ಮಳೆ ಬಂದಿದೆ, ಕೆರೆ ತುಂಬಿದೆ ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ, ಕೆರೆ ತುಂಬಿದೆ  ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ ಕೆರೆ ತುಂಬಿದೆ ನೀರಿಗೇನೂ ಬರವಿಲ್ಲ ಎಂದು ನಂಬಿದ್ದ ನಮ್ಮ ನಂಬಿಕೆ ಈಗ ಹುಸಿಯಾಗಲಾರಂಭಿಸಿದೆ. ಎಲ್ಲೆಲ್ಲೂ ಕೊಳವೆ ಬಾವಿಗಳು ಇಳುವರಿ ಕಡಿಮೆಯಾಗುತ್ತಿದೆ. ವಿಫಲವಾಗುತ್ತಿದೆ. ಕಿಂಡಿ ಅಣೆಕಟ್ಟುಗಳು, ಕಿರು ಜಲವಿದ್ಯುತ್  ಉತ್ಪಾದಿಸುವ ಅಣೆಕಟ್ಟುಗಳಲ್ಲೂ ನೀರಿಲ್ಲದಾಗಿದೆ. ರೈತರು ಹೊಸ ಬಾವಿ ತೋಡಲು ರಿಗ್ ನ ಹಿಂದೆ ತಿರುಗುವಂತಾಗಿದೆ. ಅಂತರ್ಜಲ ಕಳೆದ ಕೆಲವು ವರ್ಷಗಳಿಂದ ರೈತರೂ ಸೇರಿದಂತೆ ಎಲ್ಲರೂ ಕೊಳವೆ ಬಾವಿ ನೀರಿಗೇ ಅವಲಂಬಿತರಾದ ಕಾರಣ ಅಂತರ್ಜಲದ ಮೇಲೆ ಒತ್ತಡ ಹೆಚ್ಚಿದೆ. ಎಲ್ಲಿ ನೋಡಿದರಲ್ಲಿ ಕೊಳವೆ ಬಾವಿ ತೋಡುವ ಸದ್ದು…

Read more
ಕೊಳೆರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯ

ಕೊಳೆ ರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯಕ್ಕೂ  ಸಂಬಂಧಗಳಿರಬಹುದೇ ಯೋಚಿಸಿ.

ಈ ವರ್ಷ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಕಾಯಿಗಳಿಗೆ ಕೊಳೆ ರೋಗ ಬಂದಿದೆ ಎಂದು ಹೇಳುತ್ತಿದ್ದಾರೆ.  ಹೆಚ್ಚಿನ ಕಡೆ ಕೊಳೆ ರೋಗ ಬಂದಿದೆ. ಇದಕ್ಕೆ ಸಸ್ಯ ಆರೋಗ್ಯ  ಕಾರಣ ಇರಬಹುದೇ? ಕೆಲವು ದೃಷ್ಟಿಕೋನದಲ್ಲಿ ಇದು ನಿಜ ಎನ್ನಿಸುತ್ತದೆ. ಅಡಿಕೆಯ ಕೊಳೆ ರೋಗ ಬಂದಂತೆ ಅಡಿಕೆ ಸಸಿ/ ಮರಗಳಿಗೆ , ತೆಂಗಿನ ಮರಗಳಿಗೆ ಸುಳಿ ಕೊಳೆ ರೋಗವೂ  ಇತ್ತೀಚೆಗೆ ಬಹಳಷ್ಟು ಹೆಚ್ಚಾಗುತ್ತಿದೆ. ಪೋಷಕಾಂಶಗಳು ಅಸಮತೋಲನವಾಗಿ ಸಸ್ಯಕ್ಕೆ ಲಭ್ಯವಾಗದಿರುವುದೇ ಇದಕ್ಕೆ ಒಂದು ಕಾರಣ ಇರಬಹುದೇ ಎಂಬ ಬಗ್ಗೆ ಸಂಶಯವಿದೆ.  ನಾವೆಲ್ಲಾ…

Read more
land and environment is more suitable for areca nut cultivation

Which land and environment is more suitable for areca nut cultivation?

