ಸಾವಯವ ಗೊಬ್ಬರ ನೀವೇ ಮಾಡುವುದು ಉತ್ತಮ.

ಸಾವಯವ ಗೊಬ್ಬರ ತಯಾರಿಸುವುದು  ನಮಗೇನೂ ಹೊಸತಲ್ಲ.  ಹತ್ತಿಪ್ಪತ್ತು ವರ್ಷದ  ಹಿಂದೆ ಇದನ್ನು ನಾವು ಕೊಂಡು ತರುತ್ತಿರಲಿಲ್ಲ. ನಮ್ಮಲ್ಲೇ ತಯಾರಿಸುತ್ತಿದ್ದೆವು. ಈಗ ನಮಗೆ ಹೊರಗಿನ ವಸ್ತು ಸುಂದರವಾಗಿ ಕಾಣುವ ಕಾರಣ ಅದಕ್ಕೆ ಮಾರು ಹೋಗುತ್ತಿದ್ದೇವೆ.  ನಮ್ಮಲೇ ಎಲ್ಲಾ ಪರಿಕರಗಳು ಇರುವಾಗ  ಯಾಕೆ ಬೇರೆ ಕಡೆಯಿಂದ ಗೊಬ್ಬರಗಳನ್ನು ತರಬೇಕು. ಯಾವ  ತಯಾರಕರಲ್ಲೂ ಮೂಲವಸ್ತುಗಳು ಅವರ  ಬಳಿ ಇಲ್ಲ. ಅವರೂ ಬೇರೆ ಕಡೆಯಿಂದ ತಂದು  ಹೊಸ ಚೀಲದಲ್ಲಿ ತುಂಬಿ ನಮಗೆ ಮಾರಾಟ ಮಾಡುವುದು. ಸಾವಯವ ಗೊಬ್ಬರ ನಾವು ಮಾಡಿದರೆ  ಚಿನ್ನ. ಕೊಂಡು…

Read more
leaf de composing on field

ತೋಟಕ್ಕೆ ಸೊಪ್ಪು ಹಾಕಿ- ಮಣ್ಣಿನ ಆರೋಗ್ಯ ಹೆಚ್ಚಿಸಿ.

ತೋಟಕ್ಕೆ, ಗದ್ದೆಗೆ  ಹಾಗೆಯೇ ಇನ್ನಿತರ ಬೆಳೆಗಳಿಗೆ ಅನಾದಿ ಕಾಲದಿಂದಲೂ  ರೈತರು ಸೊಪ್ಪು ಹಾಕುತ್ತಿದ್ದರು. ಸೊಪ್ಪು ಹಾಕುವುದರಿಂದ ತುಂಬಾ ಪ್ರಯೋಜನ ಇದೆ. ಇದು ಉತ್ತಮ ಬೇಸಾಯ ಕ್ರಮ.ಮಣ್ಣಿನ ಸೂಕ್ಷ್ಮಾಣು ಜೀವಿಗಳ ಉತ್ತಮ ಕಾರ್ಯಚಟುವಟಿಕೆಗೆ ನೆರವಾಗಲು ಹಸುರೆಲೆ ಗೊಬ್ಬರ ಸಹಾಯಕ. ಸೊಪ್ಪು ಎಂದರೆ ಹಸುರೆಲೆ ಗೊಬ್ಬರ. ಹಸುರೆಲೆಗಳಲ್ಲಿ ಮುಖ್ಯ ಹಾಗೂ ಲಘು ಪೋಷಕಾಂಶಗಳು ಇರುವ ಕಾರಣ ಇದು ಕರಗಿ ಮಣ್ಣಿಗೆ ಸೇರಿ ಪೋಶಕಾಂಶಗಳನ್ನು ಬಿಡುಗಡೆ ಮಾಡುತ್ತದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಹಸಿ ಸೊಪ್ಪನ್ನು ಹಾಕುತ್ತಾರೆ. ಅದು ಮಳೆಗಾಲ ಕಳೆಯುವಾಗ ಕರಗಿ ಗೊಬ್ಬರವಾಗುತ್ತದೆ….

