ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ

ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ?

ಬಸಿಗಾಲುವೆ  ಇಲ್ಲದ ಅಡಿಕೆ, ತೆಂಗಿನ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ನೆಲಕ್ಕೆ ಮಳೆಯ ಮೂಲಕ ಸೇರುವ ನೀರು ಮಣ್ಣನ್ನು ತೇವವಷ್ಟೇ ಮಾಡಿ  ಸರಾಗವಾಗಿ ಹರಿದು ಹೋಗುತ್ತಿರಬೇಕು. ಆಗ ಸಸ್ಯಗಳ ಆರೋಗ್ಯಕ್ಕೆ ಅದು ಅನುಕೂಲಕರ. ಅಡಿಕೆ ತೆಂಗು, ತಾಳೆ, ಬಾಳೆ, ಕರಿಮೆಣಸು ಮುಂತಾದ ಏಕದಳ ಸಸ್ಯಗಳ ಬೇರು ನೀರಿಗೆ ಸೂಕ್ಷ್ಮ ಗ್ರಾಹಿಯಾಗಿದ್ದು, ಸ್ವಲ್ಪ ಹೆಚ್ಚಾದರೂ ತೊಂದರೆ ಉಂಟುಮಾಡುತ್ತದೆ. ಸಸ್ಯಗಳಿಗೆ ನೀರು ಬೇಕೇ? ಬೇಡ. ಸಸ್ಯಗಳಿಗೆ ಅವು ಬೇರು ಬಿಟ್ಟಿರುವ ಮಣ್ಣು ಎಂಬ ಮಾಧ್ಯಮ ತೇವಾಂಶದಿಂದ ಕೂಡಿದ್ದರೆ…

Read more
Suresh nayak on his farm

ರೈತರ ಉದ್ದಾರಕ್ಕೆ ಇದೊಂದೇ ಪರಿಹಾರ.

ರೈತನೊಬ್ಬ ತಾನು ಬೆಳೆದ ಉತ್ಪನ್ನವನ್ನು ತಾನೇ ಮಾರಿ ಸಮಾನ ಮನಸ್ಕರಿಗೂ ಮಾರುಕಟ್ಟೆ ಒದಗಿಸಿಕೊಟ್ಟಿರುವುದು ಬಹುಷಃ  ಇನ್ನೆಲ್ಲೂ ಇರಲಿಕ್ಕಿಲ್ಲ. ಇದು ಈ ಹಿಂದೆಯೂ ಆದ ಉದಾಹರಣೆ ಇಲ್ಲ. ಇದೊಂದು ಹೊಸ ಪರಿಕಲ್ಪನೆ. ಕೊರೋನಾ ಮಹಾಮಾರಿ ದೇಶದ ಅಸಂಖ್ಯಾತ ಜನರಿಗೆ ಬಾರೀ ತೊಂದರೆಯನ್ನು ಉಂಟು ಮಾಡಿತು. ಉದ್ದಿಮೆಗಳು ಮುಚ್ಚಿದವು. ಕೆಲಸಗಾರರು ಕೆಲಸ ಕಳೆದುಕೊಂಡರು. ರೈತರು ಬದುಕಿಗಾಗಿ ಬೆಳೆದ ಬೆಳೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಯಿತು. ಇಂತಹ ಸಂದರ್ಭದಲ್ಲಿ  ಒಬ್ಬ ಕೃಷಿಕ ಮಾಡಿದ ಸಾಧನೆ  ಮಾತ್ರ ಕೃಷಿಕರೆಲ್ಲರಿಗೂ ಅನುಕರಣೀಯ. ಹಿರಿಯಡ್ಕದ…

Read more
Caster plant in fence

ಮನುಕುಲವನ್ನು ಕಾಪಾಡುವ ವಾತಾವರಣ ಮಹತ್ವ ಅರಿಯೋಣ.

