ಅತೀ ಕಡಿಮೆ ಖರ್ಚಿನ ಹಣ್ಣಿನ ಬೆಳೆ- ಅನನಾಸು

ಅನಾನಾಸು ತೋಟಗಾರಿಕಾ ಬೆಳೆಗಳಲ್ಲಿ ಪ್ರಮುಖ ಹಣ್ಣಿನ ಬೆಳೆಯಾಗಿದೆ. ಇದು ತಾಜಾ ಹಣ್ಣು ಮತ್ತು ಸಂಸ್ಕರಣೆಗೆ ಬಳಕೆಯಾಗುವಂತದ್ದು. ಪ್ರಸ್ತುತ ಗ್ರಾಹಕರ ಅಭಿರುಚಿಗಾಗಿ ಬೆಳೆಗಾರರು  ರಾಸಾಯನಿಕ ಗೊಬ್ಬರ ಬಳಸುವುದನ್ನು ಬಿಟ್ಟರೆ ಈ ಬೆಳೆಗೆ ಕೀಟ ನಾಶಕ- ರೋಗ ನಾಶಕ ಬಳಕೆಯೇ ಬೇಕಾಗಿಲ್ಲ. ಇದು ಬೇಸಿಗೆ ಕಾಲದ ಪ್ರಮುಖ ಪೌಷ್ಟಿಕ  ಹಣ್ಣಿನ ಬೆಳೆ ಇದು. ಅನನಾಸಿನ  ವಿಶೇಷ ಎಂದರೆ ಉಳಿದ ಹಣ್ಣು ಹಂಪಲಿನಂತೆ ಇದಕ್ಕೆ ಹಣ್ಣು ನೊಣ ಇಲ್ಲ. ಕೀಟ ರೋಗ ಬಾಧೆಗಳು  ತೀರಾ ಕಡಿಮೆ. ಇದನ್ನು ಒಂದು ರಾಸಾಯನಿಕ ಮುಕ್ತ…

Read more
ಸ್ಪ್ರೆಡ್ಡರ್ ಅಥವಾ ಅಂಟು ಇಲ್ಲದೆ ಸಿಂಪಡಿಸಿದ ದ್ರಾವಣ

ಬೋರ್ಡೋ ಸಿಂಪಡಿಸುವಾಗ ಸ್ಪ್ರೆಡ್ಡರ್ ಬಳಕೆ ಬೇಕೇ, ಬೇಡವೇ?

ಬೋರ್ಡೋ ದ್ರಾವಣ ಸಿಂಪಡಿಸುವಾಗ ಹಿಂದೆ ರಾಳ ಎಂಬ ವಸ್ತುವನ್ನು ಬಳಕೆ ಮಾಡುತ್ತಿದ್ದರು. ಅದು ಒಂದು ಮರದ ಮೇಣವಾಗಿತ್ತು. ಈಗ ಅದರ ಬದಲಿಗೆ ಆಧುನಿಕ ಹೆಸರಿನ ಉತ್ಪನ್ನಗಳು ಬಂದಿವೆ. ಬಟ್ಟೆಯೊಂದನ್ನು ನೀರಿನಲ್ಲಿ ಹಾಕಿ. ಆಗ ಅದರ ಎಲ್ಲಾ ಭಾಗಗಳೂ ಏಕ ಪ್ರಕಾರ ಒದ್ದೆಯಾಗುವುದಿಲ್ಲ. ಅದನ್ನು ಸಾಬೂನಿನ ದ್ರಾವಣದಲ್ಲಿ ಹಾಕಿ, ಎಲ್ಲಾ ಭಾಗಗಳೂ ಒದ್ದೆಯಾಗುತ್ತದೆ. ಇದಕ್ಕೆ ಕಾರಣ ಸಾಬೂನಿನಲ್ಲಿರುವ ಪ್ರಸರಕ ಗುಣ.   ಈ ತತ್ವದ ಮೇಲೆ ಕೃಷಿಯಲ್ಲಿ ಸ್ಪ್ರೆಡ್ಡರುಗಳ ಬಳಕೆ ಅಗತ್ಯವಾಯಿತು. ಸ್ಪ್ರೆಡ್ಡರ್ ಬಳಸಿದಾಗ ನೀವು ಸಿಂಪಡಿಸಿದ ದ್ರಾವಣ…

Read more
Only to the requred place spray weedicides

ಅನಿವಾರ್ಯ ಕಳೆಗಳಿಗೆ ಮಾತ್ರ ಕಳೆನಾಶಕ ಬಳಸಿ.

