Application of Calcium — For pH or Plant Nutrition? Know the Difference

Soil Application of Calcium — For pH Correction or Plant Nutrition? Know the Difference

Calcium plays a double role in agriculture. It acts both as a soil conditioner and as a plant nutrient. Many farmers apply lime or dolomite to supply this source, but not all sources work the same way. Some mainly correct soil pH, while others are meant to feed plants directly. Understanding the difference helps farmers…

Read more

ತುಂಟ ಹಸುಗಳನ್ನು ಸಾಧು ಮಾಡುವ ಕೆಲವು ವಿಧಾನಗಳು.

ಕೆಲವು ನಾಟಿ ಹಸುಗಳು ತುಂಟ ಸ್ವಭಾವದವುಗಳಾಗಿರುತ್ತವೆ. ಹಾಲು ಕರೆಯುವಾಗ ಹಿಂದೆ ಹೋದರೆ ಕಾಲಿನಿಂದ ಒದೆಯುವುದು, ಹಾಯುವುದು ಹಾಗೆಯೇ ಹುಚ್ಚುಕಟ್ಟುವುದು ಮಾಡುವುದು ಸಾಮಾನ್ಯ. ಇದನ್ನು  ಸಾಧು ( ಹದಕ್ಕೆ) ತರಲು ಕೆಲವು ಉಪಾಯಗಳನ್ನು ಅನುಸರಿಸಬೇಕು. ಮನೆ ಬಳಕೆಯ ಹಾಲಿಗೆ ಹಸು ಸಾಕುವವರಿಗೆ ನಾಟಿ ಅಥವಾ ನಾಟಿಯಲ್ಲಿ ಮಿಶ್ರ ತಳಿಯ ಹಸುಗಳು ಉತ್ತಮ. ಇವುಗಳನ್ನು ಸಾಕುವುದು ಸುಲಭ. ರೋಗ ರುಜಿನಗಳಿಲ್ಲ. ಕಳೆ ಗಿಡಗಳಿಂದಾದಿಯಾಗಿ ಬಹುತೇಕ ಮೇವನ್ನು ತಿನ್ನುತ್ತದೆ.  ಅಧಿಕ ಆಹಾರ ಬಯಸದ ಕಾರಣ ಸುಮಾರು 7-8  ಕರು ಹಾಕುತ್ತದೆ. ಕೆಲವೊಂದು…

Read more
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ತೂಕ ಮತ್ತು ಮಾರಾಟ

ಕೃಷಿ ಉತ್ಪನ್ನ ಖರೀದಿ ದರಗಳು ದಿನಾಂಕ- 22-09-2021

ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ದಿನಾಂಕ 22-09-2021 ರಂದು ಕೃಷಿ ಉತ್ಪನ್ನಗಳಿಗೆ ಈ ದರ ಇತ್ತು. ಇದರಲ್ಲಿ ಧವಸ ಧಾನ್ಯಗಳು, ಬೇಳೆ ಕಾಳುಗಳು, ತರಕಾರಿ ಹಣ್ಣು ಹಂಪಲುಗಳು, ಎಣ್ಣೆ ಕಾಳುಗಳು, ತೋಟದ ಬೆಳೆಗಳು, ಸಾಂಬಾರ ಬೆಳೆಗಳು ಸೇರಿವೆ. ಧಾನ್ಯಗಳು: Wheat / ಗೋಧಿ: Mexican / ಮೆಕ್ಸಿಕನ್ , 1900, 2031 Sona / ಸೋನ , 1800, 2200 Red / ಕೆಂಪು , 1360, 2600            White / ಬಿಳಿ , 1217,…

Read more
ಸುಣ್ಣ ಮತ್ತು ಮೈಲುತುತ್ತೆ ಸೇರಿಸಿ ತಯಾರಿಸಿದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣದ ಸುಣ್ಣ – ರೈತರ ಸಂದೇಹಗಳಿಗೆ ಉತ್ತರ.

