ತೆಂಗಿನ ಇಳುವರಿ ಹೆಚ್ಚಲು ಹಿಪ್ಪು ನೇರಳೆ ಬೆಳೆ ಸಹಾಯಕ.

ತೆಂಗಿನ ತೋಟದಲ್ಲಿ ಮಿಶ್ರ ಬೆಳೆಗಳನ್ನು ಬೆಳೆಸಿದರೆ ತೆಂಗಿನಲ್ಲಿ ಇಳುವರಿ ಹೆಚ್ಚುತ್ತದೆ. ತೆಂಗಿನ ತೋಟದಲ್ಲಿ ಬಹುವಾರ್ಷಿಕ ಮಿಶ್ರ ಬೆಳೆಗಳಲ್ಲಿ ಹಿಪ್ಪು ನೇರಳೆ ಒಂದು. ಉಳಿದೆಲ್ಲಾ ಮಿಶ್ರ ಬೆಳೆಗಳು ಕೊಡುವ ಆದಾಯಕ್ಕೆ ಹೋಲಿಕೆ ಮಾಡಿದರೆ ಹಿಪ್ಪು ನೇರಳೆಯೇ ಶ್ರೇಷ್ಟ. ಇದು ನೆಟ್ಟು ಸಸಿ ಆಗುವ ತನಕ ಒಂದು ವರ್ಷ ಕಾಯಬೇಕಾಗಬಹುದು. ನಂತರ ಇದರಿಂದ ನಿರಂತರ ಆದಾಯ ಬರುತ್ತಲೇ ಇರುತ್ತದೆ. ತೆಂಗಿನ ಅಧಿಕ ಇಳುವರಿಗೂ ಇದು ಸಹಾಯಕವಾಗುತ್ತದೆ. ರೇಶ್ಮೆ ವ್ಯವಸಾಯ ಎಂಬುದು ಒಂದು ರೀತಿಯಲ್ಲಿ ಸರಕಾರಿ ನೌಕರಿ ಇದ್ದಂತೆ. ತಿಂಗಳಾಂತ್ಯಕ್ಕೆ ಬರುವ…

Read more

ಕುರಿ – ಮೇಕೆಗಳು ತೂಕ ಬರುವುದು ಹೀಗೆ.

ಆಡು ಸಾಕುವುದು ಬ್ಯಾಂಕಿನಲ್ಲಿ ದುಡ್ಡು ಇಟ್ಟಂತೆ. ಇದನ್ನು ಯಾವಾಗ ಬೇಕಾದರೂ ನಗದೀಕರಣ ಮಾಡಿಕೊಳ್ಳಬಹುದು.  ಇದಕ್ಕೆ ಹೂಡಿದ ಬಂಡವಾಳ  ಒಂದೇ ವರ್ಷದಲ್ಲಿ ದ್ವಿಗುಣ. ಆ ಕಾರಣಕ್ಕೆ ಆಡು ಸಾಕಣಿಕೆ ಒಂದು ಕೃಷಿ ಪೂರಕ  ವೃತ್ತಿಯಾಗಿ ಬೆಳೆಯುತ್ತಿದೆ. ಬರೇ ಆಡನ್ನು ಎಲ್ಲೆಂದರಲ್ಲಿ ಮೇಯಲು ಬಿಟ್ಟಾಕ್ಷಣ  ಅದು ತನ್ನ ದೇಹದ ತೂಕವನ್ನು ಹೆಚ್ಚಿಸಿಕೊಳ್ಳಲಾರದು. ಅದಕ್ಕೆ  ಪೌಷ್ಟಿಕ, ಮೇವು ಮತ್ತು ಆಹಾರ ನೀಡಿದಾಗ ಮಾತ್ರ ಅದು ತೂಕ ಬರುತ್ತದೆ. ಬೇಗ ಮರಿ ಹಾಕುತ್ತದೆ. ಪೌಷ್ಟಿಕ ಮೇವು ಯಾವುದು: ಹಾಲು ಕೊಡುತ್ತಿರುವ ಆಡಿಗೆ  ದಿನಕ್ಕೆ …

Read more

ಶ್ರೀಗಂಧದ ಹೊಲದಲ್ಲಿ ನಿರಂತರ ಆದಾಯ.

