ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ  ಪ್ರಭಲವಾದದ್ದು  ಕೆಂಪು ಮೂತಿ ದುಂಬಿ…

Read more
ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
ಬೆಣ್ಣೆ ಹಣ್ಣುಗಳಲ್ಲಿ ಸರ್ವ ಶ್ರೇಷ್ಟವಾದ ಹಾಸ್ ತಳಿಯನ್ನು ಹೇಗೆ ಬೆಳೆಯಬೇಕು

ಬೆಣ್ಣೆ ಹಣ್ಣುಗಳಲ್ಲಿ ಸರ್ವ ಶ್ರೇಷ್ಟವಾದ ಹಾಸ್ ತಳಿಯನ್ನು ಹೇಗೆ ಬೆಳೆಯಬೇಕು?

ಹಾಸ್ ಹೆಸರಿನ ಬೆಣ್ಣೆಹಣ್ಣು ತಳಿ (Avocado) ಜಾಗತಿಕವಾಗಿ ಮನ್ನಣೆ ಪಡೆದ ಸರ್ವ ಶ್ರೇಷ್ಟ ಹಣ್ಣಾಗಿದ್ದು, ಇದನ್ನು ಕೆಲವು ನಿರ್ದಿಷ್ಟ ವಾತಾವರಣದಲ್ಲಿ ಮಾತ್ರ ಬೆಳೆಯಬಹುದು. ಈ ತಳಿಯ ಬೆಣ್ಣೆ ಹಣ್ಣಿಗೆ ಅದರದ್ದೇ ಆದ ವಿಶಿಷ್ಟ ಗುಣಗಳಿವೆ. ಹಾಗಾಗಿಯೇ ಇದಕ್ಕೆ ಉತ್ತಮ ಬೆಲೆ ಮತ್ತು ಬೇಡಿಕೆ. ಹಾಗಾದರೆ ಹ್ಯಾಸ್ ತಳಿ ಏನು, ಇದನ್ನು ಎಲ್ಲೆಲ್ಲಿ ಬೆಳೆದರೆ ಮಾತ್ರ ಫಲ ಪಡೆಯಬಹುದು ಎಂಬುದನ್ನು ತಿಳಿಯೋಣ. ಬೆಣ್ಣೆ ಹಣ್ಣು, ಅವಕಯಾಡೋ,ದಲ್ಲಿ ಹಲವಾರು ತಳಿಗಳಿವೆ. ಗಾತ್ರದಲ್ಲಿ, ಬಣ್ಣದಲ್ಲಿ, ರಚನೆಯಲ್ಲಿ  ಇರುವ ವ್ಯತ್ಯಾಸಕ್ಕನುಗುಣವಾಗಿ ತಳಿಗಳಿಗೆ ನಾಮಕರಣ…

Read more
ನೇರಳೆ ಮರವನ್ನು ಪೊದೆಯಾಗಿ ಬೆಳೆಸುವ ವಿಧಾನ

ನೇರಳೆ ಮರವನ್ನು ಪೊದೆಯಾಗಿ ಬೆಳೆಸುವ ವಿಧಾನ.

ನೇರಳೆ ಮರ ಇದು ನಮಗೆಲ್ಲಾ ಗೊತ್ತಿರುವಂತದ್ದು. ಮರ ಪೊದೆಯಾಗಿದ್ದರೆ ಕೊಯ್ಯುವುದು ಬಹಳ ಸುಲಭ. ಇದನ್ನು ತರಬೇತಿಗೊಳಿಸುತ್ತಾ ಪೊದೆಯಾಕಾರದಲ್ಲಿ ಬೆಳೆಸಲು ಸಾಧ್ಯ. ನೇರಳೆ ಹಣ್ಣು ಒಂದು ಆರೋಗ್ಯ ಸಂಜೀವಿನಿಯಾಗಿದ್ದು, ಇದರ ಹಣ್ಣಿಗೆ ಭಾರೀ ಬೇಡಿಕೆ. ಇದರ ಬೀಜಕ್ಕೂ ಸಹ ಬೆಲೆ ಇದ್ದು, ಎಲ್ಲಾ ಬೆಳೆಗಳ ಜೊತೆಗೆ ಸ್ವಲ್ಪ ನೇರಳೆ  ಬೆಳೆಯೂ ಇದ್ದರೆ  ಒಳ್ಳೆಯದು. ಹಳ್ಳಿಯ ಹಿರಿಯ ತಲೆಮಾರಿನ ಜನರಿಗೆ ನೇರಳೆ ಹಣ್ಣು , ಕುಂಟು ನೇರಳೆ ಹಣ್ಣು, ಹಾಗೆಯೇ ಇನ್ನಿತರ ಕಾಡು ಹಣ್ಣುಗಳನ್ನು ತಿಂದ ಅನುಭವ ಇದೆ. ಹಿಂದೆ…

