ಸ್ಟ್ರಾಬೆರಿ ಹಣ್ಣು

ನಾವೂ ಬೆಳೆಸಬಹುದೇ ಸ್ಟ್ರಾಬೆರಿ ಬೆಳೆ.

ಕೆಂಪು ಕೆಂಪಾದ ಸ್ಟ್ರಾಬೆರಿ ಹಣ್ಣೆಂದರೆ  ಎಲ್ಲರಿಗೂ  ಇಷ್ಟ. ಈ ಹಣ್ಣು  ಬೆಳೆಸಬೇಕು ತಿನ್ನಬೇಕು ಎಂಬ ತವಕ. ಆದರೆ ಇದನ್ನು ಎಲ್ಲಾ ಕಡೆ ಬೆಳೆಸಲು ಆಗುವುದಿಲ್ಲ. ಸೂಕ್ತ ವಾತಾವರಣದಲ್ಲಿ  ಮಾತ್ರ ಇದು ಉತ್ತಮವಾಗಿ ಬೆಳೆದು ಉತ್ತಮ ಹಣ್ಣುಗಳನ್ನು ನೀಡುತ್ತದೆ.  ಕೈ ಹಿಡಿದರೆ  ಮಾತ್ರ ಇದು ಭಾರೀ ಲಾಭದ ಬೆಳೆ . ನಾವೆಲ್ಲಾ ಮಾರುಕಟ್ಟೆಯಿಂದ ಖರೀದಿ ಮಾಡುವ ಸ್ಟ್ರಾಬೆರಿ ಹಣ್ಣುಗಳು  ಬರುವುದು ಮಹಾರಾಷ್ಟ್ರದ  ಮಹಾಬಲೇಶ್ವರದಿಂದ. ಇದಕ್ಕೆ ಮಹಾಬಲೇಶ್ವರ ಸ್ಟ್ರಾಬೆರಿ ಎಂಬ ಹೆಸರು.  ದೇಶದ ಬೇರೆ ಕಡೆಗಳಲ್ಲಿ ಬೆಳೆಯುತ್ತಾರೆಯಾದರೂ ಇಷ್ಟು ಪ್ರಮಾಣ…

Read more
Cyclea peltata – A Valuable Medicinal Climber of India

Cyclea peltata – A Valuable Medicinal Climber of India

Cyclea peltata, botanically referred to as Cissampelos pareira Linn. in North India and Cyclea peltata in South India, is a well-known medicinal plant belonging to the family Menispermaceae. It is a perennial twining climber that grows naturally in forests, hedges, and moist shady areas. The plant is widely used in Ayurveda and folk medicine due…

Read more
ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?

ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?   

ಭತ್ತದ ಬೆಳೆಯಲ್ಲಿ ಗರಿಯ ತುದಿಯ ಪತ್ರಹರಿತ್ತನ್ನು ತಿಂದು ಪೈರನ್ನೇ ಹಾಳುಗೆಡಹುವ ಒಂದು ಹುಳ ಇದೆ. ಅದನ್ನು ಭತ್ತದ ಗರಿ ತಿನ್ನುವ ಕೀಟ Paddy Leaf folder, leaf roller Cnaphalocrocis medinalis / marasmia patnalis ಎನ್ನುತ್ತಾರೆ. ಇದು ಎಳೆಯ ಸಸಿ ಹಂತದಿಂದ ಪೈರು ತೆನೆ ಕೂಡುವ ತನಕವೂ ಹಾನಿ ಮಾಡುತ್ತಿರುತ್ತದೆ. ಇದರಿಂದ ಬೆಳೆಯಲ್ಲಿ ಬಹಳಷ್ಟು  ಹಾನಿ ಉಂಟಾಗುತ್ತದೆ. ಕೆಲವೊಮ್ಮೆ ಭತ್ತದ ಹೊಲದಲ್ಲಿ ಪೈರೇ ಇಲ್ಲದ ಸ್ಥಿತಿ ಉಂಟಾಗುವುದೂ ಇದೆ. ಇಲ್ಲಿ ಒಂದು ಗದ್ದೆಯನ್ನು ಗಮನಿಸಿ. ಇದರಲ್ಲಿ…

Read more

ಬಣ್ಣದ ಕ್ಯಾಪ್ಸಿಕಂ- 16 ಲಕ್ಷ ಆದಾಯ.

