತಾರೆ. ಇದಕ್ಕೆ ಒಂದದು ಕಾರಣ ಗಂಧಕ ಎಂಬ ಅಗತ್ಯ ಪೋಷಕದ ಕೊರತೆ. ಬೆಳೆಗಳಲ್ಲಿ ಎಲೆಗಳು (Chlorosis)ಹಳದಿಯಾಗುವುದು, ಬೇರಿನ ಬೆಳವಣಿಗೆ ಕುಂಠಿತವಾಗುವುದು, ರೋಗ, ಕೀಟಗಳಿಗೆ ಬೇಗ ತುತ್ತಾಗುವುದು ಮುಂತಾದ ಕೆಲವು ಸಮಸ್ಯೆಗಳಿಗೆ  ಗಂಧಕದ ಕೊರತೆಯು ಒಂದು ಕಾರಣ. ಪ್ರತೀಯೊಂದು ಬೆಳೆಯೂ ಗಂಧಕವನ್ನು  ಅಪೇಕ್ಷಿಸುತ್ತದೆ. ರೈತರು ಸಲ್ಫೇಟ್ ರೂಪದ ಗೊಬ್ಬರವನ್ನು ಬೆಳೆಗಳಿಗೆ ಕೊಡುತ್ತಿದ್ದರೆ…

Read more
ಎರಡು ವರ್ಷ ಕಳೆದ ಅಡಿಕೆ ಸಸಿ

ಎರಡು ವರ್ಷದ ಅಡಿಕೆ ಗಿಡಗಳ ಪಾಲನೆ ಪೋಷಣೆ ಹೇಗಿರಬೇಕು?

ಅಡಿಕೆ ಬೆಳೆಗಾರರು ಅಡಿಕೆ ಸಸಿಯನ್ನು ಮಕ್ಕಳಂತೆ ಸಾಕಬೇಕು. ಹಾಗಿದ್ದರೆ ಅದು ನಿರೀಕ್ಷೆಯೆ ಸಮಯಕ್ಕೆ ಫಲ ಕೊಡುತ್ತದೆ. ಧೀರ್ಘ ಕಾಲದ ತನಕವೂ ಫಲ ಕೊಡುತ್ತಾ ಇರುತ್ತದೆ. ಫಲ ಬರಲು ಪ್ರಾರಂಭವಾದ ನಂತರ ಸಾಕಿದರೆ ಏನೂ ಪ್ರಯೋಜನ ಇಲ್ಲ. ಅದಕ್ಕಾಗಿ ನೆಟ್ಟು ಮೊದಲ ವರ್ಷ ಕಳೆದು ಎರಡು ವರ್ಷಕ್ಕೆ ಕಾಲಿಡುವಾಗ ಯಾವ ಯಾವ ಪಾಲನೆ ಪೋಷಣೆ  ಮಾಡಿ ಅದನ್ನು ಸಲಹಬೇಕು ಎಂಬ ಪೂರ್ತಿ ಮಾಹಿತಿ ಇಲ್ಲಿದೆ. ನೆಟ್ಟ ಸಸಿಯನ್ನು ತಕ್ಷಣದಿಂದ ಹೇಗೆ ಸಾಕಬೇಕು ಎಂಬ ಬಗ್ಗೆ ಈ ಹಿಂದೆ ಸವಿಸ್ತಾರವಾದ…

Read more
10:26:26 ಗೊಬ್ಬರ

10:26:26 ಗೊಬ್ಬರ ಬಳಸುವವರು ಅಗತ್ಯವಾಗಿ ಗಮನಿಸಿ.

ಬಹಳ ಜನ  ರೈತರು ತಮ್ಮ ಬೆಳೆಗಳಿಗೆ 10:26:26 ರಸಗೊಬ್ಬರ ಬಳಸುತ್ತಿದ್ದು, ಅದನ್ನೊಂದೇ  ಬಳಕೆ ಮಾಡಿದರೆ ಏನಾಗುತ್ತದೆ ಎಂಬುದರ  ವಿಸ್ತೃತ ಮಾಹಿತಿ ಇಲ್ಲಿದೆ. ಅಡಿಕೆ ಬೆಳೆಗಾರರ ನೆಚ್ಚಿನ ಪೋಷಕಾಂಶಗಳ ಆಯ್ಕೆಯಲ್ಲಿ 10:26:26 ಎಂಬ ರಸಗೊಬ್ಬರವೂ ಒಂದು. ಸೊಸೈಟಿಗಳಲ್ಲಿ, ಗೊಬ್ಬರ ಮಾರಾಟದ ಅಂಗಡಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ದಾಸ್ತಾನು ಇರುವ ಗೊಬ್ಬರವೂ ಇದೇ. ಅಡಿಕೆ ಬೆಳೆಗಾರರು ಇರುವ ಪ್ರದೇಶಗಳಲ್ಲಿ ಇದರಷ್ಟು ಅಧಿಕ ಪ್ರಮಾಣದಲ್ಲಿ ಮಾರಾಟವಾಗುವ ರಸ ಗೊಬ್ಬರ ಬೇರೊಂದಿರಲಿಕ್ಕಿಲ್ಲ. ಈ ಗೊಬ್ಬರದ ಬಳಕೆಯಿಂದ ತೊಂದರೆ ಇಲ್ಲ. ಆದರೆ ಇದನ್ನೊಂದೇ ಬಳಕೆ ಮಾಡಿದರೆ …

Read more
ಚಾಲಿ ದರ ಸ್ವಲ್ಪ ಇಳಿಕೆ ಸಾಧ್ಯತೆ- ಕೆಂಪಡಿಕೆ ಮೆಲ್ಲಮೆಲ್ಲನೆ ಚೇತರಿಕೆ.

