ಪೊಟ್ಯಾಶಿಯಂ ಕ್ಲೋರೈಡ್

ಶ್ರೀಲಂಕಾಕ್ಕೆ ಭಾರತದಿಂದ ಪೊಟ್ಯಾಶ್ ! ನಮ್ಮಲ್ಲಿ ಪೊಟ್ಯಾಶ್ ಭಾರೀ ಕೊರತೆ.

ಶ್ರೀಲಂಕಾ ದೇಶ ಸಾವಯವ ಕೃಷಿಯಲ್ಲಿ  ಪ್ರಾಪಂಚಿಕ ಮನ್ನಣೆ ಪಡೆದು, ಸಾವಯವ ಕೃಷಿ ಉತ್ಪನ್ನಗಳನ್ನೇ ಉತ್ಪಾದಿಸುವ ರಾಷ್ಟ್ರವಾಗಬೇಕು ಎಂದು ರಸಗೊಬ್ಬರ ಬ್ಯಾನ್ ಮಾಡಿ ಸಾವಯವ ಕೃಷಿಗೆ ಇಳಿಯಿತು. ಆದರೆ ಲೆಕ್ಕಾಚಾರ ತಲೆಕೆಳಗಾಯಿತು. ಈಗ ತಕ್ಷಣದ ಪರಿಹಾರಕ್ಕಾಗಿ ಭಾರತದಿಂದ ಪೊಟ್ಯಾಶ್ ಖರೀದಿಗೆ ಮುಂದಾಗಿದೆ ಎಂಬುದಾಗಿ ವರದಿಗಳಿವೆ. ಶ್ರೀಲಂಕಾ ಸರಕಾರದ ಸಾವಯವ ಕೃಷಿ ನೀತಿಗೆ ಜನ ಸಮುದಾಯದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲಯಲ್ಲಿ ಈ ಹೇರಿಕೆಯನ್ನು ಸ್ವಲ್ಪ ಸಡಿಲಗೊಳಿಸುವ ನಿರ್ಧಾರಕ್ಕೆ ಸರಕಾರ ಬಂದಿದೆ. ಸಾವಯವ ಕೃಷಿ ಒಮ್ಮಿಂದೊಮ್ಮೆಗೆ ಬದಲಾಗುವ ವಿಚಾರವಲ್ಲ. ನಿಧಾನವಾಗಿ…

Read more
ಕೆಂಪು ಅಡಿಕೆ

ಅಡಿಕೆ ಧಾರಣೆ ದಿನಾಂಕ 25-10-2021 ಸೋಮವಾರ.

ರಾಜ್ಯದ ವಿವಿಧ ಅಡಿಕೆ ಮಾರಾಟ ಕೇಂದ್ರಗಳಲ್ಲಿ ಇಂದು ಅಕ್ಟೋಬರ್ ತಿಂಗಳ ಕೊನೆಯ ಸೋಮವಾರ  ಅಡಿಕೆ ಧಾರಣೆ ಕರಿಮೆಣಸು, ಕಾಫೀ, ಕೊಬ್ಬರಿ, ಹಾಗೂ ರಬ್ಬರ್ ಧಾರಣೆ ಹೀಗಿತ್ತು. ರಬ್ಬರ್ ಧಾರಣೆ ಇಳಿಮುಖ. ಕರಿಮೆಣಸು ಕಳೆದ ನಾಲ್ಕು ವರ್ಷಗಳಿಂದ ಏರದ್ದು ಇಂದು  500 ಕ್ಕೆ ಏರಿಕೆ, ಅಡಿಕೆ ಸಿಹಿ. ಅಡಿಕೆ ಬೆಳೆಗಾರರಿಗೆ  ಮಳೆಯ ಕಾಟ. ಮಳೆ ನಿಲ್ಲುತ್ತಲೇ ಇಲ್ಲ. ಎಲ್ಲಾ ಕಡೆ ಮಳೆ. ಅಡಿಕೆ ಕೊಯಿಲು ಮಾಡಿದರೆ ಒಣಗಿಸುವುದೇ ಕಷ್ಟ ಎಂಬ ಸ್ಥಿತಿ ಉಂಟಾಗಿದೆ.  ಹೀಗಿರುವಾಗ ಅಡಿಕೆಯ ಅವಕವೂ ಕಡಿಮೆಯಾಗಿದೆ….

