ಬೂದಿಯ ಮೂಲಕ ಕೀಟ ನಿಯಂತ್ರಣ

ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.

ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ  ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ ,  ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ  ಅಡುಗೆ ಒಲೆಗೆ ಗ್ಯಾಸ್  ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…

Read more
ರಾಸಿ ಅಡಿಕೆ ರಾಶಿ

ಈಗ ಚಾಲಿ – ಮುಂದೆ ಕೆಂಪು – ಅಡಿಕೆ ಮಾರುಕಟ್ಟೆ ಸ್ಥಿತಿ. 26/11/2021 ಶುಕ್ರವಾರದ ಧಾರಣೆ.

ಚಾಲಿ ಅಡಿಕೆಗೆ ಭಾರೀ ಬೇಡಿಕೆ ಉಂಟಾಗಿದ್ದು, ಇದರ ಮುನ್ಸೂಚನೆ ಶಿರಸಿ, ಸಿದ್ದಾಪುರ, ಸಾಗರ ಮಾರುಕಟ್ಟೆಯ ಮೂಲಕ ಕಾಣಿಸುತ್ತಿದೆ. ಇಲ್ಲಿನ ಅಡಿಕೆಗೆ ದರ ಹೆಚ್ಚಳವಾದರೆ ಸಧ್ಯವೇ ಉಳಿದೆದೆ ದರ ಏರುವುದು ಹಿಂದಿನಿಂದಲೂ ಬಂದ ವಾಡಿಕೆ. ಇಂದು ಶಿವಮೊಗ್ಗ, ಉತ್ತರಕನ್ನಡದ ಮಾರುಕಟ್ಟೆಯಲ್ಲಿ ಚಾಲಿ ಕ್ವಿಂಟಾಲಿಗೆ  51000 ರೂ.ತಲುಪಿದೆ. ಕರಾವಳಿಯಲ್ಲೂ ಸಧ್ಯವೇ 53,000 ದಾಟುವ ಮುನ್ಸೂಚನೆ ಕಾಣಿಸುತ್ತಿದೆ. ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಕೊರತೆ ಇದೆ. ಈ ವರ್ಷ ದರ ಏರಿಕೆಯಲ್ಲೇ ಇದ್ದ ಕಾರಣ ಹಾಗೆಯೇ ಅನಿಶ್ಚಿತತೆ ವಾತಾವರಣ ಇದ್ದ ಕಾರಣ  ಬಹುತೇಕ…

Read more
ಮಾವಿನ ಮರ ಕಾಂಡ ಕೊರಕಕ್ಕೆ ಬಲಿ

ಮರಮಟ್ಟುಗಳ ಕೊಲೆಗಾರ ಕೀಟ. ಇದು ನಿಮ್ಮಲ್ಲೂ ಇದೆ.

ನಾವೆಲ್ಲಾ ಮಾವು, ಹಲಸು, ರಾಂಬುಟಾನ್, ಬಟರ್ ಫ್ರೂಟ್, ಲವಂಗ, ಜಾಯಿ ಕಾಯಿ ಹೀಗೆಲ್ಲಾ ಹಣ್ಣಿನ, ಮತ್ತು ಸಾಂಬಾರ ಮರಗಳನ್ನು ಬೆಳೆಸುತ್ತೇವೆ. ಕೆಲವೊಮ್ಮೆ ಈ ಸಸಿಗಳ/ ಮರಗಳ ಗೆಲ್ಲುಗಳು ಅಥವಾ ಮರವೇ  ಕಾಣು ಕಾಣುತ್ತಿದ್ದಂತೆ ಒಣಗಿ ಸಾಯುತ್ತವೆ. ಇದನ್ನು ಕೆಲವರು ಯಾವುದೋ ರೋಗ ಎಂದು ಭಾವಿಸುತ್ತಾರೆ. ಇದು ರೋಗ ಅಲ್ಲ. ಇದೊಂದು ಕೀಟ. ಈ ಕೀಟಕ್ಕೆ ಮರಮಟ್ಟುಗಳ ಕೊಲೆಗಾರ ಕೀಟ ಎಂದು ಕರೆಯುತ್ತಾರೆ. ಒಮ್ಮೆ ನಿಮ್ಮ   ಹೊಲಕ್ಕೆ ಪ್ರವೇಶವಾದರೆ ಅದಕ್ಕೆ ಸೂಕ್ತ ನಿರ್ವಹಣೆ ಅಥವಾ ಅದರ ಪರಭಕ್ಷಕಗಳು…

Read more
ಕರಿಮೆಣಸು ಉತ್ತಮ ಕ್ವಾಲಿಟಿ

ರೂ. 615 ದಾಟಿದ ಕರಿಮೆಣಸು ಧಾರಣೆ- ಶಿರಸಿಯ ದಾಖಲೆ.