ಕೆಲವು ಅಧಿಕ ಮೌಲ್ಯದ ತೋಟಗಾರಿಕಾ ಬೆಳೆಗಳಿವೆ. ಅದರಲ್ಲಿ  ಒಂದು ದೊನ್ನೆ ಮೆಣಸು. ಇದು ತಿನ್ನುವ  ತರಕಾರಿ ಬೆಳೆಯಾದ ಕಾರಣ ಬೇಡಿಕೆಗೆ ಸಮಸ್ಯೆ ಇಲ್ಲ. ಇದನ್ನು ಪಾಲೀ ಹೌಸ್ ಒಳಗೆ ಯಾರು ಎಲ್ಲಿಯೂ ಬೆಳೆಸಬಹುದು. ಭವಿಷ್ಯದಲ್ಲಿ ಕಡಿಮೆ ಸ್ಥಳಾವಕಾಶದಲ್ಲಿ ಅಧಿಕ ಉತ್ಪಾದನೆ ಮಾಡುವ ತಂತ್ರ ಹಸುರು ಮನೆ. ಸಾಕಷ್ಟು ಜನ ರೈತರು ಈ ತಂತ್ರಜ್ಞಾನದ ಮೂಲಕ ಬೇರೆ ಬೇರೆ ಬೆಳೆ ಬೆಳೆಯುತ್ತಿದ್ದಾರೆ. ಇದಕ್ಕೆ  ಸರಕಾರದಿಂದ ದೊಡ್ಡ ಪ್ರಮಾಣದಲ್ಲಿ ಸಹಾಯ ಧನವೂ ಇದೆ. ದೊನ್ನೆ ಮೆಣಸು ಬೆಳೆಯನ್ನು ಪಾಲೀಹೌಸ್ ಒಳಗೆ …

Read more

ಆರ್ಕಿಡ್ ಬೆಳೆಯಲ್ಲಿದೆ ಉತ್ತಮ ಆದಾಯ.!

ಆರ್ಕಿಡ್ ಸಸ್ಯಗಳನ್ನು ಅಪ್ಪುಗೆ ಗಿಡಗಳು ಎಂದು  ಕರೆಯಲಾಗಿದೆ. ಇದು ಬೇರೆ  ಮರದ ರೆಂಬೆ ಅಥವಾ ಇನ್ಯಾವುದಾದರೂ ಆಸರೆಯಲ್ಲಿ ತಮ್ಮ ಇಳಿಬಿಟ್ಟ ಬೇರುಮತ್ತು ಎಲೆಗಳ ಮೂಲಕ ಮಳೆ ನೀರನ್ನು ಹೀರಿಕೊಂಡು ಬದುಕುತ್ತವೆ.ಇವು ಹುಲ್ಲಿ ಜಾತಿಗೆ  ಸೇರಿದ ಸಂತತಿ. ಮೂಲ: ಭಾರತದ ಪಶ್ಚಿಮ ಘಟ್ಟ ಸಸ್ಯ, ಜೀವ ವೈವಿಧ್ಯಗಳ ಖನಿ. ಇಲ್ಲಿ ಏನುಂಟು ಏನಿಲ್ಲ ಎಂಬುದಿಲ್ಲ. ಅಪರೂಪದ ಸಸ್ಯಗಳು ಪುಷ್ಪಗಳು, ಹಣ್ಣು ಹಂಪಲುಗಳು, ಪಕ್ಷಿ ಪ್ರಾಣಿಗಳು, ಮಣ್ಣು ಜನ್ಯ ಜೀವಿಗಳು ಒಂದೋ ಎರಡೂ ಸಾವಿರಾರು. ಇಂತದ್ದರಲ್ಲಿ ಒಂದು ಆರ್ಕಿಡ್ ಗಳು….

Read more
ಬೇಗ ಇಳುವರಿ ಕೊಡಬಲ್ಲ ತೆಂಗಿನ ಸಸಿ ಲಕ್ಷಣ - Early yielding nature of plant

ಉತ್ತಮ ಇಳುವರಿ ನೀಡಬಲ್ಲ ತೆಂಗಿನ ಸಸಿಯ ಲಕ್ಷಣಗಳು ಹೇಗೆ ಇರಬೇಕು?