Read more
ಕರಿಮೆಣಸು

ಕರಿಮೆಣಸು ಬೆಲೆ ಏಲ್ಲಿ ತನಕ ಏರಿಕೆ ಆಗಬಹುದು? ರೂ. 500-600?

ಕಳೆದ ಒಂದು ವಾರದಿಂದ ಕರಿಮೆಣಸು ಬೆಲೆ ಎರಿಕೆಯಾಗಲು ಪ್ರಾರಂಭವಾಗಿದೆ. ಕೇರಳದ ಮಳೆ, ಶ್ರೀಲಂಕಾದ ಉತ್ಪಾದನೆ ಕುಸಿತ, ವಿಯೆಟ್ನಾಂ ನ ಬೆಳೆ ಬದಲಾವಣೆ ಮೆಣಸಿನ ಬೇಡಿಕೆಯನ್ನು ಹೆಚ್ಚಿಸಿದ್ದು, ಬಹುಷಃ ಕರಿಮೆಣಸಿನ ಬೆಲೆ ಭಾರೀ ನೆಗೆತ ಕಾಣಲಿದ್ದು,500 ದಾಟಬಹುದು, 600 ಆದರೂ ಅಚ್ಚರಿ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಮೆಣಸು ದಾಸ್ತಾನು ಉಳ್ಳವರು ಮಾರಾಟ ಮಾಡದಿರುವುದೇ ಉತ್ತಮ. ಕರಾವಳಿಯಲ್ಲಿ ಚಾಲಿ ಬೆಲೆ ಯಾಕೆ ಬಾರೀ ಕುಸಿತ ಆಗುವುದಿಲ್ಲ ಎಂಬುದಕ್ಕೆ ಮೂಲ ಕಾರಣ ಬೆಳೆಗಾರರ ದೃಢ ನಿರ್ಧಾರ. ಅಡಿಕೆ ಬೆಳೆಗಾರರು ತುರ್ತು ಅಗತ್ಯ…

Read more
ಅರೆಮಲೆನಾಡಿನಲ್ಲಿ ಎಲಕ್ಕಿ

ಅರೆಮಲೆನಾಡು ಪ್ರದೇಶದಲ್ಲೂ ಏಲಕ್ಕಿ ಬೆಳೆಯಬಹುದು- ಇವರು ಬೆಳೆದು ತೋರಿಸಿದ್ದಾರೆ.

ಅರೆಮಲೆನಾಡು ಪ್ರದೇಶವಾದ ಹಾಸನ ಜಿಲ್ಲೆಯ ಅರಕಲಗೂಡುವಿನ ಲಕ್ಷ್ಮೀ  ಫಾರಂ ನ ಮಾಲಿಕ ರಂಗಸ್ವಾಮಿ ಎಂಬ ಪ್ರಗತಿಪರ ಕೃಷಿಕ ತಮ್ಮ ಪ್ರದೇಶದ ಹವಾಮಾನ ಸ್ಥಿತಿಯನ್ನು ಜಾಣ್ಮೆಯಿಂದ ಕೆಲವು  ಮಾರ್ಪಾಡುಗಳನ್ನು ಮಾಡುವ ಮೂಲಕ ಮಲೆನಾಡಿನ ಪ್ರದೇಶದಲ್ಲಿ   ಏಲಕ್ಕಿ  ಬೆಳೆದಿದ್ದಾರೆ. ಅಧಿಕ ಅದಾಯದ ಮಿಶ್ರ ಬೆಳೆ  ಬಯಸುವವರಿಗೆ ಇದು ಒಂದು ಮಾದರಿ ಬೆಳೆ ಪ್ರಾತ್ಯಕ್ಷಿಕೆ ತೋಟ. ಮಿಶ್ರ ಬೆಳೆಯಾಗಿ ಏಲಕ್ಕಿ: ಏಲಕ್ಕಿ ಎಲ್ಲಿ ಬೆಳೆಯುತ್ತದೆ. ತಕ್ಷಣ ಎಲ್ಲರ ಉತ್ತರ ಅದು ಮಲೆನಾಡಿನ ತಂಪು ಹವಾಗುಣದಲ್ಲಿ. ಅದಕ್ಕೆ ಎತ್ತರ ತಗ್ಗಿನ ಕಣಿವೆ  ಪ್ರದೇಶದಲ್ಲಿ…