ಪ್ರತೀ ವರ್ಷ ಮಾರ್ಚ್ 23 ರಂದು ಜಾಗತಿಕ ಹವಾಮಾನ ಸಂಸ್ಥೆಯು ವಾತಾವರಣ ವಿಜ್ಞಾನ ದಿವಸವನ್ನು World Meteorological Day ಆಚರಿಸುತ್ತದೆ. 1961 ರಿಂದಲೂ ಇದು ಆಚರಿಸಲ್ಪಡುತ್ತಿದೆ. ಕಳೆದ ವರ್ಷ ಹವಾಮಾನ ಮತ್ತು ನೀರು ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಈ ವರ್ಷ ಭೂ ವ್ಯವಸ್ಥೆಯೊಳಗೆ ಸಾಗರ ಮತ್ತು ಹವಾಮಾನ ಎಂಬ ಧ್ಯೇಯದಲ್ಲಿ ಈ ದಿನವನ್ನು ಅಚರಿಸಲಾಗುತ್ತಿದೆ.   ಹವಾಮಾನದ ಸುಸ್ಥಿತಿ ಎಂಬುದು ಸುಖೀ ಸಂಸಾರದ ತರಹ. ಅದು ಇದ್ದರೆ ಮಾತ್ರ ಬದುಕು, ಇಲ್ಲವಾದರೆ ಅದು ನರಕ. ನಮಗೆ ನಮ್ಮ…

Read more
ರಸಾವರಿ ವ್ಯವಸ್ಥೆಗಳು

ರಸಾವರಿಯಿಂದ 50% ಕೆಲಸ ಉಳಿತಾಯವಾಗುತ್ತದೆ.

ಬೆಳೆಗಳಿಗೆ ನೀರನ್ನು ಹಾಯಿಸುವಾಗ ಅದರ ಜೊತೆಗೆ ಪೋಷಕಗಳನ್ನು ಸೇರಿಸಿ ಕೊಡಲು ಕೆಲವು ವಿಧಾನಗಳಿವೆ. ಅದನ್ನು ಇಂಜೆಕ್ಟಿಂಗ್ ಎನ್ನುತ್ತಾರೆ.ಅದರಲ್ಲಿ ಅನುಕೂಲಕ್ಕಾಗಿ ರೈತರೇ ಮಾಡಿಕೊಂಡ ಕೆಲವು ವಿಧಾನಗಳಿದ್ದರೆ, ಮತ್ತೆ  ಕೆಲವು ನೀರಾವರಿ ವ್ಯವಸ್ಥೆ ತಯಾರಕರ ವಿನ್ಯಾಸವಾಗಿರುತ್ತದೆ. ವೆಂಚುರಿ ವ್ಯವಸ್ಥೆ: ಇದು ಮುಖ್ಯ ಕೊಳವೆಯಲ್ಲಿ ನೀರಿನ ಹರಿವನ್ನು ವಾಲ್ವ್ ಹಾಕಿ ಮಿತಿಗೊಳಿಸಿ, ಸ್ವಲ್ಪ ನೀರನ್ನು ಪಥ ಬದಲಿಸಿ  ಹರಿಸಿದಾಗ ಗ್ರಾವಿಟಿ ನಿಯಮದಂತೆ  ಪೋಷಕಗಳು ಹೀರಲ್ಪಡುವ ವ್ಯವಸ್ಥೆ. ಯಾವ ದ್ರವ ಇದೆಯೋ ಅದನ್ನು ಹೀರಿಕೊಳ್ಳುತ್ತದೆ. ಇದಕ್ಕೆ ಬೇಕಾದುದು ವೆಂಚುರಿ ಇಂಜೆಕ್ಟರ್ ಮತ್ತು ಪೈಪು…

Read more
ಸಸ್ಯಗಳು ಸಮರ್ಪಕವಾಗಿ ಪೋಷಕಾಂಶ ಬಳಕೆ ಮಾಡಿಕೊಳ್ಳಲು ಬೇಕಾದ ವಾತಾವರಣ

ಸಸ್ಯಗಳು ಸಮರ್ಪಕವಾಗಿ ಪೋಷಕಾಂಶ ಬಳಕೆ ಸೂಕ್ತ ವಾತಾವರಣ.

