ಅಡಿಕೆ ಮರಗಳು ಹೀಗೆ ಯಾಕೆ ಆಗುತ್ತವೆ?

ಸಹಜ ಸ್ಥಿತಿಯಲ್ಲಿ ಅಡಿಕೆ ಮರದ ಗಂಟುಗಳು  ಒಂದೇ ನೇರಕ್ಕೆ  ಸುತ್ತು ಬಂದಿರಬೇಕು.ಆದರೆ  ಕೆಲವು ತೊಟಗಳಲ್ಲಿ ಕೆಲವು ಮರಗಳಲ್ಲಿ ಅದರ ಗಂಟು ವಿಚಿತ್ರವಾಗಿ ಗರಗಸದ ತರಹ ಬೆಳೆಯುತ್ತವೆ. ಇದ್ದು ರೋಗವೋ ಎಂಬ ಸಂದೇಹ ರೈತರಲ್ಲಿದೆ. ಇದು ರೋಗವಲ್ಲ.  ಪೊಷಕಾಂಶದ ಅಸಮತೋಲನ. ಗರಗಸ ಗಂಟು ಹೇಗೆ ಆಗುತ್ತದೆ? ಅದು 2005 ನೇ ಇಸವಿ. ಬಂಟ್ವಾಳ ತಾಲೂಕು, ಕಾಅವಳ ಮುಡೂರು ಗ್ರಾಮದ ಕೆದ್ದಳಿಕೆ ಗಣೇಶ್ ಭಟ್ ಇವರ ತೋಟಕ್ಕೆ  ಹೋಗಿದ್ದೆ. ಆಗ ಅವರು ತಮ್ಮ ಅಡಿಕೆ ಮರಗಳಿಗೆ ಕೊಡುತ್ತಿದ್ದ ಗೊಬ್ಬರ ಹರಳಿನ ಹಿಂಡಿ. ಹನಿ…

Read more
coconut palm

ತೆಂಗಿನ ಸಸಿ ಬೆಳವಣಿಗೆಗೆ ಇದು ದೊಡ್ದ ತಡೆ.

 ಮುಸ್ಸಂಜೆ ಮತ್ತು ಕತ್ತಲೆಗೆ ದೀಪದ ಬೆಳಕಿಗೆ ಬಂದು ಬಿಳುವ ದುಂಬಿಗಳಲ್ಲಿ ಕುರುವಾಯಿ ಕೀಟ ಒಂದು.ಈ ದುಂಬಿ ತೆಂಗಿನ ಬೆಳೆಗಾರರ ಅತೀ ದೊಡ್ದ ಶತ್ರು.   ನಮ್ಮ ಹಿರಿಯರು ಹೇಳುವುದಿದೆ, ಒಂದು ಕುರುವಾಯಿ ಕೊಂದರೆ 1 ದೇವಾಸ್ಥಾನ ಕಟ್ಟಿದ ಪುಣ್ಯವಿದೆ ಎಂದು. ಯಾಕೆಂದರೆ ಕುರುವಾಯಿ ಅಷ್ಟು ಹಾನಿ ಮಾಡುತ್ತದೆ.. ಆದ ಕಾರಣ  ವೃಕ್ಷಕ್ಕೆ ತೊಂದರೆ ಕೊಡುವ ಕೀಟ ಎಂಬ ಭಾವನೆಯಿಂದಲಾದರೂ ಅದು ನಶಿಸಲಿ ಎಂದು ಹಾಗೆ ಹೇಳಿರಬೇಕು. ಬಾಧೆಯ ಲಕ್ಷಣ: ತೆಂಗಿನ ಸಸಿಯ/ಮರದ ಮೂಡುತ್ತಿರುವ ಇನ್ನೂ ಅರಳಿರದ ಸುಳಿಯ…

Read more
Carbaryl

ತಜ್ಞರು ಶಿಫಾರಸು ಮಾಡುವ ಮಾರುಕಟ್ಟೆಯಲ್ಲಿ ಇಲ್ಲದ ಕೀಟನಾಶಕ.