Any crop can reap the expected return when it is grown in a suitable environment and locality. Any farmer who would like to grow areca nut should take care of this. After growing the crop farmer should get a good return, otherwise, it is economically not worth it. Ideal Place for Planting: Soil Factor: Temperature:…

Read more
ಅಡಿಕೆ ಮಾರಾಟ

ಅಡಿಕೆ ಧಾರಣೆ ಇಂದು ದಿ.27-09-2021, ಎಲ್ಲೆಲ್ಲಿ ಹೇಗಿದೆ?

ಅಡಿಕೆ ಧಾರಣೆ ಯಾಕೋ ಹಿಮ್ಮುಖ ಚಲನೆಯನ್ನು ತೋರಿಸುತ್ತಿದೆ. ಇಂದು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಖಾಸಗಿಯವರ ಉತ್ಸಾಹ ಕಡಿಮೆಯಾಗಿದೆ. ಸಹಕಾರಿಗಳು ಅದರಲ್ಲೂ ಕ್ಯಾಂಪ್ಕೋ ದರ ಕರಾವಳಿಯಲ್ಲಿ ಉತ್ತಮ ಚಾಲಿಗೆ ರೂ.50,000 ಕ್ಕೆ ಖರೀದಿ ಮಾಡಿದೆ. ಖಾಸಗಿಯವರೂ ಯಾರೂ 50,000 ಕ್ಕಿಂತ ಹೆಚ್ಚಿನ ದರಕ್ಕೆ ಖರೀದಿ ಮಾಡಿಲ್ಲ. ಕೆಂಪು ರಾಶಿ ಶಿರಸಿಯಲ್ಲಿ ಗರಿಷ್ಟ 51,399,  ಯಲ್ಲಾಪುರದಲ್ಲಿ, 52,500 ಕ್ಕೆ ಖರೀದಿ ನಡೆದಿದೆ. ಚಾಲಿ ಸಹ 48,498 ಅತ್ಯಧಿಕ ದರವಾಗಿರುತ್ತದೆ. ಕೆಲವು ವರ್ತಕರು ಸ್ವಲ್ಪ ಉಮೇದು ಕಡಿಮೆ ಎನ್ನುತ್ತಾರೆ. ಮತ್ತೆ ಕೆಲವರು…

Read more
ಸ್ಟ್ರಾಬೆರಿ ಹಣ್ಣು

ನಾವೂ ಬೆಳೆಸಬಹುದೇ ಸ್ಟ್ರಾಬೆರಿ ಬೆಳೆ.

ಕೆಂಪು ಕೆಂಪಾದ ಸ್ಟ್ರಾಬೆರಿ ಹಣ್ಣೆಂದರೆ  ಎಲ್ಲರಿಗೂ  ಇಷ್ಟ. ಈ ಹಣ್ಣು  ಬೆಳೆಸಬೇಕು ತಿನ್ನಬೇಕು ಎಂಬ ತವಕ. ಆದರೆ ಇದನ್ನು ಎಲ್ಲಾ ಕಡೆ ಬೆಳೆಸಲು ಆಗುವುದಿಲ್ಲ. ಸೂಕ್ತ ವಾತಾವರಣದಲ್ಲಿ  ಮಾತ್ರ ಇದು ಉತ್ತಮವಾಗಿ ಬೆಳೆದು ಉತ್ತಮ ಹಣ್ಣುಗಳನ್ನು ನೀಡುತ್ತದೆ.  ಕೈ ಹಿಡಿದರೆ  ಮಾತ್ರ ಇದು ಭಾರೀ ಲಾಭದ ಬೆಳೆ . ನಾವೆಲ್ಲಾ ಮಾರುಕಟ್ಟೆಯಿಂದ ಖರೀದಿ ಮಾಡುವ ಸ್ಟ್ರಾಬೆರಿ ಹಣ್ಣುಗಳು  ಬರುವುದು ಮಹಾರಾಷ್ಟ್ರದ  ಮಹಾಬಲೇಶ್ವರದಿಂದ. ಇದಕ್ಕೆ ಮಹಾಬಲೇಶ್ವರ ಸ್ಟ್ರಾಬೆರಿ ಎಂಬ ಹೆಸರು.  ದೇಶದ ಬೇರೆ ಕಡೆಗಳಲ್ಲಿ ಬೆಳೆಯುತ್ತಾರೆಯಾದರೂ ಇಷ್ಟು ಪ್ರಮಾಣ…