Read more
ಸಲ್ಫೇಟ್ ಆಫ್ ಪೊಟ್ಯಾಶ್ SOP

ನಿಮ್ಮ ಬೆಳೆಗೆ ಯಾವ ರಂಜಕ ಗೊಬ್ಬರ ಸೂಕ್ತ.

ರಂಜಕ ಎಂಬುದರ ಮೂಲ ಶಿಲೆ ಅಥವಾ ಖನಿಜ.  ಇದರ ಅಧಾರದಲ್ಲಿ ರಾಸಾಯನಿಕ ಮೂಲದಲ್ಲಿ ರಂಜಕ ಗೊಬ್ಬರವನ್ನು ತಯಾರಿಸಲಾಗುತ್ತದೆ. ರಂಜಕ ಎಂಬ ಧಾತುವನ್ನು ಸಸ್ಯಗಳು ನೇರವಾಗಿ ಬಳಕೆ ಮಾಡುವುದೇ ಇಲ್ಲ. ಇದು ಒಂದು ಸ್ವತಂತ್ರ ಪೊಷಕ ಅಲ್ಲ. ಇದನ್ನು ಮಣ್ಣಿನಲ್ಲಿರುವ ರಂಜಕ ಕರಗಿಸಿ ಕೊಡುವ ಬ್ಯಾಕ್ಟೀರಿಯಾ, ಶಿಲೀಂದ್ರಗಳು ಸಸ್ಯಗಳಿಗೆ  ಲಭ್ಯವಾಗುವಂತೆ ಮಾಡುತ್ತವೆ. ರಂಜಕ ಗೊಬ್ಬರದಲ್ಲಿ ಮೂರು  ವಿಧ. ಎರಡು ಬಗೆಯವು ನೀರಿನಲ್ಲಿ ಕರಗುವ ರೂಪದ ರಂಜಕ ಮತ್ತು ಒಂದು  ನೀರಿನಲ್ಲಿ ಕರಗದ ರೂಪದ ರಂಜಕ.  ಮಾರುಕಟ್ಟೆಯಲ್ಲಿ ಲಭ್ಯವಿರುವ  ಸಿಂಗಲ್…

Read more
Farmer harvesting the watermelon

ರೈತರೇ ಹೆಚ್ಚು ಬೆಳೆಸಲು ಹೋಗದಿರಿ- ಪರಿಸ್ಥಿತಿ ಸರಿಯಾಗಿಲ್ಲ…

ಹಿರಿಯರು ಒಂದು ಮಾತು ಹೇಳುತ್ತಾರೆ, ನಿಮ್ಮ ತಲೆಗೆ ನಿಮ್ಮದೇ ಕೈ ಎಂದು. ನಾವು ಬದುಕಲು ನಾವೇ ದುಡಿಯಬೇಕು. ಇದು ಸರಿ ಎಲ್ಲಾ ಕ್ಷೇತ್ರಗಳಲ್ಲೂ ಹೀಗೇನೇ. ಆದರೆ ಕೃಷಿ ಕ್ಷೇತ್ರ ಇದಕ್ಕಿಂತ ಭಿನ್ನ. ಇಲ್ಲಿ ನಾವು ಎಷ್ಟೂ ದುಡಿಯಬಹುದು. ಆದರೆ ಆ ದುಡಿಮೆಗೆ  ಪ್ರತಿಫಲ ಕೊಡುವವರು ಬೇರೆಯವರು. ಇದರಿಂದಾಗಿ ಕೃಷಿ ಕ್ಷೇತ್ರ ಇನ್ನು ಕೆಲವು ವರ್ಷ ಕಾಲ ಮಂಕಾಡೆ ಮಲಗುವ ಸಾಧ್ಯತೆ ಇದೆ. ಕೊರೋನಾ ಉಳಿದೆಲ್ಲಾ ಕ್ಷೇತ್ರಗಳನ್ನು ಬಾದಿಸಿದ್ದು, ಅತ್ಯಲ್ಪ. ಒಂದು ಉದ್ದಿಮೆ ಉತ್ಪಾದನೆ ಮಾಡದಿದ್ದರೆ, ಏನೂ ಆಗುವುದಿಲ್ಲ….