ಚಾಲಿ ದರ ಸ್ವಲ್ಪ ಇಳಿಕೆ ಸಾಧ್ಯತೆ- ಕೆಂಪಡಿಕೆ ಮೆಲ್ಲಮೆಲ್ಲನೆ ಚೇತರಿಕೆ.

ಚಾಲಿ ದರ ಸ್ವಲ್ಪ ಇಳಿಕೆ ಮಾಡಿಯಾದರೂ  ಬೆಳೆಗಾರರಿಂದ ಅಡಿಕೆ ಮಾರುಕಟ್ಟೆಗೆ ಬಿಡುವಂತೆ ಮಾಡುವ ಸಾದ್ಯತೆ ಇದೆ.   ಕರಾವಳಿಯಲ್ಲಿ ಅಡಿಕೆ ವ್ಯಾಪಾರಿಗಳಿಗೆ ಅಡಿಕೆ ಸಿಗುವುದಿಲ್ಲ ಎನ್ನುತ್ತಾರೆ. ಸಾಂಸ್ಥಿಕ  ಖರೀದಿದರಾರು ದಿನದ ಹೆಚ್ಚಿನ ಹೊತ್ತು ಸುಮ್ಮನೆ  ಕುಳಿತು  ಲೆಕ್ಕಪತ್ರ ನೋಡುವುದು, ಬೇಜಾರಾದರೆ ಮೊಬೈಲ್ ಸುದ್ದಿ ಓದುವುದು ಮಾಡುತ್ತಾ ಸಮಯಕಳೆಯುವ ಸ್ಥಿತಿ ಉಂಟಾಗಿದೆ. ಬೆಳೆಗಾರರು 500 ಆಗಿಯೇ ಆಗುತ್ತದೆ ಎಂದು  ಅಡಿಕೆ ಒಳಗಿಟ್ಟಿದ್ದಾರೆ. ಇನ್ನು ವ್ಯಾಪಾರಿ ತಂತ್ರಗಾರಿಕೆಯಿಂದ ಅಡಿಕೆ ಹೊರ ಬರುವಂತೆ ಮಾಡಬೇಕೇ ಹೊರತು ಬೇರೆ ದಾರಿ ಇಲ್ಲ. ವ್ಯಾಪಾರಿ ತಂತ್ರ…

Read more
ಮಡಹಾಗಲ ಕಾಯಿ ತುಂಬಿದ ಬುಟ್ಟಿ.

ಹೆಚ್ಚಿನ ಬೆಲೆಯಿರುವ ಸುಲಭವಾಗಿ ಬೆಳೆಯುವ ತರಕಾರಿ.

ಮಡಹಾಗಲ ಎಂಬುದು ನಮ್ಮ ಪಶ್ಚಿಮ ಘಟ್ಟದ ಕಾಡುಗಳಲ್ಲಿ ಮತ್ತು ಈಶಾನ್ಯ ರಾಜ್ಯಗಳಲ್ಲಿ  ಹಾಗೆಯೇ ಅಂಡಮಾನ್ ನಿಕೋಬಾರ್ ಮುಂತಾದ ಕಡೆ ಇದು ವೈವಿಧ್ಯಮಯ ತಳಿಗಳಾಗಿ ಬೆಳೆಯಲ್ಪಡುತ್ತವೆ. ಪ್ರಾದೇಶಿಕವಾಗಿ ಇದರಲ್ಲಿ ತಳಿಗಳು ಭಿನ್ನವಾಗಿದ್ದು, ಈಶಾನ್ಯ ರಾಜ್ಯಗಳಾದ ಅಸ್ಸಾಂ , ತ್ರಿಪುರಾ, ಒಡಿಸ್ಸಾ, ಪಶ್ಚಿಮ ಬಂಗಾಳ ಮುಂತಾದ  ಕಡೆ ಇದರ ವಾಣಿಜ್ಯ ಬೇಸಾಯ ನಡೆಯುತ್ತದೆ. ಇಲ್ಲಿ ಸ್ವಲ್ಪ ದೊಡ್ದ ಗಾತ್ರದ ಅಧಿಕ ಇಳುವರಿಯ ತಳಿಗಳೂ ಇವೆ. ಕಾಡುಹೀರೆ, ಅಥವಾ ಅಥವಾ ಕಾಡು ಹಾಗಲ ಎಂದು ಸ್ಥಳೀಯ ಜನ ಕರೆಯುವ ಇದರ ಹೆಸರು…

Read more
error: Content is protected !!