ರಸಸಾರ pH ಸರಿ ಇರುವ ಮಣ್ಣು ಹೀಗಿರುತ್ತದೆ.

ಮಣ್ಣಿನ pH ಸ್ಥಿತಿ ಅವಲಂಭಿಸಿ ಫಸಲು ಮತ್ತು ಆರೋಗ್ಯ.

ಮಣ್ಣಿನ ಆರೋಗ್ಯ ಸ್ಥಿತಿಯನ್ನು ಅಳೆಯುವ ಮಾಪಕ pH (Potential of Hydrogen)  ಮೌಲ್ಯ. pH ಮೌಲ್ಯ ತಟಸ್ಥವಾಗಿದ್ದರೆ (ಸಮಸ್ಥಿತಿ)   ಅದು ಸಹನಾ ಸ್ಥಿತಿ ಯುಳ್ಳ ಮಣ್ಣು ಎನ್ನಿಸುತ್ತದೆ.   ಬೆಳೆ ಬೆಳೆಯುವ ಮಣ್ಣು  ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ ನಾವು ಕೊಡುವ ಎಲ್ಲಾ ಪೋಷಕಗಳೂ ಸಮರ್ಪಕವಾಗಿ ದೊರೆತು  ಬೆಳೆಯಲ್ಲಿ ಫಸಲು ಉತ್ತಮವಾಗುತ್ತದೆ. ಮಣ್ಣಿನ ಆರೋಗ್ಯ ಸಹ ಉತ್ತಮವಾಗಿದ್ದು,  ರೋಗ ಕೀಟ ಬಾಧೆಯೂ ಕಡಿಮೆಯಾಗುತ್ತದೆ. ಬಹುತೇಕ ನಾವೆಲ್ಲಾ ತಾಂಬೂಲ ತಿಂದು ಬಲ್ಲವರು. ತಾಂಬೂಲ  ಜಾಗಿಯುವಾಗ  ವೀಳ್ಯದೆಲೆ, ಸುಣ್ಣ…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more

ಕಾಡು- ಮನುಕುಲದ ರಕ್ಷಕ- ತಿಳಿದಿರಲಿ.

ಕಾಡು ಮತ್ತು ಜೀವ ವೈವಿಧ್ಯ ಜೊತೆ ಜೊತೆಯಾಗಿ ಸಮತೋಲನದಲ್ಲಿದ್ದರೆ ಎಲ್ಲವೂ ಕ್ಷೇಮವಾಗಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ಸಮತೋಲನ ಹಳಿ ತಪ್ಪಲಾರಂಭಿಸಿದೆ. ಇದಕ್ಕೆ ಪ್ರಕೃತಿಯು ಮನುಕುಲದ ಮೇಲೆ ತನ್ನ ಪ್ರತಿರೋಧವನ್ನೂ ಒಡ್ಡುತ್ತಿದೆ. ಇದು ನಮಗೆಷ್ಟು ಅರಿವಿಗೆ ಬಂದಿದೆಯೋ ತಿಳಿಯದು. ಆದರೆ ಪ್ರಕೃತಿ ಮಾತ್ರ ತನ್ನ ಮೇಲೆ ಏನೇ ಘಾಸಿಯಾದರೂ ಅದಕ್ಕೆ ಪ್ರತಿಕ್ರಿಯೆ ತೋರಿಸುತ್ತದೆ. ಇಡೀ ಪ್ರಪಂಚದಲ್ಲಿ ಬುದ್ಧಿ ಉಳ್ಳ ಜೀವಿಗಳಾದ ಮಾನವ ಇದನ್ನು ಅರ್ಥ ಮಾಡಿಕೊಂಡು ನಮ್ಮಿಂದಾದ ತಪ್ಪನ್ನು ಸರಿಪಡಿಸಲು ಶ್ರಮಿಸಬೇಕಾಗಿದೆ. ಮಾರ್ಚ್ 21 ನೇ ದಿನಾಂಕವನ್ನು ವಿಶ್ವ…

Read more
ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more
Arecanut Garden

Nutrient Deficiencies in Semi-Shade Arecanut Gardens: Causes, Symptoms, and Smart Solutions

Arecanut cultivation has expanded massively in Karnataka, Kerala, and parts of coastal India. Farmers often grow pepper, cocoa, banana, and other intercrops along with Arecanut. While this multi-cropping system improves income, it creates a semi-shade condition where sunlight penetration to soil is very low. Over time, this shade leads to poor “sunlight recharge” of the…

Read more

ಸಸ್ಯ ಪೀಳಿಗೆಗೆ ಮರು ಜೀವ ಕೊಡುವ ಕಸಿ ಗುರುಗಳು.