Read more
ನಾವೇ ಮಣ್ಣು ಪರೀಕ್ಷಿಸುವ ವಿಧಾನ

ಮಣ್ಣು ಪರೀಕ್ಷೆ ನೀವೇ ಮಾಡುವುದು ಹೀಗೆ.

ಮಣ್ಣು ಬೆಳೆ ಉತ್ಪಾದನೆಗೆ ಒಂದು ಶಕ್ತಿ.  ಇದರ ಬೌತಿಕ ಗುಣಧರ್ಮ , ಜೈವಿಕ ಗುಣದರ್ಮ, ರಾಸಾಯನಿಕ ಗುಣ ಸರಿಯಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆ ಉತ್ತಮ ಫಲವನ್ನು ಕೊಡುತ್ತದೆ. ಮಣ್ಣಿನ ಬೌತಿಕ ಗುಣಧರ್ಮಗಳ ಮೇಲೆ ಮಣ್ಣು ಹೇಗಿದೆ, ಇದರಲ್ಲಿ ಫಸಲು ಹೇಗೆ ಪಡೆಯಬಹುದು ಎಂಬುದನ್ನು ನಿರ್ಧರಿಸಬಹುದು. ಬಹಳಷ್ಟು ಜನ ರೈತರ ಹೊಲದಲ್ಲಿ ಬೆಳೆಗಳು ಕೈಕೊಡುವುದಕ್ಕೆ ಮೂಲ ಕಾರಣ ಅವರ ಹೊಲದ ಮಣ್ಣಿನ  ಗುಣಧರ್ಮ. ಮಣ್ಣು ಸಸ್ಯ ಬೆಳವಣಿಗೆಗೆ ಅನುಕೂಲಕರವಾಗಿದ್ದರೆ ಮಾತ್ರ ಎಲ್ಲವೂ ಸುಲಭ. ಜಮೀನಿನಲ್ಲಿ ಅಗೆಯುವಾಗ ಯಾವ ರೀತಿಯ…

Read more
ಹೂ ಬೆಳೆದವರಿಗೂ ನಷ್ಟ ಮಾರುವವರಿಗೂ ನಷ್ಟ

ಕೃಷಿ ಕ್ಷೇತ್ರವನ್ನು ಬಗ್ಗು ಬಡಿಯಲಿದೆ ಕೊರೋನಾ ಮಹಾಮಾರಿ.

ಈಗಾಗಾಲೇ ಹಣ್ಣು ಹಂಪಲು, ಹೂವು, ತರಕಾರಿ ಬೆಳೆದ ರೈತರು ಭಾರೀ ನಷ್ಟ ಅನುಭವಿಸಿದ್ದಾರೆ. ಸದ್ಯವೇ ಹಾಲಿಗೆ ಬೇಡಿಕೆ ಕಡಿಮೆಯಾದ ಕಾರಣ ಹಾಲಿನ ಬೆಲೆಯೂ ಇಳಿಮುಖವಾಗುವ ಸೂಚನೆ ಇದೆ. ನಷ್ಟ ಭರ್ತಿಗಾಗಿ ಮತ್ತೆ ಅದೇ ಬೆಳೆ ಬೆಳೆಯುವ ಬದಲು ಆಹಾರ ಬೆಳೆಗಳ ಕಡೆಗೆ ಗಮನಹರಿಸುವುದು ಉತ್ತಮ. ಪರಿಸ್ಥಿತಿ ಸುಧಾರಣೆಯಾದ ನಂತರ ಇಂತಹ ಬೆಳೆಗಳನ್ನು ಬೆಳೆಸುವುದು ಸೂಕ್ತ.  ಕೊರೋನಾ ಮಹಾಮಾರಿ ಪ್ರಾರಂಭವಾಗಿ 3 ತಿಂಗಳು ಕಳೆದಿದೆ ಅಷ್ಟೇ . ಈ ತನಕ ಕೆಲವು ಬೆಳೆಗಾರರಿಗೆ ನಷ್ಟವಾಯಿತು. ಅದು ಮುಗಿದ ಸುದ್ದಿಯಾಯಿತು….