Read more
ಎಲೆ ಚುಕ್ಕೆ ರೋಗ ಔಷದೋಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು

ಎಲೆ ಚುಕ್ಕೆ ರೋಗ ಉಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು.

ಎಲೆ ಚುಕ್ಕೆ ರೋಗಕ್ಕೆ ಸಿಕ್ಕ ಸಿಕ್ಕ ಔಷದೋಪಚಾರ ಮಾಡಬೇಡಿ. ಯಾರೋ ಹೇಳಿದರು ಎಂದು ಅದನ್ನು ಸಿಂಪಡಿಸುವುದು, ಅಥವಾ ನಾವೇ ಪ್ರಯೋಗ ಮಾಡಿ ನೋಡುವುದು ಮಾಡುವುದರ ಬದಲು ಸ್ವಲ್ಪ ಯೋಚಿಸಿ ಅಥವಾ ಈ ಬಗ್ಗೆ ಸ್ವಲ್ಪ ತಿಳಿದವರಲ್ಲಿ ಕೇಳಿಕೊಳ್ಳಿ. ರೋಗಗಳಿಗೆ ಕೆಲವು ಔಷಧಿಗಳು ನಿರೋಧಕ ಶಕ್ತಿ ಪಡೆದಿರಬಹುದು ಅಥವಾ ಅದು ಸಂಬಂಧಿಸಿದ ರೋಗಾಣುವಿಗೆ ಸೂಕ್ತ ಔಷದೋಪಚಾರ ಆಗಿರದೇ ಇರಬಹುದು. ಹಾಗಾಗಿ ಹುರುಳಿಲ್ಲದ ಸಲಹೆಗಳಿಗೆ ಮಾನ್ಯತೆ ಕೊಡುವ ಬದಲು ಸ್ವಲ್ಪ ನೀವೇ ವಿಮರ್ಶೆ ಮಾಡಿಕೊಳ್ಳಿ. ಒಬ್ಬರು ಎಲೆ ಚುಕ್ಕೆ ರೋಗ…

Read more
leaf de composing on field

ತೋಟಕ್ಕೆ ಸೊಪ್ಪು ಹಾಕಿ- ಮಣ್ಣಿನ ಆರೋಗ್ಯ ಹೆಚ್ಚಿಸಿ.

ತೋಟಕ್ಕೆ, ಗದ್ದೆಗೆ  ಹಾಗೆಯೇ ಇನ್ನಿತರ ಬೆಳೆಗಳಿಗೆ ಅನಾದಿ ಕಾಲದಿಂದಲೂ  ರೈತರು ಸೊಪ್ಪು ಹಾಕುತ್ತಿದ್ದರು. ಸೊಪ್ಪು ಹಾಕುವುದರಿಂದ ತುಂಬಾ ಪ್ರಯೋಜನ ಇದೆ. ಇದು ಉತ್ತಮ ಬೇಸಾಯ ಕ್ರಮ.ಮಣ್ಣಿನ ಸೂಕ್ಷ್ಮಾಣು ಜೀವಿಗಳ ಉತ್ತಮ ಕಾರ್ಯಚಟುವಟಿಕೆಗೆ ನೆರವಾಗಲು ಹಸುರೆಲೆ ಗೊಬ್ಬರ ಸಹಾಯಕ. ಸೊಪ್ಪು ಎಂದರೆ ಹಸುರೆಲೆ ಗೊಬ್ಬರ. ಹಸುರೆಲೆಗಳಲ್ಲಿ ಮುಖ್ಯ ಹಾಗೂ ಲಘು ಪೋಷಕಾಂಶಗಳು ಇರುವ ಕಾರಣ ಇದು ಕರಗಿ ಮಣ್ಣಿಗೆ ಸೇರಿ ಪೋಶಕಾಂಶಗಳನ್ನು ಬಿಡುಗಡೆ ಮಾಡುತ್ತದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಹಸಿ ಸೊಪ್ಪನ್ನು ಹಾಕುತ್ತಾರೆ. ಅದು ಮಳೆಗಾಲ ಕಳೆಯುವಾಗ ಕರಗಿ ಗೊಬ್ಬರವಾಗುತ್ತದೆ….