Read more
ಕೆಂಪು ರಾಶಿ ಆಡಿಕೆ

ಅಡಿಕೆ ಧಾರಣೆ:ದಿನಾಂಕ-22-10-2021. ಚಾಲಿ, ಕೆಂಪು ಎರಡೂ ಮೇಲೆ.

ದಿನಾಂಕ 22-10-2021 ನೇ ಶುಕ್ರವಾರ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಚಾಲಿ ಹಾಗೂ ಕೆಂಪಡಿಕೆ ಮಾರುಕಟ್ಟೆ ಧಾರಣೆ ಹೀಗಿತ್ತು. ಕೆಂಪಡಿಕೆ ಜೊತೆಗೆ ಚಾಲಿಯೂ ಸ್ವಲ್ಪ ಏರಿಕೆ ಆಗುವ ಸೂಚನೆ ಕಂಡು ಬರುತ್ತಿದೆ. ಖಾಸಗಿ ವ್ಯಾಪಾರಿಗಳು ಸ್ವಲ್ಪ ದರ ಏರಿಸಲು ಪ್ರಾರಂಭಿಸಿದರೆ ಮಾರುಕಟ್ಟೆ ಚೇತರಿಕೆಗೆ ಬರುತ್ತದೆ. ಖಾಸಗಿಯವರು ಸಪ್ಪೆಯಾದರೆ ಸಾಂಸ್ಥಿಕ ಖರೀದಿದಾರರು  ಗುಣಮಟ್ಟ ಮುಂತಾದ ಕಾರಣದಿಂದ  ಕಡಿಮೆ ದರಕ್ಕೆ ಖರೀದಿಸುತ್ತಾರೆ. ಖಾಸಗಿ ವ್ಯಾಪಾರಿಗಳ ಸ್ಪರ್ಧೆಯಿಂದ ಮಾತ್ರ ಅಡಿಕೆ ಧಾರಣೆಯಲ್ಲಿ ಸಂಚಲನ ಉಂಟಾಗುತ್ತದೆ ಎಂಬುದು ಹಿಂದಿನಿಂದಲೂ ನಡೆದು ಬಂದ ಪ್ರತೀತಿ. ನಿನ್ನೆ…

Read more
Dairy cows

How to make dairy farming profitable venture?

Many people enter into dairy farming with full swing and exit without any notice. Because it is not an easy profession, without knowing its pulses, says Mr Prabhakara Hegde, a successful dairy man runs it from last 30 years. Dairy provides daily income source to farming community. He says dairy farming is profitable. 73 years…

Read more
5th year yield

ARECA NUT- sustainable yield in 5th year .

Many farmers say we are planted areca nut but it is not yet started yield still it reached to  5-6 years. Here one farmer, Mr Deepak says without much care, it is possible to get Sustainable yield in 5th year. If you nourished well, even local varieties also start flowering in 4th year, and  give…

Read more
ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more
ವಿಯೆಟ್ನಾಂ ಸೂಪರ್ ಅರ್ಲಿ ತಳಿಯ ಕಾಯಿ ಹಲಸು ಮತ್ತು ಹಣ್ಣು

1 ವರ್ಷಕ್ಕೆ ಕಾಯಿ ಬಿಡುವ ವಿಶೇಷ ಹಲಸು ಇದು!