 ಧೀರ್ಘಾವಧಿ ಬೆಳೆಗಳಲ್ಲಿ ಸಸ್ಯ ಮೂಲವನ್ನು ಆರಿಸುವಾಗ ನಮಗೆ ಸ್ವಲ್ಪ ಮಟ್ಟಿಗೆ ಸಸಿ ಹೀಗೆ ಇದ್ದರೆ ಉತ್ತಮ ಎಂಬ ಮಾನದಂಡಗಳನ್ನು ತಿಳಿದಿದ್ದರೆ ಒಳ್ಳೆಯದು.  ಕಾರಣ ಈ ಗಿಡ ನೆಟ್ಟು ಪ್ರತಿಫಲ ತೋರಿಸಲು 5-6 ವರ್ಷ ಬೇಕು. ಆಗ ನಮ್ಮ ಆಯ್ಕೆ ಸ್ವಲ್ಪ ತಪ್ಪಿದ್ದರೆ ಅಷ್ಟೂ ವರ್ಷ ನಷ್ಟ. ಇದಕ್ಕಾಗಿ ಪ್ರತೀಯೊಬ್ಬ ತೆಂಗು ಬೆಳೆಯುವವನೂ ತೆಂಗಿನ ಉತ್ತಮ ಗಿಡದ ಲಕ್ಷಣಗ ಗಳು ಹೀಗೆ ಇರಬೇಕು ಎಂಬುದನ್ನು ತಿಳಿದಿದ್ದರೆ ಒಳ್ಳೆಯದು. ತೆಂಗು ಮಿಶ್ರ ಪರಾಗಸ್ಪರ್ಷದ ಮೂಲಕ ಕಾಯಿ ಕಚ್ಚುವ ಸಸ್ಯವಾಗಿದು, ಯಾವ ಮರದ ಕಾಯಿಯನ್ನು…

Read more
ಚನ್ನರಾಯಪಟ್ನದ ಸೌತೆ ಕಾಯಿ

ಚನ್ನರಾಯಪಟ್ನದ ವಿಶಿಷ್ಟ ರುಚಿಕರ ಸೌತೇಕಾಯಿ.!!ಇದು ಇಲ್ಲಿಯ ವಿಶೇಷ.

  ಹಾಸನ ಜಿಲ್ಲೆ, ಚನ್ನರಾಯಪಟ್ಟಣ ಸುತ್ತಮುತ್ತ ನೂರಾರು ರೈತರು ಹಲವಾರು ವರ್ಷಗಳಿಂದ   ಬಿಳೀ ಬಣ್ಣದ ಸೌತೇ ಕಾಯಿ ಬೆಳೆಯುತ್ತಾರೆ. ಬಸ್ ಗಳಲ್ಲಿ ಪ್ರಯಾಣಿಸುವವರೆಲ್ಲಾ ಇದರ ಸವಿ ಕಂಡವರು. ರುಚಿಯಾದ  ಈ ಸೌತೇ ಕಾಯಿ ಹೇಗೆ ಎಲ್ಲಿ ಬೆಳೆಯಲ್ಪಡುತ್ತದೆ ಎಂಬ ಬಗ್ಗೆ ಇಲ್ಲಿದೆ  ಮಾಹಿತಿ.! ಈ ಸೌತೇಕಾಯಿ ಬೆಳೆಯುವವರು ಹಳ್ಳಿಯ ರೈತರು. ರೈತರ ಶ್ರಮಕ್ಕೆ ಬೆಲೆ ತಂದು ಕೊಡುವವರು ರಸ್ತೆ ಬದಿಯ ವ್ಯಾಪಾರಿಗಳು. ಈ ವ್ಯಾಪಾರಿಗಳಿಲ್ಲದಿದ್ದರೆ ರೈತರು ಶ್ರಮಕ್ಕೆ ಬೆಲೆ ಇಲ್ಲ. ನಾವೆಲ್ಲಾ ವ್ಯಾಪಾರಿಗಳನ್ನು ದೂರುತ್ತೇವೆ. ಅವರಿಲ್ಲದಿದ್ದರೆ ನಾವು…

Read more
ಶುಂಠಿ ತಳಿ ರೆಯೋಡಿಜೆನೆರಾ

ಶುಂಠಿ ಬೆಳೆಯುವ ರೈತರೆಲ್ಲರೂ ತಿಳಿದಿರಬೇಕಾದ ತಳಿ ಪರಿಚಯ.