ಕರಿಮೆಣಸು ಧಾರಣೆ ಕಳೆದ ಕೆಲವು ವರ್ಷಗಳಿಂದ ನೆಲಕಚ್ಚಿತ್ತು. ಅಡಿಕೆಯ ಮಿಶ್ರ ಬೆಳೆಯಾಗಿದ್ದರೂ ಸಹ ಅಡಿಕೆಗಿಂತ ಕಡಿಮೆ ದರದಲ್ಲಿ ಇತ್ತು. ಈ ವರ್ಷ ಅಕ್ಟೋಬರ್ ತಿಂಗಳು ಇದಕ್ಕೆ ಅಂಟಿದ ಗ್ರಹಣ ಬಿಡುಗಡೆಯಾದಂತಾಗಿದೆ. ಮೆಣಸಿನ ಬೆಲೆ ಬಹುಷಃ ಮುಂದಿನ ವರ್ಷಕ್ಕೆ 800 ಆದರೂ ಅಚ್ಚರಿ ಇಲ್ಲ ಎಂಬ ವರದಿಗಳಿವೆ. ದಿನಾಂಕ 24-11-2021 ರ ಬುಧವಾರ  ಶಿರಸಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ  ಕರಿಮೆಣಸಿನ ಬೆಲೆ 615.99 ಗರಿಷ್ಟ ದರ ದಾಖಲಾಗಿದೆ.ಉಳಿದೆಡೆ ಏರಿಕೆ ಆಗಿಲ್ಲ. ಪ್ರಪಂಚದ ಎಲ್ಲಾ ಮೆಣಸು ಬೆಳೆಯುವ ದೇಶಗಳಲ್ಲೂ ಉತ್ಪಾದನೆ…

Read more
ಆಡಿಕೆ- ರಾಶೀ ಕೆಂಪು

ಅಡಿಕೆ, ಕರಿಮೆಣಸು, ಕೊಬ್ಬರಿ, ರಬ್ಬರ್ ದರ ಏರಿಕೆ-ದಿನಾಂಕ:23-11-2021.

ಕಳೆದ ವಾರದಲ್ಲಿಯೂ ಅಡಿಕೆ ಧಾರಣೆ ತುಸು ಏರಿಕೆ ಕಂಡಿತ್ತು. ಈಗ ಮತ್ತೆ ಸ್ವಲ್ಪ ಏರಿಕೆ ಕಂಡಿದೆ. ಕೊಬ್ಬರಿ ಧಾರಣೆ  ಜನವರಿ ಸುಮಾರಿಗೆ 18,000 ದಾಟಬಹುದು ಎಂಬ ಲೆಕ್ಕಾಚಾರ ಇತ್ತಾದರೂ ಅದು ನವೆಂಬರ್ ನಲ್ಲಿಯೇ ಆಗಿದೆ. ರಬ್ಬರ್ ಸಹ ಏರಿಕೆಯಾಗುತ್ತಿದೆ. ಕಳೆದ ವಾರ ಹಿಮ್ಮುಖವಾಗಿದ್ದ ಕರಿಮೆಣಸಿನ ದರ ಈ ವಾರ ಮತ್ತೆ ಏರಿಕೆಯತ್ತ  ಸಾಗಿದೆ. ದಿನಾಂಕ 23-11-2021 ನೇ ಮಂಗಳವಾರ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಪ್ರಮುಖ ಕೃಷಿ ಉತ್ಪನ್ನಗಳ ಧಾರಣೆ ಹೀಗಿದೆ. ಅಡಿಕೆ ಆಮದು ಆಗುತ್ತಿಲ್ಲ. ಪರಿಸ್ಥಿತಿ ಅನುಕೂಲಕರವಾಗಿಯೇ…

Read more
ಕೀಟ-ರೋಗನಾಶಕ ಸಿಂಪರಣೆ

ಕೀಟನಾಶಕಗಳು ಮೈಗೆ ಕೈಗೆ ತಾಗಿದರೆ ಏನು ಮಾಡಬೇಕು?

