Mycorrhiza Fungi – The Hidden Ally of Farmers for Healthy Soil and Disease-Free Crops

Mycorrhiza Fungi – The Hidden Ally of Farmers for Healthy Soil and Disease-Free Crops

In the invisible world beneath our feet, there is a silent helper working for farmers every day – Mycorrhiza fungi. These beneficial fungi form a natural partnership with plant roots, boosting nutrient uptake, improving soil health, and even helping crops resist diseases. Understanding its role, origin, usage, and multiplication can empower farmers to get maximum…

Read more
ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ

ಬೇಸಿಗೆಯಲ್ಲಿ ನೀರಿನ ಕೊರತೆಗೆ ಪರಿಹಾರ ಕಂಡುಕೊಂಡ ಕೃಷಿಕ.

ಬೇಸಿಗೆಯ ಕಾಲದಲ್ಲಿ ಎಲ್ಲರೂ ನೀರಿನ ಕೊರತೆ ಅನುಭವಿಸುತ್ತಾರೆ. ಆದರೆ ಇಲ್ಲೊಬ್ಬರು ರೈತರು ಮಳೆಗಾಲದಲ್ಲಿ ಮಳೆ ನೀರನ್ನು  ಒಂದೆಡೆ ಕೂಡಿಹಾಕಿದ್ದಾರೆ. ಅದನ್ನು ಮಣ್ಣು ಸ್ಪಂಜಿನಂತೆ ಹೀರಿಕೊಂಡು ಬೇಸಿಗೆಯ ಸಮಯದುದ್ದಕ್ಕೂ ತಗ್ಗು ಪ್ರದೇಶಕ್ಕೆ ಬಿಡುಗಡೆ ಮಾಡುತ್ತದೆ. ಹಾಗಾಗಿ ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ. ಬೇಸಿಗೆಯಲ್ಲಿ  ಎಲ್ಲಾ ಕೃಷಿಕರಿಗೂ ನೀರಿನದ್ದೇ ಸಮಸ್ಯೆ. ಬೆಳೆಗಳು ನೀರನ್ನು ಹೆಚ್ಚು ಅಪೇಕ್ಷಿಸುತ್ತವೆ. ಮಣ್ಣು ಹೆಚ್ಚು ನೀರು ಕುಡಿಯುತ್ತದೆ. ಆದರೆ ಮೂಲಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುತ್ತದೆ. ಕೊಳವೆ ಬಾವಿಗಳೂ ಸಹ  ಕೈಕೊಡುವುದು ಇದೇ ಸಮಯದಲ್ಲಿ. ಇದಕ್ಕೆ…

Read more
ಅಂದು ವನಿಲ್ಲಾ ಮುಂದೆ ಕರಿಮೆಣಸು.

ಅಂದು ವನಿಲ್ಲಾ –ಮುಂದೆ ಕರಿಮೆಣಸು. ಬೆಳೆಗಾರರು ಸಿದ್ಧರಿರಲೇಬೇಕು.

ಒಂದು ಕಾಲದಲ್ಲಿ ಸುಮಾರು 20 ವರ್ಷಕ್ಕೆ ಹಿಂದೆ ವನಿಲ್ಲಾ ಎಂಬ ಸಾಂಬಾರ ಬೆಳೆ ಭಾರೀ ಉಚ್ಛ್ರಾಯ ಸ್ಥಿತಿಗೆ ತಲುಪಿತ್ತು. ವನಿಲ್ಲಾ  ಬೆಳೆಯೊಂದಿದ್ದರೆ  ಕೃಷಿಕನ ಸ್ಥಿತಿಗತಿಯೇ ಬದಲಾಗಲಿದೆ ಎಂಬ ಹವಾ ಇತ್ತು. ಜನ ಭಾರೀ ಪ್ರಮಾಣದಲ್ಲಿ ಬೆಳೆ ಬೆಳೆಸಿದ್ದರು. ಸಾಕಷ್ಟು ಪ್ರಯೋಗಗಳನ್ನೂ ಮಾಡಿದ್ದರು. ಮಾಹಿತಿಗಾಗಿಯೇ ಕೆಲವು ತಜ್ಞರು ಸಿದ್ದರಾಗಿದ್ದರು. ಈ ಬೆಳೆ ರೈತರನ್ನು  ಮರುಳು ಮಾಡಿದಷ್ಟು ಯಾವ ಬೆಳೆಯೂ ಮಾಡಿರಲಿಕ್ಕಿಲ್ಲ. ಬಹುಷಃ ಈ ಬೆಳೆಯನ್ನು ಬೆಳೆಸದವರೇ ಇರಲಿಕ್ಕಿಲ್ಲ. ಅದೇ ಸ್ಥಿತಿ ಕರಿಮೆಣಸಿಗೆ ಬರಬಹುದೇ?  ಸಾಧ್ಯತೆ ಇಲ್ಲದಿಲ್ಲ. ಯಾವುದೇ ಬೆಳೆ…

Read more

ರೈತ ಸಮುದಾಯ ಆರೋಗ್ಯ- ಪಾಲಿಸಬೇಕಾದ ಸರಳ ಅಭ್ಯಾಸಗಳು.

