ದಿನಾಂಕ 08-11-2021 ಸೊಮವಾರ ರಾಜ್ಯದಾದ್ಯಂತ ಅಡಿಕೆ ಧಾರಣೆ.
ದೀಪಾವಳಿ ಕಳೆದ ಮೊದಲ ದಿನದ ಅಡಿಕೆ ಧಾರಣೆ ಬೆಳೆಗಾರರಿಗೆ ನಿರಾಶಾದಾಯವಾಗಿಲ್ಲ. ಇಂದು ದಿನಾಂಕ 08-11-2021 ಸೊಮವಾರ ರಾಜ್ಯದ ವಿವಿಧ ಅಡಿಕೆ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಅಡಿಕೆ ಧಾರಣೆ ಸ್ಥಿರವಾಗಿತ್ತು. ಹಾಗೆಯೇ ಕರಿಮೆಣಸು ಸ್ವಲ್ಪ ಹಿಂದೆ ಆದರೂ ಸಹ ನಿರಾಸೆ ಇಲ್ಲ. ಸಧ್ಯವೇ ಇದು ಚೇತರಿಸಿಕೊಳ್ಳಲಿದೆ. ರಬ್ಬರ್ ಧಾರಣೆ ಸ್ವಲ್ಪ ಮುಂದೆ ಇದೆ. ಕಾಫೀ ಧಾರಣೆ ಸ್ಥಿರವಾಗಿದೆ. ಪರಿಸ್ಥಿತಿ ( ಕೊರೋನಾ) ಹೀಗೆ ಮುಂದುವರಿದರೆ ಜನವರಿ ಸುಮಾರಿಗೆ ಕೊಬ್ಬರಿ ಧಾರಣೆ 18,000 ತಲುಪಬಹುದು ಎಂಬುದಾಗಿ ಹೇಳುತ್ತಿದ್ದಾರೆ. ಅಡಿಕೆ ಧಾರಣೆಗೆ ಅಂತಹ…
