ನಾವೇ ಮಣ್ಣು ಪರೀಕ್ಷಿಸುವ ವಿಧಾನ

ಮಣ್ಣು ಪರೀಕ್ಷೆ ನೀವೇ ಮಾಡುವುದು ಹೀಗೆ.

ಮಣ್ಣು ಬೆಳೆ ಉತ್ಪಾದನೆಗೆ ಒಂದು ಶಕ್ತಿ.  ಇದರ ಬೌತಿಕ ಗುಣಧರ್ಮ , ಜೈವಿಕ ಗುಣದರ್ಮ, ರಾಸಾಯನಿಕ ಗುಣ ಸರಿಯಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆ ಉತ್ತಮ ಫಲವನ್ನು ಕೊಡುತ್ತದೆ. ಮಣ್ಣಿನ ಬೌತಿಕ ಗುಣಧರ್ಮಗಳ ಮೇಲೆ ಮಣ್ಣು ಹೇಗಿದೆ, ಇದರಲ್ಲಿ ಫಸಲು ಹೇಗೆ ಪಡೆಯಬಹುದು ಎಂಬುದನ್ನು ನಿರ್ಧರಿಸಬಹುದು. ಬಹಳಷ್ಟು ಜನ ರೈತರ ಹೊಲದಲ್ಲಿ ಬೆಳೆಗಳು ಕೈಕೊಡುವುದಕ್ಕೆ ಮೂಲ ಕಾರಣ ಅವರ ಹೊಲದ ಮಣ್ಣಿನ  ಗುಣಧರ್ಮ. ಮಣ್ಣು ಸಸ್ಯ ಬೆಳವಣಿಗೆಗೆ ಅನುಕೂಲಕರವಾಗಿದ್ದರೆ ಮಾತ್ರ ಎಲ್ಲವೂ ಸುಲಭ. ಜಮೀನಿನಲ್ಲಿ ಅಗೆಯುವಾಗ ಯಾವ ರೀತಿಯ…

Read more
ಹೂ ಬೆಳೆದವರಿಗೂ ನಷ್ಟ ಮಾರುವವರಿಗೂ ನಷ್ಟ

ಕೃಷಿ ಕ್ಷೇತ್ರವನ್ನು ಬಗ್ಗು ಬಡಿಯಲಿದೆ ಕೊರೋನಾ ಮಹಾಮಾರಿ.

ಈಗಾಗಾಲೇ ಹಣ್ಣು ಹಂಪಲು, ಹೂವು, ತರಕಾರಿ ಬೆಳೆದ ರೈತರು ಭಾರೀ ನಷ್ಟ ಅನುಭವಿಸಿದ್ದಾರೆ. ಸದ್ಯವೇ ಹಾಲಿಗೆ ಬೇಡಿಕೆ ಕಡಿಮೆಯಾದ ಕಾರಣ ಹಾಲಿನ ಬೆಲೆಯೂ ಇಳಿಮುಖವಾಗುವ ಸೂಚನೆ ಇದೆ. ನಷ್ಟ ಭರ್ತಿಗಾಗಿ ಮತ್ತೆ ಅದೇ ಬೆಳೆ ಬೆಳೆಯುವ ಬದಲು ಆಹಾರ ಬೆಳೆಗಳ ಕಡೆಗೆ ಗಮನಹರಿಸುವುದು ಉತ್ತಮ. ಪರಿಸ್ಥಿತಿ ಸುಧಾರಣೆಯಾದ ನಂತರ ಇಂತಹ ಬೆಳೆಗಳನ್ನು ಬೆಳೆಸುವುದು ಸೂಕ್ತ.  ಕೊರೋನಾ ಮಹಾಮಾರಿ ಪ್ರಾರಂಭವಾಗಿ 3 ತಿಂಗಳು ಕಳೆದಿದೆ ಅಷ್ಟೇ . ಈ ತನಕ ಕೆಲವು ಬೆಳೆಗಾರರಿಗೆ ನಷ್ಟವಾಯಿತು. ಅದು ಮುಗಿದ ಸುದ್ದಿಯಾಯಿತು….