Read more
ಹೂ ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ

ಹೂವು ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ ಅಗತ್ಯ.

ಕರಾವಳಿ ಮಲೆನಾಡಿನಲ್ಲಿ ಅಡಿಕೆ , ತೆಂಗು, ಕರಿಮೆಣಸು ಬೆಳೆಗಾರರು  ಕೊಳೆ ರೋಗಕ್ಕೆ ರಾಮಬಾಣವಾಗಿ ಬಳಸಿದ್ದ ಪೊಟ್ಯಾಶಿಯಂ ಫೋಸ್ಪೋನೇಟ್ ಎಂಬ ತಯಾರಿಕೆಯಲ್ಲಿ ಇದ್ದದ್ದು ಬಹುಪಾಲು ರಂಜಕ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿ ಕೊಡುವ  ತಾಕತ್ತು ಇದೆ. ಸರಿಯಾದ ಪ್ರಮಾಣದಲ್ಲಿ ಇದನ್ನು ಕೊಟ್ಟರೆ ಅದು ಫಸಲು ಹೆಚ್ಚಳಕ್ಕೂ ಸಹಾಯಕ. ಸಸ್ಯಕ್ಕೆ ಜೀವ ಕೊಡುತ್ತದೆ: ಒಂದು ಸಸ್ಯ ಬದುಕಬೇಕಾದರೆ ಅದಕ್ಕೆ ಬೇರು ಬರಲೇ ಬೇಕು. ಈ ಬೇರು ಬರಲು ಪ್ರೇರಣೆ ಕೊಡುವ ಪೊಷಕ ಎಂದರೆ ಅದು ರಂಜಕ. ಇದು ಸಸ್ಯಗಳಿಗೆ…

Read more

ಇದು ಅಸಾಮಾನ್ಯ ರೋಗನಿರೋಧಕ ಶಕ್ತಿಯುಳ್ಳ ಹಣ್ಣು.

ನಮ್ಮ ರಾಜ್ಯದ ಬಯಲು ಸೀಮೆ ಪ್ರದೇಶಗಳಲ್ಲಿ ಬೆಳೆಯುವ ಬೇಲದ ಹಣ್ಣಿನಷ್ಟು ಆರೋಗ್ಯಕರ ಹಣ್ಣು ಬೇರೊಂದಿಲ್ಲ.ಇದು ಒಂದು ಅರಣ್ಯ ಹಣ್ಣು. ರೋಮನ್ನರು ಈ ಮರವನ್ನು ಅರಣ್ಯ ದೇವತೆ ಎಂದು ಕರೆದಿದ್ದಾರೆ. ಅರೆ ಶುಷ್ಕ ಭೂಮಿಯಲ್ಲಿ ಬೆಳೆಯಲ್ಪಡುವ  ಹಣ್ಣಿನ ಬೆಳೆ ಇದು. ನಮ್ಮ ದೇಶದ ಫಲ ಸಂಪತ್ತಿನಲ್ಲಿ ಹೆಚ್ಚು ಜನಪ್ರಿಯವಾಗದೇ ಇರುವ ಬಹಳ ಆರೋಗ್ಯಪೂರ್ಣವಾದ  ಹಣ್ಣು ಎಂದರೆ ಇದು. ಬೆಳೆಯುವ ಪ್ರದೇಶಗಳು: ಕರಾವಳಿ ಮಲೆನಾಡಿನಲ್ಲಿ ಈ ಹಣ್ಣಿನ ಮರಗಳು ಇಲ್ಲವೇ ಇಲ್ಲ ಎನ್ನಬಹುದು. ಉಳಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಇದು…

Read more

ಬಿದಿರು ಬೆಳಸಬೇಕೆಂದಿರುವಿರೇ – ಇದನ್ನು ತಪ್ಪದೆ ಓದಿ.

