ಸಾವಯವ ರಸಗೊಬ್ಬರ – ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ.

ಸಾವಯವ ರಸಗೊಬ್ಬರ – ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ.

ಸಾವಯವ ರಸಗೊಬ್ಬರ ಎಂದರೆ ಅದು ರಾಸಾಯನಿಕ ಗೊಬ್ಬರಗಳಿಗೆ ಸಮನಾದ ಫಲಿತಾಂಶವನ್ನು ಕೊಡುವಂತಹ ಸಾವಯವ ಮೂಲವಸ್ತುಗಳನ್ನು ಸೇರಿಸಿ ತಯಾರಿಸಿದ ಗೊಬ್ಬರ. ರಸ ಗೊಬ್ಬರ, ರಾಸಾಯನಿಕ ಗೊಬ್ಬರ ಬೇರೆ ಬೇರೆ. ರಸ ಗೊಬ್ಬರ ಎಂಬುದು ಹೆಚ್ಚು ಸಾತ್ವಾಂಶಗಳ ಯಾವುದೇ ಮೂಲವಸ್ತುಗಳ ಮೂಲಕ ತಯಾರಿಸಬಹುದು. ‘ರಸ’ ಎಂದರೆ ಹೆಚ್ಚು ಸತ್ವ ಉಳ್ಳ ತಯಾರಿಕೆ.   ರಾಸಾಯನಿಕ ಮಾತ್ರವಲ್ಲ, ಸಾವಯವ ಮೂಲದಲ್ಲೂ ರಸಗೊಬ್ಬರ ತಯಾರಿಸಬಾರದು ಎಂದಿಲ್ಲ. ತಯಾರಿಸಬಹುದು. ಇದು ಹೊಸ ತಂತ್ರಜ್ಞಾನವಂತೂ ಅಲ್ಲ. ಮರೆತು ಹೋಗಿರಬಹುದು ಅಥವಾ ಕಷ್ಟ ಎಂದು ಬಿಟ್ಟಿರಬಹುದು. ಸಾವಯವ…

Read more
ಮಳೆಗಾಲಕ್ಕೆ ಮುಂಚೆ ಬಸಿಗಾಲುವೆ ಸ್ವಚ್ಚ ಮಾಡಬೇಕಾದದ್ದು ಅಗತ್ಯ ಕೆಲಸ

ಮಳೆಗಾಲಕ್ಕೆ ಮುಂಚೆ ಅಡಿಕೆ ತೋಟದಲ್ಲಿ ಮಾಡಬೇಕಾದ ಅಗತ್ಯ ಕೆಲಸಗಳು.

ಇನ್ನೇನು ಮಳೆಗಾಲ ಬರುವುದಕ್ಕೆ ಹೆಚ್ಚು ಸಮಯ ಇಲ್ಲ. ಅಡಿಕೆ ತೋಟದಲ್ಲಿ ಈಗ ನೀವು ಮಾಡಬೇಕಾದ ಕೆಲವು ಕೆಲಸಗಳು ತೋಟದ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ಯಾವ ಕೆಲಸವನ್ನೂ ಓರಣವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಕೆಲಸಗಾರರ ಲಭ್ಯತೆಯೂ ಕಡಿಮೆ ಇರುತ್ತದೆ. ಇದಕ್ಕಿಂತೆಲ್ಲಾ ಮುಖ್ಯವಾಗಿ ಮಳೆಗಾಲದಲ್ಲಿ ಮಾಡಲೇ ಬಾರದ ಕೆಲವು ಕೆಲಸಗಳಿವೆ ಅದನ್ನು ಈಗಲೇ ಮಾಡುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ  ಕಳೆ ತೆಗೆಯುವುದು, ಬಸಿ ಗಾಲುವೆ ಸ್ವಚ್ಚ ಮಾಡುವುದು ಮಾಡಿದರೆ ಉದುರಿ ಹೆಕ್ಕಲು ಸಿಕ್ಕದ ಅಡಿಕೆ ಸಿಗುತ್ತದೆ. ಅದರಿಂದ…

Read more
ಅಡಿಕೆ -ದರ ಎರಿಕೆ

ಅಡಿಕೆ -ದರ ಏರಿಕೆಗೆ ಮುಹೂರ್ತ ಕೂಡಿ ಬರುವ ಮುನ್ಸೂಚನೆ.

