ಕೃಷಿಗೆ ಎಲ್ಲವೂ ಇದೆ- ಅದರೆ ನಮಗಲ್ಲ.– ಎನ್ ಸಿ ಪಠೇಲ್.

ಸದ್ಯದ ಪರಿಸ್ಥಿತಿಯಲ್ಲಿ ಕೃಷಿಕರು ಅವರ ತಿಳುವಳಿಕೆಯ ಜ್ಞಾನದಲ್ಲೇ ಕೃಷಿ ಮಾಡುತ್ತಿದ್ದಾರೆ. ಸರಕಾರ ಕೋಟ್ಯಾಂತರ ರೂಪಾಯಿಗಳನ್ನು ಕೃಷಿ ಸಂಶೋಧನೆ ಮತ್ತು ವಿಸ್ತರಣೆಗೆ ಕೊಡುತ್ತಿದೆ. ಇದು ಎಲ್ಲಿಗೆ ಹೋಗುತ್ತದೆಯೋ ಗೊತ್ತಾಗುವುದಿಲ್ಲ. ಶ್ರೀಯುತ ನಾಗದಾಸನ ಹಳ್ಳಿಯ ಪ್ರಗತಿಪರ ಕೃಷಿಕ ಎನ್ ಸಿ ಪಠೇಲ್ ರವರು ವಯಸ್ಸಿನಲ್ಲಿ ಹಿರಿಯರು. ಜೊತೆಗೆ ಬಹಳ ಹಿರಿಯ ಕೃಷಿಕರು. 1990 ಇಸವಿಯಲ್ಲಿ  ಬೆಂಗಳೂರಿನ ಜಿಂದಾಲ್ ಕಂಪೆನಿಯ  ಆಸ್ಪತ್ರೆಯೊಂದರ ಉಧ್ಗಾಟನೆಗೆ ಬಂದಿದ್ದ, ಆಗಿನ ಉಪ ಪ್ರಧಾನಿ  ಶ್ರೀ ದೇವೀ ಲಾಲ್ ಇವರ ಹೊಲಕ್ಕೆ ಭೇಟಿಕೊಟ್ಟಿದ್ದರು. ಅಂದು ಸ್ಥಳದಲ್ಲೇ  ನಾವೆಲ್ಲಾ…

Read more
Winter Season – Nature’s Resting and Recharging Phase for Horticultural Crops

Winter Season – Nature’s Resting and Recharging Phase for Horticultural Crops

The agricultural calendar is closely connected to the rhythm of seasons. Each season plays a unique role in the growth and productivity of crops. In coastal and hilly (Malenadu) regions, where heavy rainfall dominates for nearly half the year, the winter season becomes a crucial turning point for horticultural crops. After months of continuous rain,…

Read more
ಕೊಳೆರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯ

ಕೊಳೆ ರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯಕ್ಕೂ  ಸಂಬಂಧಗಳಿರಬಹುದೇ ಯೋಚಿಸಿ.

ಈ ವರ್ಷ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಕಾಯಿಗಳಿಗೆ ಕೊಳೆ ರೋಗ ಬಂದಿದೆ ಎಂದು ಹೇಳುತ್ತಿದ್ದಾರೆ.  ಹೆಚ್ಚಿನ ಕಡೆ ಕೊಳೆ ರೋಗ ಬಂದಿದೆ. ಇದಕ್ಕೆ ಸಸ್ಯ ಆರೋಗ್ಯ  ಕಾರಣ ಇರಬಹುದೇ? ಕೆಲವು ದೃಷ್ಟಿಕೋನದಲ್ಲಿ ಇದು ನಿಜ ಎನ್ನಿಸುತ್ತದೆ. ಅಡಿಕೆಯ ಕೊಳೆ ರೋಗ ಬಂದಂತೆ ಅಡಿಕೆ ಸಸಿ/ ಮರಗಳಿಗೆ , ತೆಂಗಿನ ಮರಗಳಿಗೆ ಸುಳಿ ಕೊಳೆ ರೋಗವೂ  ಇತ್ತೀಚೆಗೆ ಬಹಳಷ್ಟು ಹೆಚ್ಚಾಗುತ್ತಿದೆ. ಪೋಷಕಾಂಶಗಳು ಅಸಮತೋಲನವಾಗಿ ಸಸ್ಯಕ್ಕೆ ಲಭ್ಯವಾಗದಿರುವುದೇ ಇದಕ್ಕೆ ಒಂದು ಕಾರಣ ಇರಬಹುದೇ ಎಂಬ ಬಗ್ಗೆ ಸಂಶಯವಿದೆ.  ನಾವೆಲ್ಲಾ…

Read more
seed plants

Disease free pepper plants by seeds.

