ಅಡಿಕೆ ಸಸಿ ನೆಡುವಾಗ ಹೀಗೆ ಮಾಡಿದರೆ ಚೆನ್ನಾಗಿ ಬೆಳೆಯುತ್ತದೆ.

ಅಡಿಕೆ ಸಸಿ ನೆಡುವಾಗ ಹೀಗೆ ಮಾಡಿದರೆ ಚೆನ್ನಾಗಿ ಬೆಳೆಯುತ್ತದೆ.

 ಇನ್ನೇನು ಆಷಾಢ  ಕಳೆದ ತಕ್ಷಣ ಅಡಿಕೆ ಸಸಿ ನೆಡುವವರು ನೆಡಲು ಪ್ರಾರಂಭಿಸುತ್ತಾರೆ. ನೆಡುವಾಗ ಸರಿಯಾಗಿ ನೆಟ್ಟರೆ ಮಾತ್ರ ಪ್ರಾರಂಭಿಕ ಹಂತದಲ್ಲೇ ಯೋಗ್ಯ ಬೆಳವಣಿಗೆಯನ್ನು  ಹೊಂದಲು ಸಾಧ್ಯ. ತೆಂಗು ಅಡಿಕೆ ಯಾವುದೇ ಸಸಿ ಇರಲಿ, ಮೊದಲ ವರ್ಷಗಳಲ್ಲಿ (Innitial growth) ತಮ್ಮ ಸಧೃಢ ಬೆಳವಣಿಗೆಯನ್ನು ಹೊಂದಿದರೆ, ಅದು ಮುಂದೆ ಉತ್ತಮ ಫಲ ಕೊಡುತ್ತದೆ. ಹಾಗಾದರೆ ಸಸಿ ಹೇಗೆ ನೆಡಬೇಕು ನೋಡೋಣ. ಅಡಿಕೆ , ತೆಂಗು, ತಾಳೆ  ಇವೆಲ್ಲಾ ಏಕದಳ ಸಸ್ಯಗಳು. ಇವುಗಳ ಬೇರು ಹರಡುವ ಕ್ರಮ ದ್ವಿದಳ ಸಸ್ಯಗಳಿಗಿಂತ…

Read more
ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ನಾವೆಲ್ಲಾ ಬೆಳೆಸುವ ಅಡಿಕೆ – ತೆಂಗು ಬೆಳೆಗಳಿಗೆ ವರ್ಷಕ್ಕೆ ನಾಲ್ಕು ಸಲ ಪೋಷಕಾಂಶಗಳನ್ನು ಕೊಡುವುದರಿಂದ ಉತ್ತಮ ಫಸಲು ಪಡೆಯಬಹುದು. ಶಿಫಾರಸಿಗಿಂತ 50% ಹೆಚ್ಚು ಕೊಡುವುದರಿಂದ ಮುಂದಿನ ವರ್ಷದ ಫಸಲು ಸಹ ಚೆನ್ನಾಗಿರುತ್ತದೆ ಆಗುವುದಿಲ್ಲ.ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ…

Read more
ಸರಳವಾಗಿ ಬೋರ್ಡೋ ದ್ರಾವಣ ತಯಾರಿಸುವ ವಿಧಾನ

ಸರಳವಾಗಿ ಬೋರ್ಡೋ ದ್ರಾವಣ (Bordeaux) ತಯಾರಿಸುವ ವಿಧಾನ

ಬೋರ್ಡೋ ದ್ರಾವಣ  ತಯಾರಿಕೆ ಎಂಬುದು ಅತ್ಯಂತ ಸರಳ ವಿಧಾನ. ಆದರೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪಾಕ ಅಪಾಕವಾಗುತ್ತದೆ. ಇದು ಸಿಂಪರಣೆಗೆ ಕಿರಿ ಕಿರಿ ಉಂಟು ಮಾಡುತ್ತದೆ. ಕೊಳೆ ಉಂಟುಮಾಡುವ ರೋಗಾಣುಗಳಿಗೂ ಇದು ಪರಿಣಾಮಕಾರಿಯಾಗಲಾರದು. ಹಾಗಾಗಿ ಕ್ರಮವನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಪಾಕ ಸರಿಯಾಗಿರುತ್ತದೆ. ಮೈಲುತುತ್ತೆ ಮತ್ತು ಸುಣ್ಣದ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಹೆಸರು. ಶೇ. 1 ರ ದ್ರಾವಣ ಎಂದರೆ 1000 ಗ್ರಾಂ ತಾಮ್ರದ ಸಲ್ಫೇಟ್ ಅನ್ನು 100 ಲೀ. ನೀರಿನಲ್ಲಿ ದ್ರವೀಕರಿಸುವುದು. ಮೈಲುತುತ್ತೆ…

Read more
ಅಂದು ವನಿಲ್ಲಾ ಮುಂದೆ ಕರಿಮೆಣಸು.