ಬಿದಿರು ಬೆಳೆಸುವವರು  ಬೀಜದಿಂದ ಮಾಡಿದ ಸಸಿಯನ್ನು ಬೆಳೆಸಿದರೆ ಮಾತ್ರ ಅದಕ್ಕೆ ಪೂರ್ಣ ಆಯುಸ್ಸು. ಒಂದು ವೇಳೆ ಅದು ಬೆಳೆದ ಬಿದಿರಿನ ಕಳಲೆ, ಅಥವಾ ಅದರಿಂದ ಮಾಡಿದ ಸಸಿಯೇ ಆಗಿದ್ದರೆ ಬೇಗ ಅದರಲ್ಲಿ ಹೂ ಬಿಡಬಹುದು. ಬಿದಿರು ಬೆಳೆಸಿದರೆ ಅದರಿಂದ ತುಂಬಾ ಲಾಭವಿದೆ. ಒಂದೊಂದು ಬಿದಿರ ಹಿಂಡು ವರ್ಷಕ್ಕೆ  ಏನಿಲ್ಲವೆಂದರೂ ಕಳಲೆಯ ಮೂಲಕ  300-500 ರೂ. ತನಕ ಆದಾಯ ಕೊಡುತ್ತದೆ. ಅಲ್ಲದೆ ಬಿದಿರಿನ ಸೊಪ್ಪು ಗೊಬ್ಬರ. ಬಿದಿರನ್ನು ಬೇರೆ ಬೇರೆ ಬಳಕೆಗೆ ಉಪಯೋಗಿಸಬಹುದು. ಸಸಿಗೆ ಬೀಜವೇ ಸೂಕ್ತ: ಕಳೆದ…

Read more
ಸಮಗ್ರ ಕೃಷಿ ಯಲ್ಲಿ ಆಡು ಕುರಿ ಸಾಕಾಣಿಕೆ ಲಾಭದ್ದು- Goat and sheep farming is profitable in integrated farming

ಸಮಗ್ರ ಕೃಷಿ ಪದ್ದತಿಯಿಂದ ಕೃಷಿಕರ ಜೀವನ ಸುಬಧ್ರ.

ಕೃಷಿ ಮಾಡುವಾಗ ಲಾಭದ ಬೆಳೆಗಳ ಜೊತೆಗೆ ಕೃಷಿ ಆಧಾರಿತ ಉಪಕಸುಬುಗಳಾದ ಹೈನುಗಾರಿಕೆ, ಕೊಳಿ ಸಾಕಾಣಿಕೆ, ಆಡು ಮತ್ತು ಕುರಿ ಸಾಕಾಣಿಕೆ ಮುಂತಾದವುಗಳನ್ನು ಮಾಡಿಕೊಂಡರೆ ಅದು ಸುಸ್ಥಿರ.     ರೈತರು ತಮ್ಮಲ್ಲಿರುವ  ಸಂಪನ್ಮೂಲಗಳನ್ನು ಆಧರಿಸಿ  ಮಣ್ಣಿಗೆ ಹವಾಮಾನಕ್ಕೆ ಹೊಂದಿಕೊಳುವಂತೆ ಬೆಳೆ ಮತ್ತು ಕೃಷಿ ಪೂರಕ ಕಸುಬುಗಳನ್ನು ಅಳವಡಿಸಿಕೊಳ್ಳಬೇಕು. ಇಂಥ ಇಂತಹ ಕೃಷಿ ಪದ್ದತಿಗೆ ಮಿಶ್ರಕ್ರೃಷಿ ಅಥವಾ ಸಮಗ್ರಕ್ರೃಷಿ ಪದ್ದತಿ ಎಂದು ಕರೆಯುತ್ತಾರೆ. ಬೇಕಾಗುವ ಸಂಪನ್ಮೂಲಗಳು: ಈ ಕೃಷಿ ಪದ್ದತಿ ಅಳವಡಿಸಲು ರೈತನಿಗೆ  ಬೇಕಾಗುವುದು ಲಭ್ಯವಿರುವ  ನೀರು, ಜಮೀನು, ಕುಟುಂಬದ…

Read more
error: Content is protected !!