ಮಾನವ ಮೂತ್ರ – ಶಿಲೀಂದ್ರ ನಾಶಕ ಮತ್ತು ಗೊಬ್ಬರವೂ

ಮಾನವ ಮೂತ್ರ – ಶಿಲೀಂದ್ರ ನಾಶಕ ಮತ್ತು ಗೊಬ್ಬರವೂ.

ಮಾನವ ಮೂತ್ರ ಎಂಬುದು  ಅತ್ಯಂತ ಶ್ರೇಷ್ಟ  ಪೋಷಕಾಂಶ  ಮತ್ತು ಶಿಲೀಂದ್ರ ನಾಶಕ. ಅದೇ ರೀತಿ ಮಾನವ ಮಲಕ್ಕೆ ಚಿನ್ನದ ಗೊಬ್ಬರ ಎಂದೇ ಹೆಸರು. ಎರಡನೆಯದನ್ನು  ಉಪಯೋಗ ಮಾಡುವುದು ನಾಗರೀಕ ಸಮಾಜಕ್ಕೆ ಸೂಕ್ತವಲ್ಲ. ಆದರೆ  ಮಾನವ ಮೂತ್ರವನ್ನು ಸಂಸ್ಕರಿಸಿ ಅಥವಾ ತಾಜಾವಾಗಿ ಬಳಕೆ ಮಾಡಬಹುದು.    ಮಾನವ ಎಲ್ಲಾ ಪ್ರಾಣಿಗಳಿಗಿಂತ ಉತ್ಕೃಷ್ಟ ಆಹಾರವನ್ನು ತಿನ್ನುವವ. ಆದ ಕಾರಣ ಅವನು ಮಾಡುವ ತ್ಯಾಜ್ಯಗಳಲ್ಲಿ ಅಷ್ಟೇ ಉತ್ಕೃಷ್ಟ ಸತ್ವಾಂಶಗಳು ಇರುತ್ತದೆ. ಹಿಂದೆ  ಬಯಲು ಮಲ, ಮೂತ್ರ ವಿಸರ್ಜನೆ ಚಾಲ್ತಿಯಲ್ಲಿತ್ತು. ಆಗ ಸಸ್ಯ…

Read more
Good Source of Potash in Horticulture

ಬೆಳೆಗಳ ಜೀವ – ಪೊಟ್ಯಾಶಿಯಂ ಪೊಷಕಾಂಶ

ಬೆಳೆ ಯಾವುದೇ  ಆಗಿರಲಿ ಅದಕ್ಕೆ ಜೀವ ಬರುವುದು ಪೊಟ್ಯಾಶಿಯಂ ಪೊಷಕಾಂಶ ಲಭ್ಯವಾದಾಗ ಮಾತ್ರ.  ನಿಮ್ಮ ಬೆಳೆಗಳು ಹಚ್ಚ ಹಸುರಾಗಿ ಬೆಳೆದಿರುತ್ತವೆ. ಆದರೆ ಇಳುವರಿ ಮಾತ್ರ ತೀರಾ ಕಡಿಮೆ ಇರುತ್ತದೆ.ಬರುವ ಇಳುವರಿಯ ಗುಣಮಟ್ಟವೂ ಚೆನ್ನಾಗಿರುವುದಿಲ್ಲ. ಇದಕ್ಕೆಲ್ಲಾ ಕಾರಣ ಪೊಟ್ಯಾಶಿಯಂ ಎಂಬ ಪೋಷಕದ ಕೊರತೆ. ಇದು ಲಭ್ಯವಾದರೆ ಮಾತ್ರ  ಕೈಗೆ ಬಂದ ತುತ್ತು ಬಾಯಿಗೆ ಬರಲು ಸಾಧ್ಯ. ಇದು ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ.  ನಮ್ಮಲ್ಲಿ ಹೆಚ್ಚಿನವರಿಗೆ ಸಮತೊಲನದ ಗೊಬ್ಬರ ಎಂದರೆ ಏನು ಎಂಬುದು ಇನ್ನೂ ತಿಳಿದಿಲ್ಲ. ಅದಕ್ಕೆ ಸರಿಯಾಗಿ…

Read more
Plant Health and Mono Potassium Phosphate (MKP) Fertiliser

 Plant Health and Mono- Potassium Phosphate (MKP) Fertiliser.

Mono- Potassium Phosphate (MKP), or 0:52:34, chemically known as KH₂PO₄, is a highly efficient, water-soluble fertilizer that plays a special role in plant health. It is safe for humans and plants. Its pH is moderate. It serves as a concentrated source of two major plant nutrients — phosphorus (P) and potassium (K). With a typical…

Read more
ದಾಳ್ಚಿನಿ ಮೊಗ್ಗು

ಸರ್ವಾಂಗಕ್ಕೂ ಬೆಲೆ ಇದೆ- ದಾಳ್ಚಿನಿ – ಬೆಳೆಸಿ.