ರೈತರು ರಾಷ್ಟ್ರಕ್ಕೆ ಆಹಾರವನ್ನು ಒದಗಿಸುತ್ತಾರೆ, ಆದರೆ ತಮ್ಮದೇ ಆರೋಗ್ಯದ ವಿಚಾರದಲ್ಲಿ ಅವರು ಬಹುಮಟ್ಟಿಗೆ ನಿರ್ಲಕ್ಷಿತರಾಗಿದ್ದಾರೆ. ಅವರ ವೃತ್ತಿ ನಿಜವಾಗಿ ಉಳಿದೆಲ್ಲಾ ವೃತ್ತಿಗಿಂತ ಆರೋಗ್ಯಪೂರ್ಣ ಜೀವನಕ್ಕೆ ಪೂರಕ. ಆದರೆ ತಿಳಿದೋ ತಿಳಿಯದೆಯೋ ನಾವು ಈ ಅವಕಾಶದಿಂದ ವಂಚಿತರಾಗುತ್ತಿದ್ದೇವೆ. ಕೃಷಿ ಎಂದರೆ ಕೇವಲ ಒಂದು ಉದ್ಯೋಗವಲ್ಲ — ಅದು ನಮ್ಮ ಆರೋಗ್ಯ ರಕ್ಷಕ ವೃತ್ತಿ. ಸರ್ಕಾರಿ ನೌಕರರಿಗೆ ಸರ್ಕಾರದ ಆರೋಗ್ಯ ಸೌಲಭ್ಯಗಳು, ವಿಮೆ ಇರುತ್ತದೆ. ಕೂಲಿಕಾರ್ಮಿಕರಿಗೂ ಕೆಲವು ಭದ್ರತೆಗಳು ದೊರೆಯುತ್ತವೆ. ಆದರೆ, ಭೂಮಿಯ ಮಾಲೀಕನಾದ ರೈತ ತನ್ನ ಕೂಲಿಕಾರ್ಮಿಕರ ಆರೋಗ್ಯದ…

Read more

ಪಪ್ಪಾಯ – ಇದು ಸಂಜೀವಿನಿ ಸಸ್ಯ.

ರೋಗ ಇರಲಿ  ಇಲ್ಲದಿರಲಿ. ಕೆಲವು ಹಣ್ಣು ಹಂಪಲು ಸೊಪ್ಪು ತರಕಾರಿಗಳು ಔಷಧೀಯ ಗಿಡಗಳನ್ನು ಅಲ್ಪ ಸ್ವಲ್ಪಬಳಕೆ ಮಾಡುತ್ತಾ ಇದ್ದರೆ  ದೇಹಕ್ಕೆ ರೋಗ ನಿರೋಧಕ ಶಕ್ತಿ ಬರುತ್ತದೆ. ರೋಗ ಬಾರದಂತೆಯೂ, ಬಂದರೆ  ಬೇಗ ಗುಣಮುಖವಾಗುವಂತೆಯೂ ಇದು ನೆರವಾಗುತ್ತದೆ. ಇಂತಹ ಗಿಡಗಳಲ್ಲಿ ಒಂದು ಪಪ್ಪಾಯಿ. ಪಪ್ಪಾಯಿ ಶಕ್ತಿ ಗಿಡ: ಪಪ್ಪಾಯಿ ತಿನ್ನುವಾಗ ಅದರ ಸಿಪ್ಪೆ ಮತ್ತು ಬೀಜಗಳನ್ನು ಎಸೆಯಲಾಗುತ್ತದೆ. ಆದರೆ ಬೀಜದಲ್ಲೂ ಉತ್ತಮ ಔಷಧೀಯ ಗುಣಗಳು ಇವೆ ಎನ್ನುತ್ತಾರೆ. ಪಪ್ಪಾಯ ಬೀಜದಲ್ಲಿ  ಲಿವರ್ ಸಂಬಂಧಿತ ಕಾಯಿಲೆ ದೂರ ಮಾಡುವ ಶಕ್ತಿ…

Read more
flower

ಸಾವಿರಗಟ್ಟಲೆ ಉಳಿಸುವ ಉಚಿತ ಔಷಧಿ ಸಸ್ಯ ಇದು.

ಸಾವಿರಗಟ್ಟಲೆ ಸಂದರ್ಶನ ಫೀಸ್ ಮತ್ತು ಸಾವಿರ ಲೆಕ್ಕದ ಮುಲಾಮು ಮಾತ್ರೆಗೆ ಖರ್ಚು ಮಾಡುವ ಬದಲು ಉಚಿತವಾಗಿ ಅ ಫಲವನ್ನು ಈ ಸಸ್ಯದ ಮೂಲಕ ಪಡೆಯಬಹುದು. ಇದು ಒಂದು ಸುಂದರ ಹೂ ಬಿಡುವ ಸಸ್ಯ. ಸಾಮಾನ್ಯವಾಗಿ ಹೊಳೆ ದಂಡೆ ಹಾಗೂ ರಸ್ತೆ ಬದಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದನ್ನು ಕರಾವಳಿಯ ಜನ ಆನೆ ಸಜಂಕು ( ದೊಡ್ದ ಚಗಚೆ) ಎಂದು ಕರೆಯುತ್ತಾರೆ. ಇದು ಅಸಾಮಾನ್ಯ ಔಷಧೀಯ ಸಸ್ಯವಾಗಿದ್ದು, ಮಹತ್ವ ಗೊತ್ತಿದ್ದವರು ಇದನ್ನು ತಮ್ಮ ಹೊಲದ ಬದಿಯಲ್ಲಿ ನೆಟ್ಟು ಬೆಳೆಸಿರುತ್ತಾರೆ….

