ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?

 ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?    

ಮಣ್ಣಿನ ಸಮಸ್ಥಿತಿಯನ್ನು ವೈಜ್ಞಾನಿಕ ಭಾಷೆಯಲ್ಲಿ pH (Potentila hydrogen) ಎಂಬುದಾಗಿ ಕರೆಯುತ್ತಾರೆ. ಇದನ್ನು ಕನ್ನಡದಲ್ಲಿ ರಸ ಸಾರ ಎಂಬುದಾಗಿ ಕರೆಯುತ್ತಾರೆ. ಹುಳಿ ಹೆಚ್ಚಾದರೆ  ಅದು  ಆಮ್ಲ,  ಸುಡುವಿಕೆ  ಆದರೆ ಅದು ಕ್ಷಾರ. ಇವೆರಡೂ ಆಗದಿದ್ದರೆ ಅದು ಸಮಸ್ಥಿತಿ. ಇದನ್ನು  ಸಹನಾ ಸ್ಥಿತಿ ಎಂಬುದಾಗಿ  ಹೇಳಬಹುದು.ಇದು ಮಣ್ಣಿಗೆ ಮಾತ್ರವಲ್ಲ. ಪ್ರತೀಯೊಂದು ಜೀವಿಗೂ ಇರುವಂತದ್ದು. ಮನುಷ್ಯನ ಶರೀರದಲ್ಲಿ ಜೊಲ್ಲು, ರಕ್ತ ಇವುಗಳಲ್ಲೂ ಆಮ್ಲ, ಕ್ಷಾರ, ಮತ್ತು ತಟಸ್ಥ ಎಂಬುದಿದೆ. ಮಣ್ಣು ಎಂಬುದು ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ…

Read more
ಅಡಿಕೆ ಧಾರಣೆ ಏರುತ್ತದೆಯೇ ? ಹೀಗೆಯೋ ಮುಂದುವರಿಯುತ್ತದೆಯೋ?

ಅಡಿಕೆ ದರ ಏರುತ್ತದೆಯೇ ? ಹೀಗೆಯೋ ಮುಂದುವರಿಯುತ್ತದೆಯೋ?

ಕಳೆದ ವರ್ಷದ ಅಡಿಕೆ ಬೆಳೆಯ ಸ್ಥಿತಿ ನೋಡಿದರೆ ದರ ಇನ್ನೂ ಏರಿಕೆಯಾಗಬೇಕಿತ್ತು. ವ್ಯಾಪಾರಿಗಳು, ಅಡಿಕೆಯ ಸಿದ್ದ ಉತ್ಪನ್ನ ತಯಾರಿಕ ಉದ್ದಿಮೆಗಳು ದರ ಎಷ್ಟಾದರೂ ಆಗಲಿ, ನಮಗೆ ಅಡಿಕೆ ಬೇಕಾಗಿದೆ. ಕಳುಹಿಸಿ ಎಂಬ ಸೂಚನೆ ಕೊಡಬೇಕಿತ್ತು. ಆದರೆ ಅಂತಹ ಬೇಡಿಕೆಯೂ ಇಲ್ಲ. ದರ ಏರಿಕೆಯೂ ಆಗಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವಲ್ಪ ಪರವಾಗಿಲ್ಲವಾದರೂ ಬೆಳೆ ಲೆಕ್ಕಾಚಾರ ನೋಡಿದರೆ ಬೇಡಿಕೆಯೋ ಬೇಡಿಕೆ ಆಗಬೇಕಿತ್ತು. ಕಾರಣ ಏನಿರಬಹುದು? ಕಳೆದ ವರ್ಷ 50%ದಷ್ಟು ಬೆಳೆ ನಷ್ಟವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅರ್ಧದಷ್ಟೂ ಇಲ್ಲ….

Read more
ಹಸಿಸೊಪ್ಪು ಮಣ್ಣಿಗೆ ಹಾಕುವುದರ ಪ್ರಯೋಜನ ಏನು?.

ಹಸಿಸೊಪ್ಪು ಮಣ್ಣಿಗೆ ಹಾಕುವುದರ ಪ್ರಯೋಜನ ಏನು?.