ಶ್ರೀಗಂಧ ಒಂದು ನಮ್ಮ ಕಾಡು ಬೆಟ್ಟಗಳಲ್ಲಿ ಬೆಳೆಯುವ ಸಸ್ಯ ಸಂಕುಲದ  ತರಹದ್ದೇ ಆದ ಸಸ್ಯ. ಇದು ಬೇರೆ ಸಸ್ಯಗಳನ್ನೂ ಬೆಳೆಯಲು ಬಿಡುತ್ತದೆ. ಯಾವುದೇ ಜೀವ ವೈವಿಧ್ಯಕ್ಕೆ  ಇದರಿಂದ ತೊಂದರೆ ಇಲ್ಲ. ಬೆಳೆ ಕಠಾವಿನ ತನಕವೂ ಒಂದಷ್ಟು ಆದಾಯವನ್ನು ಈ ಹೊಲದಲ್ಲಿ ಪಡೆಯುತ್ತಲೇ ಇರಬಹುದು.  ಶ್ರೀಗಂಧ  ಎಂದರೆ ಅದು ಕಲ್ಪ ವೃಕ್ಷದ ತರಹವೇ.  ಇದರ ಪ್ರತೀಯೊಂದೂ ಭಾಗವೂ ಸಹ  ಉಪಯುಕ್ತ ಮತ್ತು ಅದರಲ್ಲಿ ಔಷಧೀಯ ಗುಣಗಳೂ ಇವೆ. ಆದ  ಕಾರಣ ಶ್ರೀಗಂಧ  ಬೆಳೆದ ಹೊಲ ಎಂದರೆ ಅದು ಸದಾ…

Read more
cashew un productive

ಗೇರು ಮರದ ಚಿಗುರು ಹೀಗೆ ಆಗುವುದಕ್ಕೆ ಕಾರಣ.

ಗೇರು ಮರಗಳ ಎಲ್ಲಾ  ಎಳೆ ಚಿಗುರು ಒಣಗುವ ಈ ಸಮಸ್ಯೆ ಯಾಕೆ ಆಗುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಇತ್ತೀಚೆಗಿನ ಗೇರು ತೋಟಗಳಲ್ಲಿ ಇಂತಹ ಸಸ್ಯಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಕಾರಣ ಸಸ್ಯಾಭಿವೃದ್ದಿ ಮಾಡುವಾಗ ಸೂಕ್ತ ಸಸ್ಯ ಮೂಲದಿಂದ ಕಸಿ ಕಡ್ಡಿಗಳನ್ನು ಆಯ್ಕೆ ಮಾಡದೆ ಇರುವುದು. ಸಸಿಗಳಿಗೆ ಬೇಡಿಕೆ ಇದೆ ಎಂದು ಬೆಳೆಗಾರರ ಶ್ರಮದ ಮೇಲೆ ಆಟ ಆಡುವ ಮನೋಸ್ಥಿತಿ ಇದು ಎಂದರೂ ತಪ್ಪಾಗಲಾರದು. ಗೇರು ಮರದ ವಿಶೇಷ ಎಂದರೆ ಅದು ಚಿಗುರಿದಾಗ ಹೂವಾಗುತ್ತದೆ. ಚಿಗುರು ಬಂದು…

Read more
ಜೇನು ನೊಣಗಳು ಇನ್ನು ಮನೆಯಲ್ಲೂ ವಾಸಮಾಡಬಹುದು ಎಚ್ಚರ!

ಜೇನು ನೊಣಗಳು ಇನ್ನು ಮನೆಯಲ್ಲೂ ವಾಸಮಾಡಬಹುದು ಎಚ್ಚರ!

ಜೇನು ನೊಣಗಳಿಗೆ ಈಗ ವಾಸಕ್ಕೆ ಅವಕಾಶವೇ ಇಲ್ಲದೆ ನಮ್ಮ ಮನೆಯ ಒಳಗೆ ಬಂದು ಕುಳಿತರೂ ಅಚ್ಚರಿ ಇಲ್ಲ ಸ್ವಚ್ಚಂದವಾಗಿ ಅವುಗಳಷ್ಟಕ್ಕೆ ಬದುಕುತ್ತಿದ್ದ ಜೇನು ನೊಣಗಳಿಗೆ ಈಗ ಇಂಥಹ ದುರ್ಗತಿ ಬಂದಿದೆ. ಸಿಕ್ಕ ಸಿಕ್ಕಲ್ಲಿ ವಾಸಸ್ಥಳ ಅರಸುವಂತಾಗಿದೆ. ನೀವು ನಂಬುತ್ತೀರೋ ಬಿಡುತ್ತೀರೋ. ಹುತ್ತ, ಮರದ ಪೊಟರೆಯಲ್ಲಿ  ಮಾತ್ರ ವಾಸಮಾಡುವ ಪ್ರವೃತ್ತಿಯ ಜೇನು ನೊಣಗಳು ಮುಂದೆ, ತೆರೆದ ವಾತಾವರಣದಲ್ಲಿ ಬದುಕಬೇಕಾಗಿ ಬಂದರೂ ಅಚ್ಚರಿ ಇಲ್ಲ.  ನಮ್ಮ ದೇಶದ ಸ್ಥಳೀಯ ತೊಡುವೆ ಜೇನು (Apis Indiaca) ನೊಣಗಳು, ಮುಜಂಟಿ ನೊಣಗಳು ಈಗ…