Read more

ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.

ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ.  ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS  ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ  ಕೆಲವು ದೊಡ್ಡ ವ್ಯಾಪಾರೀ  ಕುಳಗಳ ಒತ್ತಡದಿಂದ ಅದು…

Read more
Winter Season – Nature’s Resting and Recharging Phase for Horticultural Crops

Winter Season – Nature’s Resting and Recharging Phase for Horticultural Crops

The agricultural calendar is closely connected to the rhythm of seasons. Each season plays a unique role in the growth and productivity of crops. In coastal and hilly (Malenadu) regions, where heavy rainfall dominates for nearly half the year, the winter season becomes a crucial turning point for horticultural crops. After months of continuous rain,…

Read more
ಮಾವಿನ ಹಣ್ಣು

ರಾಸಾಯನಿಕ ಬಳಸದೆ ಹಣ್ಣು ಮಾಡುವ ಸರಳ ವಿಧಾನ

ಹೆಚ್ಚಾಗಿ ಮಾವಿನ ಕಾಯಿ ಹಣ್ಣು ಮಾಡಲು ಹಿಂದಿನಿಂದಲೂ ಕ್ಯಾಲ್ಸಿಯಂ ಕಾರ್ಬೇಟ್ ಎಂಬ ಅಪಾಯಕಾರೀ ವಸ್ತುವನ್ನು ಬಳಸಲಾಗುತ್ತಿತ್ತು. ಈಗ ಹಾಗಿಲ್ಲ. ಅದರ ಬದಲಿಗೆ  ಅರೋಗ್ಯಕ್ಕೆ ಹಾನಿ ಇಲ್ಲದ ಹಣ್ಣು ಮಾಡುವ ವಿಧಾನವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯವರು ಬೆಳೆಗಾರರಿಗೆ ತಿಳಿಸಿಕೊಟ್ಟಿದ್ದಾರೆ. ಇದನ್ನು ಬಹಳಷ್ಟು ಬೆಳೆಗಾರರು ಅಳವಡಿಸಿಕೊಂಡಿದ್ದಾರೆ. ನಮ್ಮ ರಾಜ್ಯದ ಮಾವಿನ ರಾಜದಾನಿ ಎಂದೇ  ಖ್ಯಾತವಾದ ಶ್ರೀನಿವಾಸಪುರದಿಂದ ಸಂಜೆ ಹೊತ್ತು ಲಾರಿಗೆ ಲೊಡ್ ಆದ ಮಾವು ಮರುದಿನ ತಲುಪಬೇಕಾದಲ್ಲಿಗೆ ತಲುಪುವಾಗ ಮೆತ್ತಗಾಗುತ್ತದೆ.  ಅದನ್ನು ಖರೀದಿಸಿವರು ಮರುದಿನ ಮಾರಾಟ ಮಾಡುವಾಗ ಬಣ್ಣ…

Read more
ಅಲಸಂದೆ ಇಳುವರಿ

ಅಲಸಂಡೆ ಬೆಳೆಯಲ್ಲಿ ಹೇನು ನಿಯಂತ್ರಣ

ಅಲಸಂಡೆ ಚಳಿಗಾಲದಲ್ಲಿ ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆ.  ಈ ಸಮಯದಲ್ಲಿ ಇದರಲ್ಲಿ ಇಳುವರಿ ಜಾಸ್ತಿ. ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು.   ಇದರ  ನಿಯಂತ್ರಣ ಹೀಗೆ ಈ ಹೇನು ಸಸ್ಯದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ, ಕಾಯಿಯ ಬೆಳವಣಿಗೆಯನ್ನು  ಕುಂಠಿತಗೊಳಿಸುತ್ತದೆ, ಹೂ ಮೊಗ್ಗು ಬರುವ ಭಾಗವನ್ನು ಸಹ ಹಾಳು ಮಾಡುತ್ತದೆ.  ಹೇನಿನ ಕಾರಣಕ್ಕೆ ಅಲಸಂಡೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳುವರಿ ಕಡಿಮೆಯಾಗುತ್ತದೆ. ಸಸ್ಯ ಹೇನು ಎಂದರೇನು: ಸಸ್ಯ ಹೇನುಗಳಲ್ಲಿ ಸುಮಾರು 250 ಬಗೆಯ ಪ್ರಭೇಧಗಳಿದ್ದು, ಹೆಚ್ಚಿನವು ಬೆಳೆಗಳಿಗೆ ಹಾನಿ ಮಾಡುವವುಗಳಾಗಿವೆ….

Read more
error: Content is protected !!