ಉಡುಪಿಯ ಪೆರ್ಡೂರು ಸಮೀಪ ಗುರುರಾಜ ಬಾಲ್ತಿಲ್ಲಾಯ ಎಂಬ ಕಸಿ ತಜ್ಞ ಮಾಡದ ಕಸಿ ಇಲ್ಲ. ಇವರು ಸಸ್ಯಾಭಿವೃದ್ದಿಯಅಥವಾ ಕಸಿಗಾರಿಕೆಯ  ತಜ್ಞನೂ ಅಲ್ಲದೆ ಒಬ್ಬ ಸಸ್ಯ ಸಂರಕ್ಷಕನೂ ಹೌದು. ಇವರ ಕೈಯಲ್ಲಿ ಮರುಜೀವ ಪಡೆದ ಅದೆಷ್ಟೋ ಅಳಿದು ಹೋದ ತಳಿಗಳಿವೆ. ಸಸ್ಯದ ಒಂದು ಮೊಗ್ಗು ಸಿಕ್ಕರೂ ಸಾಕು ಹೇಗಾದರೂ ಅದನ್ನು ಕಸಿ ಮಾಡಿ ಮರು ಜೀವ ಕೊಡಬಹುದು ಎನ್ನುತ್ತಾರೆ. ಸುಮಾರು 25 ಕ್ಕೂ ಹೆಚ್ಚು ವಿಧಾನದಲ್ಲಿ ಕಸಿಮಾಡುವ ತಂತ್ರವನ್ನು ಇವರು ಕರಗತ ಮಾಡಿಕೊಂಡಿದ್ದಾರೆ. ನಿಮ್ಮ ಹೊಲದಲ್ಲಿ ಒಂದು ವಿಶಿಷ್ಟ …

Read more
ಮಣ್ಣಿನ ಸ್ವಾಸ್ತ್ಯಕ್ಕೆ ಸುಣ್ಣದ ಬಳಕೆ: ಮಣ್ಣು ಮತ್ತು ಸಸ್ಯ ಆರೋಗ್ಯಕ್ಕೆ ಅಗತ್ಯ.

Lime Application for Soil Amendment: Boosting Soil Health and Plant Growth

Soil fertility is the backbone of sustainable farming, but in many regions, soil acidity reduces productivity and nutrient availability. Farmers often face poor crop growth due to acidic soils, where essential nutrients are locked and unavailable for plant uptake. One proven and eco-friendly solution is agriculture lime application. By neutralizing soil acidity, lime restores fertility,…

Read more
ಗುಲಗುಂಜಿ ಹುಳ ಕೀಟ ಭಕ್ಷಕ

ಈ ಕೀಟಗಳಿದ್ದರೆ ಕೀಟನಾಶಕ ಬೇಕಾಗಿಲ್ಲ.

ನಮಗೆಲ್ಲಾ ಗೊತ್ತಿರುವಂತೆ ಗುಡ್ದಕೆ ಗುಡ್ಡ ಅಡ್ದ ಇದ್ದೇ ಇದೆ. ಪ್ರತೀಯೊಂದು ಜೀವಿಗೂ ಮತ್ತೊಂದು ವೈರಿ ಜೀವಿ ಇರುತ್ತದೆ. ಇದನ್ನು ಪ್ರಕೃತಿ ಸೃಷ್ಟಿ ಮಾಡಿರುತ್ತದೆ. ಯಾವುದು ಪ್ರಭಲವಾಗುತ್ತದೆಯೋ ಆಗ  ಅದರ ವೈರಿ ಜೀವಿ ಕಾಣಿಸಿಕೊಳ್ಳುತ್ತದೆ. ಇದನ್ನು ನಮ್ಮ ಹಿರಿಯರು ತನ್ನಷ್ಟಕೇ ಕಡಿಮೆಯಾಗುವ  ವಿಧಾನ ಎಂದಿರುವುದು. ನಿಜವಾಗಿ ಇದು ಮಿತಿ ಮೀರುವುದನ್ನು ಪ್ರಕೃತಿ ಹದ್ದುಬಸ್ತಿನಲ್ಲಿಡುವ ವ್ಯವಸ್ಥೆ. ನಮ್ಮಲ್ಲಿ ಹಲವು ಕೀಟಗಳು ಕಣ್ಮರೆಯಾಗಿ ಈಗ ಕೀಟನಾಶಕ ಅನಿವಾರ್ಯವಾಗಿದೆ. ಇಂದಿನ ನಮ್ಮ ಬೇಸಾಯ ಪದ್ದತಿ ಮತ್ತು ವಾತಾವರಣದ ಸ್ಥಿತಿಗತಿಯ ಏರು ಪೇರಿನಿಂದ ಇದೆಲ್ಲವೂ…

Read more
ಎಲೆ ಹಳದಿಯಾಗುವುದಕ್ಕೆ ಒಂದು ಕಾರಣ ಗಂಧಕದ ಕೊರತೆ.Yellowing of leaves is one of sulphur deficiency symptom

ಗಂಧಕ- ಬೆಳೆಗಳಿಗೆ ಅಗತ್ಯವಾಗಿ ಬೇಕಾಗುವ ಪೋಷಕಾಂಶ.