ಕೃಷಿ ತಜ್ಞರು ಹಲವು ಬಗೆಯ ಕೀಟ ನಿಯಂತ್ರಣಕ್ಕೆ ಈಗಲೂ ಕಾರ್ಬರಿಲ್  ಕೀಟನಾಶಕ ಶಿಫಾರಸು ಮಾಡುತ್ತಾರೆ. ಸುಮಾರು 8 ವರ್ಷಗಳಿಂದ ಇದು ಮಾರುಕಟ್ಟೆಯಿಂದ ನಾಪತ್ತೆಯಾಗಿದ್ದರೂ, ಇವರಿಗೆ ಈ ವಿಚಾರ ಗಮನಕ್ಕೇ ಬಂದಿಲ್ಲವೇನೋ. ಈಗಲೂ ಎಲ್ಲಾ ಪುಸ್ತಕಗಳಲ್ಲೂ ಇದನ್ನು ಶಿಫಾರಸು ಮಾಡುತ್ತಲೇ ಇದ್ದಾರೆ.   ಭಾರತ ಸರಕಾರದ ಕಿಸಾನ್ ಸಮ್ಮಾನ್ ಯೋಜನೆಯ ಎಲ್ಲಾ ಫಲಾನುಭಗಳಿಗೆ ವಾರ ವಾರವಾದರೂ ಕೃಷಿ ನಿರ್ಧೇಶಕರ ಮುಖಾಂತರ ಕೃಷಿ ಸಲಹೆಯ ಸಂದೇಶ ಬರುತ್ತದೆ. ಇದರಲ್ಲಿ ಕೀಟ ನಿಯಂತ್ರಣಕ್ಕೆ ಕಾರ್ಬರಿಲ್ ಸಿಂಪಡಿಸಿ ಎನ್ನುತ್ತಾರೆ. ಆದರೆ ಅದು ಮಾರುಕಟ್ಟೆಯಲ್ಲಿ ಇಲ್ಲವೇ…

Read more
Areca yield

ಅಡಿಕೆಗೆ ಬೇಸಿಗೆಯಲ್ಲಿ ಗೊಬ್ಬರ ಕೊಟ್ಟರೆ ಭಾರೀ ಪ್ರಯೋಜನ.

ಅಡಿಕೆ ತೆಂಗು ಗೆ ಹಾಗೆಯೇ ಯಾವುದೇ ಧೀರ್ಘಾವಧಿ ಬೆಳೆಗಳಿಗೆ ಪೋಷಕಗಳನ್ನು  ಬೇಸಿಗೆಯಲ್ಲಿ  ಕೊಡುವುದು ಅಧಿಕ ಇಳುವರಿ  ದೃಷ್ಟಿಯಿಂದ  ಉತ್ತಮ. ಇದರಲ್ಲಿ ಬೆಳೆಗಳಿಗೆ ಯಾವುದೇ ಹಾನಿ ಇರುವುದಿಲ್ಲ. ನಾವು ಕೊಡುವ ಪೋಷಕವನ್ನು ಸಸ್ಯಗಳು ಹೀರಿಕೊಳ್ಳಲು ಬೇರಿನ ಭಾಗದಲ್ಲಿ ತೇವಾಂಶ ಇರಬೇಕು. ಇದರ ಫಲಿತಾಂಶ ಅಧ್ಭುತ. ಮನುಷ್ಯ ಪ್ರಾಣಿ ಯಾವುದೇ ಜೀವಿಗಳ ಶರೀರದ ಶಕ್ತಿ ಹೆಚ್ಚಿನ ಪ್ರಮಾಣದಲ್ಲಿ ವ್ಯಯ ಆಗುವುದು ಬೆವರುವ ಬೇಸಿಗೆ ಕಾಲದಲ್ಲಿ. ಈ ಸಮಯದಲ್ಲಿ ಹಸಿವು ಹೆಚ್ಚು. ತಿಂದದ್ದು ಬೇಗ ಜೀರ್ಣ ಆಗುತ್ತದೆ. ಶರೀರ ಹೆಚ್ಚು ಶಕ್ತಿಯನ್ನು…

Read more

ಕೊಕ್ಕೋ ಬೆಳೆದರೆ ನೀರು ಕಡಿಮೆ ಸಾಕು.