ನಾವು ಬೆಳೆಯುವ ಬೆಳೆಗಳು ಸಮರ್ಪಕವಾಗಿ ಪೋಷಕಾಂಶ ಬಳಕೆ ಮಾಡಿಕೊಳ್ಳಲು ಸೂಕ್ತ ವಾತಾವರಣ ಪ್ರಾಮುಖ್ಯ. ಆರೋಗ್ಯವಂತ ವ್ಯಕ್ತಿಗೆ ತಿಂದ ಆಹಾರ ಮೈಗೆ ಹೇಗೆ ತೆಗೆದುಕೊಳ್ಳುತ್ತದೆಯೋ ಹಾಗೆಯೇ ಸಸ್ಯಗಳಿಗೂ ಸಹ. ಆದ ಕಾರಣ ಗೊಬ್ಬರ ಒಂದನ್ನೇ ಕೊಟ್ಟು ಬೆಳೆ ತೆಗೆಯುತ್ತೇವೆ ಎಂದರೆ  ಅದು ಅಸಾಧ್ಯ. ಗೊಬ್ಬರಗಳನ್ನು ಸಸ್ಯಗಳು ಬಳಸಿಕೊಳ್ಳಲು ವಾತಾವರಣದ ಅನುಕೂಲ ಸ್ಥಿತಿ ಪ್ರಾಮುಖ್ಯ. ಒಳ್ಳೆಯ ಬೆಳೆಯ ಉತ್ಪಾದನೆಗೆ ಕೇವಲ ರಾಸಾಯನಿಕ ಗೊಬ್ಬರ ಸಾಕಾಗುವುದಿಲ್ಲ. ಮಣ್ಣಿನ ಗುಣ, ತೇವಾಂಶ, ಗಾಳಿಯ ಸಂಚಾರ, ತಾಪಮಾನ ಮತ್ತು ಮಣ್ಣಿನ ಸ್ಥಿತಿಗುಣ (pH) ಹೀಗೆ…

Read more
ಟೆಂಡರ್ ಗೆ ಬಂದ ಅಡಿಕೆ

ಅಡಿಕೆ ಧಾರಣೆ ದಿನಾಂಕ: 11-10-2021.

ದಿನಾಂಕ 10-10-2021 ನೇ ಸೋಮವಾರ ಅಡಿಕೆ ಬೆಳೆಗಾರರಿಗೆ ಶುಭ ದಿನವಾಗಲಿಲ್ಲ. ದರ ಇಳಿಕೆಯ ಹಾದಿಯಲ್ಲೇ ಸಾಗಿದೆ. ಕರಿಮೆಣಸು ಮಾತ್ರ ಸ್ಥಿರವಾಗಿದೆ. ಕೊಬ್ಬರಿಯೂ ಇಳಿಕೆಯಾಗದೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ರಾಜ್ಯದ ಎಲ್ಲಾ ಮಾರುಕಟ್ಟೆಗಳಲ್ಲಿ ಚಾಲಿ ಹಾಗೂ ಕೆಂಪಡಿಕೆ ಮಾರುಕಟ್ಟೆ ಕೆಳಮುಖ ಗತಿಯಲ್ಲಿ ಸಾಗಿದೆ. ಕಳೆದ ವಾರ ತೀರ್ಥಹಳ್ಳಿಯ ಮಾರುಕಟ್ಟೆಯಲ್ಲಿ  ವ್ಯವಹಾರ ಇಲ್ಲದ ಕಾರಣ ಅಲ್ಲಿನ ಬೆಲೆ ಹೇಗಿರುತ್ತದೆ ಎಂಬ ಕುತೂಹಲ ಇತ್ತು. ಅಲ್ಲಿಯೂ ದರ ಹಿಂದಿಗಿಂತ ಇಳಿಕೆಯೇ ಆಗಿದೆ. ಅಡಿಕೆ ಮಾರುಕಟ್ಟೆಯಲ್ಲಿ ಖರೀದಿಗೆ ಉತ್ಸಾಹ ಇದ್ದಿದ್ದರೆ, ತೀರ್ಥಹಳ್ಳಿ, ಕೊಪ್ಪ, ಶ್ರಿಂಗೇರಿ…