Read more
ಹೂ ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ

ಹೂವು ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ ಅಗತ್ಯ.

ಕರಾವಳಿ ಮಲೆನಾಡಿನಲ್ಲಿ ಅಡಿಕೆ , ತೆಂಗು, ಕರಿಮೆಣಸು ಬೆಳೆಗಾರರು  ಕೊಳೆ ರೋಗಕ್ಕೆ ರಾಮಬಾಣವಾಗಿ ಬಳಸಿದ್ದ ಪೊಟ್ಯಾಶಿಯಂ ಫೋಸ್ಪೋನೇಟ್ ಎಂಬ ತಯಾರಿಕೆಯಲ್ಲಿ ಇದ್ದದ್ದು ಬಹುಪಾಲು ರಂಜಕ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿ ಕೊಡುವ  ತಾಕತ್ತು ಇದೆ. ಸರಿಯಾದ ಪ್ರಮಾಣದಲ್ಲಿ ಇದನ್ನು ಕೊಟ್ಟರೆ ಅದು ಫಸಲು ಹೆಚ್ಚಳಕ್ಕೂ ಸಹಾಯಕ. ಸಸ್ಯಕ್ಕೆ ಜೀವ ಕೊಡುತ್ತದೆ: ಒಂದು ಸಸ್ಯ ಬದುಕಬೇಕಾದರೆ ಅದಕ್ಕೆ ಬೇರು ಬರಲೇ ಬೇಕು. ಈ ಬೇರು ಬರಲು ಪ್ರೇರಣೆ ಕೊಡುವ ಪೊಷಕ ಎಂದರೆ ಅದು ರಂಜಕ. ಇದು ಸಸ್ಯಗಳಿಗೆ…

Read more

ಇದು ಅಸಾಮಾನ್ಯ ರೋಗನಿರೋಧಕ ಶಕ್ತಿಯುಳ್ಳ ಹಣ್ಣು.

ನಮ್ಮ ರಾಜ್ಯದ ಬಯಲು ಸೀಮೆ ಪ್ರದೇಶಗಳಲ್ಲಿ ಬೆಳೆಯುವ ಬೇಲದ ಹಣ್ಣಿನಷ್ಟು ಆರೋಗ್ಯಕರ ಹಣ್ಣು ಬೇರೊಂದಿಲ್ಲ.ಇದು ಒಂದು ಅರಣ್ಯ ಹಣ್ಣು. ರೋಮನ್ನರು ಈ ಮರವನ್ನು ಅರಣ್ಯ ದೇವತೆ ಎಂದು ಕರೆದಿದ್ದಾರೆ. ಅರೆ ಶುಷ್ಕ ಭೂಮಿಯಲ್ಲಿ ಬೆಳೆಯಲ್ಪಡುವ  ಹಣ್ಣಿನ ಬೆಳೆ ಇದು. ನಮ್ಮ ದೇಶದ ಫಲ ಸಂಪತ್ತಿನಲ್ಲಿ ಹೆಚ್ಚು ಜನಪ್ರಿಯವಾಗದೇ ಇರುವ ಬಹಳ ಆರೋಗ್ಯಪೂರ್ಣವಾದ  ಹಣ್ಣು ಎಂದರೆ ಇದು. ಬೆಳೆಯುವ ಪ್ರದೇಶಗಳು: ಕರಾವಳಿ ಮಲೆನಾಡಿನಲ್ಲಿ ಈ ಹಣ್ಣಿನ ಮರಗಳು ಇಲ್ಲವೇ ಇಲ್ಲ ಎನ್ನಬಹುದು. ಉಳಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಇದು…

Read more

ಬಿದಿರು ಬೆಳಸಬೇಕೆಂದಿರುವಿರೇ – ಇದನ್ನು ತಪ್ಪದೆ ಓದಿ.