ಪ್ರತೀಯೊಂದೂ ಬೆಳೆಗೂ ಅದಕ್ಕೆ ಸೂಕ್ತವಾದ ತಾಪಮಾನ ಪ್ರಾಮುಖ್ಯ ಅಂಶ. ಕಡಿಮೆಯೂ ಆಗಬಾರದು, ಹೆಚ್ಚೂ ಆಗಬಾರದು.  ತಾಪಮಾನದ ಏರು ಪೇರನ್ನು ನಿಯಂತ್ರಿಸಲು ಸಸ್ಯಗಳಿಂದ ಮಾತ್ರ ಸಾಧ್ಯ. ಜೊತೆಗೆ ಮಣ್ಣಿನ ಫಲವತ್ತೆತೆ ಹೆಚ್ಚುತ್ತಾ ಇದ್ದರೆ ಮಾತ್ರ ಇಳುವರಿ ಸ್ಥಿರವಾಗಿರುವುದು. ಇದಕ್ಕೆಲ್ಲಾ   ಸಹಾಯವಾದ ಬೆಳೆ  ಕೊಕ್ಕೋ. ಇದು ತಾಪಮಾನ ಕಡಿಮೆ ಮಾಡುತ್ತದೆ. ಮಣ್ಣಿನ ಫಲವತ್ತತೆ  ಹೆಚ್ಚಿಸುತ್ತದೆ. ನೀರಿನ ಆವೀಕರಣ ತಡೆಯುತ್ತದೆ. ನೆಲಕ್ಕೆ ಬಿಸಿಲು ಹೆಚ್ಚು ಬಿದ್ದಷ್ಟೂ ಹೆಚ್ಚು ಹೆಚ್ಚು ನೀರಾವರಿ ಮಾಡಬೇಕಾಗುತ್ತದೆ. ನೆಲದ ಮೇಲು ಭಾಗದಲ್ಲಿ ಸಸ್ಯದ ಹಸಿರು ಹೊದಿಕೆ  ಇದ್ದಷ್ಟೂ…

Read more

ಪೊಟ್ಯಾಶಿಯಂ ಫೋಸ್ಫೋನೇಟ್- ಶಿಲೀಂದ್ರ ರೋಗಕ್ಕೆ ರಾಮಬಾಣ.

ಪೊಟ್ಯಾಶಿಯಂ ಫೋಸ್ಫೋನೇಟ್ ಅಥವಾ ಪೊಟಾಶಿಯಂ ಸಾಲ್ಟ್ ಆಫ್ ಫೋಸ್ಫೊರಸ್ ಅಸಿಡ್, ಅಥವಾ ಫೊಟ್ಯಾಶಿಯಂ ಸಾಲ್ಟ್ ಆಫ್ ಫೊಸ್ಫೋನಿಕ್ ಅಸಿಡ್   ಇದು ನೀರಿನಲ್ಲಿ ಕರಗುವ ಒಂದು ಅಂತರ್ ವ್ಯಾಪೀ ಶಿಲೀಂದ್ರ ನಾಶಕ.  ಇದು ನೋಡಲು ಬಿಳಿ ಹರಳು ರೂಪದಲ್ಲಿರುತ್ತದೆ.  ಇದರ ಪಿಎಚ್ ಮೌಲ್ಯ 5.29  ರಷ್ಟು ಇರುತ್ತದೆ.    ಇದು ವಿಶ್ವದಾದ್ಯಂತ ಬಳಕೆಯಲ್ಲಿರುವ ಒಂದು ಪರಿಣಾಮಕಾರೀ ಅಂತರ್ ವ್ಯಾಪೀ ಶಿಲೀಂದ್ರ ನಾಶಕ. ಅಡಿಕೆ, ದ್ರಾಕ್ಷಿ, ಕಾಳುಮೆಣಸು ಬೆಳೆಗಳ ಶಿಲೀಂದ್ರ ರೋಗಕ್ಕೆ ಇದು ಪರಿಣಾಮಕಾರೀ ಎಂದು ನಮ್ಮಲ್ಲೂ ಸಾಬೀತಾಗಿದೆ. ಇದರ…

Read more
Jack Anil grafting specialist

ಹಲಸು- ಇವರಲ್ಲಿ ಇಲ್ಲದ್ದು ಬೇರೆ ಎಲ್ಲೂ ಇಲ್ಲ.