ಬೆಳೆ ರಕ್ಷಣೆಯಲ್ಲಿ ರೈತರು ಕೀಟನಾಶಕಗಳನ್ನು ಬಳಸಿದಾಗ ಕೆಲವೊಮ್ಮೆ ಅಪ್ಪಿ ತಪ್ಪಿ ಅದು ಚರ್ಮ, ಕಣ್ಣು, ಬಾಯಿ ಮುಂತಾದ ಭಾಗಗಳಿಗೆ ತಾಗುತ್ತದೆ. ಅದರ ವಾಸನೆ ಉಸಿರಾಟದ ಮೂಲಕ ದೇಹದ ಒಳಗೆ ಸೇರುತ್ತದೆ.  ಹೀಗಾದಾಗ ಅದನ್ನು ನಿರ್ಲಕ್ಷ್ಯ ಮಾಡಬಾರದು.ಪ್ರಥಮ ಚಿಕಿತ್ಸೆ ಅಥವಾ ಹೆಚ್ಚು ತೊಂದರೆಗಳಿದ್ದರೆ ತಜ್ಞ ವೈದ್ಯರಲ್ಲಿಗೆ ಹೋಗಿ ಚಿಕಿತ್ಸೆ ಮಾಡಿಸಿಕೊಳ್ಳಬೇಕು. ಇದು ನಮ್ಮ ದೇಹವನ್ನು ನಿಧಾನ ವಿಷಕ್ಕೆ ಬಲಿಯಾಗುವಂತೆ ಮಾಡುತ್ತದೆ.  ರೈತರ ಮತ್ತು ಕೃಷಿಕಾರ್ಮಿಕರು ಕೀಟನಾಶಕಗಳನ್ನು ಮತ್ತು ಸಿಂಪರಣೆ ಯಂತ್ರಗಳನ್ನು ಸಮರ್ಪಕವಾಗಿ ಉಪಯೋಗ ಮಾಡಿದಾಗ ಮಾತ್ರ ಅದು ಸುರಕ್ಷಿತ….

Read more
ಎಲೆ ಹಳದಿಯಾಗಿ ಅಡಿಕೆ ಮರ ಸಾಯುವ ಕ್ರಮ

ಅಡಿಕೆ ಮರಗಳು ಸಾಯುವುದಕ್ಕೆ ಪ್ರಮುಖ ಕಾರಣ ಮತ್ತು ಪರಿಹಾರ.

ಬಹಳಷ್ಟು ಅಡಿಕೆ ಬೆಳೆಗಾರರ ತೋಟದಲ್ಲಿ ಫಲಕೊಡುತ್ತಿರುವ ಸಸಿ/ ಮರಗಳು ಸಾಯುತ್ತವೆ. ರೈತರು ಇಂತಹ ಸಮಸ್ಯೆ ಆದಾಗ ಫೇಸ್ ಬುಕ್ ನಲ್ಲಿ ವಿಷಯ ಹಾಕಿ ಪರಿಹಾರ ಅಪೇಕ್ಷಿಸುತ್ತಾರೆ. ಅಲ್ಲಿ ಒಂದಶ್ಟು ಕಮೆಂಟ್ ಗಳು ಬರುತ್ತವೆ. ಅವರಿಗೆ ಸರಿಕಂಡದ್ದನ್ನು ಸ್ವೀಕರಿಸುತ್ತಾರೆ. ವಾಸ್ತವವಾಗಿ ಅಡಿಕೆ ಸಸಿಗಳು ಸಾಯುವುದಕ್ಕೆ ಕಾರಣ ಎರಡು. ಯಾವುದೇ ಸಸಿ ಸಾಯಬೇಕಾದರೆ ಅದರ ಬೇರಿಗೆ ತೊಂದರೆ ಆಗಿರಬೇಕು ಆಥವಾ ಸಸ್ಯದ ಮೇಲಿನ  ಭಾಗಕ್ಕೆ ಯಾವುದಾದರೂ ರೋಗ ತಗಲಿ ಅದರಿಂದಾಗಿ ಸಾಯಬೇಕು. ಇವೆರಡರಲ್ಲಿ ಯಾವುದು ಆಗಿದೆ ಎಂದು ಪರಿಶೀಲಿಸಿದರೆ ಅದಕ್ಕೆ…

Read more
ದೇಶದ ಪ್ರಧಾನಿಗಳು

ಪ್ರಧಾನಿಗಳು ದೇಶದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದು ಯಾಕೆ?