ಕಳೆಗಳು ನಿಜವಾಗಿಯೂ ನಿಮಗೆ ತೊಂದರೆದಾಯಕವೇ? ಬೇರೆ ಯಾವುದೇ ರೀತಿಯಲ್ಲಿ ಇದನ್ನು ನಿಯಂತ್ರಿಸಲಿಕ್ಕೆ ಆಗುವುದಿಲ್ಲವೇ ಹಾಗಿರುವ ಕಳೆಗಳನ್ನು ಆಯ್ಕೆ  ಮಾಡಿ ಅದೇ ಗುರಿಗೆ ಕಳೆ ನಾಶಕ ಬಳಸಿ ನಿಯಂತ್ರಣ ಮಾಡಿ. ಸುಲಭದಲ್ಲಿ ಒಮ್ಮೆ ಸ್ವಚ್ಚವಾಗುತ್ತದೆ ಎಂದು ಎಲ್ಲದಕ್ಕೂ ಹೊಡೆಯಬೇಡಿ.   ಮೊನ್ನೆ ಇದೇ ಪುಟದಲ್ಲಿ ಕಳೆನಾಶಕ ಬಳಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಕೆಲವು ವಿಚಾರಗಳನ್ನು  ಹೇಳಲಾಗಿತ್ತು. ಕೆಲವರು ಇದರ ಬಗ್ಗೆ ಬಹಳ ವಿರೋಧ ವ್ಯಕ್ತಪಡಿಸಿದ್ದಾರೆ. ಇವರು ಲೇಖನವನ್ನು ಪೂರ್ತಿ ಓದಲಿಲ್ಲ ಎಂಬುದು ಸಸ್ಯವಾದರೂ, ಅವರ ಕಳಕಳಿ ಬಗ್ಗೆ ಮೆಚ್ಚುಗೆ…

Read more
ರಾಂಬುಟಾನ್ ಹಳದಿ ಹಣ್ಣು

ಅಧಿಕ ಬೆಲೆ ಇರುವ ವಿದೇಶೀ ಹಣ್ಣು – ರಾಂಬುಟಾನ್.

ಕೆಲವು ವಿದೇಶೀ ಹಣ್ಣಿನ ಬೆಳೆಗಳು ಬ್ರಿಟೀಷರ ಕಾಲದಲ್ಲಿ  (ಪೋರ್ಚುಗೀಸರಿಂದ) ಕೇರಳದ ಪಟ್ಟಣಂತಿಟ್ಟ ಪ್ರದೇಶದಲ್ಲಿ  ಪರಿಚಯಿಸಲ್ಪಟ್ಟಿತ್ತಂತೆ. ಅದನ್ನು ಕೆಲವು ಕೇರಳಿಗರು ಅಭಿವೃದ್ದಿಪಡಿಸಿದರು.  ಮತ್ತೆ ಕೆಲವರು ಹೊರ ದೇಶಗಳಿಂದ ಸಸಿ ಮೂಲ ತರಿಸಿ, ಬೇರೆ ಬೇರೆ ತಳಿಗಳಾಗಿ ಹೆಸರು ಕೊಟ್ಟು , ಈಗ ಇದನ್ನು ವಾಣಿಜ್ಯಿಕವಾಗಿ ಬೆಳೆಸುತ್ತಿದ್ದಾರೆ. ಅವುಗಳಲ್ಲಿ ಒಂದು ರಾಂಬುಟಾನ್ ಎಂಬ ಹಣ್ಣು. ಈ ಹಣ್ಣಿಗೆ ಸರಾಸರಿ ಕೊಳ್ಳುವ ಬೆಲೆ ರೂ.100 ಇದೆ. ರಾಂಬುಟಾನ್ ಇದು ದಕ್ಷಿಣ ಏಶಿಯಾ ದೇಶಗಳಾದ ಮಲೇಶಿಯಾ, ಇಂಡೋನೇಶಿಯಾ, ಥೈಲಾಂಡ್ ಮೂಲದ  ವಿದೇಶೀ ಹಣ್ಣು….