ಕೆಲವು ದಿನಗಳಿಂದ ಅಡಿಕೆ , ಕಾಫಿ, ಕರಿಮೆಣಸು ಮುಂತಾದ ಬೆಳೆಗಾರರು ಬೋರ್ಡೋ ದ್ರಾವಣ ಸಿಂಪರಣೆಗಾಗಿ ಬಳಕೆ ಮಾಡುವ ಹುಡಿ ಸುಣ್ಣದ ಬಗ್ಗೆ ಕೆಲವು ಸಂದೇಹಗಳು ಉಧ್ಬವವಾಗಿದೆ. ಕೆಲವು ಬ್ರಾಂಡ್ ನ ಸುಣ್ಣ ಬಳಕೆ ಮಾಡದಂತೆ ಕೃಷಿ ಇಲಾಖೆ ಆದೇಶ ಹೊರಡಿಸಿದ ಪ್ರತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೆಲ್ಲದರ ನಡುವಿನಲ್ಲಿ ಎಲ್ಲಾ ಸುಣ್ಣದ ಮೇಲೂ ರೈತರು ಸಂದೇಹ ಪಡುವಂತಾಗಿದೆ. ಈ ಕುರಿತಂತೆ ರೈತರ ಸಂದೇಹಗಳಿಗೆ ಉತ್ತರ ಇಲ್ಲಿದೆ. ಸುಣ್ಣವನ್ನು ಸಿಂಪರಣೆಗೆ ಕ್ಯಾಲ್ಸಿಯಂ ಮೂಲಕ್ಕಾಗಿ ಬಳಕೆ ಮಾಡಲಾಗುತ್ತದೆ. ಕ್ಯಾಲ್ಸಿಯಂ ಮೂಲವಸ್ತುಗಳನ್ನು…

Read more
ಬೆಂಗಳೂರು ಸ್ಥಳೀಯ ಬೆಣ್ಣೆ ಹಣ್ಣು

ಭಾರೀ ಮಹತ್ವ ಪಡೆಯುತ್ತಿರುವ ಬೆಣ್ಣೆ ಹಣ್ಣು ಬೇಸಾಯ.

ಒಂದು ಕಾಲದಲ್ಲಿ ವೆನಿಲ್ಲಾ ಎಂಬ ಬೆಳೆ ಎಲ್ಲರ ಗಮನಸೆಳಿದಿತ್ತು. ಅದು ಹಾಗೆಯೇ ಅಳಿಸಿಹೋಯಿತು. ಈಗ ಮತ್ತೊಂದು ಹಣ್ಣಿನ ಬೆಳೆ ಬಹುತೇಕ ಎಲ್ಲರ ಗಮನ ಸೆಳೆಯಲಾರಂಭಿಸಿದೆ. ಅದುವೇ ಕಿಲೋಗೆ 200 ರೂ. ತನಕ ಬೆಲೆ ಇರುವ ಬಟರ್ ಫ್ರೂಟ್ ಹಣ್ಣು. ಇದು ಮರ ಬೆಳೆ. ಮರಕ್ಕೆ 2-3 ಕ್ವಿಂಟಾಲಿಗೂ ಹೆಚ್ಚು ಇಳುವರಿ ಕೊಡಬಲ್ಲ ಜಗತ್ತಿನಾದ್ಯಂತ ಬೇಡಿಕೆ ಇರುವ ಹಣ್ಣು ಇದು. ಬೆಣ್ಣೆ ಹಣ್ಣು (AVOCADO OR BUTTER FRUIT) ಒಂದು ಮೈನರ್ ಫ್ರೂಟ್ ಆಗಿ ನಮ್ಮ ಸುತ್ತಮುತ್ತ ಶತಮಾನಗಳಿಂದಲೂ…

Read more
ಅಡಿಕೆ ಗರಿ ತಿನ್ನುವ ತಿಗಣೆಯ ಹಾನಿ

ಅಡಿಕೆ ಗರಿಗಳು ಯಾಕೆ ಹೀಗಾಗುತ್ತವೆ- ಪರಿಹಾರ ಏನು?

ಅಡಿಕೆಯ  ಸಸ್ಯದ ಎಲೆಗಳು ಗುಚ್ಚದ ತರಹ ಆಗುವ, ಸಸ್ಯ  ಬೆಳವಣಿಗೆಯನ್ನು ಹತ್ತಿಕ್ಕುವ  ಕೆಲವು ರಸ ಹೀರುವ ಕೀಟಗಳನ್ನು ನಿಯಂತ್ರಿಸದಿದ್ದರೆ  ಸಸಿ ಏಳಿಗೆ ಆಗುವುದೇ ಇಲ್ಲ. ಅಡಿಕೆ ಸಸಿ/ ಮರದ ಎಲೆ ಹಾಳಾದರೆ ಅದರ ಏಳಿಗೆಯೇ ಆಗುವುದಿಲ್ಲ. ಎಲೆಯ ರಸ ಹೀರಿ ತೊಂದರೆ ಮಾಡುವ ಕೆಲವು ತಿಗಣೆಗಳು ಇತ್ತೀಚಿನ ದಿನಗಳಲ್ಲಿ ಭಾರೀ  ತೊಂದರೆ ಮಾಡುತ್ತಿವೆ. ಒಂದು ಅಡಿಕೆ ನೆಟ್ಟು ಸುಮಾರು 5 ವರ್ಷಕ್ಕೆ ಅದು ಫಲ ಕೊಡಲು ಪ್ರಾರಂಭವಾಗಬೇಕು. ಆದರೆ ಇಂತಹ  ಕೀಟಗಳು ಧಾಳಿ ಮಾಡಿದವೆಂದರೆ ಅದರ ಬೆಳವಣಿಗೆಯೇ…