ಯಾವುದೇ ರೋಗ ಇಲ್ಲ. ಕೀಟ ಇಲ್ಲ. ಬೆಳೆಸಲು ಗೊಬ್ಬರ, ನೀರಾವರಿ ಬೇಕಿಲ್ಲ . ಫಸಲಿಗೆ ಮಾತ್ರವಲ್ಲದೆ, ಎಲೆ , ತೊಗಟೆ, ಕಾಯಿ ಎಲ್ಲದಕ್ಕೂ ಬೇಡಿಕೆ ಇರುವ ನಮ್ಮೆಲ್ಲರ ಚಿರಪರಿಚಿತ ಸಂಬಾರ ಮರ ದಾಳ್ಚಿನಿ. ಬೆಳೆಸಿದವರಿಗೆ  ನಿರಂತರ ಲಾಭ ತಂದು ಕೊಡಬಲ್ಲ ಸಸ್ಯ ದಾಳ್ಚಿನಿ. ದಾಳ್ಚಿನಿ ಕಾಯಿಗೆ 750 ರೂ ತನಕ ಇರುತ್ತದೆ. ಎಲೆಗೆ ಕಿಲೋ 50 ರೂ. ಚೆಕ್ಕೆಗೆ ಕಿಲೋ 75-100 ತನಕವೂ ಇರುತ್ತದೆ  ಒಂದು ಗಿಡದ ಸರ್ವಾಂಗಕ್ಕೂ ಬೆಲೆ ಇರುವ ಏಕಮಾತ್ರ ಸಾಂಬಾರ ಬೆಳೆ ದಾಳ್ಚಿನಿ….

Read more
ರೈತರು ತಮ್ಮ ದ್ವನಿ ಬದಲಾಯಿಸಬೇಕಾಗಿದೆ.

ರೈತರು ತಮ್ಮ ಧ್ವನಿ  ಬದಲಾಯಿಸಬೇಕಾಗಿದೆ..

ರೈತರ ಧ್ವನಿ ಸ್ವಲ್ಪ ಕಡಿಮೆ. ಅದಕ್ಕಾಗಿ ಅವರ ಶೋಷಣೆ ಅವ್ಯಾಹತವಾಗಿ ನಡೆಯುತ್ತಾ ಇದೆ. ಮಾತಾಡುವವರೇ ಇಲ್ಲ. ಮಾತಾಡಿದರೂ ಅದಕ್ಕೆ ಬೆಲೆ ಇಲ್ಲ. ಇದು ಯಾಕಾಗಿ ಆಗುತ್ತದೆ ಎಂದರೆ ನಮ್ಮಲ್ಲಿ ಒಗ್ಗಟ್ಟಿಲ್ಲ.  ಒಗ್ಗಟ್ಟಾಗಿದ್ದರೆ ನಾವು ಯಾರಿಗೂ ತಗ್ಗಿ ಬಗ್ಗಿ ಇರಬೇಕಾಗಿಲ್ಲ. ಬಗ್ಗಿದರೆ  ಈಗ ಒಂದು ಗುದ್ದು ಹೆಚ್ಚು. ಹೆಚ್ಚಿನ ರೈತರು ಬ್ಯಾಂಕು, ಸೊಸೈಟಿ, ಹಾಗೆಯೇ ಇನ್ನಿತರ ಸರಕಾರೀ ಕಚೇರಿಗಳಿಗೆ ಹೋಗುವಾಗ ತಮ್ಮ ಚಪ್ಪಲಿ  ತೆಗೆದು ಹೊರಗಿಟ್ಟು , ದೈನ್ಯದಿಂದ ಒಳಗೆ ಹೋಗುತ್ತಾರೆ. ಇವರನ್ನು ಮಾತಾಡಿಸುವವರೇ ಇಲ್ಲ. ಅದೇ  ಕೃಷಿಕಲ್ಲದವರು…

Read more
ಕೊಕ್ಕೋ ದಲ್ಲಿ ಒಳ್ಳೆಯ ತಳಿ ಆಯ್ಕೆ ಹೇಗೆ?.

ಕೊಕ್ಕೋ ದಲ್ಲಿ ಒಳ್ಳೆಯ ತಳಿಆಯ್ಕೆ ಹೇಗೆ?.