ಅಂದು ವನಿಲ್ಲಾ –ಮುಂದೆ ಕರಿಮೆಣಸು. ಬೆಳೆಗಾರರು ಸಿದ್ಧರಿರಲೇಬೇಕು.

ಒಂದು ಕಾಲದಲ್ಲಿ ಸುಮಾರು 20 ವರ್ಷಕ್ಕೆ ಹಿಂದೆ ವನಿಲ್ಲಾ ಎಂಬ ಸಾಂಬಾರ ಬೆಳೆ ಭಾರೀ ಉಚ್ಛ್ರಾಯ ಸ್ಥಿತಿಗೆ ತಲುಪಿತ್ತು. ವನಿಲ್ಲಾ  ಬೆಳೆಯೊಂದಿದ್ದರೆ  ಕೃಷಿಕನ ಸ್ಥಿತಿಗತಿಯೇ ಬದಲಾಗಲಿದೆ ಎಂಬ ಹವಾ ಇತ್ತು. ಜನ ಭಾರೀ ಪ್ರಮಾಣದಲ್ಲಿ ಬೆಳೆ ಬೆಳೆಸಿದ್ದರು. ಸಾಕಷ್ಟು ಪ್ರಯೋಗಗಳನ್ನೂ ಮಾಡಿದ್ದರು. ಮಾಹಿತಿಗಾಗಿಯೇ ಕೆಲವು ತಜ್ಞರು ಸಿದ್ದರಾಗಿದ್ದರು. ಈ ಬೆಳೆ ರೈತರನ್ನು  ಮರುಳು ಮಾಡಿದಷ್ಟು ಯಾವ ಬೆಳೆಯೂ ಮಾಡಿರಲಿಕ್ಕಿಲ್ಲ. ಬಹುಷಃ ಈ ಬೆಳೆಯನ್ನು ಬೆಳೆಸದವರೇ ಇರಲಿಕ್ಕಿಲ್ಲ. ಅದೇ ಸ್ಥಿತಿ ಕರಿಮೆಣಸಿಗೆ ಬರಬಹುದೇ?  ಸಾಧ್ಯತೆ ಇಲ್ಲದಿಲ್ಲ. ಯಾವುದೇ ಬೆಳೆ…

Read more
ಯೂರಿಯಾ ಗೊಬ್ಬರ ಎಂದರೇನು. ಹೇಗೆ ಬಳಸಬೇಕು?

ಯೂರಿಯಾ ಗೊಬ್ಬರ ಎಂದರೇನು. ಹೇಗೆ ಬಳಸಬೇಕು?

ಯೂರಿಯಾ  ಇದು ನಮಗೆಲ್ಲಾ  ಗೊತ್ತಿರುವ ಸಾರಜನಕ  ಒದಗಿಸುವ  ಪೋಷಕಾಂಶ. ಜಗತ್ತಿನಾದ್ಯಂತ 90% ಕ್ಕೂ ಹೆಚ್ಚು ಸಾರಜನಕ ಗೊಬ್ಬರವಾಗಿ ಬಳಸಲ್ಪಡುವುದು ಯೂರಿಯಾ. ಕೇವಲ ಸಾರಜನಕ ಮಾತ್ರ ಇರುವ, ಅತ್ಯಧಿಕ ಪ್ರಮಾಣದಲ್ಲಿಯೂ ಇರುವ ಏಕೈಕ ರಸಗೊಬ್ಬರ ಎಂದರೆ ಯೂರಿಯಾ. ಇದನ್ನು ಹೇಗೆ ತಯಾರಿಸಲಾಗುತ್ತದೆ, ಹೇಗೆ ಅದು ಹರಳು ರೂಪದಲ್ಲಿ ನಮಗೆ ಸಿಗುತ್ತದೆ. ಅದನ್ನು ಹೇಗೆ ಬೆಳೆಗಳಿಗೆ ಬಳಸಬೇಕು ಎಂಬುದು ರೈತರಾದವರಿಗೆ ಅಗತ್ಯವಾಗಿ ತಿಳಿದಿರಬೇಕು. ಯೂರಿಯಾ  ಅಂಶವನ್ನು ಫ್ರೆಂಚ್ ರಸಾಯನ  ಶಾಸ್ತ್ರ ವಿಜ್ಞಾನಿಯು ಹಿಲೆರ್ ರೋಯಲ್ ಮೂತ್ರದಲ್ಲಿ ಮೊದಲು ಪತ್ತೆ ಮಾಡಿದನು…