ಈ ಹಿಂದೆ ನಾವು ಕೆಲವು ವರ್ತಕರು ಮತ್ತು  ಅನುಭವಿಗಳ ಹೇಳಿಕೆಯಂತೆ ಊಹಿಸಿದ್ದ ಬೆಲೆ ಏರಿಕೆಯ  ಕಾಲ ಈಗ ಕೂಡಿ ಬರುವ ಸೂಚನೆ ಕಾಣುತ್ತಿದೆ. ನಿನ್ನೆ ಪಟೋರಾ ಅಡಿಕೆಗೆ 20 ರೂ, ಜಂಪ್. ಇಂದು ಹಳೆ ಅಡಿಕೆಗೆ 10 ರೂ. ಜಂಪ್. ಇನ್ನೇನು ಮುಂದಿನ ವಾರದ ಒಳಗೆ ಚಾಲಿ ಮತ್ತು ಕೆಂಪಡಿಕೆ ಎರಡೂ ಏರಿಕೆ ಪ್ರಾರಂಭವಾಗುವ ಮುನ್ಸೂಚನೆ ಇದೆ. ದರ ಏರಿಕೆಯ ಮುಹೂರ್ತ ಖಾಸಗಿ ವ್ಯಾಪಾರಿಗಳಿಂದ ಪ್ರಾರಂಭವಾಗಿದೆ. ಈಗ ಏರಿಕೆ ಆಗುವುದು ಮುಂದಿನ ಮಳೆಗಾಲದ ಹಂಗಾಮಿಗೆ ದಾಸ್ತಾನು ಮಾಡಿಕೊಳ್ಳುವುದಕ್ಕೆ…

Read more
areca palm

ಮಳೆ ಬಂತೆಂದು ಚಿಂತೆ ಮಾಡಬೇಡಿ. ಇದರಿಂದ ಬೆಳೆ ನಷ್ಟ ಆಗದು.

ಈಗ ಮಳೆ ಬಂದು ಅಡಿಕೆಯಲ್ಲಿ ಮುಂದಿನ ಫಸಲು ಕಡಿಮೆಯಾಗಿ ನಷ್ಟ ಆಗಬಹುದು ಎಂದು ಆತಂಕದಲ್ಲಿರುವ ಬೆಳೆಗಾರರಿಗೆ ಇದು ಕಿವಿ ಮಾತು.ಬೆಳೆ ನಷ್ಟ ಆಗದು. ಅನುಕೂಲವೇ ಆಗುವುದು. ಎಪ್ರೀಲ್ ತಿಂಗಳಲ್ಲಿ ಮಳೆ ಬರುವುದು ಇತ್ತೀಚಿನ ದಿನಗಳಲ್ಲಿ ಅಪರೂಪವಾದರೂ ಹಿಂದೆ ಬಹುತೇಕ ವಿಶೇಷ ದಿನಗಳ ಸಂದರ್ಭದಲ್ಲಿ ಮಳೆ ಆಗುತ್ತಿತ್ತು. ಕಳೆದ ವರ್ಷ ಇದಕ್ಕಿಂತಲೂ ಬೇಗ ಮಳೆ  ಬಂದಿದೆ. ಆದರೆ  ಫಸಲಿಗೆ ತೊಂದರೆ ಆಗಿರಲಿಲ್ಲ.  ಈ ವರ್ಷ ಎಪ್ರೀಲ್ ನಲ್ಲಿ ಮಳೆ ಧಾರಾಕಾರವಾಗಿ ಬಂದಿದೆ. ತಾಪಮಾನ  ತುಂಬಾ ಇಳಿಕೆಯಾಗಿದೆ. ಇಂತಹ ವಾತಾವರಣದಿಂದ…

Read more
ಹಳ್ಳಿಯ ಮನೆಗಳಲ್ಲಿ ರಾಶಿ ರಾಶಿ ದುಂಬಿ

ಹಳ್ಳಿಯ ಮನೆಗಳಿಗೆಲ್ಲಾ ನುಗ್ಗಿದೆ- ‘ಕೆಲ್ಲು’ ಎಂಬ ಈ ಅನಾಹುತಕಾರಿ ದುಂಬಿ.