Read more
ಹೃದಯ ಶ್ರೀಮಂತಿಕೆಯ ಕೃಷಿಕರು.

ಕೃಷಿಕರು ಹಣದಲ್ಲಿ ಶ್ರೀಮಂತರಲ್ಲದಿದ್ದರೂ ಹೃದಯ ಶ್ರೀಮಂತರು.

ನಾವು ಕೃಷಿಕರು ಬಡವರು. ನಮಗೆ ಏನೂ ಇಲ್ಲ ಎಂದು ಯಾವತ್ತೂ ಹೇಳಬೇಡಿ. ಕೃಷಿರಾದವರೇ ಸಮಾಜದಲ್ಲಿ ತೃಪಿಯ ಜೀವನ ನಡೆಸು ಹೃದಯ ಶ್ರೀಮಂತರು. ಬಡತನ, ಶ್ರೀಮಂತಿಕೆ ಮುಖ್ಯವಲ್ಲ. ಬಡವನಾದವನೇ ಮುಂದೆ ಶ್ರೀಮಂತನಾಗುವುದು. ಸಿರಿವಂತನಾದವನೇ ನಂತರ ಬಡವನಾಗುವುದು. ಇದೊಂದು ಚಕ್ರ. ಕೃಷಿಕರ ಜೀವನ ಕ್ರಮ ಎಂಬುದು ಸಮಾಜದಲ್ಲಿ ಯಾರೂ ಗಳಿಸದ ಸುಖೀ ಬದುಕನ್ನು ಅನುಭವಸಲಿಕ್ಕಾಗಿಯೇ ಇರುವುದು. ಸ್ವಾವಲಂಭಿ ಬದುಕು ಎಂಬುದು ಇದ್ದರೆ ಅದು ಕೃಷಿ ವೃತ್ತಿಯಲ್ಲಿ ಮಾತ್ರ. ಇಲ್ಲಿ ನಮಗೆ ನಾವೇ ಮಾಲಕರು. ಹೊಟ್ಟೆಗೆ ತಿನ್ನುವುದಕ್ಕೇನೂ ಕಡಿಮೆ ಇಲ್ಲ. ತಿಂದು…

Read more
ಅಡಿಕೆ ತೋಟದಲ್ಲಿ ಏಲಕ್ಕಿ

ಅಡಿಕೆ ತೋಟದಲ್ಲಿ ಏಲಕ್ಕಿ ಬೆಳೆದರೆ ಲಾಭವಿದೆ.