ಹಲಸಿನಲ್ಲಿ 1 ವರ್ಷಕ್ಕೆ ಕಾಯಿ ಬರುತ್ತದೆ ಎಂದರೆ ಯಾರಾದರೂ ನಂಬುವುದುಂಟೇ? ಬಹುಷಃ ಹಳೆ ತಲೆಗಳು ಇದನ್ನು ನಂಬಲಿಕ್ಕಿಲ್ಲ. ಈಗ ಹಲಸಿನಲ್ಲಿ ಕಸಿ ಮಾಡಿದ ಸಸಿಗಳನ್ನು ಉತ್ಪಾದಿಸುವ ಕಾರಣದಿಂದ ಸಾಂಪ್ರದಾಯಿಕವಾಗಿ ನಾವು 7-8 ವರ್ಷ ಕಾದು ಇಳುವರಿ ಪಡೆಯುವಂತಹ ಪ್ರಮೇಯ ಇಲ್ಲ. ನೆಟ್ಟು ಗಿಡದ ಬೆಳೆವಣಿಗೆ ಹೊಂದಿ 3-4 ವರ್ಷಕ್ಕೆ ಫಲ ಕೊಡಲು ಪ್ರಾರಂಭವಾಗುತ್ತದೆ. ಆದರೆ ಇದೊಂದು ತಳಿ ಮಾತ್ರ ಕಸಿ ಗಿಡ ನೆಟ್ಟು 1 ವರ್ಷಕ್ಕೆ ಕಾಯಿ ಬಿಡುತ್ತದೆ. ವಿಯೆಟ್ನಾಂ ಸೂಪರ್ ಅರ್ಲಿ (Vietnam super early)…

Read more
ಮಾರುಕಟ್ಟೆ ಪ್ರಾಂಗಣದಲ್ಲಿ ಅಡಿಕೆ ಚೀಲಕ್ಕೆ ತುಂಬುವುದು

ಅಡಿಕೆ ಮಾರುಕಟ್ಟೆ ಧಾರಣೆ ದಿನಾಂಕ 18-10-2021-ಕೆಂಪು ಸ್ವಲ್ಪ ಏರಿಕೆ.

ದಿನಾಂಕ  18-10-2021 ರ ಸೋಮವಾರ ರಾಜ್ಯದ ಬಹುತೇಕ ಎಲ್ಲಾ ಮಾರುಕಟ್ಟೆಯಲ್ಲೂ ಅಡಿಕೆ ವ್ಯವಹಾರ ನಡೆದಿದೆ. ಹೆಚ್ಚು ಏರಿಕೆ ಆಗದೆ,ಇಳಿಕೆಯೂ ಆಗದೆ ಸ್ಥಿರತೆಯನ್ನು ಕಾಯ್ದುಕೊಡಿದೆ. ಕರಾವಳಿಯಲ್ಲಿ ಖಾಸಗಿ ವ್ಯಾಪಾರಿಗಳು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ತಾವು ಖರೀದಿಸಿದ ಮಾಲನ್ನು ಸಹಕಾರಿ ಮಾರುಕಟ್ಟೆಗೆ  ಹಾಕಿ ತಕ್ಷಣ ನಗದೀಕರಣದಲ್ಲಿದ್ದಾರೆ. ಕ್ಯಾಂಪ್ಕೋ ತನ್ನ ಗಟ್ಟಿ ನಿಲುವಿನ ಮೂಲಕ ಬೆಲೆ ಕುಸಿಯಲು ಬಿಟ್ಟಿಲ್ಲ ಎನ್ನಬಹುದು. ಚಾಲಿ ಅಡಿಕೆಗೆ ಬೇಡಿಕೆ ಇದೆ. ಅಸೇ ರೀತಿಯಲ್ಲೂ ಸಿಪ್ಪೆ ಗೋಟು ಬೇಡಿಕೆ ಕಂಡು ಬರುತ್ತಿದೆ. ಚಾಲಿಯ ಬೇಡಿಕೆ ಕೆಲವೇ ಸಮಯದಲ್ಲಿ…

Read more
error: Content is protected !!