ಹಳ್ಳಿಗಳಲ್ಲಿ, ಹಳ್ಳಿಗೆ ತಾಗಿದ ಪಟ್ಟಣಗಳಲ್ಲಿ ಈಗ ಬೆಳಕಿನ ದೀಪವನ್ನು ಹುಡುಕಿ ಬರುವ ಹಿಂಡು ಹಿಂಡು ದುಂಬಿಗಳು (ಕೆಲ್ಲು) ಜನರಲ್ಲಿ ಆತಂಕವನ್ನು ಉಂಟು ಮಾಡಿದೆ. ಕೆಲವು ಜನ ಇದು ಯಾವುದೋ ಮಾರಿ. ದೆವ್ವದ ಉಪಟಳ ಎಂದು ಮಾತಾಡುತ್ತಿದ್ದಾರೆ. ವಾಸ್ತವವಾಗಿ ಇದು ನಾವೇ ಮಾಡಿಕೊಂಡ ಆವಾಂತರ. ಬಹುತೇಕ ಎಲ್ಲಾ ಮನೆಗಳಲ್ಲೂ ಇದು ಇದೆ. ರಸ್ತೆ ಸಂಚರಿಸುವಾಗ ಮೈಗೆ ತಾಗಿ ಮನೆ ಮನೆಗೆ ಪ್ರಸಾರವಾಗುತ್ತಿದೆ.ಮನೆಯ ಕಿಟಕಿ ಬಾಗಿಲು ಸಂದು, ಬಟ್ಟೆ ಬರೆ, ಪುಸ್ತಕಗಳು, ಹಂಚಿನ ಛಾವಣಿಯ ರೀಪು ಪಕ್ಕಾಸುಗಳಲ್ಲಿ, ಗೊಡೆ ಸಂದುಗಳಲ್ಲಿ,…

Read more
ಅಡಿಕೆಗೆ ಸಿಂಪರಣೆ

ಅಡಿಕೆಗೆ ಬಳಸುತ್ತಿರುವ ಕೀಟ- ಶಿಲೀಂದ್ರ ನಾಶಕ ಕೆಲಸ ಮಾಡುವುದಿಲ್ಲವಂತೆ. 

ಭಾರತ ಸರಕಾರದ ಕೃಷಿ ಮಂತ್ರಾಲಯವು ಕೆಲವು ಕೀಟನಾಶಕಗಳನ್ನು ಬ್ಯಾನ್ ಮಾಡುವ ಬಗ್ಗೆ ಪ್ರಸ್ತಾಪ ಎತ್ತಿದೆ. ಕಾರಣ ಅವು ಕೆಲಸ ಮಾಡುವುದಿಲ್ಲವಂತೆ. ಸುಮಾರು 27 ಬೆಳೆಸಂರಕ್ಷಗಳನ್ನು ಬ್ಯಾನ್ ಮಾಡಲು ಮುಂದಾಗಿದೆ. ಹೌದು ನಾವು ಅಡಿಕೆ ಮಿಳ್ಳೆ ಉದುರದಂತೆ ತಡೆಯಲು ಬಳಸುವ ಕೆಲವು ಕೀಟನಾಶಕ, ಶಿಲೀಂದ್ರ ನಾಶಕಗಳೂ ಸೇರಿದಂತೆ  ಬಹಳಷ್ಟು ಕೃಷಿ ಒಳಸುರಿಗಳು ಬಳಸಿಯೂ  ಕೆಲಸ ಮಾಡದೆ ನಮ್ಮ ಜೇಬು ಖಾಲಿ ಮಾಡಿದ್ದಷ್ಟೇ. ಅದೆಷ್ಟೋ ರೈತರು ಬೆಳೆಗಳಿಗೆ ಬರುವ ರೋಗಕ್ಕೆ, ಕೀಟಕ್ಕೆ ಔಷಧಿ ಸಿಂಪಡಿಸುತ್ತಾರೆ. ಒಂದನ್ನು ಸಿಂಪಡಿಸಿ ಫಲಿತಾಂಶ ಸಿಗದಿದ್ದರೆ…

Read more
ಫಲವತ್ತಾದ ಮೇಲ್ಮಣ್ಣು

ಮೇಲ್ಮಣ್ಣು ಉಳಿದರೆ ಮಾತ್ರ ಕೃಷಿ ಲಾಭದಾಯಕ .