ಗುಣಮಟ್ಟದ ಕೊಕ್ಕೋ ಬೀಜಕ್ಕೆ ಒಳ್ಳೆಯ ತಳಿಆಯ್ಕೆ ಅಗತ್ಯ. ಒಟ್ಟಾರೆ ಮಾಡಿದರೆ  ಅನುಕೂಲ ಇಲ್ಲ. ಅನುತ್ಪಾದಕ ಸಸ್ಯ, ಪೊಳ್ಳು ಬೀಜ ಇದರ ತೊಂದರೆ. ಬೀಜ ತೂಕ ಇರಬೇಕು. ಕೋಡಿನಲ್ಲಿ ತುಂಬಾ ಬೀಜ ಇರಬೇಕು. ಇಂತಹ ತಳಿ ಒಳ್ಳೆಯದು. ನಮ್ಮ ತೋಟದಲ್ಲಿ  ಬೆಳೆಯುವ ಕೊಕ್ಕೋ ಮೂಲತಳಿಯಲ್ಲಿ ಈಗ ಸಾಕಷ್ಟು ಬದಲಾವಣೆ ನೈಸರ್ಗಿಕವಾಗಿ ಆಗಿದೆ, ಬಣ್ಣಗಳಲ್ಲಿ ವೆತ್ಯಾಸವಾಗಿದೆ. ಎಲ್ಲಾ ಸಸಿಯ  ಕೋಡುಗಳೂ ಏಕ ಪ್ರಕಾರ ಇರುವುದಿಲ್ಲ. ಕೆಲವು ಪೊಳ್ಳು ಕಾಯಿಗಳನ್ನೇ ಬಿಡುವಂತದ್ದೂ ಇದೆ. ಇದು ತಳಿ ಮಿಶ್ರಣದಿಂದ ಆಗಿದೆ ಎನ್ನಬಹುದು. ಇದೆಲ್ಲವೂ…

Read more
ಕೊಕ್ಕೋ ಭರವಸೆಯ ಹೈಬ್ರೀಡ್ ತಳಿಗಳು

ಕೊಕ್ಕೋ ದ ಭರವಸೆಯ ಹೈಬ್ರೀಡ್ ತಳಿಗಳು.

ಅಧಿಕ ಇಳುವರಿ ನೀಡಬಲ್ಲ ಗುಣದ ಕೊಕ್ಕೋ ತಳಿ ಪಡೆಯಲು ಸಂಶೋಧಕರ ಶ್ರಮಿಸಿ ಅದರಲ್ಲಿ ಯಶಸ್ವಿಯಾಗಿದ್ದಾರೆ.  ಅದರ ಫಲವೇ ಹೈಬ್ರೀಡ್ ಕೊಕ್ಕೋ ತಳಿಗಳು. ಹೊಸತಾಗಿ ಕೊಕ್ಕೊ ಬೆಳೆಸುವವರು ಇಂತಹ ಉತ್ತಮ ತಳಿ ಬೆಳೆಸುವುದು ಲಾಭದಾಯಕ. ಸಿ ಪಿ ಸಿ ಆರ್ ಐ ಕೇಂದ್ರ ವಿಟ್ಲದಲ್ಲಿ ಉತ್ತಮ ಇಳುವರಿ ಮತ್ತು ನೀರಿನ ಕೊರತೆ, ವಿವಿಧ ಹವಾಗುಣಕ್ಕನುಗುಣಕ್ಕೆ ಹೊಂದಿಕೆಯಾಗುವಂತೆ ಸುಮಾರು 5 ಸಂಕರ ತಳಿಗಳೂ ಕೊಕ್ಕೋದಲ್ಲಿ ಅಭಿವೃದ್ದಿಯಾಗಿದೆ. ಜೊತೆಗೆ ಇನ್ನೂ 2 ತಳಿಗಳು ಭರವಸೆಯ ತಳಿಗಳಾಗಿ ಕೆಲವೇ ಸಮಯದಲ್ಲಿ  ಬಿಡುಗಡೆಯಾಗುವ ಹಂತದಲ್ಲಿವೆ….

Read more
ಸಾಗುವಾನಿ ಮರದ ಬುಡದಲ್ಲಿ ಒಣ ಸೊಪ್ಪು

ಸಾಗುವಾನಿ ಮರದ ಬುಡದ ಮಣ್ಣು ಬಂಗಾರ.