Read more

ಸ್ವಸ್ಥ ಆರೋಗ್ಯಕ್ಕೆ ಬೇಕು – ಸುರಕ್ಷಿತ ಆಹಾರ.

ನಾವು ತಿನ್ನುವ ಆಹಾರ ಸುರಕ್ಷಿತವಾಗಿದ್ದರೆ ಎಲ್ಲವೂ ಕ್ಷೇಮ. ಇಂದು ಆಗುತ್ತಿರುವ ಕೆಲವು ಅನಾಹುತಗಳಿಗೆ ಮೂಲ ಕಾರಣ ನಮ್ಮ ಆಹಾರ ಅಭ್ಯಾಸಗಳು. ಇದನ್ನು ಸ್ವಲ್ಪ ಸ್ವಲ್ಪವೇ ಸರಿ  ಮಾಡಿಕೊಂಡು ಬದುಕುವುದನ್ನು ಕಲಿಯೋಣ. ಈ ದಿನದಿಂದಲೇ  ಅದನ್ನು ಪ್ರಾರಂಭಿಸೊಣ. ಕೃಷಿ ಕ್ಷೇತ್ರದಲ್ಲಿ ಆಹಾರ ಉತ್ಪಾದನೆಯಾಗುವಾಗಲೇ ಅದು  ಆರೋಗ್ಯಕ್ಕೆ ಕಂಠಕವಾದ ಒಳಸುರಿಗಳಿಂದ ಕಲುಷಿತವಾಗುತ್ತದೆ. ಇನ್ನು ದಾಸ್ತಾನು ಕ್ಷೇತ್ರದಲ್ಲಿ ಇನ್ನಷ್ಟು ಅದು ಕಲುಷಿತವಾಗುತ್ತದೆ. ಮಾರಾಟ ಕ್ಷೇತ್ರದಲ್ಲಿ   ಎಲ್ಲಾ ಕಡೆಯಲ್ಲೂ ಕಲುಷಿತಗೊಂಡು ಅದು ಗ್ರಾಹಕನಿಗೆ ದೊರೆಯುತ್ತದೆ. ಅದು ಒಟ್ಟಾರೆ ಯಾಗಿ ಮನುಕುಲದ ದೇಹಾರೋಗ್ಯಕ್ಕೆ ಹಾನಿಕಾರಕ…

Read more
ಎರಡನೇ ವರ್ಷದ ಅಡಿಕೆ ಸಸಿಗಳು

2 ವರ್ಷದ ಅಡಿಕೆ ಸಸಿಗಳಿಗೆ ಗೊಬ್ಬರದ ಪ್ರಮಾಣ.