Read more
ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?

ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?   

ಅಡಿಕೆ ಮಾರುಕಟ್ಟೆ ಅನಿರೀಕ್ಷಿತವಾಗಿ ಕುಸಿಯಲಾರಂಭಿಸಿದೆ. 45000 ದಿಂದ 40500 ಕ್ಕೆ ಕುಸಿಯಿತು. ಮುಂದಿನ ವಾರ ಮತ್ತೆ ಕುಸಿತವಾಗುವ ಸೂಚನೆ  ಇದೆ. ಈ ಕುಸಿತ ತಾತ್ಕಾಲಿಕವೇ ಅಥವಾ ಮತ್ತೆ ಏತರಿಕೆ ಆಗಹುದುದೇ ಎಂಬ ಕುತೂಹಲ ನಮ್ಮೆಲ್ಲರದ್ದು. ಒಂದು ತಿಂಗಳ ತನಕ ಈ ಅಸ್ತಿರತೆ ಮುಂದುವರಿಯಲಿದ್ದು, ಮತ್ತೆ ಚೇತರಿಕೆ ಆಗುವ ಸಾಧ್ಯತೆ  ಇದೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುವ ಸೂಚನೆ ಇಲ್ಲ ಎಂಬುದಾಗಿ ಸುದ್ದಿಗಳು ಹರಡುತ್ತಿವೆ. ಆದರೆ ಕೆಲವು ಮೂಲಗಳ ಪ್ರಕಾರ ಮತ್ತೆ ಚೇತರಿಕೆ ಆಗುವ ಸಾಧ್ಯತೆ …

Read more
ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.

ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.    

ಭಾರತ ಸರಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಇನ್ನೂ ಐದು  ವರ್ಷದ ವರೆಗೆ ಉಚಿತವಾಗಿ ನೀಡಲು ಮುಂದಾಗಿದೆ. ಭತ್ತ ಗೋಧಿ ಮುಂತಾದ ಆಹಾರ ಬೆಳೆಗಳ  ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಈ ಕಾರಣದಿಂದ ಭತ್ತದ, ಗೋಧಿಯ ಬೆಲೆ ಹೆಚ್ಚಳವಾಗಿದೆ. ಇನ್ನೂ ಹೆಚ್ಚಳವಾಗಲಿದೆ. ಸರಕಾರದ ಯೋಜನೆ ರೈತಾಪಿ ವರ್ಗಕ್ಕೆ ಪರೋಕ್ಷವಾಗಿ ಲಾಭದಾಯಕವಾಗಿದೆ.  ಕಳೆದ ವರ್ಷದಿಂದ ಭತ್ತದ ಬೆಲೆ ಏರಿಕೆ ಆದ ಕಾರಣದಿಂದಾಗಿ ಬೆಳೆ ಪ್ರದೇಶ ಹೆಚ್ಚಳವಾಗಲಾರಂಭಿಸಿದೆ. ಭತ್ತದ ಬೆಳೆಗಾರರು ಈ ತನಕ ಬೇಸಾಯ…

Read more
Trichoderma for biological control, enhanced plant growth and disease suppression

Trichoderma for biological control, enhanced plant growth and disease suppression

Trichoderma is a genus of asexual fungi found in the soils of all climatic zones. Out of the existing fungal biocontrol agents, Trichoderma spp. are studied for their effects on reducing plant diseases. These fungi are opportunistic, avirulent plant symbionts, and function as parasites and antagonists of many disease causing fungi and nematodes thus protecting…

Read more
error: Content is protected !!