ದೇಶದ ಪ್ರಧಾನಿಯೊಬ್ಬರು ದೇಶವಾಸಿಗಳ ಕ್ಷಮೆ ಯಾಚಿಸುವುದೆಂದರೆ ಅಂಥಃ ತಪ್ಪನ್ನೇನು ಮಾಡಿರಬಹುದು? “मैं आज देशवासियों से क्षमा मांगते हुए ” ತಪ್ಪಿಗಾಗಿ ಕ್ಷಮೆ ಕೇಳಿದ್ದೋ, ಏನು ಬೇಕಾದರೂ ಮಾಡಿಕೊಳ್ಳಿ. ನಿಮ್ಮ ತಂಟೆಗೆ  ನಾವಿಲ್ಲ ಎಂದು ವಿಷಯಕ್ಕೆ ಅಂತ್ಯ ಹಾಡಿದ್ದೋ ತಿಳಿಯದು. ಪ್ರಧಾನಿಗಳಾದವರು ಸಾಮಾನ್ಯ ಜನರಂತೆ ಮನ ಬಂದಂತೆ ಮಾತಾಡುವಂತಿಲ್ಲ. ಮನಬಂದಂತೆ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಇದಂತೂ ಸತ್ಯ. ಸಂಯುಕ್ತ ಕಿಸಾನ್ ಮೋರ್ಚಾ ಎಂಬುದು 2020 ರಲ್ಲಿ ಹುಟ್ಟಿಕೊಂಡ ರಾಷ್ಟ ಸಂಘಟನೆ. ಕೇಂದ್ರ ಸರಕಾರ “ಕೃಷಿ ಕಾಯಿದೆ 2020” ಎಂಬ…

Read more

ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆ ದಿನಾಂಕ :19/11/2021

ರಾಜ್ಯದಾದ್ಯಂತ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದಿನ 19/11/2021 ದಿನಬಳಕೆ ಆಹಾರ ವಸ್ತುಗಳ ಬೆಲೆ ಹೀಗಿತ್ತು. ತರಕಾರೀ ಬೆಲೆ ಹೆಚ್ಚಳವಾಗಿದೆ. ಆದರೆ  ರೈತರಲ್ಲಿ ಬೆಳೆ ಭಾರೀ ಕಡಿಮೆ ಇದ್ದು, ಲಾಭ ಇಲ್ಲ. ಧವಸ ಧಾನ್ಯಗಳು ಗೋಧಿ: Mexican / ಮೆಕ್ಸಿಕನ್ (*), 2150, 2150 Sona / ಸೋನ (*), 1700, 2000 Red / ಕೆಂಪು (*), 1545, 2800 White / ಬಿಳಿ (*), 1257, 3500 Local / ಸ್ಥಳೀಯ (*),…

Read more
ಉತ್ತಮ ರಾಶಿ ಅಡಿಕೆ

ಅಡಿಕೆ- ಕರಿಮೆಣಸು- ಕಾಫಿ-ಶುಂಠಿ ಧಾರಣೆ: 19-11-2021 ಶುಕ್ರವಾರ.

ರಾಜ್ಯದಾದ್ಯಂತ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಖಾಸಗಿ ವರ್ತಕರಲ್ಲಿ  ಇಂದು 19-11-2021 ಶುಕ್ರವಾರ ಅಡಿಕೆ, ಕರಿಮೆಣಸು, ರಬ್ಬರ್, ಕಾಫಿ , ಶುಂಠಿ ಧಾರಣೆ ಹೀಗಿತ್ತು. ‘ ಕರಾವಳಿಯಲ್ಲಿ ಖಾಸಗಿ ವರ್ತಕರ ಸ್ಪರ್ಧೆ ಅಡಿಕೆ ಮಾರುಕಟ್ಟೆಯನ್ನು ತುಸು ಮೇಲೆಕ್ಕೆತ್ತಿದೆ. ಹೊಸ ಚಾಲಿಗೆ ನಿನ್ನೆಯಿಂದ ಖಾಸಗಿ ವರ್ತಕರಲ್ಲಿ ಕಿಲೋಗೆ ರೂ.5 ಹೆಚ್ಚಳವಾಗಿದೆ. ಹಳೆ ಚಾಲಿಗೆ ಕ್ಯಾಂಪ್ಕೋ ಸಹ ರೂ. 5 ಹೆಚ್ಚಿಸಿದೆ. ಆದರೆ ಗುಣಮಟ್ಟದ ಹೊಸ ಅಡಿಕೆ ಬರುವುದು ತುಂಬಾ ಕಡಿಮೆಯಾದ ಕಾರಣ ಇದು ದೊಡ್ದ ವಿಷಯವಲ್ಲ….

Read more
error: Content is protected !!