ನಿಮ್ಮಲ್ಲಿ ಸಾಗುವಾನಿ ಮರ ಇದೆಯೇ , ಅದರ ಬುಡದಲ್ಲಿ ಬಿದ್ದ ತರಗೆಲೆಯ ಅಡಿಯ ಮಣ್ಣನ್ನು ಒಮ್ಮೆ ಗಮನ ಇಟ್ಟು ನೋಡಿ. ಇದು ಫಲವತ್ತಾದ ರಸಸಾರ ತಟಸ್ಥ ಇರುವ ಮೆಕ್ಕಲು ಮಣ್ಣಾಗಿರುತ್ತದೆ. ಸಾಗುವಾನಿ ಮರದ ಎಲೆಗಳು ಮಣ್ಣನ್ನು ಫಲವತ್ತಾಗಿಸುತ್ತದೆ, ಹಾಗೆಯೇ ಮಣ್ಣಿನ pH  ಅನ್ನು ಸರಿಮಾಡಿಕೊಡುತ್ತದೆ. ಸಾಗುವಾನಿ ಮರದ ಬುಡದಲ್ಲಿ ಎಲ್ಲಾ ನಮೂನೆಯ ಸೂಕ್ಷ್ಮ ಜೀವಿಗಳು ಇರುತ್ತವೆ ಎಂಬುದಾಗಿ ಕೇರಳದ ಅರಣ್ಯ ಸಂಶೊಧಾನ ಸಂಸ್ಥೆಯ ವಿಜ್ಞಾನಿಗಳು ಹೇಳುತ್ತಾರೆ. ಇದರ ಎಲೆಯ ಗಾತ್ರ, ಅದರ ತೂಕ, ಅದು ಕರಗುವ ವೇಗ…

Read more
ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು

ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು?

ಸಾವಯವ ಗೊಬ್ಬರದ ಪ್ರಮುಖ ಮೂಲ ಕಾಂಪೋಸ್ಟ್. ಬಹುತೇಕ ಎಲ್ಲಾ ಕೃಷಿಕರೂ ಸಾವಯವ ಗೊಬ್ಬರ ತಯಾರಿಸುತ್ತಾರೆ. ಆದರೆ ಹೆಚ್ಚಿನವರು ವೈಜ್ಞಾನಿಕವಾಗಿ ಹೇಗೆ ತಯಾರಿಸಬೇಕೋ ಹಾಗೆ ತಯಾರಿಸದ ಕಾರಣ ಅದರ ಬಳಕೆಯಿಂದ ಸರಿಯಾದ ಫಲವನ್ನು ಪಡೆಯುತ್ತಿಲ್ಲ.  ವೈಜ್ಞಾನಿಕವಾಗಿ  ತಯಾರಿಸಿದ ಕಾಂಪೋಸ್ಟ್ ಗೊಬ್ಬರ ಎರೆಹುಳು ಗೊಬ್ಬರದಷ್ಟೇ ಸತ್ವವನ್ನು ಒಳಗೊಂಡಿರುತ್ತದೆ ಹಾಗೆಯೇ  ಕೊಂಡು ತರುವ ಚೀಲದಲ್ಲಿ ತುಂಬಿದ ಸಾವಯವ ಗೊಬ್ಬರಕ್ಕಿಂತ  ಅದೆಷ್ಟೋ ಪಾಲು  ಫಲಿತಾಂಶವನ್ನು  ಕೊಡುತ್ತದೆ. ಇದನ್ನು ಮಾಡುವುದಕ್ಕೆ ಕಷ್ಟ ಏನೂ ಇಲ್ಲ. ಬರೇ ಸರಳ.ಆದರೆ ನಾವು ಅಜ್ಜ ನೆಟ್ಟ ಆಲದ ಮರಕ್ಕೆ…

Read more
ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ನಮ್ಮ ಹೊಲಗಳ ಫಲವತ್ತತೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಜನ ಸಾವಯವ ಗೊಬ್ಬರ ಕಡಿಮೆಯಾಗಿ ಹೀಗಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಇದು ಸ್ವಲ್ಪ ಮಟ್ಟಿಗೆ  ಸರಿಯಾದರೂ ಅದರ ಜೊತೆಗೆ ಇನ್ನೂ ಒಂದು ಕಾರಣ ಇದೆ. ಅದು ಕಳೆನಾಶಕಗಳ ಬಳಕೆ. ಕಳೆನಾಶಕಗಳನ್ನು ಬಳಸಿದಲ್ಲಿ ಮಣ್ಣಿನ ರಚನೆ ಹಾಳಾಗುತ್ತದೆ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಳೆ ನಾಶಕ ಇದು ತೋಟವನ್ನು ಚೊಕ್ಕವಾಗಿರಿಸುತ್ತದೆ. ಒಡಾಡುವುದಕ್ಕೆ, ಸುಲಭ ಎಂಬುದು ನಮ್ಮ  ಅಭಿಪ್ರಾಯ. ಕಳೆಗಳು ಬೆಳೆಗೆ ಪೂರೈಸಿದ ಪೋಷಕಗಳನ್ನು ಬೇಗ ಕಬಳಿಸುತ್ತದೆ,…

Read more
error: Content is protected !!