Read more
Municipal Waste as Good Organic Manure

Municipal Waste as Good Organic Manure

Our farmland requires a maximum quantity of organic matter. Bio degradeble Municipal waste or city waste is the most important and cheap organic material available in the present situation. The lifestyle of our generation is changing. For different purposes, people are migrating to cities. Now, household waste in the city area is systematically collected and…

Read more
ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ?

ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ? ರೈತರಿಗೆ ಕೃಷಿಯೇ ಬೇಡವಾಗುತ್ತಿದೆ.

ಕೃಷಿ ಎಂಬುದು ಉಳಿದ ಉದ್ದಿಮೆಗಳಂತೆ ಮಾಲಕ ಮತ್ತು ಕೆಲಸದವರ ಸಹಯೋಗದಲ್ಲಿ ಮುನ್ನಡೆಸಬೇಕಾದ ಕಸುಬು. ಆದರೆ ಇತ್ತೀಚಿನೆ ವರ್ಷಗಳಲ್ಲಿ ಕೃಷಿ ಕೆಲಸಕ್ಕೆ ಜನ ಸಿಗುತ್ತಿಲ್ಲ. ಸಿಗುವ ಜನರ ಕ್ಷಮತೆ ಏನೇನೂ ಇಲ್ಲದಾಗಿದೆ. ಕೆಲಸದವರ ಸಹಕಾರ ಇಲ್ಲದೆ ಕೃಷಿ ಇಂದು ಬಡವಾಗುತ್ತಿದೆ. ಇದರಿಂದಾಗಿ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಇದು ಬೇಡ ಎಂಬ ಭಾವನೆ ಬರಲಾರಂಭಿಸಿದೆ !.ಕೃಷಿ ಕೆಲಸ ಎಂದರೆ ಅದು ಸ್ವಲ್ಪ ಕೆಳಮಟ್ಟದ್ದು ಎಂಬ ಭಾವನೆ ಹೊಸ ತಲೆಮಾರಿನಲ್ಲಿ ಮೂಡಲಾರಂಭಿಸಿದೆ. ವಿಶೇಷವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಕೆಲಸಕ್ಕೆ ಜನ…

Read more
sprinkler installation

ಸ್ಪ್ರಿಂಕ್ಲರ್ ನೀರಾವರಿ ಮಾಡುವವರು ತಿಳಿಯಬೇಕಾದ ಮಾಹಿತಿ.

ಬಹುತೇಕ ಕರಾವಳಿ ಮಲೆನಾಡಿನ ಅಡಿಕೆ ತೋಟದ ಬೆಳೆಗಾರರ ಮೊದಲ ಆಯ್ಕೆ ಸ್ಪ್ರಿಂಕ್ಲರ್. ಈ  ವ್ಯವಸ್ಥೆ ಹೇಗಿದ್ದರೆ ಉತ್ತಮ ಇಲ್ಲಿದೆ ಮಾಹಿತಿ. ಸ್ಪ್ರಿಂಕ್ಲರ್ ನೀರಾವರಿ ಎಂದರೆ ಹೇಳಿದಷ್ಟು ಸರಳ ಅಲ್ಲ. ಈ ನೀರಾವರಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿದರೆ ಮಾತ್ರ ಅದರಲ್ಲಿ ಫಲ.ಹೆಸರೇ ಹೇಳುವಂತೆ ನೀರು ಮಳೆಯಂತೆ ಎಲ್ಲಾ ಕಡೆಗೂ ಸಿಂಚನವಾಗಬೇಕು. ಎಲ್ಲಾ ಭಾಗವೂ ಒದ್ದೆಯಾಗಬೇಕು. ಹೀಗೆ ಆಗಬೇಕಿದ್ದರೆ ಅದಕ್ಕೂ ಒಂದು ಡಿಸೈನ್ ಎಂಬುದು ಇದೆ. ಆ ಡಿಸೈನ್ ಪ್ರಕಾರ ಮಾಡಿದ್ದೇ ಆದರೆ ಸ್ರಿಂಕ್ಲರ್ ನೀರಾವರಿ ಉತ್ತಮ ಫಲ ಕೊಡುತ್ತದೆ.  ಹರಿ…

Read more
error: Content is protected !!