ಮೊದಲ ವರ್ಷ ಅಡಿಕೆ ಸಸಿ ನೆಡುವಾಗ ಅಲ್ಪ ಸ್ವಲ್ಪವಾದರೂ ಕೊಟ್ಟಿಗೆ ಗೊಬ್ಬರ ಕೊಡುತ್ತೇವೆ. ಮಣ್ಣಿನಲ್ಲೂ ಸ್ವಲ್ಪ ಸಾರಾಂಶ ಇರುತ್ತದೆ. ಬೇರುಗಳೂ ಹೆಚ್ಚು ಬೆಳೆದಿರುವುದಿಲ್ಲ.  ಹಾಗಿರುವಾಗ NPK ಸಮನಾಗಿ ಇರುವ ಕಾಂಪ್ಲೆಕ್ಸ್ ಗೊಬ್ಬರ ಕೊಡುವುದು ಸಾಕಾಗುತ್ತದೆ. ಸಸಿ ಬೆಳೆದಂತೆ ಬೇರು ಹೆಚ್ಚು ಬೆಳೆದು, ಮಣ್ಣಿನಲ್ಲಿ ಸಾರಾಂಶಗಳು  ಕಡಿಮೆ ಆದಂತೆ ಗೊಬ್ಬರವನ್ನು ಹೆಚ್ಚು ಕೊಡಬೇಕಾಗುತ್ತದೆ. ಎರಡನೇ ವರ್ಷದ ತರುವಾಯ ಶಿಫಾರಸಿನಂತೆ NPK ಪ್ರಮಾಣವನ್ನು ಕೊಡುವುದರಿಂದಾ ಆರೋಗ್ಯಕರ ಬೆಳವಣಿಗೆ ಉಂಟಾಗುತ್ತದೆ. ಗೊಬ್ಬರವನ್ನು ಮಳೆಗಾಲ ಪೂರ್ವದಲ್ಲಿ ಕೊಡುವುದು ಅವಶ್ಯಕ. ಆ ನಂತರ ಮಳೆಗಾಲ…

Read more

ಪರಿಸರದೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ

ಪರಿಸರ ಎಂಬುದು ಮನುಷ್ಯನಿಗಿಂತ ಮುಂಚೆಯೇ ಸೃಷ್ಟಿಯಾಗಿದೆ. ಇದನ್ನು ಹಾಳು ಮಾಡಲು ಮನುಷ್ಯ ಮಾತ್ರರಿಂದ ಸಾಧ್ಯವಿಲ್ಲ. ಒಂದು ವೇಳೆ ಏನಾದರೂ ಕೆಣಕಲು ಹೋದರೆ ಅದು ತಿರುಗಿ ಬೀಳುತ್ತದೆ. ಪ್ರಕೃತಿ  ತನ್ನದೇ ಆದ ವ್ಯವಸ್ಥೆಗಳ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ. ಅದರೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ. ಇಂದು ಆಗುತ್ತಿರುವ ಕೆಲವು ಅನಾಹುತಗಳು, ಮನುಕುಲಕ್ಕೆ ಎದುರಾಗಿರುವ ಕೆಲವು ಸಂಧಿಗ್ಧ ಪರಿಸ್ಥಿತಿಗಳು ಇವೆಲ್ಲಾ ಪ್ರಕೃತಿಯ ಮುನಿಸೇ ಹೊರತು ಬೇರೇನೂ ಅಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಸಾಂಕ್ರಾಮಿಕ ರೋಗ ಇರಲಿ, ಬರ ಇರಲಿ…

Read more
one year areca plant

ಮೊದಲ ವರ್ಷದ ಅಡಿಕೆ ಸಸಿಗೆ ಎಷ್ಟು ಗೊಬ್ಬರ ಕೊಡಬೇಕು

ಅಡಿಕೆ ಮರಗಳು – ಸಸಿಗಳಿಗೆ  , ತೆಂಗಿನ ಮರದ  ಹಾಗೆಯೇ ಇನ್ನಿತರ ಎಲ್ಲಾ ಧೀರ್ಘಾವಧಿ ಬೆಳೆಗಳಲ್ಲಿ ಮುಂಗಾರು ಮಳೆ ಪ್ರಾರಂಭವಾಗುವ ಸಮಯದಲ್ಲಿ ಹೊಸ ಬೇರುಗಳ ಉತ್ಪತ್ತಿ ಜಾಸ್ತಿ. ಹೊಸ ಬೇರು ಮೂಡುತ್ತದೆ. ಹಳೆ  ಬೇರು ಹೆಚ್ಚು ಚುರುಕಾಗಿ ಆಹಾರ ಬಯಸುತ್ತವೆ. ಈ ಸಮಯದಲ್ಲಿ  ಕೊಡುವ ಪೋಷಕಾಂಶ ಅದರ ತುರ್ತು ಅಗತ್ಯಕ್ಕೆ ಲಭ್ಯವಾಗಿ ಬೆಳೆವಣಿಗೆಗೆ ಸಹಾಯಕವಾಗುತ್ತದೆ. ನೆಟ್ಟ ಮೊದಲ ವರ್ಷದ ಅಡಿಕೆ ಸಸಿಗೆ ಎಷ್ಟು ಗೊಬ್ಬರ ಕೊಡಬೇಕು ಎಂಬುದರ ಮಾಹಿತಿ ಇಲ್ಲಿದೆ. ಎಲ್ಲಾ ನಮೂನೆಯ ಧೀರ್ಘಾವಧಿ ಬೆಳೆಗಳಿಗೆ ಅವುಗಳ…