ಶುಂಠಿ ಬೆಳೆಯುವ ರೈತರು ಬರೇ ಇಳುವರಿ ಒಂದನ್ನೇ ನೋಡುವುದಲ್ಲ. ಇಳುವರಿಯ ಜೊತೆಗೆ ಒಣ ತೂಕದ ಪ್ರಮಾಣ, ಅದರಲ್ಲಿ ನಾರಿನ ಅಂಶ ಹಾಗೆಯೇ ಅದರ ಓಲಿಯೋರೈಸಿನ್  ಎಣ್ಣೆ ಅಂಶ ಇವುಗಳನ್ನೂ ನೊಡಬೇಕು. ಮಾರುಕಟ್ಟೆಯಲ್ಲಿ  ಇಂತಹ ಆಯ್ಕೆ ತಳಿಗಳಿಗೆ ಬೇಡಿಕೆಯೇ ಬೇರೆ ಇರುತ್ತದೆ. ಬೆಲೆಯೂ ಹೆಚ್ಚು ದೊರೆಯುತ್ತದೆ. ಶುಂಠಿ (ಜಿಂಜಿಬರ್ ಆಪಿಸಿನೇಲ್) ಜಿಂಜಿಬರೆಸಿ ಕುಟುಂಬಕ್ಕೆ ಸೇರಿದ ಬಹುವಾರ್ಷಿಕ ವಾಣಿಜ್ಯ ಬೆಳೆ.   ಇದಕ್ಕೆ ಇರುವ ಬೇಡಿಕೆ ಮತ್ತು ಬೆಲೆ ಬಹಳಷ್ಟು ಪ್ರದೇಶ ವಿಸ್ತರಣೆಗೆ ಕಾರಣವಾಗಿದೆ. ರಾಜ್ಯದ ಕರಾವಳಿ, ಮಲೆನಾಡು, ಅರೆ…

Read more
ಗಡ್ದೆಯ ಬಾಳೆ ಗೊನೆ

ಬಾಳೆ- ಗಡ್ಡೆ ಒಳ್ಳೆಯದೇ? ಅಂಗಾಶ ಕಸಿಯೇ?

ಬಾಳೆ ನೆಡುವ ಸಾಂಪ್ರದಾಯಿಕ ಪದ್ದತಿ ಗಡ್ಡೆ ಅಥವಾ ಕಂದು ನಾಟಿ. ಇತ್ತೀಚೆಗೆ ಹೆಚ್ಚು ಸಂಖ್ಯೆಯ ಸಸಿಗಳ ಅಗತ್ಯಕ್ಕಾಗಿ ಅಂಗಾಂಶ ಕಸಿಯಲ್ಲಿ ಸಸ್ಯೋತ್ಪಾದನೆ ಪ್ರಾರಂಭಿಸಲಾಯಿತು. ಅಂಗಾಂಶ ಕಸಿಗೂ, ಗಡ್ಡೆ ನೆಟ್ಟು ಬಾಳೆ ಗೊನೆ ಪಡೆಯುವುದಕ್ಕೂ ವ್ಯತ್ಯಾಸ ಹೆಚ್ಚು ಏನೂ ಇಲ್ಲ. ಗಡ್ಡೆ ಸ್ವಲ್ಪ ಬೇಗ ಇಳುವರಿ ಕೊಡುತ್ತದೆ. ತೆರೆದ ವಾತಾವರಣದಲ್ಲಿ ಎರಡಕ್ಕೂ ರೋಗ ಬರಬಹುದು. ಬಾಳೆಯ ಸಸ್ಯಾಭಿವೃದ್ದಿ  ಅದರ ಜೀವ ಕೋಶಗಳ ಮೂಲಕ ಆಗುತ್ತದೆ ಇದೇ ತತ್ವದಲ್ಲಿ ಅಂಗಾಂಶ ಕಸಿಯ ಸಸ್ಯವನ್ನು  ಉತ್ಪಾದಿಸಲಾಗುತ್ತದೆ. ಅಂಗಾಂಶ ಕಸಿ ಮಾನವ ಮಾಡುವಂತದ್ದು….

Read more
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
error: Content is protected !!