Read more
ಸಂಚಲನದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ

ಏರಿಳಿತದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ.ಮುಂದೆ ಯಾವುದರ ಸರದಿ?.

ಯಾರೂ ಕಲ್ಪಿಸಿಯೂ ಇರದಂತಹ ಸಂಚಲನವೊಂದು ಕರಿಮೆಣಸು ಮಾರುಕಟ್ಟೆಯಲ್ಲಿ ಜುಲೈ 2023 ರಲಿ ಘಟಿಸಿದೆ. ಹಾಗೆಯೇ ಅಡಿಕೆ ಮಾರುಕಟ್ಟೆಯಲ್ಲೂ ಒಂದು ಸಂಚಲನ ಉಂಟಾಗಿದೆ. ಮುಂದಿನ ದಿನಗಳಲ್ಲಿ ಅಡಿಕೆ ಧಾರಣೆ ಏನಾಗಬಹುದು? ಕರಿಮೆಣಸಿನ ಧಾರಣೆ ಏನಾಗಬಹುದು? ಇತರ ಉತ್ಪನ್ನಗಳಾದ ಕೊಬ್ಬರಿ, ಶುಂಠಿ, ಹಾಗೆಯೇ ರಬ್ಬರ್  ಧಾರಣೆ ಏನಾಗಬಹುದು ಎಂಬ ಕುತೂಹಲವೇ? ಕೆಲವು ಮಾರುಕಟ್ಟೆ  ತಿಳುವಳಿಕೆ ಉಳ್ಳ ಜನರ ಹಾಗು ಪರಿಸ್ಥಿತಿಗಳ ಆಧಾರದ ಮೇಲೆ ಒಂದು ಊಹನೆ ಹೀಗಿದೆ. 2023 ರ ಜುಲೈ ತಿಂಗಳಲ್ಲಿ ಹಠಾತ್ತಾಗಿ ಕರಿಮೆಣಸು, ಮಾರುಕಟ್ಟೆಯಲ್ಲಿ ಬೃಹತ್ ಸಂಚಲನ…

Read more
Winter Season – Nature’s Resting and Recharging Phase for Horticultural Crops

Winter Season – Nature’s Resting and Recharging Phase for Horticultural Crops

The agricultural calendar is closely connected to the rhythm of seasons. Each season plays a unique role in the growth and productivity of crops. In coastal and hilly (Malenadu) regions, where heavy rainfall dominates for nearly half the year, the winter season becomes a crucial turning point for horticultural crops. After months of continuous rain,…

Read more
ಭತ್ತದ ಬೆಳೆ ಹೊಲದಲ್ಲಿ ನವೀನ್ ಚಂದ್ರ ಜೈನ್ -Naveen chandra jain

ಭತ್ತ ಬೆಳೆಯುವವರು ಒಮ್ಮೆ ಇವರ ಅನುಭವವನ್ನು ಕೇಳಿ.