ಬಿದಿರು ಬೆಳೆಸುವವರು  ಬೀಜದಿಂದ ಮಾಡಿದ ಸಸಿಯನ್ನು ಬೆಳೆಸಿದರೆ ಮಾತ್ರ ಅದಕ್ಕೆ ಪೂರ್ಣ ಆಯುಸ್ಸು. ಒಂದು ವೇಳೆ ಅದು ಬೆಳೆದ ಬಿದಿರಿನ ಕಳಲೆ, ಅಥವಾ ಅದರಿಂದ ಮಾಡಿದ ಸಸಿಯೇ ಆಗಿದ್ದರೆ ಬೇಗ ಅದರಲ್ಲಿ ಹೂ ಬಿಡಬಹುದು. ಬಿದಿರು ಬೆಳೆಸಿದರೆ ಅದರಿಂದ ತುಂಬಾ ಲಾಭವಿದೆ. ಒಂದೊಂದು ಬಿದಿರ ಹಿಂಡು ವರ್ಷಕ್ಕೆ  ಏನಿಲ್ಲವೆಂದರೂ ಕಳಲೆಯ ಮೂಲಕ  300-500 ರೂ. ತನಕ ಆದಾಯ ಕೊಡುತ್ತದೆ. ಅಲ್ಲದೆ ಬಿದಿರಿನ ಸೊಪ್ಪು ಗೊಬ್ಬರ. ಬಿದಿರನ್ನು ಬೇರೆ ಬೇರೆ ಬಳಕೆಗೆ ಉಪಯೋಗಿಸಬಹುದು. ಸಸಿಗೆ ಬೀಜವೇ ಸೂಕ್ತ: ಕಳೆದ…

Read more
ಸಮಗ್ರ ಕೃಷಿ ಯಲ್ಲಿ ಆಡು ಕುರಿ ಸಾಕಾಣಿಕೆ ಲಾಭದ್ದು- Goat and sheep farming is profitable in integrated farming

ಸಮಗ್ರ ಕೃಷಿ ಪದ್ದತಿಯಿಂದ ಕೃಷಿಕರ ಜೀವನ ಸುಬಧ್ರ.

ಕೃಷಿ ಮಾಡುವಾಗ ಲಾಭದ ಬೆಳೆಗಳ ಜೊತೆಗೆ ಕೃಷಿ ಆಧಾರಿತ ಉಪಕಸುಬುಗಳಾದ ಹೈನುಗಾರಿಕೆ, ಕೊಳಿ ಸಾಕಾಣಿಕೆ, ಆಡು ಮತ್ತು ಕುರಿ ಸಾಕಾಣಿಕೆ ಮುಂತಾದವುಗಳನ್ನು ಮಾಡಿಕೊಂಡರೆ ಅದು ಸುಸ್ಥಿರ.     ರೈತರು ತಮ್ಮಲ್ಲಿರುವ  ಸಂಪನ್ಮೂಲಗಳನ್ನು ಆಧರಿಸಿ  ಮಣ್ಣಿಗೆ ಹವಾಮಾನಕ್ಕೆ ಹೊಂದಿಕೊಳುವಂತೆ ಬೆಳೆ ಮತ್ತು ಕೃಷಿ ಪೂರಕ ಕಸುಬುಗಳನ್ನು ಅಳವಡಿಸಿಕೊಳ್ಳಬೇಕು. ಇಂಥ ಇಂತಹ ಕೃಷಿ ಪದ್ದತಿಗೆ ಮಿಶ್ರಕ್ರೃಷಿ ಅಥವಾ ಸಮಗ್ರಕ್ರೃಷಿ ಪದ್ದತಿ ಎಂದು ಕರೆಯುತ್ತಾರೆ. ಬೇಕಾಗುವ ಸಂಪನ್ಮೂಲಗಳು: ಈ ಕೃಷಿ ಪದ್ದತಿ ಅಳವಡಿಸಲು ರೈತನಿಗೆ  ಬೇಕಾಗುವುದು ಲಭ್ಯವಿರುವ  ನೀರು, ಜಮೀನು, ಕುಟುಂಬದ…

Read more
ಚೆನ್ನಾಗಿ ಬಿಸಿಲು ಪಡೆಯುವ ತೆಂಗಿನ ಮರಗಳು.