ಮೇಲುಮಣ್ಣು ಉತ್ತಮವಾಗಿದ್ದರೆ ಮಾತ್ರ ಕೃಷಿ ಕೈ ಹಿಡಿದೀತು. ಒಂದು ವೇಳೆ ಮೇಲು ಮಣ್ಣು ಕೊಚ್ಚಣೆ ಅಧಿಕವಾಗಿದ್ದರೆ ಅಲ್ಲಿ ಕೃಷಿ ಮಾಡುವುದು ಲಾಭದಾಯಕವಲ್ಲ.ಮೇಲು ಮಣ್ಣು ಉಳಿಸಲು ಮತ್ತು ರಚನೆಯಾಗುವ ರೀತಿಯ ಬೇಸಾಯ ಕ್ರಮಗಳನ್ನು ಅನುಸರಿಸುವುದು ಕೃಷಿಕರ ಆದ್ಯ ಕರ್ತವ್ಯ.       ಮೇಲು ಮಣ್ಣು ಹೇಗಿರುತ್ತದೆ: ಒಂದು ಹಿಡಿ ಮಣ್ಣು ಕೈಯಲ್ಲಿ ಹಿಡಿದರೆ ಅದು ಲಾಡಿನಂತೆ ಉಂಡೆ ಕಟ್ಟಲು ಬರಬೇಕು. ಅಂಟು ಆಂಟಾದ ಕಪ್ಪು ಮಿಶ್ರ ಬಣ್ಣದ, ಅರೆ ಬರೆ ಸಾವಯವ ವಸ್ತುಗಳು ಕೊಳೆಯುತ್ತಿರುವ ಸ್ಥಿತಿಯಲ್ಲಿ ಮೇಲು ಮಣ್ಣು…

Read more
ಹುಳ ಇರುವ ಬದನೆಕಾಯಿ

ಬದನೆಯಲ್ಲಿ ಹುಳ ಹೇಗೆ ಆಗುತ್ತದೆ.

ತರಕಾರಿ ಬೆಳೆಗಳಲ್ಲಿ ಬದನೆ, ಬೆಂಡೆ ಮುಂತಾದವುಗಳಿಗೆ  ಕಾಯಿ ಕೊರಕ ಎಂಬ ಹುಳು ತೊಂದರೆ ಮಾಡುತ್ತದೆ. ಒಂದು ಪತಂಗ ಕಾಯಿಯ ಮೇಲೆ  ಮೊಟ್ಟೆ ಇಟ್ಟು, ಅದು ಮರಿಯಾಗಿ ಹುಳವಾಗುವುದು. ಬದನೆ ಬೆಳೆಯಲ್ಲಿ ಪ್ರಮುಖ ಸಮಸ್ಯೆ ಕಾಯಿ ಮತ್ತು ಚಿಗುರು ಕೊರಕ ಹುಳು. ಇದರ ಹೆಸರು Leucinodes orbonalis ಈ ದಿನ ಸರಿ ಇದ್ದ ಗಿಡ ನಾಳೆ ಬಾಡುತ್ತದೆ. ಒಂದು ಗಿಡಕ್ಕೆ ಪ್ರಾರಂಭವಾದರೆ  ಮತ್ತೆ ಹೆಚ್ಚುತ್ತಾ  ಹೋಗುತ್ತದೆ. ಕಾಯಿ ಕೊರಕವೂ ಇಂದು ಚೆನ್ನಾಗಿದ್ದ ಕಾಯಿಯಲ್ಲಿ ನಾಳೆ ಸಣ್ಣ ತೂತು ಕಂಡು…

Read more
ಮಾವಿನ ಹಣ್ಣು ಈ ರೀತಿ ಆದರೆ ಅದು ಕೊಳೆಯುವ ಪ್ರಾರಂಭಿಕ ಹಂತ

ಮಾವಿನ ಕಾಯಿ ಹಣ್ಣಾಗುವಾಗ ಕೊಳೆಯುವುದಕ್ಕೆ ಏನು ಕಾರಣ?