Read more
ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ರೈತರಿಗೆ ಅನುಕೂಲವಾಗುವಂತೆ  ಬೇರೆ ಬೇರೆ ಬೆಳೆಗಳಿಗೆ ಇಂತಿಷ್ಟು ಪೋಷಕಾಂಶಗಳನ್ನು ಕೊಡಬೇಕು ಎಂಬುದಾಗಿ ತಜ್ಞರು ಶಿಫಾರಸು ಮಾಡಿರುತ್ತಾರೆ. ಆ ಪ್ರಕಾರ ಕೊಟ್ಟು  ಉತ್ತಮ ಇಳುವರಿ ಪಡೆದವರಿದ್ದಾರೆ. ನಿರೀಕ್ಷೆಯ ಇಳುವರಿ ಪಡೆಯದವರೂ ಇದ್ದಾರೆ. ಶಿಫ್ಹಾರಸಿಗಿಂತ ಅಧಿಕ ಕೊಟ್ಟು ಚೆನ್ನಾಗಿ ಇಳುವರಿ ಪಡೆಯುವವರೂ ಇದ್ದಾರೆ. ಈ ಎಲ್ಲಾ ಶಿಫಾರಸನ್ನು ಪಾಲಿಸದೆ ನನಗೆ ತೋಚಿದ ರೀತಿ ಬೆಳೆ ಬೆಳೆಯುವರೂ ಇದ್ದಾರೆ. ಹಾಗಾದರೆ  ಗೊಬ್ಬರಗಳ ಶಿಫಾರಸು ಎಂದರೇನು,? ಅದು ಹೇಗೆ ಕೆಲಸ ಮಾಡುತ್ತದೆ? ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ  ಪಂಚವಾರ್ಷಿಕ ಯೋಜನೆಗಳು  ಪ್ರಾರಂಭವಾದವು….

Read more
ಮಾನವ ಮೂತ್ರ – ಶಿಲೀಂದ್ರ ನಾಶಕ ಮತ್ತು ಗೊಬ್ಬರವೂ

ಮಾನವ ಮೂತ್ರ – ಶಿಲೀಂದ್ರ ನಾಶಕ ಮತ್ತು ಗೊಬ್ಬರವೂ.

ಮಾನವ ಮೂತ್ರ ಎಂಬುದು  ಅತ್ಯಂತ ಶ್ರೇಷ್ಟ  ಪೋಷಕಾಂಶ  ಮತ್ತು ಶಿಲೀಂದ್ರ ನಾಶಕ. ಅದೇ ರೀತಿ ಮಾನವ ಮಲಕ್ಕೆ ಚಿನ್ನದ ಗೊಬ್ಬರ ಎಂದೇ ಹೆಸರು. ಎರಡನೆಯದನ್ನು  ಉಪಯೋಗ ಮಾಡುವುದು ನಾಗರೀಕ ಸಮಾಜಕ್ಕೆ ಸೂಕ್ತವಲ್ಲ. ಆದರೆ  ಮಾನವ ಮೂತ್ರವನ್ನು ಸಂಸ್ಕರಿಸಿ ಅಥವಾ ತಾಜಾವಾಗಿ ಬಳಕೆ ಮಾಡಬಹುದು.    ಮಾನವ ಎಲ್ಲಾ ಪ್ರಾಣಿಗಳಿಗಿಂತ ಉತ್ಕೃಷ್ಟ ಆಹಾರವನ್ನು ತಿನ್ನುವವ. ಆದ ಕಾರಣ ಅವನು ಮಾಡುವ ತ್ಯಾಜ್ಯಗಳಲ್ಲಿ ಅಷ್ಟೇ ಉತ್ಕೃಷ್ಟ ಸತ್ವಾಂಶಗಳು ಇರುತ್ತದೆ. ಹಿಂದೆ  ಬಯಲು ಮಲ, ಮೂತ್ರ ವಿಸರ್ಜನೆ ಚಾಲ್ತಿಯಲ್ಲಿತ್ತು. ಆಗ ಸಸ್ಯ…