Propagation of pepper by shoot cuttings is the traditional and popular method. Now because of commercialization disease free planting material is very less. To overcome plant  born disease seed propagation is helpful.   Pepper can be propagated through seeds and vegetative parts .Propagation through seeds are not in practice because of its heterozygous nature and…

Read more
ಅಂದು ವನಿಲ್ಲಾ ಮುಂದೆ ಕರಿಮೆಣಸು.

ಅಂದು ವನಿಲ್ಲಾ –ಮುಂದೆ ಕರಿಮೆಣಸು. ಬೆಳೆಗಾರರು ಸಿದ್ಧರಿರಲೇಬೇಕು.

ಒಂದು ಕಾಲದಲ್ಲಿ ಸುಮಾರು 20 ವರ್ಷಕ್ಕೆ ಹಿಂದೆ ವನಿಲ್ಲಾ ಎಂಬ ಸಾಂಬಾರ ಬೆಳೆ ಭಾರೀ ಉಚ್ಛ್ರಾಯ ಸ್ಥಿತಿಗೆ ತಲುಪಿತ್ತು. ವನಿಲ್ಲಾ  ಬೆಳೆಯೊಂದಿದ್ದರೆ  ಕೃಷಿಕನ ಸ್ಥಿತಿಗತಿಯೇ ಬದಲಾಗಲಿದೆ ಎಂಬ ಹವಾ ಇತ್ತು. ಜನ ಭಾರೀ ಪ್ರಮಾಣದಲ್ಲಿ ಬೆಳೆ ಬೆಳೆಸಿದ್ದರು. ಸಾಕಷ್ಟು ಪ್ರಯೋಗಗಳನ್ನೂ ಮಾಡಿದ್ದರು. ಮಾಹಿತಿಗಾಗಿಯೇ ಕೆಲವು ತಜ್ಞರು ಸಿದ್ದರಾಗಿದ್ದರು. ಈ ಬೆಳೆ ರೈತರನ್ನು  ಮರುಳು ಮಾಡಿದಷ್ಟು ಯಾವ ಬೆಳೆಯೂ ಮಾಡಿರಲಿಕ್ಕಿಲ್ಲ. ಬಹುಷಃ ಈ ಬೆಳೆಯನ್ನು ಬೆಳೆಸದವರೇ ಇರಲಿಕ್ಕಿಲ್ಲ. ಅದೇ ಸ್ಥಿತಿ ಕರಿಮೆಣಸಿಗೆ ಬರಬಹುದೇ?  ಸಾಧ್ಯತೆ ಇಲ್ಲದಿಲ್ಲ. ಯಾವುದೇ ಬೆಳೆ…

Read more
honey comb

ಜೇನಿನಲ್ಲಿ ಕಲಬೆರಕೆ ಯಾಕೆ ಆಗುತ್ತಿದೆ?

ಒಬ್ಬ ಜೇನು  ಸಾಕಾಣಿಕೆ ಮಾಡುವವನು ಅಂಗಡಿಯ ಜೇನನ್ನು ಉಚಿತವಾಗಿ ಕೊಟ್ಟರೂ ಖರೀದಿ ಮಾಡಲಾರ. ಅವನಿಗೆ ಗೊತ್ತಿದೆ ಯಾವುದು ಶುದ್ಧ ಜೇನು ಎಂದು. ಜನರಿಗೆ ಅರೋಗ್ಯ ಕಳಕಳಿ ಹೆಚ್ಚುತ್ತಿದೆ. ಅವರು ಆರೋಗ್ಯಕ್ಕಾಗಿ ಮಾಡುವುದೆಲ್ಲಾ ಅನಾರೋಗ್ಯವನ್ನು ಆಹ್ವಾನಿಸುತ್ತದೆ. ಜನ ಮಂಗ ಆಗುತ್ತಾರೆಯೇ ಹೊರತು ಮಂಗ ಮಾಡುವುದಲ್ಲ. ಜೇನು ಸಂತತಿ ಕಡಿಮೆಯಾಗಿದೆ. ಪರಾಗದಾನಿಗಳು ಇಲ್ಲದೆ ಬೆಳೆ ನಷ್ಟವಾಗುತ್ತಿದೆ ಎಂಬುದಾಗಿ ಬಲ್ಲವರು  ಎಚ್ಚರಿಸುತ್ತಿದ್ದಾರೆ. ಕಾಡು ಕಡಿಮೆಯಾಗಿದೆ. ಪುಷ್ಪಗಳು ಇಲ್ಲದಾಗಿದೆ. ಆಹಾರ ಇಲ್ಲದೆ ಜೇನಿನ ಸಾಕಾಣಿಕೆಗೆ ತೊಂದರೆಯಾಗಿದೆ ಎಂದು ಎಲ್ಲಾ ಕಡೆಯಲ್ಲೂ ಎಚ್ಚರಿಕೆಗಳು ಕೇಳಿ…

Read more

ನಿತ್ಯ ಆದಾಯ ಕೊಡುತ್ತದೆ- ಈ ಕೋಳಿ ಸಾಕಣೆ.