ಗೊಬ್ಬರ ನಂತರ ಕೊಡಿ- ಉಚಿತವಾಗಿ ಸಿಗುವ ಇದನ್ನು ಮೊದಲು ಒದಗಿಸಿ.

ನಾವು ಬೆಳೆ ಬೆಳೆಸುವಾಗ ಯಾವ ಗೊಬ್ಬರ ಕೊಡಬೇಕು, ಎಷ್ಟು ಕೊಡಬೇಕು. ಮತ್ತೆ ಏನೇನು ಕೊಡಬೇಕು ಎಂದು ಕೇಳುತ್ತೇವೆ. ಅದೆಲ್ಲಾ ನಂತರ. ಮೊದಲು ಉಚಿತವಾಗಿ ಸಿಗುವ ಬಿಸಿಲು ಪೂರ್ಣವಾಗಿ ಸಿಗುವಂತೆ ಮಾಡಿ. ದಾರಿ  ಬದಿಯ ತೆಂಗಿನ ಮರದಲ್ಲಿ ಫಸಲು ಯಾಕೆ ಹೆಚ್ಚು, ತೋಟದೊಳಗಿನ ಅಡಿಕೆ ಮರಳು ಉದ್ದುದ್ದ ಬೆಳೆಯುವುದೇಕೆ? ಬೆಳಗ್ಗಿನಿಂದ ಸಂಜೆ ತನಕ ಬಿಸಿಲು ಪಡೆಯುವ ದೊಡ್ಡ ಮರಗಳಲ್ಲಿ ಫಸಲು ಹೆಚ್ಚು ಏಕೆ? ಎತ್ತರ  ಬೆಳೆದ ಮರದಲ್ಲಿ ಫಸಲು ಹೆಚ್ಚು ಯಾಕೆ? ಇದಕ್ಕೆಲ್ಲಾ ಪ್ರಮುಖ ಕಾರಣ ಸೂರ್ಯನ ಬೆಳಕಿನ ಲಭ್ಯತೆ….

Read more

ಸಾರಜನಕ ಗೊಬ್ಬರ ನಮ್ಮ ಹೊಲದಲ್ಲೇ ಇದೆ ಗೊತ್ತೇ?

ಸಾರಜನಕ  ಗೊಬ್ಬರವಾಗಿ ರಾಸಾಯನಿಕ ರೂಪದ ಯೂರಿಯಾ, ಅಮೋನಿಯಂ ಸಲ್ಫೇಟ್ ಅಥವಾ ನೈಟ್ರೇಟ್ ಮುಂತಾದವುಗಳನ್ನೇ  ಬಳಸಬೇಕಾಗಿಲ್ಲ. ನಿಸರ್ಗ ಸಾರಜನಕ ಸತ್ವದ ಖಣಜ. ನಮ್ಮ ತುರ್ತು ಅವಶ್ಯಕತೆಗಾಗಿ ರಾಸಾಯನಿಕ ವಿಧಾನದ ಮೂಲಕ ಸಾರಜನಕ ಗೊಬ್ಬರವನ್ನು ಉತ್ಪಾದಿಸಿದ್ದು. ನಮ್ಮ ಸುತ್ತಮುತ್ತ ಇರುವ ಸಸ್ಯ ಮತ್ತು ಸಾವಯವ ವಸ್ತುಗಳಲ್ಲಿ  ನೈಸರ್ಗಿಕ ಸಾರಜನಕ ಸಾಕಷ್ಟು ಇದೆ. ಮಣ್ಣಿನಲ್ಲಿ ಸಾಕಷ್ಟು ಸಾರಜನಕದ ಅಂಶ ಇದೆಯಾದರೂ ನಾವು ಯಾಕೆ ಬೇರೆ ಮೂಲದಿಂದ ಸಾರಜನಕವನ್ನು ಬಳಸುತ್ತಿದ್ದೇವೆ ಎಂಬುದು ಎಲ್ಲರ ಭಾವನೆ. ಇದು ಸತ್ಯ. ಕಾರಣ ಇಷ್ಟೇ ಇವು ಬೇರೆ…