Read more

ಕಡ್ಡಾಯವಾಗಿ ತೆರಿಗೆ ಪಾವತಿಸುವ ಏಕೈಕ ನಾಗರೀಕರು -ರೈತರು

ಎಲ್ಲರ ದೃಷಿಯಲ್ಲಿ ರೈತರು  ಸರಕಾರದ ಸವಲತ್ತು ಪಡೆಯುವವರು ಎಂದು ಗುರುತಿಸಲ್ಪಟ್ಟವರು. ಆದರೆ ವಾಸ್ತವ ಇವರು ಟ್ಯಾಕ್ಸ್ ಕಟ್ಟುವವರು. ಸಮಾಜ ರೈತ ಎಂದರೆ ಸರಕಾರದ ಕಡಿಮೆ ಬಡ್ಡಿ ದರದ ಸಾಲಪಡೆಯುವವ. ಕೇಂದ್ರ ಸರಕಾರದ ಬಳುವಳಿಯಾದ ಕಿಸಾನ್ ಸಮ್ಮಾನ್ ಯೋಜನೆಯ ಹಣ ಪಡೆಯುವವ. ಸಬ್ಸಿಡಿ, ಸವಲತ್ತು  ಪಡೆಯುವ. ಎಂದು ತಿಳಿದಿದ್ದಾರೆ. ವಾಸ್ತವವಾಗಿ ಸರಕಾರ ಇವರಿಗೆ ಕೊಡುವುದೇನಿದ್ದರೂ ಕಿತ್ತುಕೊಂಡದ್ದರ 10%  ಮಾತ್ರ.  ರೈತ ಎಂದರೆ ಸರಕಾರವನ್ನು ಸಾಕುವವ. ದೇಶದ ಆರ್ಥಿಕತೆಗೆ ರೈತನ ಕೊಡುಗೆ ಸಣ್ಣದಲ್ಲ. ಇದನ್ನು ಎಲ್ಲರಿಗೂ ತಿಳಿಸಿ. ರೈತನನ್ನು ಮೊದಲ…

Read more
ಸಸ್ಯಕ್ಕೆ ಜೀವಮಾನದ ಶಕ್ತಿ ಕೊಡಲು: ಮೂಲ ಗೊಬ್ಬರ ಅಗತ್ಯ.

ಸಸ್ಯಕ್ಕೆ ಜೀವಮಾನದ ಶಕ್ತಿ ಕೊಡಲು: ಮೂಲಗೊಬ್ಬರ ಅಗತ್ಯ.

ಬೀಜ ಬಿತ್ತುವಾಗ , ಸಸಿ ನೆಡುವಾಗ ಅದಕ್ಕೆ ತಕ್ಷಣ ಮತ್ತು ಅದರ ಜೀವಮಾನದುದ್ದಕ್ಕೂ ಅಂತರ್ಗತ ಶಕ್ತಿ ತುಂಬಲು ಬೇಕಾಗುವುದು  ಮೂಲಗೊಬ್ಬರ. ನಮ್ಮ ಹಿರಿಯರು ಬೀಜ ಬಿತ್ತುವ ಸಮಯದಲ್ಲಿ ಬರೇ ಮಣ್ಣಿಗೆ ಬೀಜ ಹಾಕುತ್ತಿರಲಿಲ್ಲ. ಬದಲಿಗೆ ಹುಡಿಯಾದ ಕೊಟ್ಟಿಗೆ ಗೊಬ್ಬರ ಹಾಕಿ ಅದರ ಮೇಲೆ ಬೀಜ ಬಿತ್ತುತ್ತಿದ್ದರು. ಅದು ಆ ಸಸ್ಯಕ್ಕೆ ಪ್ರಾರಂಭದಲ್ಲಿ ಬೆಳವಣಿಗೆಯ ಶಕ್ತಿ ತುಂಬುವುದಕ್ಕಾಗಿ. ಹೀಗೆ ಬಿತ್ತನೆ ಮಾಡಿದ ಸಸಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮೊಳಕೆಯಿಂದಲೇ ಸಧೃಢವಾಗಿ ಬೆಳೆಯಲಾರಂಭಿಸುತ್ತದೆ. ಹಸು ಮೇವಿನ ಜೊತೆಯಲ್ಲಿ ತಿಂದ…