ಮಾನವ ಕೃಷಿ ಮಾಡುವಾಗ ಬರೇ ಬೆಳೆ  ಒಂದನ್ನೇ ನಂಬಿಕೊಂಡು ಇರಬಾರದು. ಹೀಗಾದರೆ ಅವನು ಸೋಲುತ್ತಾನೆ. ಸಮಗ್ರ ಕೃಷಿ ಎಂಬ ತತ್ವವನ್ನು  ಇದಕ್ಕಾಗಿಯೇ ಪರಿಚಯಿಸಲಾಗಿದೆ.. ಅನುಕೂಲ ಮಾಡಿಕೊಂಡು ಹಸು ಸಾಕಣೆ , ಮೀನು ಸಾಕಣೆ, ಕೋಳಿ ಸಾಕಣೆ,  ಆಡು ಸಾಕಣೆ ಮಾಡುತ್ತಿದ್ದರೆ ಅದರಿಂದ ಮುಖ್ಯ ಕೃಷಿಗೆ ಅನುಕೂಲವಾಗುತ್ತದೆ. ದೈನಂದಿನ ಆದಾಯಕ್ಕೆ ಹಸು ಸಾಕಣೆ ಅನುಕೂಲವಾದರೆ ವಾರಕ್ಕೆ , ತಿಂಗಳಿಗೆ ಆದಾಯವನ್ನು ಕೋಳಿ ಸಾಕಣೆ  ಒದಗಿಸಿಕೊಡುತ್ತದೆ. ಕೃಷಿ ಪೂರಕ ಆಗಿರಲಿ: ಕೋಳಿ ಸಾಕಣೆಯಲ್ಲಿ ಮೊಟ್ಟೆ ಕೋಳಿ ಹಾಗೂ  ಮಾಂಸದ ಕೋಳಿ…

Read more
ಶುಂಠಿ ಕೊಳೆ ರೋಗಕ್ಕೆ ಪರಿಹಾರ

ಶುಂಠಿ ಕೊಳೆ ರೋಗಕ್ಕೆ ಒಂದೇ ಪರಿಹಾರ.

ಶುಂಠಿಯ ಗಿಡ ಹಳದಿಯಾಗಿ ಕೊಳೆಯುವ Rhizome rot / Soft rot ರೋಗಕ್ಕೆ Pythium aphanidermatum ಶಿಲೀಂದ್ರ,  ಕಾರಣ. ಶುಂಠಿ ಬೆಳೆಯಲ್ಲಿ ಇದರಿಂದಾಗಿ 80-90 % ತನಕ ಬೆಳೆ ನಷ್ಟವಾಗುತ್ತದೆ.  ಇದನ್ನು ಬೇರೆ ಬೇರೆ ವಿಧಾನದಲ್ಲಿ ಟ್ರಯಲ್ ಎಂಡ್ ಎರರ್ ಮಾದರಿಯಲ್ಲಿ ನಿಯಂತ್ರಿಸುವ ಪ್ರಯತ್ನ ಮಾಡಿ ಸಮಾಧಾನ ಮಾಡಿಕೊಳ್ಳುತ್ತಾರೆ. ಇದು ಬಂದ ನಂತರ ನಿಯಂತ್ರಣ ಅಷ್ಟಕ್ಕಷ್ಟೇ. ಮೊದಲೇ ನಿಯಂತ್ರಣ ಮಾಡಿದರೆ ಪರಿಣಾಮಕಾರಿ. ಶುಂಠಿ ರೋಗ ಹೇಗೆ ಬರುತ್ತದೆ:   ಬಿತ್ತನೆ ಗಡ್ಡೆಗಳ ಮೂಲಕ ಈ ರೋಗಕಾರಕ ಶಿಲೀಂದ್ರದ ಪ್ರವೇಶವಾಗುತ್ತದೆ. ಗಡ್ಡೆಗಳಲ್ಲಿ…

Read more
error: Content is protected !!