Read more

ಸೌರ ವಿದ್ಯುತ್ ಉತ್ಪಾದಿಸಿ – ಮಾರಾಟದಿಂದ ಆದಾಯ ಗಳಿಸಿ

ಸೂರ್ಯನ ಶಾಖದಲ್ಲೂ ದುಡ್ಡು ಮಾಡಬಹುದು ಎಂಬುದು ಸರಕಾರದ ಲೆಕ್ಕಾಚಾರ. ಇದು ಸೋಲಾರ್ ಎನರ್ಜಿ ಮನಿ. ಇದಕ್ಕೆ ಒಮ್ಮೆ ಬಂಡವಾಳ ಹಾಕಿದರೆ ಸಾಕು, ನಂತರ ಕೀಟ, ರೋಗ, ಮಾರುಕಟ್ಟೆ ಮುಂತಾದ ಸಮಸ್ಯೆಗಳೇ ಇಲ್ಲ. ನಿರಂತರ ಆದಾಯ  ಕೊಡುತ್ತಿರುತ್ತದೆ. ಉತ್ತರ ಕರ್ನಾಟಕದ ವರ್ಷದ ಹೆಚ್ಚಿನ ದಿನಗಳಲ್ಲಿ ಬಿಸಿಲು ಇರುವ ಕಡೆಗಳಲ್ಲಿ ಈಗ ಸೂರ್ಯನ ಬೆಳಕಿನಲ್ಲೂ ಹಣ ಮಾಡುವುದು ಸಾಧ್ಯವಾಗಿದೆ. ಸೌರ ವಿದ್ಯುತ್ ಉತ್ಪಾದಿಸಿ ಗ್ರಿಡ್ ಗೆ ಮಾರಿದರೆ ಅದಕ್ಕೆ ಹಣ ದೊರೆಯುತ್ತದೆ. ಹಲವಾರು ಜನ ಇದಕ್ಕೆ ಕೈ ಹಾಕಿದ್ದಾರೆ. ಕೆಲವು…

Read more

ಸಾವಯವ ಸಾರಜನಕ ಗೊಬ್ಬರಗಳ ಮೂಲ ಇವು.

ಸಾರಜನಕ ಎಂಬುದು ರಾಸಾಯನಿಕ ರೂಪದಲ್ಲಿರುವ ಯೂರಿಯಾ, ಅಮೋನಿಯಂ ಸಲ್ಫೇಟ್ ಅಥವಾ ನೈಟ್ರೇಟ್ ಮುಂತಾದ ಮೂಲಗಳಲ್ಲೇ ಬಳಸಬೇಕಾಗಿಲ್ಲ. ನಿಸರ್ಗ ಸಾರಜನಕ ಸತ್ವದ ಖಣಜ. ನಮ್ಮ ತುರ್ತು ಅವಶ್ಯಕತೆಗಾಗಿ ರಾಸಾಯನಿಕ ವಿಧಾನದ ಮೂಲಕ ಸಾರಜನಕ ಗೊಬ್ಬರವನ್ನು ಉತ್ಪಾದಿಸಿದ್ದು. ಮಣ್ಣಿನಲ್ಲಿ ಸಾಕಷ್ಟು ಸಾರಜನಕದ ಅಂಶ ಇದೆಯಾದರೂ ನಾವು ಯಾಕೆ ಬೇರೆ ಮೂಲದಿಂದ ಸಾರಜನಕವನ್ನು ಬಳಸುತ್ತಿದ್ದೇವೆ ಎಂಬುದು ಎಲ್ಲರ ಭಾವನೆ. ಇದು ಸತ್ಯ. ಕಾರಣ ಇಷ್ಟೇ ಇವು ಬೇರೆ ಬೇರೆ ಕಾರಣಗಳಿಂದ ನಷ್ಟವಾಗುತ್ತದೆ. ಇದನ್ನು ಪೂರ್ಣ ಉಳಿಸಲು ಅಸಾಧ್ಯ. ಪ್ರಯತ್ನ ಪಟ್ಟರೆ ಗರಿಷ್ಟ…

Read more
error: Content is protected !!