Read more

ಈ ಆಪ್ ಗಳು ನಿಮಗೆ ತುಂಬಾ ಜ್ಞಾನ ಕೊಡುತ್ತವೆ.

ಮಾಹಿತಿಯ ಕೊರತೆಯಿಂದ ನಮ್ಮ ದೇಶದ ರೈತರು ಮಾರುಕಟ್ಟೆ, ಹವಾಮಾನ, ಸರಕಾರದ ಸವಲತ್ತು ಮತ್ತು  ತಾಂತ್ರಿಕ ನೆರವುಗಳಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಿ, ರೈತರಿಗೆ ಅನುಕೂಲ ಮಾಡಿಕೊಡಲು ಭಾರತ ಸರಕಾರದಿಂದ ಬಿಡುಗಡೆಯಾದ ಆಪ್ಲಿಕೇಶನ್ ಗಳು ಇವು.  ಕೃಷಿಗೆ ಬೇಕಾದ ಮಾಹಿತಿ ಎಂದರೆ ಕೇವಲ ಮಾರುಕಟ್ಟೆಗೆ ಸಂಬಂಧಿಸಿದ್ದು ಎಂದಲ್ಲ, ರೈತರಿಗೆ ಬಿತ್ತನೆಗೆ ಭೂಮಿ ಸಿದ್ದಪಡಿಸಿ, ಅದನ್ನು ಮಾರಾಟ ಮಾಡಿ, ನಂತರ ಯಾವ ಬೆಳೆ ಬೆಳೆಯಬಹುದು ಎಂಬುದನ್ನು ಒಳಗೊಂಡ ಮಾಹಿತಿ ಅತ್ಯವಶ್ಯಕ. ಕೃಷಿ ಚಟುವಟಿಕೆ ಎಂದರೆ ಅದು ನಿರಂತರ ಚಟುವಟಿಕೆ. ರೈತರು ತಮಗೆ…

Read more
ಚಾಲಿ ಅಡಿಕೆ

ರಾಜ್ಯದ ವಿವಿಧ ಅಡಿಕೆ ಮಂಡಿಗಳಲ್ಲಿ ದಿನಾಂಕ 17-09-2021 ರಂದು ದರ.

ದಿನಾಂಕ 17-09-2021 ರ ಶುಕ್ರವಾರ ನಡೆದ ವಿವಿಧ  ತರಾವಳಿಯ ಅಡಿಕೆಗೆ ಟೆಂಡರ್ ಆದ ದರ ಹೀಗಿದೆ. ಯಾವ ಕಡೆ ವ್ಯಾಪಾರವೇ ಆಗಿಲ್ಲವೂ ಅಲ್ಲಿ ಹಳೆಯ ದರವೇ ಚಾಲ್ತಿಯಲ್ಲಿದೆ.ಚಾಲಿ ದರ ಪುತ್ತೂರಿನಲ್ಲಿ ಹೆಚ್ಚು.ಕೆಲವು ಕಡೆ ಚಾಲಿ ಬದಲಿಗೆ ಕೋಕ ಹೆಸರಿನಲ್ಲಿ ಖರೀದಿ ನಡೆದಿದೆ. ರಾಶಿ ಅಡಿಕೆಗೆ 55,000-55,400 ದರ ಇತ್ತು. ಏರಿಕೆ ಇಲ್ಲ. ಇಳಿಕೆಯೂ ಆಗಿಲ್ಲ.   BANTWALA,   17/09/2021, Coca, 14, 10000, 22500, 20000 BANTWALA,   17/09/2021, New Variety, 11, 23500, 49000, 44500…

Read more
error: Content is protected !!