ಹಲಸಿನ ತಳಿಯ ಎಲೆಯನ್ನು ನೋಡಿ ಇದ್ದು ಇಂತದ್ದೇ ಹಲಸು, ಅದೇ ರೀತಿ ಯಾವುದೇ ಹಣ್ಣಿನ ಗಿಡದ ಎಲೆ ನೊಡಿಯೇ ಇದು ಇಂತದ್ದು ಎಂದು ಹೇಳುವವರು.  ಇದರ ಕಾಯಿ ಹೀಗೆಯೇ ಇರುತ್ತದೆ ಎಂದು ಹೇಳಬಲ್ಲರು. ಇದೆಲ್ಲಾ  ಅನುಭವ.  ಕೇರಳದಿಂದ ಬಂದ ಜಾಕ್ ಅನಿಲ್ ಈಗ ಹಲಸಿನ ಸಸ್ಯಾಭಿವೃದ್ದಿ ವಿಷಯದಲ್ಲಿ  ಬಹಳ ಪ್ರಸಿದ್ದಿ. ಕೇರಳದ ಜನ ಎಲ್ಲೇ ಹೋಗಲಿ ಗೆದ್ದು ಬರುತ್ತಾರೆ,ಅದಕ್ಕೆ ಖುಷಿ ಪಡಬೇಕು. ಕೇರಳದ ಜನ ಇಲ್ಲಿಗೆ ಬಂದು ನಮಗೆ ಶುಂಠಿ ಬೆಳೆಸಲು ಹೇಳಿ ಕೊಟ್ಟರು. ಹಾಗೆಯೇ ರಬ್ಬರ್…

Read more

ಬಾಳೆ ಜೊತೆ ಮಿಶ್ರ ಬೆಳೆ – ಎಕ್ರೆಗೆ 5 ಲಕ್ಷದಷ್ಟು ಆದಾಯ.

ಬಾಳೆ 9-11 ತಿಂಗಳ ಬೆಳೆ. ಈ ಅವಧಿಯಲ್ಲಿ ಕೆಲವು ಲೆಕ್ಕಾಚಾರ ಹಾಕಿಕೊಂಡು ಮಿಶ್ರ  ಬೆಳೆಯನ್ನು ಬೆಳೆಸಲಿಕ್ಕಾಗುತ್ತದೆ. ಕೆಲವು ಬೆಳೆಗಳ ಜೊತೆಗೆ ಬಾಳೆ ಮಿಶ್ರ ಬೆಳೆಯೂ ಆಗುತ್ತದೆ. ಇದನ್ನು ಹಲವು ರೈತರು ಮಾಡುತ್ತಾರೆ.ಬಾಳೆ ನಾಟಿ ಮಾಡಿ 3-4 ತಿಂಗಳ ತನಕ ಮಧ್ಯಂತರದಲ್ಲಿ ಸಾಕಷ್ಟು ಬೆಳೆಕು ಇರುತ್ತದೆ. ಈ ಸಮಯದಲ್ಲಿ ಅಲ್ಪಾವಧಿ ಬೆಳೆಗಳನ್ನು ಎಡೆಯಲ್ಲಿ ಬೆಳೆಸಬಹುದು. ಕೆಲವು ಬೆಳೆಗಳನ್ನು ಮುಂಚೆಯೇ ಬೆಳೆಸಿ ಅದು ಕಠಾವಿಗೆ 3-4 ತಿಂಗಳು ಇರುವಾಗ ಬಾಳೆ ಹಾಕಿದರೆ ಅದನ್ನು ಕಠಾವು ಅಥವಾ ಒಕ್ಕಣೆ  ಮಾಡುವಾಗ ಅದರ…

Read more
ಅಡಿಕೆ ಯಾಕೆ ಸುರಿ ಬೀಳುತ್ತದೆ

ಅಡಿಕೆ ಯಾಕೆ ಸುರಿ ಬೀಳುತ್ತದೆ? – ಪರಿಹಾರ.