ಸಾಂಬಾರ ಪದಾರ್ಥಗಳಲ್ಲಿ ರಾಣಿಯ ಸ್ಥಾನವನ್ನು ಅಲಂಕರಿಸಿದ ಬೆಳೆ ಅಂದರೆ ಏಲಕ್ಕಿ. ಅಂತರ ರಾಷ್ಟ್ರೀಯ  ಮಾರುಕಟ್ಟೆ ಜೊತೆಗೆ ದೇಶೀಯ ಮಾರುಕಟ್ಟೆ ಎರಡರಲ್ಲೂ ಯಾವಾಗಲೂ ಬೇಡಿಕೆ ಪಡೆದ ಬೆಳೆ. ಇದು ಮಲೆನಾಡು, ಅರೆಮಲೆನಾಡಿನ ಅಡಿಕೆ ತೋಟಗಳಲ್ಲಿ ಚೆನ್ನಾಗಿ ಬೆಳೆಯಬಲ್ಲುದು. ಅಡಿಯಷ್ಟೇ ಆದಾಯವನ್ನೂ ಕೊಡಬಲ್ಲುದು. ವಿಶಿಷ್ಟ ವಾತಾವರಣ ಬೆಳೆ: ಪಶ್ಛಿಮ ಘಟ್ಟದ ದಕ್ಷಿಣ ಭಾಗದ ನಿತ್ಯ ಹರಿದ್ವರ್ಣದ ಕಾಡುಗಳಲ್ಲಿ ಪರಿಮಳದ ಕಾಳನ್ನು ಬಿಡುತ್ತಿದ್ದ  ಸಸ್ಯವಾಗಿದ್ದ ಈ ಏಲಕ್ಕಿ, ಈಗ ರೈತರ ಹೊಲದಲ್ಲಿ  ಬೆಳೆಸಲ್ಪಡುತ್ತಿದೆ. ವನಿಲ್ಲಾ ಎಂಬ ಸಾಂಬಾರ ಪದಾರ್ಥದ ನಂತರ ಇದಕ್ಕೇ…

Read more
ಬೋರ್ಡೋ ದ್ರಾವಣ ಸಿಂಪರಣೆ

ಬೋರ್ಡೋ ದ್ರಾವಣ ಸಿಂಪರಣೆ ಮತ್ತು ಕೆಲವು ಸೂಕ್ಷ್ಮಗಳು.

ಅಡಿಕೆಯ ಕೊಳೆ ರೋಗ ನಿಯಂತ್ರಿಸುವ ಉಪಚಾರವಾಗಿ ಬೋರ್ಡೋ ದ್ರಾವಣದ ಸಿಂಪರಣೆಯನ್ನು ಮಾಡಲಾಗುತ್ತದೆ. ವಿವಿಧ ನಮೂನೆಯ ತುತ್ತೆ, ಸುಣ್ಣ, ಗಮ್ ಗಳು ಇರುವಾಗ ರೈತರಿಗೆ ದ್ವಂದ್ವ ಉಂಟಾಗುವುದು ಸಹಜ. ಈ ನಿಟ್ಟಿನಲ್ಲಿ ಕೆಲವು ಸೂಕ್ಷ್ಮ ವಿಚಾರಗಳೊಳಗೊಂಡ ಮಾಹಿತಿ ಇಲ್ಲಿದೆ. ಬೊರ್ಡೋ ದ್ರಾವಣವನ್ನು ಪ್ರಪ್ರಥಮವಾಗಿ,  ಪ್ರಾನ್ಸ್ ದೇಶದ ಬೋರ್ಡೋ ಎಂಬ ಪ್ರಾಂತದಲ್ಲಿ ದ್ರಾಕ್ಷಿ ಬೆಳೆಗೆ ಶಿಲೀಂದ್ರಗಳಿಂದ ಉಂಟಾಗುವ ರೋಗ ನಿಯಂತ್ರಣಕ್ಕೆ ಬಳಸುತ್ತಿದ್ದರಂತೆ. ಅದನ್ನು ಬ್ರಿಟೀಷರ ಕಾಲದಲ್ಲಿ ಆಗಿನ ಮೈಸೂರು ಸರಕಾರದ ಕೃಷಿ ಅಧಿಕಾರಿಯಾಗಿದ್ದ ಲೆಸ್ಲಿ ಸಿ ಕೋಲ್ಮನ್ ಇವರು  ನಮ್ಮ…

Read more
error: Content is protected !!