Read more
Dragon fruit

ಕನ್ನಡ ನಾಡಿಗೆ ಹೊಸ ಹಣ್ಣಿನ ಬೆಳೆ- ಡ್ರ್ಯಾಗನ್ ಫ್ರೂಟ್.

ಡ್ರ್ಯಾಗನ್ ಹಣ್ಣು ಇದು  ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದು ನಮ್ಮಲ್ಲಿಗೆ ಹೊಸ ಹಣ್ಣಿನ ಬೆಳೆ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣುಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ ಕೆಲವು ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ವಿಶೇಷವಾಗಿ ಉತ್ತರಕರ್ನಾಟಕದ ರೈತರು ಆಡು ಭಾಷೆಯಲ್ಲಿ ಈ ಹಣ್ಣನ್ನು“ರಟಗೋಳಿ”ಅಥವಾ“ ಪಾಪಸ್ ಕಳ್ಳಿ ಗಿಡ”ಎಂತಲೂಕರೆಯುತ್ತಾರೆ.  ಗಿಡ ನೋಡಲು ಪಪಾಸುಕಳ್ಳಿಯಂತೆ ಇರುತ್ತದೆ.  ಹಣ್ಣುಗಳು ಸ್ವಲ್ಪ ಅಲಂಕಾರಿಕವಾಗಿ ಕಾಣುತ್ತದೆ. ಇದರ ಒಳಗಿನ…

Read more

ಕಳೆನಾಶಕ ಬಳಸುವಾಗ ವಹಿಸಬೇಕಾದ ಜಾಗ್ರತೆ.

  ಕೆಲವು ಜನ ರೌಂಡ್‍ಅಪ್ ಎಂದ ಕೂಡಲೆ ಭಯಭೀತರಾಗುತ್ತಾರೆ. ಒಬ್ಬೊಬ್ಬ ಒಂದೊಂದು ತರಹ ಮಾತಾಡುತ್ತಾರೆ.ಕೆಲವರಿಗಂತೂ ಈ ಹೆಸರು ಕೇಳಿದಾಕ್ಷಣ ಏನೋ ಅಲರ್ಜಿಯಾಗುತ್ತದೆ. ಬೇರೆ ಕಳೆನಾಶಕ ಆಗಬಹುದು, ಇದು ಬೇಡ ಎನ್ನುವವರೂ ಇದ್ದಾರೆ. ಎಲ್ಲಾ ಕಳೆನಾಶಕಗಳೂ ಒಂದೆ. ಕೆಲವು ನೇರ ಆಳಿಯ, ಕೆಲವು ಮಗಳ ಗಂಡ ಅಳಿಯ ಅಷ್ಟೇ ವ್ಯತ್ಯಾಸ. ಬಹುಷಃ ನಮ್ಮ ಜನ ಒಂದು ಸುದ್ದಿಯನ್ನು ಎಷ್ಟರ ಮಟ್ಟಿಗೆ ನಂಬುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ. ಕೃಷಿಕರು- ಕೃಷಿ ಕೂಲಿ ಕಾರ್ಮಿಕರು, ದಾರಿ ಹೋಕರೂ ಸಹ ಕಳೆನಾಶಕ…

Read more
error: Content is protected !!