Read more
Good Source of Potash in Horticulture

ಬೆಳೆಗಳ ಜೀವ – ಪೊಟ್ಯಾಶಿಯಂ ಪೊಷಕಾಂಶ

ಬೆಳೆ ಯಾವುದೇ  ಆಗಿರಲಿ ಅದಕ್ಕೆ ಜೀವ ಬರುವುದು ಪೊಟ್ಯಾಶಿಯಂ ಪೊಷಕಾಂಶ ಲಭ್ಯವಾದಾಗ ಮಾತ್ರ.  ನಿಮ್ಮ ಬೆಳೆಗಳು ಹಚ್ಚ ಹಸುರಾಗಿ ಬೆಳೆದಿರುತ್ತವೆ. ಆದರೆ ಇಳುವರಿ ಮಾತ್ರ ತೀರಾ ಕಡಿಮೆ ಇರುತ್ತದೆ.ಬರುವ ಇಳುವರಿಯ ಗುಣಮಟ್ಟವೂ ಚೆನ್ನಾಗಿರುವುದಿಲ್ಲ. ಇದಕ್ಕೆಲ್ಲಾ ಕಾರಣ ಪೊಟ್ಯಾಶಿಯಂ ಎಂಬ ಪೋಷಕದ ಕೊರತೆ. ಇದು ಲಭ್ಯವಾದರೆ ಮಾತ್ರ  ಕೈಗೆ ಬಂದ ತುತ್ತು ಬಾಯಿಗೆ ಬರಲು ಸಾಧ್ಯ. ಇದು ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ.  ನಮ್ಮಲ್ಲಿ ಹೆಚ್ಚಿನವರಿಗೆ ಸಮತೊಲನದ ಗೊಬ್ಬರ ಎಂದರೆ ಏನು ಎಂಬುದು ಇನ್ನೂ ತಿಳಿದಿಲ್ಲ. ಅದಕ್ಕೆ ಸರಿಯಾಗಿ…

Read more
Plant Health and Mono Potassium Phosphate (MKP) Fertiliser

 Plant Health and Mono- Potassium Phosphate (MKP) Fertiliser.

Mono- Potassium Phosphate (MKP), or 0:52:34, chemically known as KH₂PO₄, is a highly efficient, water-soluble fertilizer that plays a special role in plant health. It is safe for humans and plants. Its pH is moderate. It serves as a concentrated source of two major plant nutrients — phosphorus (P) and potassium (K). With a typical…

Read more
ದಾಳ್ಚಿನಿ ಮೊಗ್ಗು

ಸರ್ವಾಂಗಕ್ಕೂ ಬೆಲೆ ಇದೆ- ದಾಳ್ಚಿನಿ – ಬೆಳೆಸಿ.

ಯಾವುದೇ ರೋಗ ಇಲ್ಲ. ಕೀಟ ಇಲ್ಲ. ಬೆಳೆಸಲು ಗೊಬ್ಬರ, ನೀರಾವರಿ ಬೇಕಿಲ್ಲ . ಫಸಲಿಗೆ ಮಾತ್ರವಲ್ಲದೆ, ಎಲೆ , ತೊಗಟೆ, ಕಾಯಿ ಎಲ್ಲದಕ್ಕೂ ಬೇಡಿಕೆ ಇರುವ ನಮ್ಮೆಲ್ಲರ ಚಿರಪರಿಚಿತ ಸಂಬಾರ ಮರ ದಾಳ್ಚಿನಿ. ಬೆಳೆಸಿದವರಿಗೆ  ನಿರಂತರ ಲಾಭ ತಂದು ಕೊಡಬಲ್ಲ ಸಸ್ಯ ದಾಳ್ಚಿನಿ. ದಾಳ್ಚಿನಿ ಕಾಯಿಗೆ 750 ರೂ ತನಕ ಇರುತ್ತದೆ. ಎಲೆಗೆ ಕಿಲೋ 50 ರೂ. ಚೆಕ್ಕೆಗೆ ಕಿಲೋ 75-100 ತನಕವೂ ಇರುತ್ತದೆ  ಒಂದು ಗಿಡದ ಸರ್ವಾಂಗಕ್ಕೂ ಬೆಲೆ ಇರುವ ಏಕಮಾತ್ರ ಸಾಂಬಾರ ಬೆಳೆ ದಾಳ್ಚಿನಿ….

Read more
error: Content is protected !!