ಯಾವುದೇ ಬೆಳೆ ನಷ್ಟದ ಬೆಳೆ ಅಲ್ಲ. ಬೆಳೆಯ ಪೂರ್ವಾಪರವನ್ನು ಅರಿತುಕೊಳ್ಳಬೇಕು. ಆಯಾ ಬೆಳೆಗೆ ಏನು ಬೇಕು, ಹೇಗೆ ಬೆಳೆಯಬೇಕು ಎಂಬುದನ್ನು ತಿಳಿದುಕೊಳ್ಳಬೇಕು. ಸಂದೇಹಗಳನ್ನು ಸಂಕೋಚ ಇಲ್ಲದೆ ತಜ್ಞರ ಮೂಲಕ ತಿಳಿದುಕೊಳ್ಳಬೇಕು. ಆಗ ಬೆಳೆ ಕಷ್ಟವಾಗುವುದಿಲ್ಲ. ನಷ್ಟವೂ ಆಗುವುದಿಲ್ಲ. ಯಾವುದರಲ್ಲೂ ಅದು ಕೃಷಿ ಇರಲಿ, ಉದ್ದಿಮೆ ಇರಲಿ, ನಷ್ಟ  ಆಗುವುದಲ್ಲ. ನಾವು ಮಾಡಿಕೊಳ್ಳುವುದು. ಇದು ನಿಟ್ಟೆ ಗುತ್ತು ನವೀನ್ ಚಂದ್ರ ಜೈನ್ ಅವರ ಅನುಭವ. ಇವರು ಎಲ್ ಎಲ್ ಬಿ ವ್ಯಾಸಂಗ ಮಾಡಿ ಆಯ್ಕೆ ಮಾಡಿಕೊಂಡದ್ದು ಕೃಷಿ ವೃತ್ತಿಯನ್ನು….

Read more
ಎಲೆ ಮತ್ತು ಹೂಗೊಂಚಲಿಗೆ ಸಿಂಪರಣೆ ಮಾಡಿಡ ಅಡಿಕೆ

ಸಿಂಪರಣೆಯ ಮೂಲಕ ಪೋಷಕಗಳು- ಅದ್ಬುತ ಫಲಿತಾಂಶ

ಬೆಳೆಯಲ್ಲಿ ಕಂಡುಬರುವ ಪೋಷಕಾಂಶಗಳ ಕೊರತೆಯನ್ನು ಶೀಘ್ರವಾಗಿ ಸರಿಪಡಿಸಲು ಇರುವ ಉಪಾಯ ಎಲೆಗಳೆಂಬ ಆಹಾರ ಸಂಗ್ರಾಹಕಕ್ಕೆ ಅದನ್ನು ಪೂರೈಕೆ  ಮಾಡುವುದು. ಹೀಗೆ ಮಾಡುವುದರಿಂದ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ಬೇಕಾಗುವ ಆಹಾರಾಂಶಗಳನ್ನು ಸುಲಭವಾಗಿ ಒದಗಿಸಬಹುದು. ಖರ್ಚಿನಲ್ಲಿ ಉಳಿತಾಯವಾಗುತ್ತದೆ. ಪೋಷಕಗಳು ಸಮರ್ಪಕವಾಗಿ ಬೆಳೆಗಳಿಗೆ ದೊರೆಯುತ್ತದೆ. ಉತ್ತಮ ಫಲಿತಾಂಶವೂ ಲಭ್ಯ. ಎಲೆಗಳಿಗೆ ಮತ್ತು ಹೂಗೊಂಚಲುಗಳಿಗೆ ಸಿಮಂಪರಣೆ  ಮಾಡಿ ಸುಪ್ತ ಹಸಿವು ನೀಗಿಸಬಹುದು. ಯಾವುದೇ ಬೆಳೆ ಬೆಳೆಸುವಾಗ ನಿಮಗೆ ತೃಪ್ತಿಕರವಾದ ಬೆಳವಣಿಗೆ  ಕಂಡು ಬರಲಿಲ್ಲವೇ , ಹಾಗಾದರೆ ಒಮ್ಮೆ ಅಥವಾ ಎರಡು ಬಾರಿ ಸಿಂಪರಣೆ…

Read more
error: Content is protected !!