ಮಾವಿನ ಹಣ್ಣಿನ ತೊಟ್ಟಿನ ಭಾಗ ಮೊದಲು ಮೆತ್ತಗಾಗಿ ಕೊಳೆಯುತ್ತದೆ. ಹಣ್ಣು ಮೇಲ್ಮೈಯಲ್ಲಿ ಅಲ್ಲಲ್ಲಿ ತಪ್ಪು ಕಲೆಗಳಾಗಿ ಕೊಳೆಯುತ್ತದೆ.  ಮಾವಿನ ಹಣ್ಣು ನೋಡುವಾಗ ಅದನ್ನು ತಿನ್ನಲು ಹೇಸಿಗೆಯೆನಿಸುತ್ತದೆ. ಇದು ಯಾಕೆ ಹೀಗಾಗುತ್ತದೆ ಎಂಬುದರ ಬಗ್ಗೆ ಬಹಳಷ್ಟು ರೈತರಿಗೆ ಗೊತ್ತೇ ಇಲ್ಲ.  ಇದು ರಾಸಾಯನಿಕ ಬಳಸಿ ಬೆಳೆದರೂ ಆಗುತ್ತದೆ. ಸಾವಯವದಲ್ಲಿ ಬೆಳೆದರೂ ಆಗುತ್ತದೆ. ಇದನ್ನು ಕೆಲವು ಕ್ರಮಗಳ ಮೂಲಕ ನಿಯಂತ್ರಣ ಮಾಡಬಹುದು. ಇದು ಮಾವಿನ ಹಣ್ಣಿನ ಸೀಸನ್. ಕೆಲವರ ಮನೆಯಂಗಳದ ಮಾವಿನ ಮರದಲ್ಲಿ ಕಾಯಿ ಇದೆ. ಕೆಲವರು ಅಂಗಡಿಯಿಂದ ಒಯ್ಯುತ್ತಾರೆ. …

Read more

ಅನನಾಸು ಗಾತ್ರ ದೊಡ್ದದಾಗಬೇಕೇ ಹೀಗೆ ಮಾಡಿ.

ಬಹಳ ಜನ ಅನನಾಸು ದೊಡ್ದದಾಗುವುದಕ್ಕೆ ಅದರ ಜುಟ್ಟಿಗೆ ರಾಸಾಯನಿಕ ಹಾಕಬೇಕು ಎಂದು ತಿಳಿದಿದ್ದಾರೆ. ಅದು ತಪ್ಪು.  ಸರಳ ಕ್ರಮದಲ್ಲಿ ಜುಟ್ಟನ್ನು ಸಣ್ಣದು ಮಾಡಿ, ಕಾಯಿ ದೊಡ್ಡದಾಗುವಂತೆ ಮಾಡಬಹುದು. ಅನನಾಸು ಬೆಳೆದವರು  ಮಾರಾಟ ಮಾಡುವಾಗ ಜುಟ್ಟು ದೊಡ್ದದಿದ್ದರೆ ಕೊಳ್ಳುವವ ಕೇಳುತ್ತಾನೆ, ಕಾಯಿಗೆಷ್ಟು ಬೆಲೆ, ಜುಟ್ಟಿಗೆಷ್ಟು ಬೆಲೆ ಎಂದು. ಜುಟ್ಟು ಸಣ್ಣದಿದ್ದರೆ ಬೆಲೆ ಹೆಚ್ಚು. ಜುಟ್ಟು ದೊಡ್ಡದಾದರೆ ಬೆಲೆ ಕಡಿಮೆ. ಜುಟ್ಟು ದೊಡ್ಡದಾಗುವುದು, ಸಣ್ಣದಾಗುವುದು ಬಿಸಿಲು ಮತ್ತು ನೆರಳಿನ ಕಾರಣದಿಂದ. ದೊಡ್ಡದಾದ ಜುಟ್ಟನ್ನು ಚಿವುಟುವ ಮೂಲಕ ಸಣ್ಣದಾಗುವಂತೆ ಮಾಡಬಹುದು. ಇದಕ್ಕೆ…

Read more
error: Content is protected !!