ಕರ್ನಾಟಕದಲ್ಲಿ ಸಾವಯವ ಕೃಷಿಗಾಗಿ ವಿಶ್ವ ವಿಧ್ಯಾನಿಲಯ!
ಮಾನ್ಯ ಕೃಷಿ ಮಂತ್ರಿಗಳು ಸಾವಯವ ಕೃಷಿ ಸಂಶೋಧನೆಗಾಗಿ ಒಂದು ವಿಶ್ವ ವಿಧ್ಯಾನಿಲಯವನ್ನು ಸ್ಥಾಪಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಸುಮಾರು 10 ವರ್ಷಕ್ಕೆ ಹಿಂದೆ ನಮ್ಮ ರಾಜ್ಯದಲ್ಲಿ ಎರಡು ಕೃಷಿ ವಿಶ್ವ ವಿಧ್ಯಾನಿಲಯಗಳಿದ್ದವು. ಮತ್ತೊಂದು ಕೃಷಿ ವಿಶ್ವ ವಿಧ್ಯಾನಿಲಯ ಸೇರ್ಪಡೆಯಾಯಿತು. ತೋಟಗಾರಿಕಾ ವಿಶ್ವ ವಿಧ್ಯಾನಿಲಯವಾಯಿತು. ಪಶು ಸಂಗೋಪನಾ ವಿಶ್ವ ವಿಧ್ಯಾನಿಲಯ, ತೋಟಗಾರಿಕೆ ಮತ್ತು ಕೃಷಿ ಜಂಟಿ ವಿಶ್ವ ವಿಧ್ಯಾನಿಲಯಗಳಾಯಿತು. ಇನ್ನು ಉಳಿದದ್ದು ಸಾವಯವ ಕೃಷಿ ಒಂದೇ ಏನೋ ಎಂಬುದು ಮಾನ್ಯ ಕೃಷಿ ಸಚಿವರ ಇಂಗಿತದಲ್ಲಿ ಕಾಣುತ್ತದೆ. ಹಾಲೀ ಇರುವ…