ಬಹಳ ರೈತರು ತಮ್ಮ ಅಡಿಕೆ ಮರದ ಗರಿಗಳು ಹಳದಿಯಾಗಿವೆ, ಮರದ ಸುಳಿಗಳು ಸಣ್ಣದಾಗುತ್ತಿವೆ. ತೆಂಗಿನ  ಮರದಲ್ಲಿ ಕಾಯಿ ಆಗುತ್ತಿಲ್ಲ. ರಸ ಹೀರುವ ಕೀಟಗಳ ಸಮಸ್ಯೆ ಎಂದೆಲ್ಲಾ  ಹೇಳುತ್ತಾರೆ. ಇದಕ್ಕೆ ಒಂದದು ಕಾರಣ ಗಂಧಕ ಎಂಬ ಅಗತ್ಯ ಪೋಷಕದ ಕೊರತೆ. ಬೆಳೆಗಳಲ್ಲಿ ಎಲೆಗಳು (Chlorosis)ಹಳದಿಯಾಗುವುದು, ಬೇರಿನ ಬೆಳವಣಿಗೆ ಕುಂಠಿತವಾಗುವುದು, ರೋಗ, ಕೀಟಗಳಿಗೆ ಬೇಗ ತುತ್ತಾಗುವುದು ಮುಂತಾದ ಕೆಲವು ಸಮಸ್ಯೆಗಳಿಗೆ  ಗಂಧಕದ ಕೊರತೆಯು ಒಂದು ಕಾರಣ. ಪ್ರತೀಯೊಂದು ಬೆಳೆಯೂ ಗಂಧಕವನ್ನು  ಅಪೇಕ್ಷಿಸುತ್ತದೆ. ರೈತರು ಸಲ್ಫೇಟ್ ರೂಪದ ಗೊಬ್ಬರವನ್ನು ಬೆಳೆಗಳಿಗೆ ಕೊಡುತ್ತಿದ್ದರೆ…

Read more

ಹೈನುಗಾರಿಕೆ- ನೊಣಗಳ ನಿಯಂತ್ರಣಕ್ಕೆ ಸುರಕ್ಷಿತ ಉಪಾಯ.

ಹಟ್ಟಿ, ಮನೆ, ಬೆಳೆ ಮುಂತಾದ ಕಡೆಗಳಲ್ಲಿ ತುಂಬಾ ಕಿರಿ ಕಿರಿ ಉಂಟುಮಾಡುವ ಹಾರುವ ಕೀಟಗಳ ನಿಯಂತ್ರಣಕ್ಕೆ ಈ ವ್ಯವಸ್ಥೆ ಯನ್ನು ಮಾಡಿಕೊಂಡರೆ ಯಾವ ಕೀಟನಾಶಕವೂ ಬೇಕಾಗಿಲ್ಲ. ಬಹುತೇಕ ರೈತರು ತಿಳಿದಿರುವಂತೆ ಹಾರುವ ಕೀಟಗಳನ್ನು ನಿಯಂತ್ರಿಸಲು ವಿಷ ರಾಸಾಯನಿಕ ಫಲಕೊಡುವುದಕ್ಕಿಂತ ಹೆಚ್ಚು, ಕೆಲವು ಉಪಾಯಗಳು ಫಲ ಕೊಡುತ್ತವೆ. ಹಾರುವ ನೊಣ, ಪತಂಗಗಳಿಗೆ ಕೀಟನಾಶಕ  ಸರಿಯಾಗಿ ತಗಲುವುದಿಲ್ಲ. ಅವು  ತಪ್ಪಿಸಿಕೊಳ್ಳುತ್ತವೆ. ಅವುಗಳನ್ನು ಬಂಧಿಸಲು ಕೆಲವು ಸುರಕ್ಷಿತ ಉಪಾಯಗಳಿವೆ. ಇದರ ಬಳಕೆಯಿಂದ ಯಾರಿಗೂ ಯಾವ ಹಾನಿಯೂ ಇರುವುದಿಲ್ಲ. ನಾವು ಯಾವಾಗಲೂ ಕೈಯಿಂದ…

Read more
error: Content is protected !!