ದಾಸ್ತಾನು ಇಟ್ಟ ಧವಸ ಧಾನ್ಯ ಏನೇ ಇದ್ದರೂ ಸಮರ್ಪಕವಾಗಿ ಇಲ್ಲದಿದರೆ ಅದಕ್ಕೆ ದಾಸ್ತಾನು ಕೀಟ (Storage pest) ಬಂದು ಸುರಿ ಬೀಳುವುದು  ಸಾಮಾನ್ಯ. ಈ ಕೀಟಗಳಲ್ಲಿ ಹಲವು ವಿಧಗಳು ಇದ್ದು, ಅಕ್ಕಿಗೆ ಬರುವ ಗುಗ್ಗುರು,ಅಡಿಕೆಗೆ ಬರುವ ಡಂಕಿ ಬೇರೆ ಹೀಗೆ ಬೇರೆ  ಬೇರೆ ಇದೆ. ಸಾಮಾನ್ಯವಾಗಿ ಸುಲಿದು ದಾಸ್ತಾನು ಇಡುವ ಅಡಿಕೆಗೆ ಈ ಸಮಸ್ಯೆ ಹೆಚ್ಚು. ಹಾಗೆಂದು ಸುಲಿಯದೇ ಇಡುವಲ್ಲಿಯೂ ಇಲ್ಲದಿಲ್ಲ. ಇದು ಮಹಾ ಮಾರಿ ಶತೃ ಎಂತಲೇ ಹೇಳಬಹುದು. ಒಮ್ಮೆ ಈ ಕೀಟ ಬಂದರೆ ಅದನ್ನು ಓಡಿಸುವುದೂ…

Read more
ಭತ್ತದ ಹುಲ್ಲಿನಲ್ಲಿ ಬೆಳೆಸಲಾದ ಅಣಬೆ

ಅಣಬೆ ಬೇಸಾಯದಿಂದ ಕೈತುಂಬಾ ವರಮಾನ.

ತಿನ್ನುವ ಅಣಬೆಗೆ ಉತ್ತಮ ಬೇಡಿಕೆ. ಪಟ್ಟಣಗಳಲ್ಲದೆ, ಹಳ್ಳಿಗಳಲ್ಲೂ ಸಹ ಅಣಬೆಯ ಉಪಯೋಗ ಪ್ರಾರಂಭವಾಗಿದೆ.    ಕಡಿಮೆ ಬಂಡವಾಳದಲ್ಲಿ  ಕಡಿಮೆ ಸ್ಥಳಾವಕಾಶದಲ್ಲಿ ಮಾಡಬಹುದಾದ ಕೃಷಿ ಪೂರಕ ವೃತ್ತಿ.  ಬೆಂಗಳೂರಿನ ಗ್ರಾಮಾಂತರ ಭಾಗಗಳಲ್ಲಿ ಹಲವರು ಜನ ಅಣಬೆ ಬೇಸಾಯ ಮಾಡುತ್ತಾರೆ. ಇದೇ ವೃತ್ತಿಯಲ್ಲಿ ಮೇಲೆ ಬಂದವರಿದ್ದಾರೆ. ಗೋವಾದಲ್ಲಿ  ಇದು ಅತೀ ಹೆಚ್ಚಿನ ಪ್ರಮಾಣದಲ್ಲಿ  ಇದೆ. ಹೆಚ್ಚಿನ ಕಡೆಗೆ ಗೋವಾದಿಂದ ಅಣಬೆ  ಸರಬರಾಜು ಆಗುತ್ತದೆ. ಇತರ ಕಡೆಗಳಲ್ಲಿ ಬೆಳೆಸುವವರ ಸಂಖ್ಯೆ  ತುಂಬಾ  ಕಡಿಮೆ. ಹೇಗೆ ಪ್ರಾರಂಭಿಸಬೇಕು: ಅಣಬೆ ಬೇಸಾಯ ಮಾಡುವ ಮುನ್ನ…

Read more
error: Content is protected !!