ಮಣ್ಣಿನ ಫಲವತ್ತತೆ ಹೆಚ್ಚಲು ನಿರಂತರವಾಗಿ  ಹಸಿಸೊಪ್ಪು, ತರಗೆಲೆ ಮುಂತಾದ ಸಾವಯವ ವಸ್ತುಗಳನ್ನು ಸೇರಿಸುತ್ತಾ ಇರಬೇಕು. ಒಣ ತರಗೆಲೆಗಿಂತ ಹಸಿ ಸೊಪ್ಪು ಹೆಚ್ಚು ಉತ್ತಮ. ಕೃಷಿ ಮಾಡುವ ಮಣ್ಣು ಒಂದೆಡೆ ಫಲವತ್ತತೆಯನ್ನು ಕಳೆದುಕೊಳ್ಳುತ್ತಾ ಇರುತ್ತದೆ. ಅದನ್ನು ಮರುಪೂರಣ ಮಾಡಲು ಸಾವಯವ ವಸ್ತುಗಳನ್ನು ಸೇರಿಸುತ್ತಾ ಇರಬೇಕು. ಎಲ್ಲದಕ್ಕಿಂತ ಅಗ್ಗದ ಉತ್ತಮ ಸ್ಥೂಲ (Bulk)ಸಾವಯವ ವಸ್ತು ಸೊಪ್ಪು, ತರಗೆಲೆ ಮತ್ತು ಬೆಳೆ ತ್ಯಾಜ್ಯಗಳು. ಕೃಷಿಕರಾದ ನಾವೆಲ್ಲಾ ಮಣ್ಣು ಹೇಗೆ  ರಚನೆಯಾಯಿತು ಎಂಬುದರ ಬಗ್ಗೆ ತಿಳಿಯಬೇಕು. ಗಡಸು, ಮೆದು ಶಿಲೆಗಳು ಬಿಸಿಲು, ಮಳೆ,ಗಾಳಿ…

Read more
Natural Source of Crop Nutrients

Natural Source of Crop Nutrients

In modern agriculture, there is a growing awareness about the importance of sustainable and natural methods to enrich the soil. Among the various natural agents that help in maintaining soil fertility, legume plants play a vital and irreplaceable role. These humble plants act as natural fertilizers by fixing atmospheric nitrogen and enriching the soil with…

Read more
ನಾಗನಿಗೆ ಹಾಲೆರೆಯುವುದರಿಂದ ಏನೇನು ಲಾಭವಿದೆ?

ನಾಗನಿಗೆ ಹಾಲು ಎರೆಯುವುದರಿಂದ ಏನೇನು ಲಾಭವಿದೆ?

ಆಷಾಡ ಮಾಸದ  ಅಮಾವಾಸ್ಯೆ ಕಳೆದು ತಕ್ಷಣ ಬರುವ ವಿಷೇಶ ದಿನಗಳಲ್ಲಿ ನಾಗರ ಪಂಚಮಿ  ಮೊದಲನೆಯದ್ದು.  ಇದು ದಕ್ಷಿಣಾಯನದ ಮೊದಲ ವಿಷೇಷ ದಿನ ಎನ್ನಲಾಗುತ್ತದೆ.ಇದರ ನಂತರ ಚೌತಿ, ಅಷ್ಟಮಿ, ನವರಾತ್ರೆ, ದೀಪಾವಳಿ ಮುಂತಾದ ವಿಷೇಷ ದಿನಗಳು ಬರುತ್ತವೆ. ಎಲ್ಲದಕ್ಕೂ ನಾಗರ ಪಂಚಮಿ ಮುಹೂರ್ತ. ಪಂಚಮಿಯಂದು ನಾಗನಕಲ್ಲಿಗೆ  ಅವರವರ ಶಕ್ತಿಯನುಸಾರ ಹಾಲೆರೆಯುತ್ತಾರೆ. ಹೂವು ಹಾಕುತ್ತಾರೆ. ಅರಶಿನ ಲೇಪಿಸುತ್ತಾರೆ. ಸಮರ್ಪಣೆ ಮಾಡುತ್ತಾರೆ. ನೈವೇದ್ಯ ಮಾಡುತ್ತಾರೆ. ಆರತಿ ಎತ್ತುತ್ತಾರೆ. ಧನ್ಯತಾ ಭಾವದಿಂದ ಕಲ್ಲಿನ ಮೂಲಕ ಹರಿದುಬಂದನ್ನು ತೀರ್ಥ ರೂಪದಲ್ಲಿ ಸೇವಿಸಿ ತಮ್ಮ ಮನೆ,…

Read more
ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ, ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳ್ಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ ಸಾಧಾರಣ…

Read more
ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ...

ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ…

ಆಟಿ ಅಥವಾ ಆಷಾಡ ಮಾಸದ ಅಮವಾಸ್ಯೆಯಂದು ಬೆಳ್ಳಂಬೆಳಗ್ಗೆ  ಪಾಲೆ/ ಮದ್ದಾಲೆ ಮರದ ಚೆಕ್ಕೆಯನ್ನು ತೆಗೆದು ಅದರ  ರಸವನ್ನು ಸೇವಿಸುವ ಅನಾದಿ ಕಾಲದ ಕ್ರಮದ ಕುರಿತಾಗಿ,  ಯಾಕೆ ಏನು ಎಂಬ ಕುತೂಹಲ  ಇದ್ದವರಿಗೆ ಸಮಯೋಚಿತವಾಗಿ  ವೈಜ್ಞಾನಿಕ ಅಂಶಗಳ ಅನಾವರಣ ಇಲ್ಲಿದೆ. ಓದಿಕೊಂಡು ಭಕ್ತಿ ಭಾವದಿಂದ ಇದನ್ನು ಮಾಡಿ.  ಪಾಲೆ ಕೆತ್ತೆ ರಸ ಸೇವನೆಗೆ ಜಾತಿ ಧರ್ಮದ ಯಾವ ಅಬ್ಯಂತರವೂ ಇಲ್ಲ. ಇದು ಮಾನವನ ಆರೋಗ್ಯ ದೃಷ್ಟಿಯಿಂದ ಹಿರಿಯರು ಮಾಡಿಕೊಂಡು ಬಂದ ಕ್ರಮ.  ಬಹುಶಃ ನಮ್ಮ ಹಿರಿಯರು ವೈಜ್ಞಾನಿಕ ಶಿಕ್ಷಣ…

Read more
Coconut: Where to Put Manure?

Coconut: Where to Put Manure?

Coconut (Cocos nucifera), the “tree of life,” is a tropical palm widely cultivated for its economic and cultural significance. For healthy growth, high yield, and disease resistance, understanding its root system is crucial—especially when deciding where to apply manure or fertilizers. Coconut Root System – A Brief Overview Coconut has a fibrous root system and…

Read more
6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

ನಮ್ಮ ಹೊಲದ 6 ಇಂಚು ಮಣ್ಣು  ಇದರಲ್ಲೇ ಕೃಷಿಯ ಸರ್ವಸ್ವವೂ ಅಡಗಿರುವುದು. ಮಣ್ಣಿಗೆ ಜೀವ ಇದೆ. ಅದು ಉಸಿರಾಡುತ್ತದೆ. ಅದು ಸಂವೇದನಾಶೀಲ. ಅದನ್ನು ಕೊಲ್ಲಬಹುದು, ಬದುಕಿಸಬಹುದು ಎಲ್ಲವೂ ನಮ್ಮ ಕೈಯಲ್ಲಿದೆ. ಒಟ್ಟಿನ್ಬಲ್ಲಿ 6 ಇಂಚು ಮಣ್ಣು ಕೃಷಿ ಭೂಮಿಯ ಜೀವ. ಇದನ್ನು 6 ರಿಂದ 7 ಹೀಗೆ ಹೆಚ್ಚು ಮಾಡುವ ಪ್ರಯತ್ನ ಮಾಡಬೇಕು.  ಭೂಮಿ ಅಥವಾ ಮಣ್ಣು ಪಂಚಭೂತಗಳಲ್ಲಿ ಒಂದು . ಇದು ಮಾನವನ ಉಳಿವು ಅಳಿವುಗಳಿಗೆ ಆಧಾರ. ಇದನ್ನು ತಾಯಿಗೆ ಸಮಾನ ಎಂದೂ ಪರಿಗಣಿಸಲಾಗುತ್ತದೆ. ಇದು…

Read more
Root System of Areca Nut Plants

Root System of Areca Nut Plants

Farmer who grows areca nut, he must know its root system and its functions. The areca nut plant (Areca catechu), a vital plantation crop in tropical regions, especially in India, exhibits a typical monocotyledonous fibrous root system. The root system of areca nut is crucial for water and nutrient absorption, physical support, and overall plant…

Read more
error: Content is protected !!